Thursday, May 14, 2026

kannada news

hijab case ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ..!

ಹಿಜಾಬ್ ವಿವಾದದ (Hijab Controversy) ಪ್ರಕರಣ ಕುರಿತಂತೆ ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿದೆ. ಕರಾವಳಿ ಭಾಗದಲ್ಲಿ ಉಂಟಾದಂತಹ ಹಿಜಾಬ್ ವಿವಾದ ಈಗ ರಾಜ್ಯ ಹಾಗೂ ರಾಷ್ಟ್ರ ವ್ಯಾಪ್ತಿಯಲ್ಲಿ ಹರಡಿದೆ. ಹಿಜಾಬ್ ಧರಿಸಲು ಅವಕಾಶ ಕೋರಿ ವಿದ್ಯಾರ್ಥಿಯೊಬ್ಬರು ಕೋರ್ಟ್ (court) ಮೆಟ್ಟಿಲೇರಿದ್ದರು, ಈ ವಿಚಾರವಾಗಿ ನಿನ್ನೆ ಹೈಕೋರ್ಟ್ ನ ಏಕ ಪೀಠ ಸದಸ್ಯ ನ್ಯಾಯಮೂರ್ತಿ ಕೃಷ್ಣ ಎಸ್...

ಕೇಸರಿ ಶಾಲು, ಹಿಜಾಬ್‌ಗಿಂತ ಶಿಕ್ಷಣ ದೊಡ್ಡದು. : ಎಚ್.ವಿಶ್ವನಾಥ್‌

ಮೈಸೂರು: 'ಶಾಲೆ ಪರಮಪೂಜಿತ ಸ್ಥಳವಾಗಿದ್ದು, ಅಲ್ಲಿ ಧರ್ಮದ ಪ್ರದರ್ಶನಕ್ಕೆ ಅವಕಾಶವಿಲ್ಲ. ಹಿಜಾಬ್‌ ಅಥವಾ ಕೇಸರಿ ಶಾಲು ಮನೆ ಹಾಗೂ ಇತರ ಕಡೆ ಪ್ರದರ್ಶಿಸಬಹುದೇ ಹೊರತು, ಶಾಲೆಗಳಲ್ಲಿ ಅಲ್ಲ' ಎಂದು ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಹೇಳಿದರು. ಮೈಸೂರಿನಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, 'ಮಕ್ಕಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತುವ ಕೆಲಸ ರಾಜಕೀಯ ಪಕ್ಷಗಳಿಂದ ನಡೆಯುತ್ತಿದೆ. ಹಿಂದೂ ಕೋಮುವಾದ,...

Actor Kamal Haasan ಹಿಜಾಬ್ ವಿವಾದ ಕುರಿತಂತೆ ಕಳವಳ ವ್ಯಕ್ತಪಡಿಸಿದ್ದಾರೆ..!

ರಾಜ್ಯದಲ್ಲಿನ ಹಿಜಾಬ್ ವಿವಾದ (Hijab Controversy) ಕುರಿತಂತೆ ರಾಜ್ಯ ಹಾಗೂ ದೇಶದಾದ್ಯಂತ ಭಾರಿ ಚರ್ಚೆಗೆ ಒಳಪಟ್ಟಿದೆ. ಹಿಜಾಬ್ ವಿವಾದ ಕುರಿತಂತೆ ತಮಿಳುನಾಡಿನ ನಟ ಕಮಲ್ ಹಾಸನ್ (Kamal Haasan) ಈ ಕುರಿತು ಟ್ವೀಟ್ (Tweet) ಮಾಡಿದ್ದಾರೆ. ಹಿಜಾಬ್ ವಿವಾದ ಕುರಿತಂತೆ ಕಳವಳ ವ್ಯಕ್ತಪಡಿಸಿದ್ದು, ಕರ್ನಾಟಕದಲ್ಲಿ ಅಶಾಂತಿಯನ್ನು ಉಂಟು ಮಾಡುತ್ತಿದೆ, ವಿದ್ಯಾರ್ಥಿಗಳ ನಡುವೆ ಧಾರ್ಮಿಕ ವಿಷದ...

Hijab ಧರಿಸದಂತೆ ಭಯಭೀತಕೊಳಿಸುವುದು ದಬ್ಬಾಳಿಕೆ : ಶಾ ಮಹಮ್ಮೂದ್ ಖುರೇಷಿ

ಇಸ್ಲಾಮಾಬಾದ್: ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸುವ ಕುರಿತು ಕರಾವಳಿಯ ಉಡುಪಿ ಜಿಲ್ಲೆಯ ಕಾಲೇಜಿನಲ್ಲಿ ಆರಂಭವಾದ ವಿವಾದ ಸಂಘರ್ಷಕ್ಕೆ ಕಾರಣವಾಗಿದೆ. ಈ ವಿಷಯ ನೆರೆಯ ದೇಶ ಪಾಕಿಸ್ತಾನದಲ್ಲಿಯೂ ಸದ್ದು ಮಾಡುತ್ತಿದೆ. ಈ ಕುರಿತು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮ್ಮೂದ್ ಖುರೇಷಿ (Shah Mahmood Qureshi) ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಟ್ವೀಟ್ ಮಾಡಿರುವ ಅವರು, ಮುಸ್ಲಿಂ ಹೆಣ್ಣುಮಕ್ಕಳ...

590 CGAಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಕಂಟ್ರೋಲರ್ ಆಫ್​ ಜನರಲ್ ಅಕೌಂಟ್ಸ್ (Controller General of Accounts)​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 590 ಸಹಾಯಕ ಖಾತೆ ಅಧಿಕಾರಿ(Assistant Accounts Officer) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆ ಬಿಡುಗಡೆಯಾದ 45 ದಿನಗಳೊಳಗೆ cga.nic.in ಗೆ ಭೇಟಿ ನೀಡಿ ಆನ್​ಲೈನ್​(Online)...

Actress Ramya ಹಿಜಾಬ್ ವಿವಾದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ..!

ರಾಜ್ಯದಲ್ಲಿ ಹಿಜಾಬ್ ವಿವಾದ (Hijab Controversy) ಕುರಿತಂತೆ ಭಾರಿ ಚರ್ಚೆಗಳಾಗುತ್ತಿದ್ದು, ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಮಾಡಿಕೊಡಬೇಕಾಗಿ ಯುವತಿಯೊಬ್ಬರು ಕೋರ್ಟ್ (court) ಮೆಟ್ಟಿಲೇರಿದ್ದರು. ಈಗ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಈಗ ಹಿಜಾಬ್ ವಿವಾದ ಕುರಿತಂತೆ ನಟಿ ರಮ್ಯಾ (Actress Ramya) ಸಹ ಟ್ವೀಟ್ ಮಾಡಿದ್ದು, ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೆಲ್ಲಾ ನೋಡಿ ನನಗೆ ಬೇಸರವಾಗಿದೆ....

Hijab Controversy ಕುರಿತಂತೆ ಎಚ್ ಡಿ ಕುಮಾರಸ್ವಾಮಿ ಹೇಳಿಕೆ..!

ಹಿಜಾಬ್ ವಿವಾದ (Hijab Controversy) ಕುರಿತಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (Hd Kumaraswamy) ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು ಕೆಲ ಸಂಘಟನೆಗಳಿಂದ (some organizations) ಯುವಕರು ಪ್ರೇರೇಪಿತರಾಗಿದ್ದಾರೆ. ರಾಜ್ಯದಲ್ಲಿ (karnataka) ಈ ರೀತಿ ನಡೆಯಬಾರದು, ಯುವಕರು ಇಂತಹ ವಿಷಯಗಳಿಗೆ ಪ್ರೇರೇಪಿತರಾದ ಬಾರದು, ಪೋಷಕರು ಮಕ್ಕಳಿಗೆ ತಿಳಿಹೇಳುವ ಕೆಲಸ ಮಾಡಬೇಕು, ಕೋರ್ಟ್ (Court) ನಲ್ಲಿ...

Hijab Controversy ಕುರಿತು ಪ್ರಿಯಾಂಕ ಗಾಂಧಿ ನೀಡಿರುವ ಹೇಳಿಕೆಗೆ ಪ್ರಮೋದ್ ಮುತಾಲಿಕ್ ತಿರುಗೇಟು..!

ರಾಜ್ಯದಲ್ಲಿನ ಹಿಜಾಬ್ ವಿವಾದ (Hijab Controversy) ಕುರಿತಂತೆ ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕ ಗಾಂಧಿ (Priyanka Gandhi) ನೀಡಿರುವ ಹೇಳಿಕೆಗೆ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಹಿಜಾಬ್ ವಿವಾದ ಕುರಿತಂತೆ ಮಾತನಾಡಿರುವ ಅವರು, ಹೆಣ್ಣುಮಕ್ಕಳು ಯಾವ ಬಟ್ಟೆ ಧರಿಸಬೇಕು ಎಂಬುದು ಅವರ ಇಷ್ಟ....

ಹಿಂದೂಗಳಿಗೆ ಹಿಜಾಬ್ ಹಾಕಿಸಿಬಿಡ್ತಾರೆ ; ಸಿದ್ದು ವಿರುದ್ಧ ಸುನೀಲ್ ಕುಮಾರ್ ವಾಗ್ದಾಳಿ

ಒಂದು ಕಾಲೇಜಿನಿಂದ ಶುರುವಾದ ಹಿಜಾಬ್ ಗಲಾಟೆ, ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುವಷ್ಟು ದೊಡ್ಡದಾಗಿ ಬೆಳೆದಿದೆ. ಧರ್ಮ ಹೋರಾಟವಾದ ಹಿಜಾಬ್ ಈಗ ರಾಜಕೀಯ ಹೋರಾಟವಾಗಿ ಬದಲಾಗಿದೆ. ಇದು ಆಡಳಿತರೂಢ ಪಕ್ಷ ಹಾಗೂ ಪ್ರತಿಪಕ್ಷದ ನಡುವಿನ ಗಲಾಟೆಗೆ ಕಾರಣವಾಗಿದೆ. ಏಕೆಂದರೆ ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ. ಇಂದು ಕಾಂಗ್ರೆಸ್ ನಾಯಕರನ್ನ ತರಾಟೆಗೆ ತೆಗೆದುಕೊಂಡಿರುವ ಸಚಿವ ಸುನಿಲ್...

Indiaದಲ್ಲಿಇಂದು 71365 ಕೋವಿಡ್ ಪ್ರಕರಣ ಪ್ರಕರಣಗಳು ವರದಿ..!

ದೇಶದಲ್ಲಿ ಇಂದು 71365 ಕೋವಿಡ್ ಪ್ರಕರಣಗಳು (Covid Cases) ವರದಿಯಾಗಿದ್ದು, 1217 ಮಂದಿ ಕಳೆದ 24 ಗಂಟೆಗಳಲ್ಲಿ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 172211 ಮಂದಿ (Healed) ಗುಣಮುಖರಾಗಿದ್ದಾರೆ. 892828 ಕೊರೋನಾ ಪ್ರಕರಣಗಳು ಸಕ್ರಿಯ(Corona cases active)ವಾಗಿವೆ. ಇನ್ನು ರಾಜ್ಯದಲ್ಲಿ (state) ಕಳೆದ 24 ಗಂಟೆಗಳಲ್ಲಿ 4452 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 19067...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img