Tuesday, June 16, 2026

kannada news

Hubli News: ಆಂಬ್ಯುಲೆನ್ಸ್ ವಿಳಂಬ; ಬಡವರ ಜೀವದ ಜೊತೆ ಚೆಲ್ಲಾಟ?

Hubli News: ಶಿರಗುಪ್ಪಿ, ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರು ಆಂಬ್ಯುಲೆನ್ಸ್ ಕೊರತೆಯಿಂದ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ತುರ್ತು ಸಂದರ್ಭದಲ್ಲಿ ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್ ಸಿಗದ ಕಾರಣ ಬಡ ಕುಟುಂಬಗಳು ಜೀವಭಯದಲ್ಲಿ ದಿನ ಕಳೆಯುವಂತಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಶಿರಗುಪ್ಪಿ, ಮನಕವಾಡ, ಮಂಟೂರು, ಬಂಡಿವಾಡ, ನಾಗರಹಳ್ಳಿ, ಇಂಗಳಹಳ್ಳಿ, ನೆಲವಡಿ, ಉಮಚಗಿ ಸೇರಿದಂತೆ ಹತ್ತುಕ್ಕೂ ಹೆಚ್ಚು ಗ್ರಾಮಗಳ ಜನರು...

Political News: ಸಂತೋಷ್ ಲಾಡ್, ಸಲೀಂ ಅಹ್ಮದ್‌ಗೆ ಸಚಿವ ಸ್ಥಾನಕ್ಕೆ ಒತ್ತಾಯ

Hubli News: ರಾಜ್ಯ ಸಚಿವ ಸಂಪುಟ ವಿಸ್ತರಣೆ ಚರ್ಚೆಗಳ ನಡುವೆಯೇ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ವಿವಿಧೆಡೆ ಪ್ರತಿಭಟನೆಗಳು ಮುಂದುವರಿದಿವೆ. ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಅಭಿಮಾನಿಗಳು ಸಂತೋಷ್ ಲಾಡ್ ಮತ್ತು ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ರಾಜ್ಯ ಸಚಿವ ಸಂಪುಟದಲ್ಲಿ ಧಾರವಾಡ ಜಿಲ್ಲೆಗೆ...

Hubli News: ಪ್ರಣವಾನಂದ ಸ್ವಾಮೀಜಿ ವಿರುದ್ಧ ಕುರುಬ ಸಮಾಜದ ಆಕ್ರೋಶ

Hubli News: ಪ್ರಣವಾನಂದ ಸ್ವಾಮೀಜಿ ಅವರು ಕುರುಬ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಸ್ವಾಮೀಜಿ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು. ಪ್ರಣವಾನಂದ ಸ್ವಾಮೀಜಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಓಲೈಕೆ ಮಾಡುವ ಭರದಲ್ಲಿ ಕುರುಬ ಸಮಾಜ ಹಾಗೂ ಅಹಿಂದ ವರ್ಗದ...

Hubli News: ಪೇಂಟ್ ಬಕೇಟ್ ಸ್ಟಾಕ್ ಕಡಿಮೆ ಮಾಡಿ ಮೋಸ; ನಾಲ್ವರ ವಿರುದ್ಧ ದೂರು

Hubli News: ಸುಮಾರು 10 ಲಕ್ಷ ರೂಪಾಯಿ ಮೌಲ್ಯದ 153 ಪೇಂಟ್ ಬಕೇಟ್‌ಗಳ ಸ್ಟಾಕ್‌ನಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆ ಬರ್ಜರ್ ಪೇಂಟ್ಸ್ ಕಂಪನಿಯ ಮ್ಯಾನೇಜರ್ ಸೇರಿದಂತೆ ನಾಲ್ವರ ವಿರುದ್ಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹುಬ್ಬಳ್ಳಿ ತಾಲೂಕಿನ ಕೊಟಗೊಂಡಹುಣಸಿ ಗ್ರಾಮದ ವ್ಯಾಪ್ತಿಯ ಕುಂದಗೋಳ ಕ್ರಾಸ್ ಸಮೀಪದ ಎಟಿಸಿ ಗೋಡೌನ್ ಹಿಂಭಾಗದಲ್ಲಿರುವ ಬರ್ಜರ್ ಪೇಂಟ್ಸ್...

Hubli News: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಕುರಿತು ಜಾಗೃತಿ

Hubli News: ರಾಜ್ಯ ಸರ್ಕಾರದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ವಿವಿಧ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಲಾಯಿತು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆ ಕುರಿತು...

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ ನಡೆದಿದೆ. ಬಾಲಕಿ ಹಾಸ್ಟಲ್ ನ ಟಾಯ್ಲೆಟ್ ನಲ್ಲಿ ತಾನೇ ಹೆರಿಗೆ ಮಾಡಿಕೊಂಡು ಮಗುವನ್ನ ಕಿಟಿಕಿಯಿಂದ ಹೊರಗೆ ಎಸೆದಿದ್ದಾಳೆ. ಕಿಟಕಿಯಿಂದ ನವಜಾತ ಶಿಶು ಎಸೆದ ಹಿನ್ನೆಲೆ ಹೆಣ್ಣು ಶಿಶು ಸಾವನ್ನಪ್ಪಿದೆ....

Hubli News: ಗಡಿ ವಿಸ್ತರಣೆಯಲ್ಲಿ ಹುಡಾ ಸಕ್ರಿಯ, ಪಾಲಿಕೆ ನಿಷ್ಕ್ರಿಯ?

Hubli News: ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡು ಅಭಿವೃದ್ಧಿಯ ಹೊಸ ಯೋಜನೆಗಳಿಗೆ ಮುಂದಾಗಿರುವ ವೇಳೆ, ಮಹಾನಗರ ಪಾಲಿಕೆ ಮಾತ್ರ ಗಡಿ ಗುರುತು ಮತ್ತು ವ್ಯಾಪ್ತಿ ವಿಸ್ತರಣೆ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದೆ ಎಂಬ ಆರೋಪಗಳು ಕೇಳಿಬಂದಿವೆ. ಇದರಿಂದ ಪಾಲಿಕೆಗೆ ಬರಬೇಕಾದ ಆದಾಯಕ್ಕೂ ಹೊಡೆತ ಬೀಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ರಾಜ್ಯದ ಅತಿವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ...

Hubli News: ಕೃಷಿ ಜಮೀನುಗಳಿಗೆ ಹೋಗಿ ಬರುವ ಟ್ರ್ಯಾಕ್ಟರ್‌ಗಳಿಗೆ ದಂಡ ಹಾಕಬೇಡಿ; ರೈತರ ಮನವಿ

Hubli News: ಟ್ರ್ಯಾಕ್ಟರ್‌ಗಳಿಗೆ ದಂಡ ವಿಧಿಸುವ ಕ್ರಮವನ್ನು ಕೈಬಿಡುವಂತೆ ಆಗ್ರಹಿಸಿ ರೈತ ಸಂಘಟನೆಗಳ ಮುಖಂಡರು ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಮನವಿ ಸಲ್ಲಿಸಿದರು. ಕೃಷಿ ಚಟುವಟಿಕೆಗಳಿಗೆ ಬಳಸುವ ಟ್ರ್ಯಾಕ್ಟರ್‌ಗಳಿಗೆ ಅನಗತ್ಯ ದಂಡ ವಿಧಿಸಲಾಗುತ್ತಿದೆ ಎಂದು ರೈತರು ಆರೋಪಿಸಿದರು. ಕೃಷಿ ಜಮೀನುಗಳಿಗೆ ಹೋಗಿ ಬರುವ ಟ್ರ್ಯಾಕ್ಟರ್‌ಗಳಿಗೆ ದಂಡ ವಿಧಿಸುವ ಕ್ರಮವನ್ನು ತಕ್ಷಣ ನಿಲ್ಲಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳ ಮುಖಂಡರು...

Hubli News: ಶಾಸಕ ಪ್ರಸಾದ ಅಬ್ಬಯ್ಯಗೆ ಸಚಿವ ಸ್ಥಾನಕ್ಕೆ ನೀಡಬೇಕೆಂದು ಒತ್ತಾಯ

Hubli News: ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಆಗ್ರಹಿಸಿ ಹುಬ್ಬಳ್ಳಿ ತಾಲೂಕ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದರು. ಹುಬ್ಬಳ್ಳಿ ತಾಲೂಕ ರೈತ ಸಂಘದ ವತಿಯಿಂದ ನಗರದ ಬಂಕಾಪೂರ ಚೌಕದಲ್ಲಿ ವಿನೂತನ...

ಬೆಂಗಳೂರು ಕಸ ವಿಲೇವಾರಿ ಬಗ್ಗೆ ಧ್ವನಿ ಎತ್ತಿದ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್

Political News: ಬೆಂಗಳೂರಿನಲ್ಲಿ ಕಸ ವಿಲೇವಾರಿ ವಿಚಾರದಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ರಾಜ್ಯಪಾಲರಿಗೆ ದೂರು ನೀಡಿದ್ದರು. ಇದೀಗ ಬೆಂಗಳೂರಿನಲ್ಲಿ ಹಲವು ದಿನಗಳಿಂದ ಕಸ ವಿಲೇವರಿಯಾಗದೇ, ನಗರ ಅಶುದ್ಧವಾಗುತ್ತಿರುವ ಬಗ್ಗೆ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಧ್ವನಿ ಎತ್ತಿದ್ದಾರೆ. ಸುಮಾರು 300 ಕಸ ವಿಲೇವಾರಿ ವಾಹನಗಳು ಪ್ರತಿದಿನ ಕರ್ತವ್ಯಕ್ಕೆ ಗೈರಾಗುತ್ತಿವೆ...
- Advertisement -spot_img

Latest News

ಮಹಿಳೆಯರ ಸುರಕ್ಷತೆಗೆ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮಕ್ಕೆ ಚಾಲನೆ

Hubli News: ಹಿಂದೂ ಮಹಿಳೆಯರ ಸುರಕ್ಷತೆ, ಆತ್ಮರಕ್ಷಣೆ ಹಾಗೂ ಧಾರ್ಮಿಕ ಜಾಗೃತಿಯ ಉದ್ದೇಶದಿಂದ ಶ್ರೀರಾಮ ಸೇನೆ ಮತ್ತು ಕರ್ನಾಟಕ ದುರ್ಗಾ ಸೇನೆ ವತಿಯಿಂದ ಹುಬ್ಬಳ್ಳಿಯಲ್ಲಿ ತ್ರಿಶೂಲ...
- Advertisement -spot_img