Monday, May 11, 2026

kannada news

Job Creationನಲ್ಲಿ ವಿಫಲ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ..!

ನವದೆಹಲಿ : ಕೇಂದ್ರ ಸರ್ಕಾರ (Central government) ಉದ್ಯೋಗ ಸೃಷ್ಟಿ (Job Creation) ಮಾಡುವಲ್ಲಿ ಸಂಪೂರ್ಣವಾಗಿ ಬಲವಾಗಿದೆ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ವಾಗ್ದಾಳಿಯನ್ನು ನಡೆಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿರುವ ಅವರು ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವಾಡುತ್ತಿದೆ, ಸರ್ಕಾರಿ ಉದ್ಯೋಗಗಳು ಕಡಿಮೆಯಾಗುತ್ತಿರುವುದರಿಂದ ಯುವಕರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಉದ್ಯೋಗದ ಭರವಸೆ ನೀಡಿದ್ದ...

ದೇಶಾದ್ಯಂತ ನಿರುದ್ಯೋಗ ತಾಂಡವವಾಡುತ್ತಿದೆ ; ಭರವಸೆ ನೀಡಿದ್ದ ಬಿಜೆಪಿ ಏನು ಮಾಡುತ್ತಿದೆ : ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ನವದೆಹಲಿ: ಉದ್ಯೋಗ ಸೃಷ್ಟಿಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು ದೇಶಾದ್ಯಂತ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಖರ್ಗೆ ಅವರು, 'ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಸರ್ಕಾರಿ ಉದ್ಯೋಗಗಳು ಕಡಿಮೆಯಾಗುತ್ತಿರುವುದರಿಂದ ಯುವಕರು ಸಂಕಷ್ಟದಲ್ಲಿದ್ದಾರೆ. ಉದ್ಯೋಗದ ಭರವಸೆ ನೀಡಿದ್ದ ಬಿಜೆಪಿ ಇದುವರೆಗೆ ಎಷ್ಟು...

ಮುಂಜಾನೆ ಹೇಳಬೇಕಾದ 2 ಮಂತ್ರಗಳು ಯಾವುವು ಗೊತ್ತಾ..!

ನಮಸ್ಕಾರ ಸ್ನೇಹಿತರೆ ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿ ಕಷ್ಟಗಳು ಇದ್ದೇ ಇರುತ್ತವೆ ಮನೆಯಲ್ಲಿ ನೆಮ್ಮದಿ ಇರುವುದಿಲ್ಲ ಉದ್ಯೋಗದ ಸಮಸ್ಯೆಗಳು ಕಾಡುತ್ತಿರುತ್ತವೆ, ಹಣದ ಸಮಸ್ಯೆಗಳು ಅತಿ ಹೆಚ್ಚಾಗಿ ಕಾಡುತ್ತಿರುತ್ತವೆ. ಮನೆಯಲ್ಲಿ ಬರೀ ಜಗಳಗಳಾಗುತ್ತವೆ, ಒಬ್ಬರನ್ನು ಕಂಡರೆ ಇನ್ನೊಬ್ಬರಿಗೆ ಆಗುವುದಿಲ್ಲ, ನಕಾರಾತ್ಮಕ ಭಾವನೆಗಳೇ ತುಂಬಿರುತ್ತದೆ. ಆರೋಗ್ಯದಲ್ಲಿ ತೊಂದರೆಯಾಗುತ್ತದೆ, ಇನ್ನೂ ಅನೇಕ ರೀತಿಯಾದಂತಹ ಸಮಸ್ಯೆಗಳು ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿ ಕೂಡ...

ಅಡುಗೆಮನೆಯಲ್ಲಿ ಈ ವಸ್ತುಗಳು ಖಾಲಿ ಆಗಬಾರದು..!

ನಮಸ್ಕಾರ ಸ್ನೇಹಿತರೆ ಅಡುಗೆಮನೆಯಲ್ಲಿ ಇರುವಂತಹ ವಸ್ತುಗಳು ನಾವು ಪ್ರತಿದಿನ ಬಳಸುವಂತಹ ಕೆಲವೊಂದು ವಸ್ತುಗಳು ಲಕ್ಷ್ಮೀದೇವಿಯ ಪ್ರಧಾನವಾದ ವಸ್ತುಗಳಾಗಿರುತ್ತವೆ, ಇಂತಹ ಲಕ್ಷ್ಮೀದೇವಿಯ ಪ್ರಧಾನ ವಸ್ತುಗಳು ಮನೆಯಲ್ಲಿ ಯಾವಾಗಲೂ ಇರುವುದರಿಂದ ಮನೆಯೂ ಸಮೃದ್ಧಿ ಗೊಳ್ಳುತ್ತದೆ ಆಹಾರದ ಕೊರತೆ ಬರುವುದಿಲ್ಲ ಎಂದು ಹೇಳಲಾಗುತ್ತದೆ. ಒಂದು ವೇಳೆ ಅಡುಗೆಮನೆಯಲ್ಲಿ ಸಂಪೂರ್ಣವಾಗಿ ಇಂತಹ ವಸ್ತುಗಳು ಖಾಲಿಯಾದರೆ ದಾರಿದ್ರ್ಯ ಬರುತ್ತದೆ, ಇದು ಬಡತನಕ್ಕೆ...

Mekedatu ಪಾದಯಾತ್ರೆ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಸುದ್ದಿಗೋಷ್ಠಿ..!

ಕೆಪಿಸಿಸಿಯ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ (Ramalingareddy KPCC Chairman) ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಕೊರೋನಾ (corona) ಕಡಿಮೆಯಾಗುತ್ತಿದ್ದಂತೆಯೇ ಮೇಕೆದಾಟು ಪಾದಯಾತ್ರೆ (Mekedatu hiking) ಯನ್ನು ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಎಲ್ಲಿ ಪಾದಯಾತ್ರೆಯನ್ನು ನಿಲ್ಲಿಸಿದ್ದೆವೆ, ಅಲ್ಲಿಂದಲೇ ಮತ್ತೆ ಪಾದಯಾತ್ರೆ ಪ್ರಾರಂಭಿಸುತ್ತೇನೆ ಎಂದು ಹೇಳಿದ್ದಾರೆ. ಕೊರೋನಾ ಕಡಿಮೆಯಾಗದೆ ಪಾದಯಾತ್ರೆಗೆ ಅನುಮತಿ ಕೊಡುವುದಿಲ್ಲ, ಹಾಗಾಗಿ ಪರಿಸ್ಥಿತಿಯನ್ನು...

ಅಧಿಕಾರಿಗಳ ನೇಮಕಕ್ಕೆ ಮೊದಲ ಆದ್ಯತೆ: ಸಚಿವೆ ಶಶಿಕಲಾ ಜೊಲ್ಲೆ

ಹೊಸಪೇಟೆ (ವಿಜಯನಗರ): 'ಮೂಲ, ವಲಸಿಗರು ಎನ್ನುವ ಭಾವನೆ ಬಿಜೆಪಿಯಲ್ಲಿಲ್ಲ. ಎಲ್ಲರೂ ಒಂದು ತಂಡವಾಗಿ ಕೆಲಸ ಮಾಡುತ್ತಿದ್ದೇವೆ' ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್‌ ಜೊಲ್ಲೆ ತಿಳಿಸಿದರು. ಉಸ್ತುವಾರಿ ಸಚಿವರಾಗಿ ನೇಮಕಗೊಂಡ ನಂತರ ಬುಧವಾರ ನಗರದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಸ್ತುವಾರಿ ಸಚಿವರ ನೇಮಕ ಹೈಕಮಾಂಡ್‌,...

KARNATAKAದ ಡಾ.ಚಿದಾನಂದ ಕಲ್ಲಪ್ಪ ಕುಂಬಾರ ನೀಟ್ ಪಿಜಿ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ಸ್ಥಾನ..!

ನೀಟ್ ( NEET) ಪಿಜಿ ಪರೀಕ್ಷೆಯ ಎರಡು ವಿಷಯದಲ್ಲಿ ಬಾಗಲಕೋಟೆ (Bagalkote) ಜಿಲ್ಲೆಯ ಮುಧೋಳ ತಾಲ್ಲೂಕಿನ ಡಾ.ಚಿದಾನಂದ ಕಲ್ಲಪ್ಪ ಕುಂಬಾರ (Dr, Chidananda Kallappa Kumbara) ದೇಶಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. 2021-2022ನೇ ಸಾಲಿನ ನೀಟ್ ಪಿಜಿ ಪರೀಕ್ಷೆಯಲ್ಲಿ 759 ಅಂಕಗಳಿಸಿದ್ದಾರೆ. ಡಾ.ಚಿದಾನಂದ ಕಲ್ಲಪ್ಪ ಕುಂಬಾರ ಹುಬ್ಬಳ್ಳಿ ಕಿಮ್ಸ್​ನಲ್ಲಿ ಎಮ್​ಬಿಬಿಎಸ್​ (MBBS) ಮುಗಿಸಿದ್ದರು. ಒಂದು ವರ್ಷದ...

ಈ ವಸ್ತುವನ್ನು ಮನೆಯ ಮುಖ್ಯ ಬಾಗಿಲಿಗೆ ಕಟ್ಟಿದ್ದರೆ ದೃಷ್ಟಿದೋಷಗಳು ತಗುಲುವುದಿಲ್ಲ.

ನಮಸ್ಕಾರ ಸ್ನೇಹಿತರೆ ಪ್ರತಿಯೊಬ್ಬರ ಮನೆಯಲ್ಲೂ ಕೂಡ ಆರ್ಥಿಕ ಸಮಸ್ಯೆ ಇದೆ ಇರುತ್ತದೆ. ಅದೇ ರೀತಿಯಾಗಿ ಮನೆಗೆ ದೃಷ್ಟಿದೋಷಗಳು ಕೂಡ ತಗಲುತ್ತವೆ. ಇಂತಹ ದೃಷ್ಟಿದೋಷಗಳು ಆದಾಗ ಮನೆಯಲ್ಲಿ ಆರ್ಥಿಕ ಸಮಸ್ಯೆಗಳು, ಕಲಹಗಳು ಹೀಗೆ ಸಮಸ್ಯೆಯ ಮೇಲೆ ಸಮಸ್ಯೆಗಳು ಎದುರಾಗುತ್ತವೆ. ಆರ್ಥಿಕ ಪರಿಸ್ಥಿತಿ ಹದಗೆಟ್ಟರೆ. ಮನೆಯಲ್ಲಿ ನೆಮ್ಮದಿ ಎನ್ನುವುದೇ ಹೊರಟು ಹೋಗಿರುತ್ತದೆ, ಹಾಗಾಗಿ ಮನೆಯಲ್ಲಿ ಆರ್ಥಿಕ ಸಮಸ್ಯೆಗಳು...

Shakthi Dhaamaದ ಮಕ್ಕಳಿಗೆ ಅಪ್ಪು ಸಮಾಧಿ ಭೇಟಿ ಮಾಡಿಸಿದ ಶಿವಣ್ಣ..!

ಬೆಂಗಳೂರು : ಶಿವರಾಜಕುಮಾರ್ (shivarajkumar) ಇಂದು ಶಕ್ತಿ ಧಾಮದ ಮಕ್ಕಳಿಗೆ (Children of shakthidhaama) ಬೆಂಗಳೂರಿನಲ್ಲಿರುವ ಪುನೀತ್ ರಾಜಕುಮಾರ್ (puneeth rajkumar) ಅವರ ಸಮಾಧಿಯನ್ನು ಭೇಟಿ ಮಾಡಿಸಿದ್ದಾರೆ. ಗೀತಾ ಶಿವರಾಜಕುಮಾರ್ (geetha shivarajkumar )ಮಕ್ಕಳ ಜೊತೆಯಲ್ಲೇ ಇದ್ದು ಮಕ್ಕಳಾಗಿದ್ದರು. ಅವರಿಗೆ ಜಗತ್ತು ಗೊತ್ತಾಗಬೇಕು. ಫಸ್ಟ್ ಟೈಂ ಬಂದರು, ಇದನ್ನು ನೋಡಬೇಕು ಅಂದ್ರು, ವಿಧಾನಸೌಧ, ಹೀಗೆ ಅನೇಕ...

Telangana C M KCR ಸಂವಿಧಾನದ ಬಗ್ಗೆ ವಿವಾದಾತ್ಮಕ ಹೇಳಿಕೆ..!

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್(K. Chandrashekar Rao) ಸಂವಿಧಾನ(Constitution)ದ ಬಗ್ಗೆ ವಿವಾದಾತ್ಮಕವಾದ ಹೇಳಿಕೆಯನ್ನು ನೀಡಿದ್ದಾರೆ. ಸಂವಿಧಾನವನ್ನು ಪುನಃ ಬರೆಯುವ ಅವಶ್ಯಕತೆ ಇದೆ, ಈ ವಿಚಾರವಾಗಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ (Shiv Sena chief Uddhav Thackeray) ಅವರೊಂದಿಗೆ ಮಾತನಾಡಲು ತೆರಳುವುದಾಗಿ ಹೇಳಿದ್ದಾರೆ. ಸಂವಿಧಾನವನ್ನು ಪುನಃ ಬರೆಯಬೇಕಾಗಿದೆ. ಹೊಸ ಚಿಂತನೆ,...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img