Thursday, May 14, 2026

kannada news

Job : ರಾಜ್ಯ ವಿಮಾ ನಿಗಮದಿಂದ ಅರ್ಜಿ ಆಹ್ವಾನ..!

 ಸ್ಪೆಷಲಿಸ್ಟ್ ಗ್ರೇಡ್ - II (Special Grade) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಉದ್ಯೋಗಿಗಳ ರಾಜ್ಯ ವಿಮಾ ನಿಗಮವು (ESIC) ಅರ್ಜಿಗಳನ್ನು ಆಹ್ವಾನಿಸಿದೆ. ತ್ರಿಶೂರ್ ಮತ್ತು ಬೆಂಗಳೂರಿನಲ್ಲಿ (Bengaluru) ಕೆಲಸವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್ 07 ರ ಒಳಗೆ ಅರ್ಜಿ ಸಲ್ಲಿಸಬೇಕು.ಈ ಹುದ್ದೆಯ ಬಗ್ಗೆ ಹೆಚ್ಚಿನ...

Assamನ ಚಹಾ ಮಾರಾಟಗಾರ ನೀಟ್​ ಪರೀಕ್ಷೆಯಲ್ಲಿ ಪಾಸ್..!​

ಅಸ್ಸಾಂನ ಈ ಚಹಾ ಮಾರಾಟಗಾರ (Tea vendor) ಡಾಕ್ಟರ್ ಆಗೋ ಆಸೆ ಹೊತ್ತು ಕಷ್ಟಪಟ್ಟು ಓದಿ ನೀಟ್​ ಪರೀಕ್ಷೆ (NEET Exam) ಪಾಸ್​ ಮಾಡಿದ್ದಾನೆ ಈ ಯುವಕ. ಬಜಾಲಿ ಜಿಲ್ಲೆಯಲ್ಲಿ ತನ್ನ ತಾಯಿ ನಡೆಸುತ್ತಿದ್ದ ಚಹಾ ಅಂಗಡಿಯಲ್ಲಿ ಗ್ರಾಹಕರಿಗೆ ಟೀ ಕೊಡುವ ಕೆಲಸ ಮಾಡ್ತಿದ್ದ ರಾಹುಲ್​ ದಾಸ್​. ತಾಯಿ ಕಷ್ಟಕ್ಕೂ ಜೊತೆಯಾಗಿದ್ದ.  24 ವರ್ಷದ...

Hijab ಪ್ರತಿಭಟನೆಯ ವೇಳೆ ಮಾರಕಾಯುಧ ಹೊಂದಿದ್ದ ಇಬ್ಬರ ಬಂಧನ..!

ಉಡುಪಿ ಜಿಲ್ಲೆಯಲ್ಲಿ ಕಳೆದ ವಾರದಿಂದ ಹಿಜಾಬ್ (Hijab) ಧರಿಸುವ ಹಕ್ಕಿನ ಕುರಿತು ಕಾಲೇಜು ವಿದ್ಯಾರ್ಥಿನಿಯರು ನಡೆಸುತ್ತಿರುವ ಪ್ರತಿಭಟನೆಗಳು, ಕೇಸರಿ ಶಾಲುಗಳನ್ನು ಧರಿಸಿರುವ ಇತರ ವಿದ್ಯಾರ್ಥಿಗಳಿಂದಲೂ ಪ್ರತಿಭಟನೆಗಳು ನಡೆದಿವೆ. ಹಿಜಾಬ್ ಧರಿಸುವ ಹಕ್ಕಿಗಾಗಿ (right to wear a hijab) ನಡೆದ ಪ್ರತಿಭಟನೆಯ ವೇಳೆ ಮಾರಕಾಯುಧಗಳನ್ನು ಹೊಂದಿದ್ದ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳಲ್ಲಿ ಒಬ್ಬ ಪುನರಾವರ್ತಿತ ಅಪರಾಧಿಯಾಗಿದ್ದು, ನರಹತ್ಯೆ...

Pro Kabaddi : ಬೆಂಗಾಲ್​ ವಾರಿಯರ್ಸ್ ವಿರುದ್ಧ ತೆಲುಗು ಟೈಟನ್ಸ್ ಗೆಲ್ಲುತ್ತಾ..!

ಪ್ರೊ ಕಬಡ್ಡಿ ಸೀಸನ್ 8(Pro Kabaddi Season 8)ರಲ್ಲಿ  ಕಳಪೆ ಪ್ರದರ್ಶನ ತೋರಿರುವ ತೆಲುಗು ಟೈಟನ್ಸ್ (Telugu Titans) ತಂಡ  ಇಲ್ಲಿಯವರೆಗೂ  16 ಪಂದ್ಯಗಳನ್ನು ಆಡಿ ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದು ಕೊನೆಯ ಸ್ಥಾನದಲ್ಲಿದೆ. ತೆಲುಗು ಟೈಟನ್ಸ್ ವಿರುದ್ಧ ಬೆಂಗಾಲ್​ ವಾರಿಯರ್ಸ್ (Bengal Warriors against Telugu Titans) ತಂಡ ಸೆಣಸಾಡಲಿದೆ. ಇನ್ನೂ...

ಅರ್ಜುನ್ ಸರ್ಜಾ ಅಭಿನಯದ “ಒಪ್ಪಂದ” ಈ ವಾರ ಬಿಡುಗಡೆ

ಖ್ಯಾತ ನಟ ಅರ್ಜುನ್ ಸರ್ಜಾ ಅಭಿನಯದ "ಒಪ್ಪಂದ" ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. ರಾಧಿಕಾ ಕುಮಾರಸ್ವಾಮಿ, ಜೆ.ಡಿ.ಚಕ್ರವರ್ತಿ, ಫೈನಲ್ ಖಾನ್, ಸಮೀರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಸಂಜಯ್ ಗೊಡಾವತ್ ಅರ್ಪಿಸುವಎಸ್ ಎಫ್ ಎಂಟರ್ ಟೈನರ್ ಲಾಂಛನದಲ್ಲಿ ಫರ್ಹಿನ್ ಅವರು ನಿರ್ಮಿಸಿರುವ ಈ ಚಿತ್ರವನ್ನು ಎಸ್ ಎಸ್ ಸಮೀರ್ ನಿರ್ದೇಶಿಸಿದ್ದಾರೆ. ಬಾಹರ್ ಫಿಲಂಸ್ ಮೂಲಕ ವಿತರಕ ಭಾಷಾ...

Tripuraದ ಬಿಜೆಪಿಯ ಇಬ್ಬರು ಶಾಸಕರು ರಾಜೀನಾಮೆ..!

ತ್ರಿಪುರದ ವಿಧಾನಸಭೆಯ ಬಿಜೆಪಿ ಅಭ್ಯರ್ಥಿಗಳಾದ (BJP candidates) ಸುದೀಪ್ ರಾಯ್ ಬರ್ಮನ್ (Sudeep Roy Burman) ಹಾಗೂ ಆಶಿಶ್ ಸಾಹಾ ರಾಜಿನಾಮೆ (Ashish Saha resigns) ನೀಡಿ ತಮ್ಮ ಪಕ್ಷದ ಸದಸ್ಯತ್ವವನ್ನು ತ್ಯಜಿಸಿರುವುದಾಗಿ ತಿಳಿಸಿದ್ದಾರೆ. ರಾಯ್ ಬರ್ಮನ್ ಮತ್ತು ಸಾಹಾ ಅವರು ಸ್ಪೀಕರ್ ರತನ್ ಚಕ್ರವರ್ತಿ (Speaker Ratan Chakraborty) ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ...

Arunachal Pradeshದಲ್ಲಿ ಹಿಮಪಾತ ಏಳು ಮಂದಿ  ಹಿಮದಡಿ ಸಮಾಧಿ..!

ಅರುಣಾಚಲ ಪ್ರದೇಶದ (Arunachal Pradesh) ಅತ್ಯಂತ ಎತ್ತರವಾದ ಕಾಮೆಂಗ್‌ನಲ್ಲಿ (Kameng) ಹಿಮಕುಸಿತ ಉಂಟಾಗಿದೆ. ಏಳು ಜನ ಸೇನಾ ಸಿಬ್ಬಂದಿ ಅದರಡಿಯಲ್ಲಿ  ಸಿಲುಕಿಕೊಂಡಿದ್ದಾರೆ. ಭಾರತೀಯ ಸೇನಾ ಯೋಧರು (Indian Army Warriors) ಗಸ್ತು ತಿರುಗುತ್ತಿದ್ದರು ಅವರ ಮೇಲೆ ಹಿಮಕುಸಿತ (Avalanche) ಉಂಟಾಗಿದ್ದು ಏಳು ಮಂದಿ  ಹಿಮದಡಿ ಸಮಾಧಿಯಾಗಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ. ಕಳೆದ ಹಲವು ದಿನಗಳಿಂದಲೂ...

Chennaveera kanaviಯವರ ಆರೋಗ್ಯದ ಸ್ಥಿತಿ ಗಂಭೀರ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ..!

ನಾಡೋಜ ಚೆನ್ನವೀರ ಕಣವಿ(chennaveera kanavi) ಯವರ  ಆರೋಗ್ಯದ ಸ್ಥಿತಿ ಗಂಭೀರವಾಗದೆ . 93 ವರ್ಷದ ನಾಡೋಜ ಚೆನ್ನವೀರ ಕಣವಿ ಕಳೆದ 3-4 ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಧಾರವಾಡದ SDM ಆಸ್ಪತ್ರೆಯ (SDM Hospital) ವೆಂಟಿಲೇಟರ್ನಲ್ಲಿ ನಾಡಿನ ಹಿರಿಯ ಸಾಹಿತಿ, ಕವಿ, ನಾಡೋಜ ಡಾ. ಚೆನ್ನವೀರ ಕಣವಿ ಅವರು ಉಸಿರಾಟದ ತೊಂದರೆಯಿಂದ ಧಾರವಾಡದ SDM ಆಸ್ಪತ್ರೆಯಲ್ಲಿ...

MB Patil : ಹಿಜಾಬ್ ವಿವಾದ ಪ್ರಾರಂಭ ಮಾಡಿದ್ದು ಬಿಜೆಪಿ ಸರ್ಕಾರ..!

ರಾಜಕೀಯ ಉದ್ದೇಶಕ್ಕಾಗಿ ರಾಜ್ಯ ಬಿಜೆಪಿ ಸರ್ಕಾರ ಹಿಜಾಬ್ ವಿವಾದ (Hijab Controversy) ಪ್ರಾರಂಭ ಮಾಡಿದೆ ಎಂದು ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ (MB Patil) ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಚುನಾವಣೆ ಎಂಬುದು ಒಂದು ವರ್ಷ ಮಾತ್ರ ಬಾಕಿ ಇದೆ. ಸರ್ಕಾರ ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು,...

BJP MLA Rajkumar Patil ಗೆ ಎರಡು ಕೋಟಿ ಬ್ಲಾಕ್ ಮೆಲ್..!

ಬೆಂಗಳೂರು : ಎರಡು ಕೋಟಿ ರೂಪಾಯಿ ನೀಡುವಂತೆ  ಮಹಿಳೆಯೊಬ್ಬರು ನನ್ನ ಮೇಲೆ  ಬ್ಲಾಕ್ ಮೆಲ್ (Black Mel) ನಡಿತಿದೆ ಎಂದು ಬಿಜೆಪಿ ಸೇಡಂನ ಶಾಸಕ ರಾಜಕುಮಾರ್ ಪಾಟೀಲ್ (MLA Rajkumar Patil ) ವಿಧಾನಸೌಧ ಪೊಲೀಸ್ ಠಾಣೆ (vidanaswoda police Station) ದೂರು ದಾಖಲಿಸಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಮಹಿಳೆ ಮತ್ತು ಆಕೆಯ ಪತಿಯನ್ನು ವಿಧಾನಸೌಧ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img