Thursday, May 14, 2026

kannada news

ತಾಕತ್ತಿದ್ರೆ PFI ಬ್ಯಾನ್ ಮಾಡಿ: RSS ಬ್ಯಾನ್ ಬಗ್ಗೆ ಮಾತನಾಡಿದ್ದ ಪ್ರಿಯಾಂಕ್ ಖರ್ಗೆಗೆ ಯತ್ನಾಳ್ ಸವಾಲ್

Political News: ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದ್ರೆ ಆರ್‌ಎಸ್‌ಎಸ್‌ ಬ್ಯಾನ್ ಮಾಡುತ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿರುವ ಮಾತು, ಇದೀಗ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ತಿರುಗೇಟು ನೀಡಿರುವ ಬಿಜೆಪಿ ಉಚ್ಛಾಟಿತ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ನಿಮಗೆ ತಾಕತ್ ಇದ್ರೆ, ಪಿಎಐಫ್ ಬ್ಯಾನ್ ಮಾಡಿ ಎಂದು ಸವಾಲ್ ಹಾಕಿದ್ದಾರೆ. ಪ್ರಿಯಾಂಕ್ ಖರ್ಗೆಯವರ ತಲೆ...

ನ್ಯಾಯಾಂಗ ನಿಂದನೆ ಪ್ರಕರಣ: ಬಾಂಗ್ಲಾ ಮಾಜಿ ಪ್ರಧಾನಿ ಶೇಕ್ ಹಸೀನಾಗೆ 6 ತಿಂಗಳ ಜೈಲು ಶಿಕ್ಷೆ

International News: ಬಾಂಗ್ಲಾ ಮಾಜಿ ಪ್ರಧಾನಿ ಶೇಕ್ ಹಸೀನಾ ಅವರ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಅಂತರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಅಧಿಕಾರದಿಂದ ಉಚ್ಛಾಟಿತವಾಗಿ, ದೇಶಭ್ರಷ್ಟ ಎನ್ನಿಸಿಕ``ಂಡ ಕಾರಣಕ್ಕೆ, ದೇಶದಿಂದ ಓಡಿಹೋದ ಕಾರಣಕ್ಕೆ ಜೈಲು ಶಿಕ್ಷೆ ವಿಧಿಸಲಾಗಿದೆ. ಆಗಸ್ಟ್ 4, 2024ರಂದು ಬಾಂಗ್ಲಾದಲ್ಲಿ ಪ್ರತಿಭಟನೆಯಾಗಿ, ಪ್ರಧಾನಿ ನಿವಾಸದ ಮೇಲೆ ಜನ ಮುತ್ತಿಗೆ...

Kerala News: ಜಾಂಡೀಸ್‌ಗೆ ಇಂಗ್ಲೀಷ್ ಮೆಡಿಸಿನ್ ನಿರಾಕರಿಸಿದ ದಂಪತಿ: ಮಗು ಸಾ*ವು

Kerala News: ಮಕ್ಕಳು ಜನಿಸಿದ ತಕ್ಷಣ ಅವುಗಳಿಗೆ ಇಂಗ್ಲೀಷ್ ಮೆಡಿಸಿನ್ ನೀಡಲಾಗುತ್ತದೆ. ಕೆಲವು ಚುಚ್ಚುಮದ್ದು, ಕೆಲವು ಚಿಕಿತ್ಸೆಗಳು ಅಗತ್ಯವಾಗಿರುತ್ತದೆ. ಅದರಲ್ಲೂ ಮಕ್ಕಳಲ್ಲಿ ವಿಟಾಮಿನ್ ಡಿ ಕಡಿಮೆ ಇದ್ದರೆ, ಮಕ್ಕಳ ದೇಹ ಹಳದಿ ಬಣ್ಣಕ್ಕೆ ತಿರುಗುತ್ತದೆ. ಈ ವೇಳೆಯಂತೂ ನಿರ್ಲಕ್ಷ್ಯ ಮಾಡದೇ, ಮಕ್ಕಳಿಗೆ ಚಿಕಿತ್ಸೆ ನೀಡಸಲೇಬೇಕು. ಆದರೆ ಕೇರಳದ ಮಲ್ಲಪುರದಲ್ಲಿ ಈ ಘಟನೆ ನಡೆದಿದ್ದು, ಸುಶಿಕ್ಷಿತ ದಂಪತಿ...

5 ವರ್ಷ ಸಿದ್ದರಾಮಯ್ಯ ಸಿಎಂ ಆಗುವ ಬಗ್ಗೆ ಬಿಜೆಪಿ ವ್ಯಂಗ್ಯ: Tweet ಮೂಲಕ ಖಡಕ್ ತಿರುಗೇಟು

Political News: ಇಂದು ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಆಗಿರ್ತೀನಿ. ಬಂಡೆಯ ಹಾಗೆ ನಮ್ಮ ಸರ್ಕಾರ ಗಟ್ಟಿಯಾಗಿರುತ್ತದೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಡಿಸಿಎಂ ಡಿಕೆಶಿ ಸೇರಿ ಹಲವು ಕಾಂಗ್ರೆಸ್ ನಾಯಕರು ಬಹುಪರಾಕ್ ಹೇಳಿದ್ದರು. ಇದೀಗ ಇದೇ ಹೇಳಿಕೆ ಬಗ್ಗೆ ಬಿಜೆಪಿ ಕೆಲ ನಾಯಕರು ವ್ಯಂಗ್ಯವಾಡುತ್ತಿದ್ದಾರೆ. ಸಿಎಂ ಈ ಹೇಳಿಕೆಯಿಂದಲೇ ಡೌಟ್ ಬರುತ್ತಿದೆ....

ಅಮೆರಿಕದಿಂದ ಗಡಿಪಾರಾಗ್ತಾರಾ ಎಲಾನ್ ಮಸ್ಕ್..? ಟ್ರಂಪ್ ನೀಡಿದ ಎಚ್ಚರಿಕೆ ಏನು..?

International News: ಒಂದು ಕಾಲದಲ್ಲಿ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮತ್ತು ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಕುಚಿಕು ಗೆಳೆಯರಂತೆ ಇದ್ದರು. ಅಮೆರಿಕದಲ್ಲಿ ಎರಡನೇಯ ಬಾರಿ ಟ್ರಂಪ್ ಗೆದ್ದು ಬರಲು ಮಸ್ಕ್ ಸಹ ಶ್ರಮಪಟ್ಟಿದ್ದರು.  ಆದರೆ ಟ್ರಂಪ್ 2ನೇ ಬಾರಿ ಅಧ್ಯಕ್ಷರಾದ ಬಳಿಕ ತೆರಿಗೆ ನೀತಿಯಲ್ಲಿ ಭಾರೀ ಬದಲಾವಣೆ ತಂದಿದ್ದಕ್ಕಾಗಿ, ಮಸ್ಕ್ ಅಸಮಾಧಾನ ವ್ಯಕ್ತಪಡಿಸಿದ್ದರು....

Dharwad News: ಧಾರವಾಡ ಎಎಸ್‌ಪಿ ನಾರಾಯಣ ಬರಮಣಿ ಸ್ವಯಂ ನಿವೃತ್ತಿಗೆ ನಿರ್ಧಾರ

Dharwad News: ಧಾರವಾಡ: ಧಾರವಾಡ ಎಎಸ್‌ಪಿ ನಾರಾಯಣ ಬರಮಣಿ ಅವರು ಸ್ವಯಂ ನಿವೃತ್ತಿಗೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆಯೇ ಸಿಎಂ ಸಿದ್ದರಾಮಯ್ಯ ಅವರಿಂದ ಅಧಿಕಾರಿ ಅಪಮಾನಕ್ಕೆ ಒಳಗಾಗಿದ್ದರು. ಬೆಳಗಾವಿ ಸಮಾರಂಭದಲ್ಲಿ ಅಧಿಕಾರಿ ಮೇಲೆ ಸಿಎಂ ಕಪಾಳಮೋಕ್ಷಕ್ಕೆ ಮುಂದಾಗಿದ್ದರು. ಈ ಸನ್ನಿವೇಶದಿಂದ ಅಧಿಕಾರಿ ನೊಂದುಕೊಂಡಿದ್ದರು. ಅದೇ ಕಾರಣಕ್ಕೆ ಈ ನಿರ್ಧಾರ ಕೈಗೊಂಡಿದ್ದಾರೆಯೇ ಎಂಬ ಪ್ರಶ್ನೆ...

ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕದಿದ್ದರೆ, ಸಾರಾಯಿ ಅಂಗಡಿಗೆ ಬೆಂಕಿ ಇಡುತ್ತೇವೆ: ಮಹಿಳೆಯರ ಆಕ್ರೋಶ

Gadag News: ಗದಗ: ಗದಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದು, ಅಲ್ಲಿನ ಮಹಿಳೆಯರು ಈ ವಿರುದ್ಧ ಪ್ರತಿಭಟಿಸಿದ್ದಾರೆ. ಗದಗ ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದು, ಇದರಿಂದ ಹಲವು ಬಡವರ ಮನೆಗಳಲ್ಲಿ ಸಮಸ್ಯೆ ಎದುರಾಗಿದೆ. ಸುಲಭವಾಗಿ, ಕಡಿಮೆ ಬೆಲೆಗೆ ಸಿಗುವ ಮದ್ಯ ಸೇವಿಸುವ ಗಂಡಸರು, ಪತ್ನಿ ಮಕ್ಕಳನ್ನು ಬೀದಿಗೆ ತಳ್ಳುತ್ತಿದ್ದಾರೆ. ಹೀಗಾಗಿ ಜಿಲ್ಲಾಡಳಿತ ಕಚೇರಿ...

Dharwad News: ಒಂದೇ ದಿನ ಇಬ್ಬರು ಹೃದಯಾಘಾತದಿಂದ ಸಾ*ವು

Dharwad News: ಧಾರವಾಡ: ಹಾಸನ, ಶಿವಮೊಗ್ಗದಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವ ಬೆನ್ನಲ್ಲೇ ಇದೀಗ ಧಾರವಾಡದಲ್ಲಿ ಒಂದೇ ದಿನ ಇಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತರನ್ನು ಜಿಲ್ಲೆಯ ನವಲಗುಂದ ಪಟ್ಟಣದ ನಿವಾಸಿ ಮುತ್ತುಪ್ಪ ಶಂಕ್ರಪ್ಪ ಪೂಜಾರ (44) ಹಾಗೂ ನವಲಗುಂದದ ಯಮನೂರ ಗ್ರಾಮದ ನಿವಾಸಿ ಕೇಬಲ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಫಕಿರಪ್ಪ ಬಣಗಾರ...

Political News: ರೈಲು ಪ್ರಯಾಣ ದರ ಹೆಚ್ಚಳ ಹಿಂದೆಗೆದುಕೊಳ್ಳಿ: ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಮನವಿ

Political News: ದೇಶದಲ್ಲಿ ಹಣದುಬ್ಬರ ಹೆಚ್ಚಾಗಿದ್ದು, ಎಲ್ಲದಕ್ಕೂ ಬೆಲೆ ಹೆಚ್ಚಾಗಿ, ಬಡವರು, ಮಧ್ಯಮ ವರ್ಗದವರು ಜೀವನ ಮಾಡಲು ಸಮಸ್ಯೆಯಾಗುತ್ತಿದೆ. ಹೀಗಾಗಿ ಬೆಲೆಗಳನ್ನು ಇಳಿಸಿ, ರೈಲ್ವೆ ಟಿಕೇಟ್ ದರವನ್ನು ಇಳಿಸಿ ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಬರೆದುಕ``ಂಡಿದ್ದಾರೆ. ಸಾಮಾನ್ಯ ಜನರ ಸಾರಿಗೆಯಾಗಿಯೇ ಜನಪ್ರಿಯವಾಗಿರುವ ರೈಲುಗಳ...

Tipaturu: ತಿಪಟೂರುನಲ್ಲಿ ವಿದ್ಯುತ್ ಸುರಕ್ಷತಾ ಸಪ್ತಾಹ ಜಾಗೃತಿ ಅಭಿಯಾನ

Tipaturu: ತಿಪಟೂರು: ಇಂದು ನಗರದ ಮುಖ್ಯ ರಸ್ತೆ ಬೀದಿಗಳಲ್ಲಿ ರಾಷ್ಟ್ರೀಯ ವಿದ್ಯುತ್ ಸುರಕ್ಷಾ ಸಪ್ತಾಹ ಜಾಗೃತಿ ಮೂಡಿಸಲು ರಸ್ತೆಗಳಲ್ಲಿ ಸುರಕ್ಷತಾ ಘೋಷಣೆಗಳನ್ನು ಕೂಗುತ್ತಾ ಜನರಲ್ಲಿ ಜಾಗೃತಿ ಮೂಡಿಸಿದರು. ಹಳ್ಳಿಗಳಲ್ಲಿ ವಿದ್ಯುತ್ ಕಂಬಗಳಿಗೆ ತಂತಿಯನ್ನು ಕಟ್ಟಿ ಬಟ್ಟೆ ಒಣಗಿಸುವುದು ಮತ್ತು ಜಾನುವಾರುಗಳನ್ನು ವಿದ್ಯುತ್ ಕಂಬಕ್ಕೆ ಕಟ್ಟುವುದು ಇದರಿಂದಾಗಿ ಹೆಚ್ಚಿನ ವೋಲ್ಟೇಜ್ ಬರುವುದು. ಮಳೆಗಾಲದಲ್ಲಿ ಗಾಳಿ ಮಳೆಗೆ ಕೆಳಗೆ ಬಿದ್ದ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img