ಇಂದಿನ ಕಾಲದಲ್ಲಿ ಎಲ್ಲರೂ ಬ್ಯೂಸಿನೇ ಆಗಿರ್ತಾರೆ. ಅದರ ಮಧ್ಯೆ ಫಿಟ್ ಆಗಿರಬೇಕು, ಸುಂದರವಾಗಿರಬೇಕು ಅಂತಾ, ಡಯಟ್ ಮಾಡ್ತಾರೆ. ಆದ್ರೆ ನಾವು ಮಾಡೋ ಡಯಟ್, ನಮ್ಮ ಆರೋಗ್ಯವನ್ನು ಕಾಪಾಡಬೇಕೆ ವಿನಃ, ನಮ್ಮ ಜೀವ ತೆಗೆಯುವ ಹಾಗಿರಬಾರದು. ಯಾಕಂದ್ರೆ ಕೆಟೋ ಎಂಬ ಡಯಟ್ ಮಾಡಿ, ಕೆಲವರು ಯವ್ವನದಲ್ಲೇ ತಮ್ಮ ಜೀವನ ಪಯಣ ಮುಗಿಸಿದ್ದಾರೆ. ಹಾಗಾದ್ರೆ ಕೆಟೋ ಡಯಟ್...
ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾದರೆ, ಬೆಳಗಿನ ಉಪಾಹಾರವನ್ನು ರಾಜನಂತೆ ತಿನ್ನಬೇಕು ಮತ್ತು ರಾತ್ರಿ ಭೋಜನ ಬಡವರಂತೆ ಮಾಡಬೇಕು ಎಂಬ ಮಾತನ್ನು ಕೇಳಿರಬೇಕು. ಹಾಗಂತ ಈ ಮಾತನ್ನು ಅನುಸರಿಸಿಕೊಂಡು, ಕೆಲವರು ರಾತ್ರಿ ಏನನ್ನೂ ತಿನ್ನದೆ ಖಾಲಿ ಹೊಟ್ಟೆಯಲ್ಲಿ ಮಲಗುತ್ತಾರೆ. ರಾತ್ರಿ ಏನೂ ತಿನ್ನದೇ, ಖಾಲಿ ಹೊಟ್ಟೆಯಲ್ಲಿ ಮಲಗುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮಗಳಾಗುತ್ತವೆ. ಈ ರೀತಿ ಮಾಡಿದರೆ, ದೇಹದಲ್ಲಿ ಅನೇಕ...
ಪ್ರಧಾನಿ ನರೇಂದ್ರ ಮೋದಿ(PM Modi)ಯವರಿಗೆ ಉತ್ತರಪ್ರದೇಶದ ಪ್ರಯಾಗ್ ರಾಜ್ ಜಿಲ್ಲಾ ನ್ಯಾಯಾಲಯವು (Prayag Raj District Court) ಪ್ರಧಾನಮಂತ್ರಿ ಕಚೇರಿಗೆ ನೋಟಿಸ್ ಜಾರಿ ಮಾಡಿದೆ. ಭಾರತೀಯ ದಂಡ ಸಂಹಿತೆ (Indian Penal Code) ಸೆಕ್ಷನ್ 140 ರ ಅಡಿಯಲ್ಲಿ ಸೈನಿಕರು, ನಾವಿಕರು, ವಾಯು ಸೇನಾ ಸಿಬ್ಬಂದಿಗಳು ಬಳಸುವ ಸೇನಾ ಸಮವಸ್ತ್ರ ಧರಿಸುವುದು ಶಿಕ್ಷಾರ್ಹ ಅಪರಾಧ....
ಉತ್ತರಪ್ರದೇಶ : ವಿಧಾನಸಭಾ ಚುನಾವಣೆ (Assembly elections)ಗೂ ಮುನ್ನ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಆಡಳಿತ ಅವಧಿಯಲ್ಲಿ ಮಾಡಿದ ಕಾರ್ಯಗಳನ್ನು ಪ್ರಸ್ತಾಪಿಸಲಾಯಿತು. ಈ ಸಂದರ್ಭದಲ್ಲಿ ಲಕ್ನೋ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಯೋಗಿ 5 ವರ್ಷಗಳ ಅಧಿಕಾರಾವಧಿಯಲ್ಲಿ ಸರ್ಕಾರಕ್ಕೆ 3 ವರ್ಷ ಕೆಲಸ ಮಾಡಲು ಅವಕಾಶ ಸಿಕ್ಕಿತು ಮತ್ತು 2 ವರ್ಷ ಸಾಂಕ್ರಾಮಿಕ ರೋಗದಿಂದಾಗಿ ತೊಂದರೆಯಾಯಿತು...
ಬೆಂಗಳೂರು : ಆಸ್ತಿಗಾಗಿ ತಂದೆಯನ್ನೇ ಮಗ ಕೊಲೆ ಮಾಡಿರುವ ಪ್ರಕರಣ ಬೆಂಗಳೂರಿನ ಹೊರ ಹೊಲೆಯದ ಬನ್ನೇರುಘಟ್ಟದಲ್ಲಿ (Bannerughatta) ಬೆಳಕಿಗೆ ಬಂದಿದೆ. ಕೊರಟಗೆರೆ (Koratagere) ಮೂಲದ ಚನ್ನಿಗರಾಯಪ್ಪ ಕೊಲೆಯಾದ ವ್ಯಕ್ತಿ. 21 ಗುಂಟೆ ಜಮೀನಿಗಾಗಿ ತಂದೆಯನ್ನೇ ಮಗ ಕೊಲೆ ಮಾಡಿದ್ದಾನೆ. ಇದಕ್ಕೆ ತಾಯಿಯೇ ಸಪೋರ್ಟ್ ಮಾಡಿದ್ದಾಳೆ. ಚನ್ನಿಗರಾಯಪ್ಪ ಎರಡು ಮದುವೆಯಾಗಿದ್ದು (marriage of the two),...
ಬೆಂಗಳೂರು : ಹಿಜಬ್ ವಿವಾದ(Hijab Controversy)ಕ್ಕೆ ಸಂಬಂಧಿಸಿದಂತೆ ಗೃಹಸಚಿವ ಆರಗ ಜ್ಞಾನೇಂದ್ರ (Home Minister Araga Gnanendra) ಇಂದು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿ (educational institutions) ನಿಗದಿಪಡಿಸಿರುವ ಸಮವಸ್ತ್ರ ವರುತು ಪಡಿಸಿ, ವಿದ್ಯಾರ್ಥಿಗಳು ಕೇಸರಿ ಶಾಲು (Saffron shawl), ಹಿಜಾಬ್ ಧರಿಸಬಾರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶಿಕ್ಷಣ...
ಹಿಂದೂ ಧರ್ಮದಲ್ಲಿ ಅತಿ ಹೆಚ್ಚು ಪೂಜಿಸುವ ಮರಗಳಲ್ಲಿ ಅರಳಿ ಮರ ಪ್ರಮುಖವಾದುದ್ದು. ಈ ಮರವನ್ನು ಅರಳಿ ಮರ, ಅಶ್ವತ್ಥ ಮರ ಸೇರಿದಂತೆ ನಾನಾ ಹೆಸರುಗಳಿಂದ ಕರೆಯಲಾಗುತ್ತದೆ. ಸಂಸ್ಕೃತದಲ್ಲಿ ಅಶ್ವತ್ಥಮರವೆಂದು ಕರೆಯಲಾಗುವ ಈ ಮರವು ಬ್ರಹ್ಮ, ವಿಷ್ಣು, ಮಹೇಶ್ವರ ಈ ತ್ರಿಮೂರ್ತಿ ದೇವರುಗಳನ್ನು ಪ್ರತಿನಿಧಿಸುತ್ತದೆ. ಇನ್ನು ಹಿಂದೂ ಧರ್ಮದಲ್ಲಿ ಮಾತ್ರವಲ್ಲದೇ ಬೌದ್ಧ ಧರ್ಮಿಯರಿಗೂ ಸಹ ಅರಳಿಮರ...
ಸಿನಿಮಾ : ಸುಮುಖ ಎಂಟರ್ ಟೈನರ್ ಅರ್ಪಿಸುವ, ವಾರ್ ಫುಟ್ ಸ್ಟುಡಿಯೋ ನಿರ್ಮಾಣದ "ರೌಡಿ ಬೇಬಿ" ಚಿತ್ರ ಇದೇ ಹನ್ನೊಂದನೇ ತಾರೀಖು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಿತು.ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಸಂಜಯ್ ಗೌಡ, ರಘು ಗೌಡ, ವಿತರಕ ಸುರೇಶ್...
ಬೆಂಗಳೂರು : ರಮೇಶ್ ಜಾರಕಿಹೊಳಿ (Ramesh Jarkiholi) ಸಿಡಿ ಪ್ರಕರಣಕ್ಕೆ (case of CD) ಸಂಬಂಧಿಸಿದಂತೆ ಅಂತಿಮವಾಗಿ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ವಿಭಾಗೀಯ ಪೀಠವು (High Court Divisional Bench) ಅನುಮತಿ ನೀಡಿದೆ. ಅಂತಿಮ ವರದಿ ಸಲ್ಲಿಸಲು ಎಸ್ಐಟಿ (STI) ಅವಕಾಶ ಕೋರಿತ್ತು. ಎಸ್ಐಟಿ ತನಿಖೆಯನ್ನು ಪ್ರಶ್ನಿಸಿರುವ ಯುವತಿಯ ಅರ್ಜಿಯ ಬಗ್ಗೆ ಕೋರ್ಟ್...
ನಮಸ್ಕಾರ ಸ್ನೇಹಿತರೆ ಈ ದಿನ ತುಂಬಾನೇ ವಿಶೇಷ ವಿಷಯದ ಬಗ್ಗೆ ನಿಮಗೆ ತಿಳಿಸುತ್ತಿದ್ದೇವೆ ಪ್ರಪಂಚದಲ್ಲಿ ಇರುವ ಪ್ರತಿಯೊಬ್ಬ ವ್ಯಕ್ತಿಯೂ ಒಂದಲ್ಲಾ ಒಂದು ಸಮಸ್ಯೆಯನ್ನು ಪ್ರತಿನಿತ್ಯ ಎದುರಿಸುತ್ತಲೇ ಹೋಗುತ್ತಾನೆ. ಯಾವುದಾದರೂ ಒಂದು ಕೆಲಸವನ್ನು ಮಾಡಲು ಪ್ರಾರಂಭಿಸಿದರೆ ಆ ಕೆಲಸಕ್ಕೆ ನೂರೆಂಟು ಅಡ್ಡಿ ಆತಂಕಗಳು ಎದುರಾಗಿ ಅರ್ಧದಲ್ಲಿ ಕೈ ಬಿಡುವಂತಹ ಪರಿಸ್ಥಿತಿಗೆ ಹಲವಾರು ಜನರು ಒಳಗಾಗಿರುತ್ತಾರೆ....
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...