Friday, September 20, 2024

kannada news

ನಟ ಕಮಲ್ ಹಾಸನ್ ಗೆ ಜಾಮೀನು ಮಂಜೂರು

ಚೆನ್ನೈ: ಗಾಂಧಿ ಹಂತಕ ಗೋಡ್ಸೆ ಕುರಿತಾದ ವಿವಾದಾತ್ಮಕ ಹೇಳಿಕೆ ನೀಡಿ ದೇಶಾದ್ಯಂತ ಸುದ್ದಿ ಮಾಡಿದ್ದ ನಟ ಕಮಲ್ ಹಾಸನ್ ಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕೆಲದಿನಗಳ ಹಿಂದ ಮಧುರೈನ ವಿಧಾನಸಭಾ ಕ್ಷೇತ್ಪವೊಂದಲ್ಲಿ ಪ್ರಚಾರದ ವೇಳೆ ಮಾತನಾಡುತ್ತಿದ್ದ ಕಮಲ್ ಹಾಸನ್, ಸ್ವತಂತ್ರ ಭಾರತದ ಮೊದಲ ಉಗ್ರ ಓರ್ವ ಹಿಂದೂ. ಆತನ ಹೆಸರು ನಾಥೂರಾಮ್ ಗೋಡ್ಸೆ ಅಂತ ಹೇಳಿಕೆ ನೀಡಿ...

ಇನ್ನೂ ಬಂದಿಲ್ಲ ಫಲಿತಾಂಶ- ಆಗಲೇ ಪಾರ್ಟಿ ಕೊಡ್ತಿದ್ದಾರೆ ಅಮಿತ್ ಶಾ

ನವದೆಹಲಿ: ಚುನಾವಣೋತ್ತರ ಸಮೀಕ್ಷಾ ವರದಿಗಳಲ್ಲಿ ಬಿಜೆಪಿ ಬಹುಮತ ಗಳಿಸಿದ್ದೇ ತಡ ಬಿಜೆಪಿ ಕಾರ್ಯಕರ್ತರಲ್ಲಿ ಅದೇನೋ ಉತ್ಸಾಹ. ಇದಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಹೊರತಾಗಿಲ್ಲ. ಸಮೀಕ್ಷಾ ವರದಿಯಿಂದ ಖುಷಿಯಾಗಿರೋ ಅಮಿತ್ ಶಾ ನಾಳೆ ಭರ್ಜರಿ ಔತಣಕೂಟ ಏರ್ಪಡಿಸಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುಂಚೆಯೇ ವಿಜಯೋತ್ಸವ ಆಚರಿಸುವ ರೀತಿ ಅಮಿತ್ ಶಾ ಪಾರ್ಟಿ ಆಯೋಜಿಸಿದ್ದಾರೆ....

ಅಂಬಿ ಮನೆಗೆ ಯಶ್ ದಂಪತಿ ಭೇಟಿ

ಬೆಂಗಳೂರು: ನಟ ಅಂಬರೀಶ್ ಮನೆಗೆ ನಟ ಯಶ್ ಮತ್ತು ಪತ್ನಿ ರಾಧಿಕಾ ಪಂಡಿತ್ ಭೇಟಿ ನೀಡಿದ್ರು. ಅಂಬರೀಶ್ ಕನಸಿನಂತೆ ಕಟ್ಟಬೇಕೆಂದುಕೊಂಡಿದ್ದ ಹೊಸ ಮನೆಯ ಗೃಹಪ್ರವೇಶವನ್ನು ಇತ್ತೀಚೆಗೆ ಸುಮಲತಾ ಅಂಬರೀಶ್ ಸರಳವಾಗಿ ನೆರವೇರಿಸಿದ್ರು. ಗೃಹಪ್ರವೇಶದಂದು ಕಾಣಿಸಿಕೊಳ್ಳದ ಯಶ್ ಮತ್ತು ರಾಧಿಕಾ ಪಂಡಿತ್, ಇಂದು ಹೊಸ ಮನೆಗೆ ಭೇಟಿ ನೀಡಿ ಶುಭಾಶಯ ಕೋರಿದ್ರು. ಈಗ ಭಯ ಶುರುವಾಗಿರೋದು...

ಪ್ರಯಾಣಿಕನಿಗೆ ಹೃದಯಾಘಾತ- ವಾಯುನೆಲೆಯಲ್ಲಿ ಲ್ಯಾಂಡ್ ಆದ ವಿಮಾನ…!

ಅಹಮದಾಬಾದ್: ಏರ್ ಇಂಡಿಯಾದ ಪ್ಯಾಸೆಂಜರ್ ವಿಮಾನವು ಭಾರತೀಯ ವಾಯು ನಲೆಯಲ್ಲಿ ಲ್ಯಾಂಡ್ ಆದ ಘಟನೆ ನಡೆದಿದೆ. ನಿನ್ನೆ ದೆಹಲಿಯಿಂದ ಮಸ್ಕಟ್ ನತ್ತ ತೆರಳುತ್ತಿದ್ದ ಏರ್ ಇಂಡಿಯಾ ಪ್ಯಾಸೆಂಜರ್ ವಿಮಾನದಲ್ಲಿ ಪ್ರಯಾಣಿಕರೊಬ್ಬರಿಗೆ ಹೃದಯಾಘಾತವಾಗಿದೆ. ಇದನ್ನು ಕಂಡ ಏರ್ ಇಂಡಿಯಾ ಸಿಬ್ಬಂದಿ ಕೂಡಲೇ ಎಚ್ಚೆತ್ತುಕೊಂಡರು. ಮತ್ತೆ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ ಅಂತ ಅರಿತು, ಸಮೀಪವೇ ಇದ್ದ ಜಾಮ್ನಗರ್ ವಾಯುನೆಲೆಯಲ್ಲಿ...

ಎಕ್ಸಿಟ್ ಪೋಲ್ ನಲ್ಲಿ ನಂಬಿಕೆ ಇಲ್ಲ- ಬಿಜೆಪಿಗೆ 18 ಸ್ಥಾನ ಸಾಧ್ಯವೇ ಇಲ್ಲ- ಡಿಸಿಎಂ.

ಬೆಂಗಳೂರು: ಚುನಾವಣೋತ್ತರ ನಡೆದ ಎಕ್ಸಿಟ್ ಪೋಲ್ ವರದಿಯಲ್ಲಿ ನನಗೆ ವಿಶ್ವಾಸವಿಲ್ಲ ಅಂತ ಡಿಸಿಎಂ ಪರಮೇಶ್ವರ್ ಹೇಳಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶ ಕುರಿತಾಗಿ ರಾಜ್ಯದಲ್ಲಿ ಗ್ರೌಂಡ್ ರಿಯಾಲಿಟಿ ಬೇರೆ ರೀತಿಯಲ್ಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ 20ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ನಮ್ಮ ಲೆಕ್ಕಾಚಾರ,ವಾತಾವರಣ ಕೂಡ ಇದಕ್ಕೆ ಪೂರಕವಾಗಿದೆ. ಚುನಾವಣಾ ಪ್ರಚಾರದ ಆಧಾರದ ಮೇಲೆ ಇದನ್ನು ಹೇಳುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಬಿಜೆಪಿಗೆ 18 ಸೀಟು...

ಗೆಲ್ಲೋದ್ಯಾರು…? ನಿಖಿಲ್ ಅಥವಾ ಸುಮಲತಾ…? ಯಾರಿಗೆ ಶುರುವಾಗಿದೆ ಭಯ?

ಮಂಡ್ಯ: ಹೈ ವೋಲ್ಟೇಜ್ ಕ್ಷೇತ್ರ ಮಂಡ್ಯದಲ್ಲಿ ಯಾರು ಗೆಲ್ತಾರೆ ಅಂತ ತಿಳುದುಕೊಳ್ಳೋಕೆ ಕುತೂಹಲಭರಿತರಾಗಿ ಜನ ಕಾಯುತ್ತಿದ್ದಾರೆ. ಈ ಬಗ್ಗೆ ಹತ್ತಾರು ಸಮೀಕ್ಷೆಗಳು ಕೂಡ ನಡೆದಿವೆ. ಒಂದು ಸಮೀಕ್ಷೆ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಗೆಲ್ತಾರೆ ಅಂತ ವರದಿ ನೀಡಿದ್ರೆ, ಮತ್ತೊಂದು ವರದಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆಲ್ತಾರೆ ಅಂತಿದೆ. ಆದ್ರೆ ಗೆಲ್ಲೋದು ಯಾರು...

ನಟಿ ಶಿಲ್ಪಾಶೆಟ್ಟಿಯನ್ನು ಚಿತ್ರದಿಂದ ಹೊರದಬ್ಬಿದ್ದೇಕೆ…?

ಮುಂಬೈ: ಕಾರಣವಿಲ್ಲದೆ ನನ್ನನ್ನು ಹಲವಾರು ನಿರ್ಮಾಪಕರು ಚಿತ್ರದಿಂದ ಹೊರದಬ್ಬಿದ್ದರು ಅಂತ ಬಹುಭಾಷಾ ನಟಿ ಶಿಲ್ಪಾ ಶೆಟ್ಟಿ ಹೇಳಿಕೊಂಡಿದ್ದಾರೆ. ನಟಿ ಶಿಲ್ಪಾ ಶೆಟ್ಟಿ ತಮ್ಮ ವೃತ್ತಿ ಜೀವನದಲ್ಲಿ ಎದುರಿಸಿದ ಸಮಸ್ಯೆಗಳು ಮತ್ತು ಅಪಮಾನಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು. ಚಿತ್ರರಂಗಕ್ಕೆ ತಾವು ಇದರಿಂದ ಹೇಗೆ ಹೊರಬಂದರು ಎಂಬ ಬಗ್ಗೆಯೂ ಹೇಳಿಕೊಂಡಿದ್ದಾರೆ. ಬಾಜೀಘರ್ ಎಂಬ ಸೂಪರ್ ಹಿಟ್ ಚಿತ್ರದ ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟ ಶಿಲ್ಪಾ...

ದೇವರ ಮೊರೆ ಹೋದ ಸುಮಲತಾ ಅಭಿಮಾನಿಗಳು

ಮಂಡ್ಯ:  ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿರೋ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆಲುವಿಗಾಗಿ ಅಭಿಮಾನಿಗಳು ದೇವರ ಮೊರೆಹೋಗಿದ್ದಾರೆ. ಶ್ರೀರಂಗಪಟ್ಟಣದ ಕೆ.ಶೆಟ್ಟಿಹಳ್ಳಿ ಬಳಿಯ ಈಶ್ವರ ಪಾರ್ವತಿ ದೇವಿ ದೇವಸ್ಥಾನದಲ್ಲಿ ಅಂಬರೀಶ್ ಆಪ್ತ ಎಸ್.ಎಲ್.ಲಿಂಗರಾಜು ನೇತೃತ್ವದಲ್ಲಿ ಪೂಜೆ ನೆರವೇರಿಸಲಾಯ್ತು. ಈ ವೇಳೆ ಸುಮಲತಾ ಬೆಂಬಲಿಗರು, ಅಭಿಮಾನಿಗಳು ಭಾಗಿಯಾಗಿದ್ದರು. ಮೇ 23ರಂದು ಹೊರಬೀಳಲಿರೋ ಚುನಾವಣಾ ಫಲಿತಾಂಶದಲ್ಲಿ ಸುಮಲತಾ ಅಂಬರೀಶ್ ಜಯಗಳಿಸಲಿ...

ಮೈತ್ರಿಭಂಗವಾಗೋ ಯಾವುದೇ ಹೇಳಿಕೆ ನೀಡಬೇಡಿ- ರಾಹುಲ್ ಖಡಕ್ ಎಚ್ಚರಿಕೆ

ದೆಹಲಿ: ಯಾವುದೇ ಕಾರಣಕ್ಕೂ ಮೈತ್ರಿಗೆ ಧಕ್ಕೆಯಾಗೋ ರೀತಿ ಹೇಳಿಕೆ ನೀಡಬೇಡಿ ಅಂತ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ಕೈ ನಾಯಕರಿಗೆ ಸಲಹೆ ನೀಡಿದ್ದಾರೆ. ದೆಹಲಿಯಲ್ಲಿ ನಿನ್ನೆರಾಹುಲ್ ಗಾಂಧಿ ಜೊತೆ ನಿನ್ನೆ ನಡೆದ ರಾಜ್ಯ ಕಾಂಗ್ರೆಸ್ ನಾಯಕರ ಸಮಾಲೋಚನಾ ಸಭೆಯಲ್ಲಿ ಸಲಹೆ ನೀಡಿರುವ ಯುವರಾಜ ರಾಹುಲ್ ಗಾಂಧಿ ಮೈತ್ರಿಭಂಗಕ್ಕೆ ಕಾರಣವಾಗೋ ಹೇಳಿಕೆಗಳನ್ನು ಯಾರೂ ನೀಡಬಾರದು. ಇಷ್ಟಬಂದಂತೆ ಹೇಳಿಕೆ ನೀಡೋದನ್ನ...

ಸಮಸ್ಯೆ ಬಗೆಹರಿಸೋಕೆ ಕೂತು ಚರ್ಚಿಸೋದೇ ಸೂತ್ರ- ಪರಂ

ದೆಹಲಿ: ರಾಜ್ಯ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಜೊತೆ ನಡೆಸುತ್ತಿರೋ ಸಭೆಯಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಉಂಟಾಗಿರೋ ಅಸಮಾಧಾನದ ಬಗ್ಗೆ ಚರ್ಚೆ ನಡೀತಿದೆ. ಆದ್ರೆ ಈ ಭಿನ್ನಾಭಿಪ್ರಾಯ ಮೈತ್ರಿ ಸರ್ಕಾರದಲ್ಲಿ ಸಹಜ ಅಂತ ಡಿಸಿಎಂ ಪರಮೇಶ್ವರ್ ಹೇಳಿದ್ದಾರೆ.  ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ನಡೆದ ಚರ್ಚೆ ವೇಳೆ ಮಾತನಾಡಿದ ಪರಮೇಶ್ವರ್, ಜೆಡಿಎಸ್ ನಾಯಕರು ಪದೇ ಪದೇ...
- Advertisement -spot_img

Latest News

ಮಗನ ಶಾಲೆ ಫೀಸ್ ಕಟ್ಟಲು 18 ಗಂಟೆಗಳ ಕಾಲ ಕೆಲಸ ಮಾಡಿ, ನಿದ್ದೆ ಮಾಡಿದ್ದ ವ್ಯಕ್ತಿ ಸಾವು

International News: ಚೀನಾದ ಬೀಜಿಂಗ್‌ನಲ್ಲಿ ಓರ್ವ ತಂದೆ ತನ್ನ ಇಬ್ಬರು ಮಕ್ಕಳ ಶಾಲೆಯ ಫೀಸ್, ಮನೆ ನಿರ್ವಹಣೆಗೆ ಹಣ ಹೊಂದಿಸಲು 18 ಗಂಟೆಗಳ ಕಾಲ ಸತತವಾಗಿ...
- Advertisement -spot_img