ಚಿತ್ರಮಂದಿರಗಳಿಗೆ ಬಿಗ್ ರಿಲೀಫ್ (Big relief) ಸಿಕ್ಕಿದಂತಾಗಿದೆ. ಕೊರೋನಾ (corona) ಕಾರಣದಿಂದಾಗಿ ರಾಜ್ಯದಲ್ಲಿ ನೈಟ್ ಕರ್ಫ್ಯೂ (Night curfew) ಹಾಗೂ ವೀಕೆಂಡ್ ಕರ್ಫ್ಯೂ ಜಾರಿ ತರಲಾಗಿತ್ತು. ಇದೇ ವೇಳೆ ಚಿತ್ರಮಂದಿರಗಳಿಗೂ ಸಹ 50:50 ರೂಲ್ಸ್ (50:50 Rules also for theaters) ಜಾರಿಗೆ ತಂದಿದ್ದರು. ಇದರಿಂದ ಸಿನಿಮಾರಂಗಕ್ಕೆ ಬಾರಿ ಹೊಡೆದು ಉಂಟಾಗಿತ್ತು. ಈಗ ಇದಕ್ಕೆಲ್ಲಾ...
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಹಿಜಾಬ್ ವಿವಾದ (Hijab Controversy) ಕುರಿತಂತೆ ನೀಡಿರುವ ಹೇಳಿಕೆಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ (Education Minister BC Nagesh) ತಿರುಗೇಟು ನೀಡಿದ್ದಾರೆ. ಮಕ್ಕಳ ಭವಿಷ್ಯದ ವಿಚಾರದಲ್ಲಿ ರಾಜಕೀಯ ಮಾಡಬೇಡಿ, ನೀವು ಮಂತ್ರಿಯಾಗಿದ್ದಾಗ ಸಮವಸ್ತ್ರ (Uniform) ನಿಯಮವನ್ನು ರೂಪಿಸಲಾಗಿದೆ. ಆಡಳಿತ ಮಂಡಳಿ ಒಪ್ಪಿದ...
ಬೆಂಗಳೂರು : ಒಂದು ತಿಂಗಳಿಂದ ರಾಜ್ಯದಲ್ಲಿ ಹಿಜಾಬ್ ವಿವಾದ (Hijab Controversy) ಸುದ್ದಿಯಲ್ಲಿದೆ. ಈಗ ಈ ವಿವಾದ ರಾಜಕೀಯ ಸ್ವರೂಪವನ್ನು ಪಡೆದುಕೊಂಡಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಹಿಜಾಬ್ ಎಂಬುದು ಅವರ ಧಾರ್ಮಿಕ ನಿಯಮ, ಎಷ್ಟೋ ವರ್ಷಗಳಿಂದ ನಡೆದುಕೊಂಡು ಬಂದಿದೆ. ಈಗ ಯಾಕ ವಿರೋಧ ಮಾಡುತ್ತಿದ್ದಾರೆ....
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ(Ramesh Jarkiholi)ಯ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ಎಸ್ಐಟಿ (SIT) ಕ್ಲೀನ್ ಚಿಟ್ ನೀಡಿದೆ. ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ (case of CD) ಸಂಬಂಧಿಸಿದಂತೆ ನಿನ್ನೆ ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿ ಎಸ್ಐಟಿಗೆ ಅಂತಿಮ ವರದಿ ಸಲ್ಲಿಸಲು ಯಾವುದೇ ಸಮಸ್ಯೆಯಲ್ಲ ಎಂದು ಹೇಳಿದ್ದು, ಆದ್ದರಿಂದ ಇಂದು...
ಮೊದಲ ಬಾರಿಗೆ ಡಬ್ಬಿಂಗ್ (Dubbing) ಮಾಡಿರೋ ಶ್ರೀಲೀಲಾ (Srileela), ಚೊಚ್ಚಲ ಪ್ರಯತ್ನದಲ್ಲೇ ಶಹಬಾಸ್ ಎನ್ನಿಸಿಕೊಂಡಿದ್ದಾರೆ. ಸಾಧುಕೋಕಿಲಾರ ಲೂಪ್ ಸ್ಟುಡಿಯೋದಲ್ಲಿ (Sadhuokila's Loop Studio) ಬೈಟು ಲವ್ ಚಿತ್ರದ ಡಬ್ಬಿಂಗ್ ಮಾಡಿ ಮುಗಿಸಿದ್ದು, ಚಿತ್ರತಂಡ ಇಂದು ರಿಲೀಸ್ ಡೇಟ್ (Release date) ನ ಕೂಡ ಅನೌನ್ಸ್ (Announced) ಮಾಡಿದೆ. ಅಂದ್ಹಾಗೆ ಧನ್ವೀರ್(Dhanveer), ಶ್ರೀಲೀಲಾ ಮುಖ್ಯಭೂಮಿಕೆಯಲ್ಲಿ, ಹರಿ...
ದೇಶದಲ್ಲಿ ಇಂದು 149394 ಕೊರೋನಾ ಪ್ರಕರಣಗಳು (Corona cases) ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ 246674 ಮಂದಿ ಗುಣಮುಖ(Healed) ರಾಗಿದ್ದು, ಇನ್ನು ಕಳೆದ 24 ಗಂಟೆಗಳಲ್ಲಿ ಕೊರೋನಾ ದಿಂದ 1072 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 500055 ಕ್ಕೆ ಏರಿಕೆಯಾಗಿದೆ. ಇನ್ನು ಇಲ್ಲಿಯವರೆಗೆ 40017088 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಕೇಂದ್ರ ಸರ್ಕಾರ...
ರೈತರು ಬೆಳೆದ ಬೆಳೆಗೆ ತಮ್ಮದೆ ಬ್ರಾಂಡ್ ಮಾಡಿ ಮಾರಾಟ ಮಾಡುವುದು ಅಪರೂಪ, ರೈತರಲ್ಲಿ ಸಾವಯವ ಕಲ್ಪನೆ, ರೈತರಿಗೆ ಲಾಭವಾಗುವಂಥ ಮಾರುಕಟ್ಟೆಗಾಗಿ ರೈತರಿಂದ ಕಂಪನಿಯೊಂದು ಆರಂಭವಾಗಿದೆ, ಈ ಕಂಪನಿಯಲ್ಲಿ 1100 ರೈತರು ಮಾಲೀಕರು, ಅಲ್ಪ ಬಂಡವಾಳದಿಂದ ಆರಂಭವಾದ ಕಂಪನಿ ಈಗ ಲಕ್ಷಾಂತರ ರೂಪಾಯಿ ವ್ಯವಹಾರ ಮಾಡುತ್ತಿದೆ.
ಯಂತ್ರಗಳ ಮುಖಾಂತರ ಗಾಣವನ್ನು ತಿರುಗಿಸಿ ಅಡುಗೆ ಎಣ್ಣೆ ತಯಾರಿಕೆ(cooking oil),...
ನಾವು ನಿಮಗೆ ಈಗಾಗಲೇ ತೂಕ ಇಳಿಸಲು ಯಾವ ಸ್ಮೂದೀಸ್ ಕುಡಿಯಬೇಕು ಅನ್ನೋ ಬಗ್ಗೆ ತಿಳಿಸಿದ್ದೇವೆ. ಅದೇ ರೀತಿ, ತೂಕ ಹೆಚ್ಚಿಸಿಕೊಳ್ಳೋಕ್ಕೂ ಸ್ಮೂದೀಸ್ ಕುಡಿಯಲಾಗತ್ತೆ. ಅಂಥ ತೂಕ ಹೆಚ್ಚಿಸೋ ಸ್ಮೂದೀಸ್ ರೆಸಿಪಿ ತಯಾರು ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಮೊದಲನೇಯದಾಗಿ ಬನಾನಾ ಮಿಲ್ಕ್ ಶೇಕ್- ಎರಡು ಬಾಳೆಹಣ್ಣು, ಒಂದು ಸ್ಪೂನ್ ಜೇನುತುಪ್ಪ, ಒಂದು ಸ್ಪೂನ್...
ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ದ್ವಿಚಕ್ರ ವಾಹನಗಳ 1000 ತ್ವರಿತ ಚಾರ್ಜಿಂಗ್ ಸೌಲಭ್ಯ ಸ್ಥಾಪಿಸಲು ಮೆ. ಎಥರ್ ಎನರ್ಜಿ ಮತ್ತು ಎಸ್ಕಾಂಗಳ ನಡುವೆ ಒಪ್ಪಂದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಸಹಿ ಮಾಡಲಾಯಿತು.
ಈ ಚಾರ್ಜಿಂಗ್ ಸೌಲಭ್ಯಗಳಿಗೆ ಅಗತ್ಯ ತಾಂತ್ರಿಕ ಬೆಂಬಲವನ್ನು ಎಸ್ಕಾಂಗಳು ನೀಡಲಿದ್ದು, ಸರ್ಕಾರಿ ಸಂಸ್ಥೆಗಳು ಈ ಸೌಲಭ್ಯ ಸ್ಥಾಪನೆಗೆ ಸ್ಥಳಾವಕಾಶ ಒದಗಿಸಲು...
ಆಯುರ್ವೇದದಲ್ಲಿ ಮಹತ್ವ ಪಡೆದ ಹಲವು ಎಲೆಗಳಲ್ಲಿ ಬೇವಿನ ಎಲೆ ಕೂಡ ಒಂದು. ಹಲವರಿಗೆ ಬೇವಿನ ಎಲೆ ಹೆಸರು ತೊಕೊಂಡ್ರೇನೆ, ವಾಕರಿಕೆ ಬರತ್ತೆ. ಯಾಕಂದ್ರೆ ಅದು ಕಹಿಯಾಗಿರತ್ತೆ ಅಂತಾ. ಆದ್ರೆ ಬೇವಿನಲ್ಲಿರುವ ಆರೋಗ್ಯಕರ ಗುಣಗಳ ಬಗ್ಗೆ ನೀವು ತಿಳಿದುಕೊಂಡ್ರೆ, ಇವತ್ತಿಂದಾನೇ ಬೇವು ಬಳಸೋಕ್ಕೆ ಸ್ಟಾರ್ಟ್ ಮಾಡ್ತೀರಾ. ಹಾಗಾದ್ರೆ ಬೇವಿನ ಸೊಪ್ಪಿನ ಆರೋಗ್ಯಕಾರಿ ಗುಣಗಳು ಯಾವುದು..? ಈ...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...