Monday, October 20, 2025

kannada news

Tech News: ಹಬ್ಬದ ಸಂದರ್ಭದಲ್ಲಿ ಈ ವಸ್ತುಗಳಿಂದ ನಿಮ್ಮ ದೇವರ ಕೋಣೆಯ ಅಂದ ಹೆಚ್ಚಿಸಿ

Tech News: ಹಬ್ಬದ ಸಂದರ್ಭದಲ್ಲಿ ಮನೆ ಕ್ಲೀನ್ ಆಗಿರಬೇಕು. ದೇವರ ಕೋಣೆ ಚೆಂದಗಾಣಿಸಬೇಕು. ಹಬ್ಬಕ್ಕೆ ಮನೆಗೆ ಬಂದವರು, ಮನೆಯನ್ನು, ಮನೆಯಲ್ಲಿರುವ ವಸ್ತುಗಳನ್ನು ನೋಡಿ ವಾವ್ ಅನ್ನಬೇಕು ಅಂತಾ ಹಲವರಿಗೆ ಆಸೆ ಇರುತ್ತೆ. ಅಂಥವರಿಗಾಗಿ ನಾವಿಂದು ಹಬ್ಬದ ಸಂದರ್ಭದಲ್ಲಿ ದೇವರ ಕೋಣೆಯಲ್ಲಿ ಇಡಬಹುದಾದ ಎಲೆಕ್ಟ್ರಾನಿಕ್ ಗ್ಯಾಜೆಟ್ಸ್ ಬಗ್ಗೆ ಹೇಳಲಿದ್ದೇವೆ. ಮಂತ್ರಾ ಚಾಂಟಿಂಗ್ ಡಿವೈಸ್: ಈ ಡಿವೈಸ್ ಪ್ಲಗ್...

Tech News: Deepavali: ದೀಪಾವಳಿಗೆ ಈ ಲೈಟ್ ಬಳಸಿ ಮನೆಯ ಅಂದ ಹೆಚ್ಚಿಸಿ

Tech News: ಪ್ರತೀವರ್ಷ ದೀಪಾವಳಿಗೆ ಎಣ್ಣೆ, ಬತ್ತಿ, ಹಣತೆ ಹಚ್ಚಿ ಮನೆಗೆ ಅಲಂಕಾರ ಮಾಡೋದು ಹಿಂದೂಗಳ ವಾಡಿಕೆ. ಈ ಪದ್ಧತಿ ಎಂದಿಗೂ ನಿಲ್ಲಬಾರದು. ಆದರೆ ನೀವು ಇದರ ಜತೆ, ಮಾಡರ್ನ್ ಲೈಟ್ ಬಳಸಿ, ಮನೆಯ ಅಂದವನ್ನು ಮತ್ತಷ್ಟು ಹೆಚ್ಚಿಸಬಹುದು. ಫೌಂಟೇನ್ ಸೋಲಾರ್ ಲೈಟ್: ಫೌಂಟೇನ್ ಸೋಲಾರ್ ಲೈಟ್ ಅಂದ್ರೆ, ಗಿಡದಂತೆ ಕಾಣುವ ಚಂದದ ಲೈಟ್. ಗಿಡ...

Tech News: ಈ ಸಲ ದೀಪಾವಳಿಗೆ ಈ ವಸ್ತುಗಳಿಂದ ಮನೆ ಕ್ಲೀನ್ ಮಾಡಿ

Tech News: ದೀಪಾವಳಿಗೆ ಮನೆ ಎಲ್ಲ ಕ್ಲೀನ್ ಮಾಡುವುದು ವಾಡಿಕೆ. ಎಲ್ಲ ಹಬ್ಬಗಳಿಗೂ ಮನೆ ಕ್ಲೀನ್ ಮಾಡುತ್ತಾರೆ. ಆದರೆ ದೀಪಾವಳಿ ಲಕ್ಷ್ಮೀ ಪೂಜೆ ಅಂದ್ರೆ ಸ್ವಲ್ಪ ಸ್ಪೆಶಲ್. ಹಾಗಾಗಿ ಇಂದು ನಾವು ಮನೆ ಕ್ಲೀನ್ ಮಾಡಲು ಸುಲಭವಾಗಿಸಬಹುದಾದ ಕೆಲವು ವಸ್ತುಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಸ್ಟೀಮ್ ಕ್ಲೀನರ್: ಸ್ಟೀಮ್ ಕ್ಲೀನರ್ ಬಳಸಿ, ನೀವು ಸೋಫಾ, ಮ್ಯಾಟ್...

ಪ್ರಿಯಾಂಕ ಖರ್ಗೆಗೆ ಬೆದರಿಕೆ ಹಾಕಿದವನನ್ನು ಮಹಾರಾಷ್ಟ್ರದಲ್ಲಿ ಅರೆಸ್ಟ್ ಮಾಡಿ ತರಲಾಗಿದೆ: ಗೃಹಸಚಿವರು

Tumakuru News: ತುಮಕೂರು: ಸಚಿವ ಪ್ರಿಯಾಂಕ ಖರ್ಗೆಗೆ ಬೆದರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಗೃಹ ಸಚಿವ ಜಿ.ಪರಮೇಶ್ವರ್, ಪ್ರಿಯಾಂಕ ಖರ್ಗೆಗೆ ಬೆದರಿಕೆ ಹಾಕಿದವನನ್ನು ಮಹಾರಾಷ್ಟ್ರದಲ್ಲಿ ಅರೆಸ್ಟ್ ಮಾಡಿ ತರಲಾಗಿದೆ. ಆರೋಪಿ ವಿರುದ್ದ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರಿಯಾಂಕ ಖರ್ಗೆಗೆ ಭದ್ರತೆಯನ್ನು ಹೆಚ್ಚಿಸುತ್ತೇವೆ. ಆರೋಪಿ ಹಿಂದೆ ಯಾರಾದರೂ ಇದ್ದಾರಾ ಇಲ್ಲವಾ ಎಂದು ತನಿಖೆ ಮಾಡಬೇಕು ಎಂದು...

Tumakuru News: ಕೇಂದ್ರ ಸಚಿವ ವಿ.ಸೋಮಣ್ಣರಿಂದ ದಾವಣಗೆರೆ- ತುಮಕೂರು ರೈಲ್ವೆ ಕಾಮಗಾರಿ ಪರಿಶೀಲನೆ

Tumakuru News: ತುಮಕೂರು: ಊರುಕೆರೆ ಬಳಿ ದಾವಣಗೆರೆ- ತುಮಕೂರು ರೈಲ್ವೆ ಕಾಮಗಾರಿ ಪರಿಶೀಲನೆ ಬಳಿಕ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಮಾಧ್ಯಮದ ಜತೆ ಮಾತನಾಡಿದ್ದಾರೆ. ಊರುಕೆರೆಯಿಂದ ಗುಬ್ಬಿ ಗೇಟ್ ವರೆಗೆ ಪರಿಶೀಲನೆ ಮಾಡಿದ್ದೇನೆ. 24 ಕಿ.ಮಿ ಕಾಮಗಾರಿ ಒಂದು ಹಂತಕ್ಕೆ ಬಂದಿದೆ. ಅದರಲ್ಲಿ 13 ಕಿ ಮಿ ದಾಣಗೆರೆ ಮಾರ್ಗ ಹಾಗೂ 12 ಕಿಮಿ ಪಾವಗಡ...

ಅವ್ಯವಹಾರ ಆರೋಪದ ಹಿನ್ನೆಲೆ ಸೊರವನಹಳ್ಳಿ ಗ್ರಾಮ ಪಂಚಾಯಿತಿ ಕಂಪ್ಯೂಟರ್ ಆಪರೇಟರ್ ಅಮಾನತ್ತು

Turuvekere: ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿ ಸೊರವನಹಳ್ಳಿ ಗ್ರಾಮ ಪಂಚಾಯಿತಿಗೆ ಸಂಬಂಧಪಟ್ಟಂತೆ ಕಳೆದ ನಾಲ್ಕೈದು ವರ್ಷಗಳಿಂದಲೂ ಅವ್ಯವಹಾರ ಆಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಅನೇಕ ಬಾರಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿ ವಿರುದ್ಧ ಮೂಲಭೂತ ಸೌಕರ್ಯಗಳು ಸರಿಯಾಗಿ ಇಲ್ಲದೆ ಸಾರ್ವಜನಿಕರು ಅದೆಷ್ಟೋ ಬಾರಿ ಪಂಚಾಯಿತಿ ಎದುರು...

ಅಮ್ಮನ ಪ್ರತ್ಯಕ್ಷ ದರ್ಶಿ ನಾನು! ನನ್ನ ಬದುಕು ಸಾರ್ಥಕ!: Dr Agarbhanath Aghor Bhairavi Podcast

Web story: ಅಘೋರಿಗಳು, ನಾಗಾಸಾಧುಗಳು ಭಂಗಿ ಸೇದೋದನ್ನು ನೀವು ನೋಡಿರುತ್ತೀರಿ. ಹಾಗಾದ್ರೆ ಯಾಕೆ ನಾಗಾಸಾಧುಗಳು ಭಂಗಿ ಸೇದುತ್ತಾರೆ..? ಕಾರಣವೇನು ಎಂದು ಅಘೋರಭನತ್ ಅಘೋರ ಅವರು ಹೇಳಿದ್ದಾರೆ ಕೇಳಿ. https://youtu.be/hqGVwUfYoOc ಗಣೇಶನಿಗೆ ಗರಿಕೆಪತ್ರೆ, ಶನಿಗೆ ತುಳಸಿ ಪತ್ರೆ, ಶಿವನಿಗೆ ಬಿಲ್ವಪತ್ರೆ, ಸನ್ಯಾಸಿಗೆ ಭಂಗಿ ಪತ್ರೆ ಮತ್ತು ಸಂಸಾರಿಗೆ ತಾಪತ್ರೆ ಅಚ್ಚುಮೆಚ್ಚಂತೆ. ಏಕೆಂದರೆ ಸಂಸಾರಿಯಾದವನಿಗೆ ಜೀವನದಲ್ಲಿ ತಾಪತ್ರಯಗಳೇ ಹೆಚ್ಚು. ಅದೇ...

ಶ*ವ ಆದಾಗ ಶಿವನಾಗಲು ಸಾಧ್ಯ: ಚಿತಾಭಸ್ಮದ ಪ್ರಾಮುಖ್ಯತೆ?: Dr Agarbhanath Aghor Bhairavi Podcast

Web Story: ಅಘೋರಿಗಳನ್ನು ನೋಡಿದಾಗ ಸಾಮಾನ್ಯ ಜನರು ಭಯ ಪಡುತ್ತಾರೆ. ಆದರೆ ಅಘೋರಿಗಳು ಕೆಟ್ಟವರಲ್ಲ. ಕೇಡು ಬಯಸುವವರಲ್ಲ. ಅವರು ಶಿವನ ಭಕ್ತರು ಮಾತ್ರ. ಆದರೆ ಅವರ ವೇಷ ಭೂಷಣ ನೋಡಿ ಕೆಲವರಿಗೆ ಹೆದರಿಕೆಯಾಗಬಹುದು. ಅವರ ಜೀವನ ಹೇಗಿರುತ್ತದೆ ಎನ್ನುವ ಕುತೂಹಲ ಕೂಡ ಕೆಲವರಲ್ಲಿ ಇರುತ್ತದೆ. ಅಲ್ಲದೇ ಅಘೋರಿಗಳು ಶವಗಳನ್ನು ತಿನ್ನುತ್ತಾರೆ ಅಂತಾ ಹೇಳುತ್ತಾರೆ. ಹಾಗಾದ್ರೆ...

ಘೋರಿ ಇಲ್ಲದಿರುವವರೇ ಅಘೋರಿ: 12 ಅಡಿ ಆಳದಲ್ಲಿ 9 ದಿನ!: Dr Agarbhanath Aghor Bhairavi Podcast

Web News: ಅಘೋರಿಗಳನ್ನು ನೋಡಿದಾಗ ಸಾಮಾನ್ಯ ಜನರು ಭಯ ಪಡುತ್ತಾರೆ. ಆದರೆ ಅಘೋರಿಗಳು ಕೆಟ್ಟವರಲ್ಲ. ಕೇಡು ಬಯಸುವವರಲ್ಲ. ಅವರು ಶಿವನ ಭಕ್ತರು ಮಾತ್ರ. ಆದರೆ ಅವರ ವೇಷ ಭೂಷಣ ನೋಡಿ ಕೆಲವರಿಗೆ ಹೆದರಿಕೆಯಾಗಬಹುದು. ಅವರ ಜೀವನ ಹೇಗಿರುತ್ತದೆ ಎನ್ನುವ ಕುತೂಹಲ ಕೂಡ ಕೆಲವರಲ್ಲಿ ಇರುತ್ತದೆ. ಹಾಗಾಗಿಯೇ ನಾವು ಅಘೋರರಾಗಿರುವ ಡಾ.ಅಗರಭನತ್ ಅಘೋರ ಅವರ ಸಂದರ್ಶನ...

ಅಘೋರ್ ಅಘೋರಿ ವ್ಯತ್ಯಾಸ? ಕೋಪ ಬಂದ್ರೆ ನೋಡೋಕಾಗಲ್ಲ!: Dr Agarbhanath Aghor Bhairavi Podcast

Webnews: ಅಘೋರರಾಗಿರುವ ಡಾ.ಅಗರ್‌ಭನತ್ ಅಘೋರ ಭೈರವಿ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಅಘೋರಿಗೂ ಅಘೋರ್‌ಗೂ ಇರುವ ವ್ಯತ್ಯಾಸದ ಬಗ್ಗೆ ತಿಳಿಸಿದ್ದಾರೆ. https://youtu.be/r8ChuNcOfE8 ಶಿವನ ಭಕ್ತರಾದ ನಾಗಾಸಾಧುಗಳು, ಸಾಧನೆ ಮಾಡಿ ಮಾಡಿ, ಅಘೋರ ಸಾಧನೆಗೆ ಇಳಿಯುತ್ತಾರೆ. ಈ ವೇಳೆ ಅವರು 1 ದೇವರನ್ನು ಮಾತ್ರ ಸಾಧನೆ ಮಾಡಬೇಕು. ಅವರ ಮನಸ್ಸಿನಲ್ಲಿ ಬೇರೆ ಯಾವ ಭಾವನೆಯೂ ಇರಬಾರದು. ಲೋಭ,...
- Advertisement -spot_img

Latest News

ಏನಿದು ₹45,000 ಕೋಟಿ ಕಟಾ ಕಟ್?

ದೀಪಾವಳಿ ಕೊಡುಗೆ ನೆಪದಲ್ಲಿ ಬೆಂಗಳೂರು ಜನರಿಗೆ, ಕಾಂಗ್ರೆಸ್ ಮಹಾ ದೋಖಾ ಮಾಡ್ತಿದೆ. ನೀವು ಹಬ್ಬವನ್ನು ಸಂತೋಷದಿಂದ ಆಚರಿಸಿ. ಕಾಂಗ್ರೆಸ್ ಲೂಟಿಯ ವಿರುದ್ಧ ಹೋರಾಡುತ್ತೇವೆ. ಹೀಗಂತ ಜೆಡಿಎಸ್...
- Advertisement -spot_img