Monday, May 11, 2026

kannada news

ಸ್ಯಾಂಡಲ್​​​ವುಡ್ ಗೆ “ನೇತ್ರಂ” ಚಿತ್ರದ ಮೂಲಕ ದಕ್ಷ್ ಎಂಬ ಹೊಸ ಹೀರೋ ಎಂಟ್ರಿ..

ಸಿನಿಮಾ : ಪ್ರತಿ ವಾರ ಸ್ಟಾರ್ ನಟರ ಸಿನಿಮಾದಿಂದ ಹಿಡಿದು ಹೊಸಬರ ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಕೋವಿಡ್​​​ನಂತ ಕಷ್ಟದ ಪರಿಸ್ಥಿತಿಯಲ್ಲೂ ಹೊಸ ಸಿನಿಮಾ ಮುಹೂರ್ತ, ಆಡಿಯೋ, ಪ್ರೀ ರಿಲೀಸ್ ಕಾರ್ಯಕ್ರಮ, ಪೋಸ್ಟರ್, ಟ್ರೇಲರ್ ರಿಲೀಸ್​​ ಕಾರ್ಯಗಳು ಸಾಗುತ್ತಿವೆ. ಮೊದಲೆಲ್ಲಾ ಗಾಂಧಿನಗರದಲ್ಲಿ ಹೊಸಬರ ಸಿನಿಮಾಗಳೆಂದರೆ ಸ್ವಲ್ಪ ಹಿಂಜರಿಕೆ ಇತ್ತು. ಆದರೆ ಈಗ ಚಿತ್ರರಂಗ ಮೊದಲಿನಂತಲ್ಲ. ನಿರ್ಮಾಪಕ, ನಿರ್ದೇಶಕರು...

ನಿಯಂತ್ರಣ ತಪ್ಪಿದ ಇಲೆಕ್ಟ್ರಿಕ್ ಬಸ್, 6 ಮಂದಿಯ ದುರ್ಮರಣ, 12 ಮಂದಿಗೆ ಗಾಯ…

ಕಾನ್ಪುರದಲ್ಲಿ ಇಂದು ಬೆಳಿಗ್ಗೆ ಇಲೆಕ್ಟ್ರಿಕ್ ಬಸ್ ನಿಯಂತ್ರಣ ತಪ್ಪಿ, ಪಕ್ಕದಲ್ಲಿ ನಿಂತಿದ್ದವರ ಮೇಲೆ ಬಿದ್ದಿದ್ದು, ಘಟನೆಯಲ್ಲಿ 6 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 12 ಮಂದಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಟಾಟ್ ಮಿಲ್ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಬಸ್, ಪಕ್ಕದಲ್ಲಿ ನಿಂತವರಿಗೆ ಮತ್ತು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ...

ಸದ್ದು ಮಾಡುತ್ತಿದೆ “ಸಾವಿತ್ರಿ” ಚಿತ್ರದ ಹಾಡುಗಳು..

ಸಿನಿಮಾ : ಪಿ ಎನ್ ಪಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ರಶಾಂತ್ ಕುಮಾರ್ ಹೀಲಲಿಗೆ ನಿರ್ಮಿಸಿರುವ "ಸಾವಿತ್ರಿ" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಚಿತ್ರದ ಮೂರು ಹಾಡುಗಳು ಹಾಗೂ ಟ್ರೇಲರನ್ನು ಪ್ರದರ್ಶಿಸಲಾಯಿತು‌ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಉಮೇಶ್ ಬಣಕಾರ್ ಮುಖ್ಯ ಅತಿಥಿಯಾಗಿ ಹ ಆಗಮಿಸಿ ಹಾಡುಗಳನ್ನು ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ನಾನು...

School ಗೆ transformer ಸಮಸ್ಯೆ

ರಾಯಚೂರು : ಸರ್ಕಾರಿ ಶಾಲೆಯಲ್ಲಿ ನೂರಾರು ವಿದ್ಯಾರ್ಥಿಗಳು ಅಭ್ಯಾಸ ಮಾಡ್ತಾರೆ. ಆ ಶಾಲೆಯ ಪುಟಾಣಿ ಮಕ್ಕಳು ಜೀವ ಅಂಗೈಯಲ್ಲಿಡಿದು ಶಾಲೆಗೆ ಬಂದು ಹೋಗ್ತಾರೆ. ಸ್ವಲ್ಪ ಯಾಮಾರಿದ್ರೂ ಜೀವಕ್ಕೆ ಕುತ್ತು ಬರುವ ಸ್ಥಿತಿ ಇದ್ದು, ನಿತ್ಯವೂ ಶಾಕ್ ನ ಭಯದಲ್ಲೇ ಶಾಲೆಗೆ ಹಾಜರಾಗ್ತಿದ್ದಾರೆ. ಇದು ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದ ಪಟೇಲ್ ಓಣಿಯ ಸರ್ಕಾರಿ ಶಾಲೆ. ಈ...

“ಬಹುಕೃತ ವೇಷಂ” ಗೆ ಭರ್ಜರಿ ಕ್ಲೈಮ್ಯಾಕ್ಸ್.

ಬಿಗ್ ಬಾಸ್" ಖ್ಯಾತಿಯ ವೈಷ್ಣವಿ ಗೌಡ ಹಾಗೂ "ಗೌಡ್ರು ಸೈಕಲ್ " ಸಿನಿಮಾದ ನಾಯಕ ಶಶಿಕಾಂತ್ ನಾಯಕ- ನಾಯಕಿಯಾಗಿ ನಟಿಸಿರುವ ಚಿತ್ರ "ಬಹುಕೃತ ವೇಷಂ". ಪ್ರಶಾಂತ್ ಕೆ ಎಳ್ಳಂಪಳ್ಳಿ ಈ ಚಿತ್ರದ ನಿರ್ದೇಶಕರು. ಇವರು ಈ ಹಿಂದೆ " ಗೌಡ್ರು ಸೈಕಲ್" ಚಿತ್ರ ನಿರ್ದೇಶನ ಮಾಡಿದ್ದರು. ಯಾರು ಊಹಿಸಲಾಗದ ರೀತಿಯಲ್ಲಿ ನಮ್ಮ ಚಿತ್ರದ ಕ್ಲೈಮ್ಯಾಕ್ಸ್ ಮೂಡಿಬಂದಿದೆ. ನಾಲ್ಕುವರೆ...

ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರ ದುರ್ಮರಣ

ಮದ್ದೂರು : ತಾಲೂಕಿನ ಬೆಸಗರಹಳ್ಳಿ ಗ್ರಾಮ ಮತ್ತು ಪಡ್ಡೆದೊಡ್ಡಿಗೆ ಸಂಪರ್ಕ ಕಲ್ಪಸುವ ರಸ್ತೆಯಲ್ಲಿ ಶುಕ್ರವಾರ ರಾತ್ರಿ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಿಂದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಇಬ್ಬರು ಯುವಕರು ಎಲ್.ಬಿ.ಮೆಡಿಕಲ್ಸ್ ಸ್ಟೋರ್‌ನಲ್ಲಿ ಕೆಲಸ ಮುಗಿಸಿಕೊಂಡು ಬರುವಾಗ ಈ ಘಟನೆ ನಡೆದಿದೆ. ಹರಳಹಳ್ಳಿ ಗ್ರಾಮದ ಪ್ರಸನ್ನ (29), ಪಡ್ಡೆದೊಡ್ಡಿ ಗ್ರಾಮದ ವಿನಯ್ (27)...

Sandalwood ನಟ-ನಿರ್ಮಾಪಕ ಹರ್ಷವರ್ಧನ್ ಬಂಧನ

ಸ್ಯಾಂಡಲ್ವುಡ್ ನಟ-ನಿರ್ಮಾಪಕ ಹರ್ಷವರ್ಧನ್ ಅವರನ್ನು ಬಂಧಿಸಲಾಗಿದೆ. ಅತ್ಯಾಚಾರ ಮಾಡಿರುವ ಆರೋಪದಡಿ ಹರ್ಷವರ್ಧನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಈ ಪ್ರಕರಣದ ಎಫ್ಐಆರ್ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. 'ವಿಷನ್ 2023' ಚಿತ್ರದ ನಿರ್ಮಾಪಕರಾದ ಹರ್ಷವರ್ಧನ್ ಅವರು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿರುವ ಆರೋಪವನ್ನು ಎದುರಿಸುತ್ತಿದ್ದಾರೆ. ಸದ್ಯಕ್ಕೆ ಹರ್ಷವರ್ಧನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. https://www.youtube.com/watch?v=aD92Hb7405E&t=6s https://www.youtube.com/watch?v=sE6_keAXgIk&t=248s https://www.youtube.com/watch?v=qAPOA6z8zck

Achyut : ಫೆಬ್ರವರಿಯಲ್ಲಿ ಫೋರ್ ವಾಲ್ಸ್ ಸಿನಿಮಾ ತೆರೆಗೆ…

ಟೈಟಲ್, ಪೋಸ್ಟರ್, ಟೀಸರ್ ಹೀಗೆ ಪ್ರತಿ ಹಂತದಲ್ಲೂ ಕ್ಯೂರಿಯಾಸಿಟಿ ಹುಟ್ಟಿಸಿರುವ ಸಿನಿಮಾ ಫೋರ್ ವಾಲ್ಸ್.. ಫರ್ ದ ಫಸ್ಟ್ ಟೈಮ್ ಖ್ಯಾತ ನಟ ಅಚ್ಯುತ್ ಕುಮಾರ್ ಹೀರೋ ಆಗಿ ನಟಿಸಿರುವ ‘ಫೋರ್ ವಾಲ್ಸ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಇಂದು ಸುದ್ದಿಗೋಷ್ಠಿ ನಡೆಸಿದ‌ ಚಿತ್ರತಂಡ ಈ ಬಗ್ಗೆ ಮಾಹಿತಿ‌ ಹಂಚಿಕೊಂಡಿತು. ಅಚ್ಯುತ್, ಸುಜಯ್, ಜಾಹ್ನವಿ, ಭಾಸ್ಕರ್...

Yadgir : ಮಾನವೀಯತೆ ಮೆರೆದ MLA ರಾಜುಗೌಡ..!

ರಸ್ತೆಯ ಅಪಘಾತದಲ್ಲಿ ಗಾಯಗೊಂಡು ಸಹಾಯಕ್ಕಾಗಿ ಅಂಗಲಾಚುತ್ತಿದ್ದ ವ್ಯಕ್ತಿಗಳಿಗೆ ಸುರಪುರದ ಶಾಸಕ ರಾಜುಗೌಡ (Rajgouda, MLAs)ಅವರು ಚಿಕಿತ್ಸೆ ಕೊಡಿಸಿ ಮಾನವೀಯತೆಯನ್ನು ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಮನಗನಾಳ ಗ್ರಾಮದಲ್ಲಿ ಮಹಾರಾಷ್ಟ್ರ ಮೂಲದ ಕಾರ್ಮಿಕರು ಕೂಲಿ ಕೆಲಸ ಮುಗಿಸಿಕೊಂಡು ಟಾಟಾ ಎಸಿ(TATA AC) ಯಲ್ಲಿ ಹೋಗುತ್ತಿದ್ದ ವೇಳೆ ಟಾಟಾ ಎಸಿ ಪಲ್ಟಿಯಾಗಿ ಕಾರ್ಮಿಕರು ಗಾಯಗೊಂಡಿದ್ದು...

KARNATAKAದಲ್ಲಿ ಇಂದು 31198 ಹೊಸ ಕೊರೋನಾ ಪ್ರಕರಣಗಳು ದಾಖಲು..!

ರಾಜ್ಯದಲ್ಲಿ ಇಂದು 31198 ಹೊಸ ಕೊರೋನಾ ಪ್ರಕರಣಗಳು(New corona cases) ಕಂಡುಬಂದಿದ್ದು, 50 ಜನ ಸಾವನ್ನಪ್ಪಿದ್ದಾರೆ. ಬೆಂಗಳೂರು(Bangalore) ಒಂದರಲ್ಲೇ 15199 ಕೊರೋನಾ ಪ್ರಕರಣಗಳು ಕಂಡುಬಂದಿದೆ. ಇನ್ನು ಬೆಂಗಳೂರಿನಲ್ಲಿ 8 ಜನ ಸಾವನ್ನಪ್ಪಿದ್ದಾರೆ. ಇನ್ನು ರಾಜ್ಯದಲ್ಲಿ ಒಟ್ಟು 288767 ಕೊರೋನಾ ಪ್ರಕರಣಗಳು ಸಕ್ರಿಯವಾಗಿದ್ದು, ಪಾಸಿಟಿವಿಟಿ ರೇಟ್(Positivity Rate)ದರ 20.91 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img