Thursday, May 14, 2026

kannada news

Recipe: ಬಟಾಣಿ ಕಚೋರಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಮೈದಾ, 1 ಸ್ಪೂನ್ ರವಾ, ಕಾಲು ಕಪ್ ತುಪ್ಪ, 1 ಸ್ಪೂನ್ ವೋಮ 1 ಕಪ್ ಬೇಯಿಸಿದ ಬಟಾಣಿ, ಶುಂಠಿ, 2 ಹಸಿಮೆಣಸು, ಅರ್ಧ ಸ್ಪೂನ್ ಜೀರಿಗೆ, ಅರಿಶಿನ, ಖಾರದ ಪುಡಿ, ಧನಿಯಾ ಪುಡಿ, ಗರಂ ಮಸಾಲೆ, ಹಿಂಗು, ಆಮ್ಚುರ್ ಮಸಾಲೆ, ಸೋಂಪು, ಕೊತ್ತೊಂಬರಿ ಸೊಪ್ಪು, ಉಪ್ಪು,...

Recipe: ಕೋಲ್ಹಾಪುರಿ ಪನೀರ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 10 ಕ್ಯೂಬ್ಸ್ ಪನೀರ್, 3 ಸ್ಪೂನ್ ಎಣ್ಣೆ, 2 ಈರುಳ್ಳಿ, 3 ಟೊಮೆಟೊ , ಶುಂಠಿ- ಬೆಳ್ಳುಳ್ಳಿ ಪೆಸ್ಟ್, 1 ಪಲಾವ್ ಎಲೆ, ತುಪ್ಪ, ಕೊತ್ತೊಂಬರಿ ಸೊಪ್ಪು, ಉಪ್ಪು. ಮಸಾಲೆ ರೆಡಿ ಮಾಡಲು 1 ಸ್ಪೂನ್ ಎಳ್ಳು, 1 ಸ್ಪೂನ್ ಗಸಗಸೆ, ಅರ್ಧ ಸ್ಪೂನ್ ಜೀರಿಗೆ, ಅರ್ಧ ಸ್ಪೂನ್ ಕೊತ್ತೊಂಬರಿ ಕಾಳು,...

Recipe: ಪನೀರ್ ಕಟ್ಲೇಟ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 2 ಕಪ್ ತುರಿದ ಪನೀರ್, 1 ಬೇಯಿಸಿ ಸ್ಮ್ಯಾಶ್ ಮಾಡಿದ ಆಲೂಗಡ್ಡೆ, 1 ಸಣ್ಣಗೆ ಹೆಚ್ಚಿದ ಈರುಳ್ಳಿ, 1 ಕಪ್ ಕ್ಯಾರೆಟ್ ತುರಿ, ಹಸಿಮೆಣಸು, ಕೊತ್ತೊಂಬರಿ ಸೊಪ್ಪು, ಶುಂಠಿ- ಬೆಳ್ಳುಳ್ಳಿ ಪೆಸ್ಟ್, 1 ಸ್ಪೂನ್ ಖಾರದ ಪುಡಿ, 1 ಸ್ಪೂನ್ ಆಮ್ಚುರ್ ಪುಡಿ, 1 ಸ್ಪೂನ್ ಗರಂ ಮಸಾಲೆ, ಉಪ್ಪು,...

ಹಾಸನದಲ್ಲಿ ಮತ್ತೋರ್ವ ವ್ಯಕ್ತಿಗೆ ಹಾರ್ಟ್ ಅಟ್ಯಾಕ್: ಮದುವೆಯಾಗಿ ಎರಡೇ ತಿಂಗಳಿಗೆ ಸಾ*ವು

Hassan: ಕಳೆದೆರಡು ತಿಂಗಳ ಹಿಂದೆ ಮದುವೆಯಾಗಿದ್ದ ವ್ಯಕ್ತಿ ಇಂದು ಹೃದಯಾಘಾತದಿಂದ ಮೃತನಾಗಿರುವ ಘಟನೆ ಹಾಸನದ ಹೊಳೆನರಸೀಪುರ ತಾಲೂಕಿನ ಸೋಮನಹಳ್ಳಿ ಕೊಪ್ಪಲು ಎಂಬಲ್ಲಿ ನಡೆದಿದೆ. 27 ವರ್ಷದ ಸಂಜಯ್ ಮೃತ ವ್ಯಕ್ತಿಯಾಗಿದ್ದು, ಈತ ಸ್ನೇಹಿತರ ಜತೆ ಸುತ್ತಲು ಹೋಗಿದ್ದಾಗ, ಅಚಾನಕ್ ಆಗಿ ಎದೆ ನೋವು ಕಾಣಿಸಿದೆ. ಆಗ ಸ್ನೇಹಿತರು ಆತನನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿದ್ದಾರೆ. ಈ ವೇಳೆ...

ಕಾಲ್ಗುಣ, ಕೈಗುಣಗಳೆಲ್ಲ ಆತ್ಮವಂಚನೆಯ ಮಾತುಗಳಷ್ಟೆ, ಪ್ರಕೃತಿಯ ಮುಂದೆ ಎಲ್ಲವೂ ನಗಣ್ಯ: ಸಿಎಂ

Political News: ಪ್ರಪ್ರಥಮ ಬಾರಿಗೆ ಕೆಆರ್‌ಎಸ್ ಡ್ಯಾಮ್ ಜೂನ್ ತಿಂಗಳಲ್ಲೇ ತುಂಬಿ ಹರಿಯುತ್ತಿದೆ. ಈ ಕಾರಣಕ್ಕೆ ನಿನ್ನೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಡ್ಯಾಮ್‌ಗೆ ಬಾಗೀನ ಕೂಡ ಅರ್ಪಿಸಿದ್ದಾರೆ. ಈ ಬಗ್ಗೆ ಇಂದು ವಾಗ್ದಾಳಿ ನಡೆಸಿರುವ ಸಿಎಂ, ವಿರೋಧ ಪಕ್ಷದವರು ತಮ್ಮ ಬಗ್ಗೆ ಈ ಹಿಂದೆ ಆಡಿದ್ದ ಮಾತುಗಳನ್ನು ನೆನಪಿಸಿ ವ್ಯಂಗ್ಯವಾಡಿದ್ದಾರೆ. "ನನ್ನ ಕಾಲ್ಗುಣ ಸರಿಯಿಲ್ಲ,...

ದಂಡಿಗೆದರಲಿಲ್ಲ ದಾಳಿಗೆದರಲಿಲ್ಲ ಖಾಲಿ ಡಬ್ಬದ ಸದ್ದಿಗೆ ಹೆದರಲಾದೀತೇ?: ಪ್ರಿಯಾಂಕ್‌ಗೆ ವಿಜಯೇಂದ್ರ ಟಾಂಗ್

Political News: ನಿನ್ನೆ ಮಾಧ್ಯಮದ ಜತೆ ಮಾತನಾಡಿದ್ದ ಸಚಿವ ಪ್ರಿಯಾಂಕ್ ಖರ್ಗೆ, ಕೇಂದ್ರದಲ್ಲಿ ನಮ್ಮ ಪಕ್ಷ ಅಧಿಕಾರಕ್ಕ ಬಂದಾಗ ಆರ್‌ಎಸ್‌ಎಸ್‌ನ್ನು ನೋಡಿಕ``ಳ್ಳುತ್ತೇವೆ ಎನ್ನುವ ಮೂಲಕ, ಆರ್‌ಎಸ್‌ಎಸ್‌ ಬ್ಯಾನ್ ಮಾಡುತ್ತೇವೆ ಎಂದು ಪರೋಕ್ಷವಾಗಿ ಹೇಳಿದ್ದರು. ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಶತಮಾನ ಪೂರೈಸಿರುವ ಲಕ್ಷಾಂತರ ಸ್ವಯಂಸೇವಕರನ್ನು ಹೊಂದಿರುವ ರಾಷ್ಟ್ರದ ಹಾಗೂ ವಿಶ್ವದ ಏಕೈಕ...

Bengaluru: ಅದ್ದೂರಿಯಾಗಿ ಸಾಗಿದ ಬೆಂಗಳೂರಿನ ಐತಿಹಾಸಿಕ ಬಂಡಿದೇವರ ಉತ್ಸವ

Bengaluru: ಬೆಂಗಳೂರು: ಬೆಂಗಳೂರಿನ ಸಂಸ್ಥಾಪಕ ನಾಡಪ್ರಭು ಕೆಂಪೇಗೌಡರ ಜಯಂತಿ ಪ್ರಯುಕ್ತ ಐತಿಹಾಸಿಕ ʼಬೆಂಗಳೂರು ಬಂಡಿದೇವರ ಉತ್ಸವʼ ವನ್ನು ನಗರದಲ್ಲಿ ಮೂರು ದಿನಗಳ ಕಾಲ ಆಯೋಜಿಸಲಾಗಿತ್ತು. ಉತ್ಸವದ ಎರಡನೇ ದಿನವಾದ ಇಂದು ನಗರದ ಹೃದಯಭಾಗದಲ್ಲಿ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಸಂಜೆ ಬಿಬಿಎಂಪಿ ಕಚೇರಿ ಆವರಣದಲ್ಲಿರುವ ಕೆಂಪೇಗೌಡರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಇಂದಿನ ಉತ್ಸವ...

Bengaluru: ರಾಜಕಾರಣಿಗಳ ಜತೆ ಮಲಗು ಎಂದು ಪತ್ನಿಗೆ ಹಿಂಸೆ: ಆರಕ್ಷಕರ ಮೊರೆ ಹೋದ ಮಹಿಳೆ

Bengaluru: ಬೆಂಗಳೂರಿನ ಬನಶಂಕರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನೋರ್ವ ತನ್ನ ಪತ್ನಿಯನ್ನು ರಾಜಕಾರಣಿಗಳ ಜತೆ ಮಲಗು ಎಂದು ಪೀಡಿಸಿದ್ದು, ಆಕೆ ಪೋಲೀಸರ ಸಹಾಯ ಕೋರಿದ್ದಾಳೆ. ತಾನು ಹೇಳಿದ ಮಾತು ಕೇಳದ್ದಕ್ಕೆ 6 ಬಾರಿ ತಲಾಖ್ ನೀಡಿದ್ದ ಈ ದುರುಳ, ಪತ್ನಿಗೆ ಅಬಾರ್ಷನ್ ಕೂಡ ಮಾಡಿಸಿದ್ದಾನೆಂದು ಆರೋಪಿಸಲಾಗಿದೆ. ಅಲ್ಲದೇ ಅತ್ತೆ ಮಾವನ ವಿರುದ್ಧ ಈ ಮಹಿಳೆ ವರದಕ್ಷಿಣೆ ಕಿರುಕುಳದ...

Bengaluru : ಹೃದಯಾಘಾತದಿಂದ ಮೆಡಿಕಲ್ ವಿದ್ಯಾರ್ಥಿ ವೈಭವ್ ಕುಲಕರ್ಣಿ (26) ಸಾವು

Bengaluru : ಬೆಂಗಳೂರಿನಲ್ಲಿ ಮೆಡಿಕಲ್ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. 26 ವರ್ಷದ ವೈಭವ್ ಕುಲಕರ್ಣಿ ಮೃತ ದುರ್ದೈವಿ. ವಿಜಯಪುರ ಜಿಲ್ಲೆಯವರಾಗಿದ್ದ ವೈಭವ್‌ಗೆ ಅದಾಗಲೇ ಉಸಿರಾಟದ ಸಮಸ್ಯೆ ಇತ್ತು. ಬಾಗಲಕೋಟೆಯ ಬಿವಿವಿಎಸ್ ಮೆಡಿಕಲ್ ವಿದ್ಯಾರ್ಥಿಯಾಗಿದ್ದ ವೈಭವ್ ಪ್ರವಾಸಕ್ಕೆ ಹೋಗಿ ಬರುವಾಗ, ಉಸಿರಾಟದ ಸಮಸ್ಯೆ ಹೆಚ್ಚಾಗಿದ್ದು, ವೈಭವ್ ರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ವೈಭವ್ ಸಾವನ್ನಪ್ಪಿದ್ದಾರೆ....

ಹಿರಿಯ ನಾಯಕ ಖರ್ಗೆರನ್ನು ಕಾಂಗ್ರೆಸ್ ಹೇಗೆ ನಡೆಸಿಕೊಳ್ಳುತ್ತಿದೆ ಅಂತಾ ಗೊತ್ತಾಗುತ್ತಿದೆ: ಪ್ರಹ್ಲಾದ್ ಜೋಶಿ

Political News: ಮಾಧ್ಯಮದವರು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಬಳಿ, ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಪ್ರಶ್ನೆ ಕೇಳಿದಾಗ, ಅದೆಲ್ಲ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು, ನಮಗೇನೂ ತಿಳಿಯುದಿಲ್ಲ ಎಂದಿದ್ದಾರೆ. ಈ ಹೇಳಿಕೆ ವಿರುದ್ಧ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, "ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ ಕೈಯಲ್ಲಿ‌ ಇದೆ. ನಮಗೇನೂ‌ ಗೊತ್ತಾಗೊದಿಲ್ಲ." ಇಂತಹ ಮಾತನ್ನು ಎಐಸಿಸಿ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img