ಇಂಡಿಯನ್ ಫಿಲ್ಮ್ ಫ್ಯಾಕ್ಟರಿ ಮತ್ತು ದೀಪಕ್ ರಾಣೆ ಫಿಲ್ಮ್ಸ್ ಸಹಭಾಗಿತ್ವದಲ್ಲಿ ನಿರ್ಮಾಪಕರಾದ ವಿಜಯ್ ಕುಮಾರ್ ಶೆಟ್ಟಿ, ರಮೇಶ್ ಕೊಠಾರಿ ಮತ್ತು ದೀಪಕ್ ರಾಣೆ ನಿರ್ಮಾಣದ ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿರುವ ಮರಾಠಿಯ ವಿರಾಟ್ ಮಡ್ಕೆ ಮತ್ತು ಶಿವಾನಿ ಸುರ್ವೆ ವಿಶೇಷವಾಗಿ ಕಾಣಿಸಿಕೊಳ್ಳುತ್ತಿರುವ ಸಡಗರ ರಾಘವೇಂದ್ರ ನಿರ್ದೇಶನದ ಕನ್ನಡ ಮರಾಠಿ ಹಿಂದಿ...
ರಾಯಚೂರು : ರಾಯಚೂರು ಜಿಲ್ಲೆಯ ಪಂಚಾಯ್ತಿಗಳಲ್ಲಿ ನಡಿತಿದೆ ಖುಲ್ಲಂ ಖುಲ್ಲ ಕಮಿಷನ್ ದಂಧೆ. ಪಿಡಿಓ(pdo), ಅದ್ಯಕ್ಷ, ಜೆಇ (je), ಇಓ (eo) ಹಾಗೂ ಸಿಇಓ (ceo) ಗೂ ಕೊಡಬೇಕಂತೆ ಕಮಿಷನ್. ಎಲ್ಲಾ ದೃಶ್ಯ ಕಂಡು ಬಂದಿದ್ದು ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ (Musky taluk of Raichur district) ತೋರಣದಿನ್ನಿ ಗ್ರಾಮ ಪಂಚಾಯತಿ ಯಲ್ಲಿ.ಇನ್ನೂ...
ಕಿರುತೆರೆ ಲೋಕದಲ್ಲಿ ತಮ್ಮದೇ ಅದ ಛಾಪು ಮೂಡಿಸಿರುವ ಕಿರಣ್ ರಾಜ್ ಅಭಿನಯದ ಚಿತ್ರ "ಭರ್ಜರಿ ಗಂಡು".
ಈ ಮೊದಲು " ಬಹದ್ದೂರ್ ಗಂಡು" ಎಂಬ ಹೆಸರಿನಿಂದ ಆರಂಭವಾದ ಈ ಚಿತ್ರದ ಶೀರ್ಷಿಕೆ ಈಗ "ಭರ್ಜರಿ ಗಂಡು" ಎಂದು ಬದಲಾಗಿದೆ.
ಕಿರಣ್ ರಾಜ್ ಈ ಚಿತ್ರಕ್ಕಾಗಿ ಸಿಕ್ಸ್ ಪ್ಯಾಕ್ ಮಾಡಿಕೊಂಡು ಇನ್ನಷ್ಟು ಸ್ಲಿಮಾಗಿ ಕಾಣಿಸಿಕೊಂಡಿದ್ದಾರೆ. ದೊಣ್ಣೆ ವರಸೆ ಮುಂತಾದ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ತಾಲೂಕಿನ ಕೊಯಿರಾ (KOIRA) ಎಂಬ ಗ್ರಾಮದಲ್ಲಿ ಅಪರೂಪದ ಆನೆ ಬೇಟೆ (Elephant hunting)ಯ ಪ್ರಾಚೀನ ವೀರಗಲ್ಲನ್ನು (veeragallu) ಇತಿಹಾಸ ಅನ್ವೇಷಕ ಬಿಟ್ಟಸಂದ್ರ ಗುರುಸಿದ್ದಯ್ಯ (Bitasandra Gurusiddhayya) ಪತ್ತೆ ಮಾಡಿದ್ದು, ಶಾಸಕ ನಿಸರ್ಗ ನಾರಾಯಣಸ್ವಾಮಿ (MLA Nisarga Narayanaswamy) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೇವನಹಳ್ಳಿ ...
ಮುಂಬೈನಲ್ಲಿ 1993ರಲ್ಲಿ ನಡೆದ ಸರಣಿ ಬಾಂಬ್ ಸ್ಪೋಟದ ಭಯೋತ್ಪಾದಕ ಅಬುಬಕರ್ನನ್ನು ವಿದೇಶದಲ್ಲಿ ಬಂಧಿಸಲಾಗಿದೆ. ಈ ವರ್ಷ ಅಬುಬಕರ್ ಮತ್ತು ಇನ್ನಿತರು ಭಯೋತ್ಪಾದಕರು ಸೇರಿ, ಮುಂಬೈನ 12 ಕಡೆ ಬಾಂಬ್ ಸ್ಪೋಟ ಮಾಡಿದ್ದರು. ಇದರಲ್ಲಿ 257 ಜನ ಮೃತಪಟ್ಟಿದ್ದರು, ಮತ್ತು 700ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿತ್ತು.
ದುಬೈ ಮತ್ತು ಪಾಕಿಸ್ತಾನದಲ್ಲಿ ಅಬುಬಕರ್ ವಾಸಿಸುತ್ತಿದ್ದ. ಕೆಲವೊಮ್ಮೆ ದುಬೈನಲ್ಲಿದ್ದರೆ, ಮತ್ತೆ...
ಪುಣೆ- ಮಹಾರಾಷ್ಟ್ರದ ಪುಣೆಯಲ್ಲಿ ಪ್ರೇಯಸಿಯನ್ನು ಬಚಾಯಿಸಲು ಪತ್ನಿಯ ಆಧಾರ್ ಕಾರ್ಡ್ ಬಳಸಿದ್ದ ಖದೀಮನನ್ನು ಮತ್ತು ಆತನ ಪ್ರೇಯಸಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಖದೀಮನ ಬಗ್ಗೆ ಆತನ ಪತ್ನಿಗೆ ಮೊದಲೇ ಅನುಮಾನವಿದ್ದ ಕಾರಣ, ಆತನಿಗೆ ಗೊತ್ತಿಲ್ಲದೇ, ಆತನ ಪತ್ನಿ ಆತನ ಕಾರಿಗೆ ಜಿಪಿಎಸ್ ಅಳವಡಿಸಿದ್ದಳು. ಇದರಿಂದ ಆತ ಎಲ್ಲಿ ಹೋಗುತ್ತಾನೆ. ಏನು ಮಾಡುತ್ತಾನೆ. ಯಾರ ಜೊತೆ...
ನಾವು ಟಿವಿಗಳಲ್ಲಿ ವರದಿ ನೀಡಲು ಬರುವ ಆ್ಯಂಕರ್ ಮತ್ತು ರಿಪೋರ್ಟರ್ಗಳಿಗೆ ಕಿರಿಕಿರಿಯಾಗುವ, ಅಥವಾ ಯಾರಾದರೂ ಡಿಸ್ಟರ್ಬ್ ಮಾಡುವ ವೀಡಿಯೋಗಳನ್ನ ನೋಡಿರ್ತೀವಿ. ವಿದೇಶಗಳಲ್ಲಂತೂ ಇದು ಕಾಮನ್. ಆದ್ರೆ ಇಂದು ವೈರಲ್ ಆದ ವೀಡಿಯೋದಲ್ಲಿ ಆ್ಯಂಕರ್ ತಮ್ಮ ಮೂರು ತಿಂಗಳ ಪುಟ್ಟ ಕಂದಮ್ಮನನ್ನು ಹಿಡಿದು, ಹವಾಮಾನ ವರದಿ ನೀಡಿದ್ದಾರೆ.
ಯುಎಸ್ನ ಚಾನೆಲ್ನಲ್ಲಿ ಈ ಘಟನೆ ನಡೆದಿದ್ದು, ಈ ವೀಡಿಯೋವನ್ನ...
ಉತ್ತರಪ್ರದೇಶದ ಮೀರತ್ (Meerat) ನಲ್ಲಿ ಚುನಾವಣೆ ಪ್ರಚಾರ (Election campaign) ಮಾಡಿ ನಿನ್ನೆ ದೆಹಲಿಗೆ ಬರುತ್ತಿದ್ದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ (Asaduddin Owaisi) ಕಾರಿನ ಮೇಲೆ ಗುಂಡು ಹಾರಿಸಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಅಸಾದುದ್ದೀನ್ ಓವೈಸಿ ಎಲ್ಲರೂ ಸುರಕ್ಷಿತವಾಗಿದ್ದಾರೆ, ಗುಂಡು ಹಾರಿಸಿದ ವ್ಯಕ್ತಿ ಆಯುಧಗಳನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿರುವುದಾಗಿ ತಿಳಿಸಿದ್ದಾರೆ....
ದೇವಸ್ಥಾನಗಳನ್ನು ನಾವು ಖಾಸಗೀಕರಣ (Privatization) ಮಾಡುತ್ತಿಲ್ಲ, ದೈವ ಸಂಕಲ್ಪದ ಯೋಜನೆ(Plan of Divine Will)ಯಲ್ಲಿ ರಾಜ್ಯದ ದೇವಾಲಯಗಳನ್ನು ಅಭಿವೃದ್ಧಿ (Develop temples) ಮಾಡುತ್ತಿದ್ದೇವೆ ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ (Minister of Muzarai Department Shashikala Jolle)ಇಂದು ವಿಕಾಸಸೌಧದಲ್ಲಿ ತಿಳಿಸಿದ್ದಾರೆ. ಈ ಮೂಲಕ ನಾವು ದೇವಸ್ಥಾನಗಳಿಗೆ ಸ್ವಾಯತ್ತತೆ ಕೊಡುತ್ತಿದ್ದೇವೆ, ಈ ಸಂಬಂಧ...
ನವದೆಹಲಿ : ಜನವರಿ 26ರಂದು ಗಣರಾಜ್ಯೋತ್ಸವದ (Republic Day) ಅಂಗವಾಗಿ ದೆಹಲಿಯ ಇಂಡಿಯಾ ಗೇಟ್ ಇಂದ ರಾಜಪಥದವರಿಗೆ ನಡೆದ ಪೆರೇಡ್ (Parade) ನಲ್ಲಿ ನಮ್ಮ ಕರ್ನಾಟಕದಿಂದ ಆಯ್ಕೆಯಾಗಿದ್ದ ಕರಕುಶಲ ಕಲೆಯ (Art of Handicrafts) ವೈಭವವನ್ನು ಸೂಚಿಸುವ ಸ್ತಬ್ಧಚಿತ್ರ ಎರಡನೇ ಸ್ಥಾನವನ್ನು (second award) ಪಡೆದುಕೊಂಡಿದೆ . ಕೇಂದ್ರ ಸರ್ಕಾರದ...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...