Monday, May 11, 2026

kannada news

“Khadak hallihudugaru”ಚಿತ್ರದ ಕನ್ನಡಾಭಿಮಾನದ ಗೀತೆ ಬಿಡುಗಡೆ..!

ಹೊಸಬರ ತಂಡವೊಂದು ಹೊಸರೀತಿಯ ಚಿತ್ರ ನಿರ್ಮಾಣಕ್ಕೆ ಮುಂದಾಗಿದೆ.‌ ಆ ಚಿತ್ರಕ್ಕೆ "ಖಡಕ್ ಹಳ್ಳಿ ಹುಡುಗರು" ಎಂದು ಹೆಸರಿಡಲಾಗಿದೆ.‌ ಹಳ್ಳಿ ಹಿನ್ನೆಲೆಯಿಂದ ಬಂದಿರುವ ಎಂ ಯು ಪ್ರಸನ್ನ ‌ಹಳ್ಳಿ ನಿರ್ದೇಶಿಸಲಿರುವ ಈ ಚಿತ್ರದ ಕನ್ನಡಾಭಿಮಾನದ ಹಾಡೊಂದನ್ನು ರಾಘವೇಂದ್ರ ರಾಜಕುಮಾರ್(Raghavendra Rajkumar) ಹಾಡಿದ್ದಾರೆ.‌ ಈ ಹಾಡಿನ ಬಿಡುಗಡೆ ಸಮಾರಂಭ ಗಣರಾಜ್ಯೋತ್ಸವದ ಶುಭದಿನ ನೆರವೇರಿತು. ಖ್ಯಾತ ನಿರ್ಮಾಪಕ ರೆಹಮಾನ್(Rahman...

Delhiಯಲ್ಲಿ ವೀಕೆಂಡ್ ಕರ್ಫ್ಯೂ ತೆರವು..!

ದೆಹಲಿ : ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ(Weekend curfew)ವನ್ನು ತೆಗೆದುಹಾಕಲಾಗಿದೆ. ದೆಹಲಿ ಸರ್ಕಾರ(Government of Delhi) ಮತ್ತು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್(lieutenant governor anil baijal) ಹಾಗೂ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ(DDMA) ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಕೊರೋನಾ ಹೆಚ್ಚುತ್ತಿದ್ದ ಕಾರಣ ನೈಟ್ ಕರ್ಫ್ಯೂ ಜೊತೆಗೆ ವೀಕೆಂಡ್ ಕರ್ಫ್ಯೂವನ್ನು ದೆಹಲಿ ಸರ್ಕಾರ ಜಾರಿಗೆ...

Hogenakkal Falls : ಸೆಲ್ಫಿ ತೆಗೆದುಕೊಳ್ಳಲು ಹೋಗಿ ನೀರುಪಾಲಾದ ವಿದ್ಯಾರ್ಥಿ..!

ಸೆಲ್ಫಿ(Selfie)ಯನ್ನುತೆಗೆದುಕೊಳ್ಳುವ ವೇಳೆ ಕಾಲುಜಾರಿ ನರ್ಸಿಂಗ್ ವಿದ್ಯಾರ್ಥಿ ನೀರು ಪಾಲಾಗಿರುವ ಘಟನೆ ಹನೂರು ತಾಲೂಕಿನ ಹೊಗನೇಕಲ್ ಜಲಪಾತದಲ್ಲಿ(Hogenakkal Falls) ನಡೆದಿದೆ. ಮೈಸೂರಿನ(mysur) ಸಂಗಮೇಶ್ವರ ಎಂಬುವವರ ಮಗ ಉಮಾಶಂಕರ್ (19)(Umashankar)ತನ್ನ ಸ್ನೇಹಿತರಾದ ರವಿಕುಮಾರ್(ravikumar), ಶಿವಪ್ರಸಾದ್(shivaprasad) ಎಂಬುವವರೊಂದಿಗೆ ರಜೆ ಇದ್ದ ಕಾರಣ ಹೊಗನೇಕಲ್ ತೆರಳಿದ್ದಾಗ ಇಂತಹ ಅವಘಡ ಸಂಭವಿಸಿದೆ. ಆರಂಭದಿಂದಲೂ ಸಾಕಷ್ಟು ಫೋಟೋಗಳನ್ನು ತೆಗೆದುಕೊಳ್ಳುತ್ತಿದ್ದ ಉಮಾಶಂಕರ್, ತನ್ನ...

HESCOM : 86 ಕೋಟಿ ಭ್ರಷ್ಟಾಚಾರ 20 ಸಿಬ್ಬಂದಿ ಅಮಾನತ್ತು..!

ಬೆಳಗಾವಿ ಜಿಲ್ಲೆಯ ಅಥಣಿ(Athani Section) ವಿಭಾಗದ ಹೆಸ್ಕಾಂ(HESCOM) ಅಧಿಕಾರಿಗಳು ಕೋಟ್ಯಂತರ ರೂಪಾಯಿ ಲೂಟಿ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಕುರಿತು ಆಗಸ್ಟ್ 2021ರಲ್ಲಿ ದೂರು ದಾಖಲಾಗಿತ್ತು. ನೀರು ಸರಬರಾಜು,ದಿನದಯಾಳು ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆ(DDUGJY), ಗಂಗಾ ಕಲ್ಯಾಣ(ganga kalyana scheme ), ಕಾಂಪ್ಲೆಕ್ಸ್ ನಿರ್ಮಾಣ ಸೇರಿದಂತೆ ಹಲವು ಯೋಜನೆಗಳಲ್ಲಿ ಕಾಮಗಾರಿಯನ್ನು ಕೈಗೊಳ್ಳದೆ ಬಿಲ್ ಮಾಡಿ ಹಣ ಲೂಟಿ...

Indiaದಲ್ಲಿಇಂದು 2,86,384 ಕೋವಿಡ್ ಪ್ರಕರಣಗಳು ದಾಖಲು..!

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2.86.384 ಹೊಸ ಕೊರೋನಾ ಪ್ರಕರಣಗಳು(Corona cases)ಕಂಡುಬಂದಿದ್ದು, 534 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ(Department of Central Health and Family Welfare)ಸಚಿವಾಲಯ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ 2,99,073 ಜನ ಗುಣಮುಖರಾಗಿದ್ದು, ಇಲ್ಲಿಯವರೆಗೆ ಗುಣಮುಖರಾದವರ ಸಂಖ್ಯೆ 3,73,70,971ಕ್ಕೆ ಏರಿಕೆಯಾಗಿದೆ. ಇನ್ನು ಒಟ್ಟು...

ಶ್ರೀಮಂತರು ಫಾಲೋ ಮಾಡುವ 7 ರೂಲ್ಸ್ ಯಾವುದು ಗೊತ್ತಾ..?

ದುಡ್ಡು ಇರುವವನಿಗೆ ಇರುವ ಬೆಲೆ, ಬಡವನಿಗೆ ಎಲ್ಲೂ ಸಿಗುವುದಿಲ್ಲ. ಸಂಬಂಧಿಕರು ಕೂಡ ಅವನನ್ನು ದೂರ ಮಾಡುತ್ತಾರೆ. ದುಡ್ಡಿನ ಬಗ್ಗೆ ಹಲವು ಮಾತುಗಳಿದೆ. ಕಾಸು ಇದ್ದವನೇ ಬಾಸು, ಕಾಸಿಲ್ಲಾ ಅಂದ್ರೆ ಅಂಥವನನ್ನು ನಾಯಿನೂ ಮೂಸೋದಿಲ್ಲಾ, ಹಣ ಕಂಡ್ರೆ ಹೆಣಾನೂ ಬಾಯಿ ಬಿಡತ್ತೆ, ಇತ್ಯಾದಿ ಮಾತುಗಳನ್ನ ನಾವು ಕೇಳಿರ್ತೀವಿ. ಯಾಕಂದ್ರೆ ಈ ಪ್ರಕಪಂಚದಲ್ಲಿ ಎಲ್ಲ ಕೆಲಸಕ್ಕೂ ದುಡ್ಡು...

ಮೂರು‌ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾದ “ಮಾಫಿಯಾ”ಚಿತ್ರದ ಟೀಸರ್..!

ಪ್ರಜ್ವಲ್ ದೇವರಾಜ್(Prajwal Devaraj) ನಟನೆಯ "ಮಾಫಿಯಾ"(Mafia) ಚಿತ್ರದ ಟೀಸರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸುತ್ತಿರುವ, ಲೋಹಿತ್ ನಿರ್ದೇಶನ(Directed by Lohit)ದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ "ಮಾಫಿಯಾ" ಚಿತ್ರದ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಕನ್ನಡ, ತೆಲುಗು ಹಾಗೂ ತಮಿಳು...

Kasaragod ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಿದ ಸಚಿವ ಅಹಮದ್ ದೇವರ ಕೋವಿಲ್..!

73ನೇ ಗಣರಾಜ್ಯೋತ್ಸವದ ಸಮಾರಂಭದಲ್ಲಿ ಕಾಸರಗೋಡು(Kasaragod) ಜಿಲ್ಲಾ ಉಸ್ತುವಾರಿ ಸಚಿವ ಅಹಮದ್ ದೇವರ ಕೋವಿಲ್(Ahmed Devar Kovil)ಅವರು ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಿ, ಮುಜುಗರಕ್ಕೆ ಈಡಾಗಿದ್ದಾರೆ. ಈ ಗಟನೆ ಕಾಸರಗೋಡು ಮುನ್ಸಿಪಲ್ ಸ್ಟೇಡಿಯಂ(Kasaragod Municipal Stadium)ನಲ್ಲಿ ನಡೆದಿದೆ. ಧ್ವಜಾರೋಹಣ ಮಾಡಿದ ತಕ್ಷಣ ಬಂದರು ಮತ್ತು ಜಿಲ್ಲಾ ಪೊಲೀಸ್ ಮುಖ್ಯಸ್ಥ ವೈಭವ್ ಸಕ್ಸೇನಾ(Vaibhav Saxena), ಪ್ರಭಾರಿ ಜಿಲ್ಲಾಧಿಕಾರಿ  ಎಡಿಎಂ ಏಕೆ...

ಪ್ರಪಂಚದ ನಂ.1 ಶ್ರೀಮಂತ Jeff Bezosರ ಅಚ್ಚರಿಯ ದಿನಚರಿ..

ದಿನಸಿಯಿಂದ ಹಿಡಿದು, ಬಟ್ಟೆ, ಇಲೆಕ್ಟ್ರಿಕ್ ವಸ್ತು, ಮಕ್ಕಳ ಆಟಿಕೆವರೆಗೆ ಎಲ್ಲ ಸಾಮಗ್ರಿಗಳು ಸಿಗುವ ಸ್ಥಳ ಯಾವುದು ಅಂತಾ ಈಗಿನ ಯುವ ಪೀಳಿಗೆಯವರಿಗೆ ಕೇಳಿದ್ರೆ, ಅವರು ಹೇಳೋದು ಅಮೇಜಾನ್. ಪ್ರತಿದಿನ ಪ್ರಪಂಚದ ಕೋಟ್ಯಾಂತರ ಜನ, ಈ ಅಮೇಜಾನ್ ಆ್ಯಪ್ ಮೂಲಕ ತಮಗೆ ಬೇಕಾದ ಸಾಮಗ್ರಿಗಳನ್ನು ಕೊಂಡುಕೊಳ್ಳುತ್ತಾರೆ. ಈ ಕಾರಣಕ್ಕೆ ಆ್ಯಪ್‌ನ ಒಡೆಯನಾದ ಜೆಫ್ ಬೆಜಾಜ್, ಪ್ರಪಂಚದ...

Republic Day ಕಾರ್ಯಕ್ರಮಕ್ಕೆ ದಿಕ್ಕಾರ ಕೂಗಿದ  ಹೋರಾಟಗಾರ..!

ಹೌದು  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ(Doddaballapura) ತಾಲ್ಲೂಕಿನ ಭಗತ್ ಸಿಂಗ್ ಕ್ರೀಡಾಂಗಣ(Bhagat Singh Stadium)ದಲ್ಲಿ 73ನೇ ಗಣರಾಜೋತ್ಸವ ಕಾರ್ಯಕ್ರಮದಲ್ಲಿ ದಿಡೀರನೆ ವೇದಿಕೆಯ ಮುಂದೆ ಆಗಮಿಸಿದ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಬಣದ ಸಂಸ್ಥಾಪಕ ಅಧ್ಯಕ್ಷ ಚಂದ್ರು(chandru) ಇವರು ಗಣರಾಜ್ಯೋತ್ಸವ ಕಾರ್ಯಕ್ರಮದ ವೇದಿಕೆಯ ಮುಂಭಾಗದಲ್ಲಿ ನಿಂತು  ಶಾಸಕ ಟಿ.ವೆಂಕಟರಮಣಯ್ಯನವರ ಮುಂದೆ MSGP ತ್ಯಾಜ್ಯದ ಘಟಕವನ್ನು ಕೂಡಲೇ ಮುಚ್ಚಬೇಕು....
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img