Monday, May 11, 2026

kannada news

ದೆಹಲಿಯ ರಾಜಪಥದಲ್ಲಿ ರಾರಾಜಿಸಿದ ಕರ್ನಾಟಕದ ಕಲಾವೈಭವ..

73ನೇ ಗಣರಾಜ್ಯೋತ್ಸವದ ನಿಮಿತ್ತ ದೆಹಲಿಯಲ್ಲಿ ಪ್ರತೀ ವರ್ಷದಂತೆ, ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ರಾಷ್ಟ್ರಪತಿ ಕೋವಿಂದ್ ಧ್ವಜಾರೋಹಣ ಮಾಡಿ, ದೇಶದ ಬಗ್ಗೆ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಕೂಡ ದೇಶದ ಬಗ್ಗೆ ಭಾಷಣ ಮಾಡಿದರು. ಇನ್ನು ಎಲ್ಲ ಪಕ್ಷದ ಹಲವು ನಾಯಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಇದೇ ವೇಳೆ ಟ್ಯಾಬ್ಲೋ ಶೋ ಮಾಡಲಾಯಿತು. ದೇಶದ ನಾನಾ ರಾಜ್ಯಗಳು, ತಮ್ಮ...

ಅಪ್ಪನಾದ ಖುಷಿಯಲ್ಲಿ ಕ್ರಿಕೇಟಿಗ ಯುವರಾಜ್ ಸಿಂಗ್..

ಕ್ರಿಕೇಟಿಗ ಯುವರಾಜ್ ಸಿಂಗ್ ಅಪ್ಪನಾದ ಖುಷಿಯಲ್ಲಿದ್ದಾರೆ. ಪತ್ನಿ ಹೇಜಲ್ ಗಂಡು ಮಮಗುವಿಗೆ ಜನ್ಮ ನೀಡಿದ್ದು, ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಯುವಿ ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನು ಕ್ರಿಕೇಟಿಗರೆಲ್ಲ ಯುವಿಗೆ ಅಭಿನಂದಿಸಿದ್ದು, ಹರ್ಭಜನ್ ಸಿಂಗ್, ಮೊಹಮ್ಮದ್ ಕೈಫ್, ಇರ್ಫಾನ್ ಪಠಾಣ, ರಾಹುಲ್ ಶರ್ಮಾ, ಪರ್ವಿಂದರ್ ಅವಾನಾ ಸೇರಿ ಹಲವು ಕ್ರಿಕೇಟಿಗರು ಈ ಬಗ್ಗೆ ಟ್ವೀಟಿಸಿದ್ದಾರೆ. ನನ್ನ ಅಭಿಮಾನಿಗಳು, ಗೆಳೆಯರು,...

ಉಡುಪಿನ ವಿಷಯದಲ್ಲಿ ಪದೇ ಪದೇ ಟ್ರೋಲ್ ಆಗುತ್ತಿರುವ ರಶ್ಮಿಕಾ..

ಇನ್‌ಸ್ಟಾಗ್ರಾಮ್‌ನಲ್ಲಿ ಮಿಲಿಯನ್ ಗಟ್ಟಲೆ ಫಾಲೋವರ್ಸ್ ಹೊಂದಿರುವ ರಶ್ಮಿಕಾ ಮಂದಣ್ಣ, ಪುಷ್ಪಾ ಸಿನಿಮಾ ರಿಲೀಸ್ ಆದ ಬಳಿಕ, ಸಖತ್ ಆಗೇ ಟ್ರಿಪ್ ಹೊಡೆಯುತ್ತಿದ್ದಾರೆ. ಈಗಾಗಲೇ ಪ್ಯಾರಿಸ್‌ಗೆ ಟ್ರಿಪ್ ಹೋಗಿ ಬಂದ ರಶ್ಮಿಕಾ,  ಕೆಲವು ಬಾರಿ ವಿಜಯ್ ದೇವರಕೊಂಡ ಜೊತೆನೂ ಕಾಣಿಸಿಕೊಂಡಿದ್ರು. ಆಗಲೂ ಅಷ್ಟೇನೂ ಟ್ರೋಲ್ ಆಗದ ರಶ್ಮಿಕಾ, ಇತ್ತೀಚೆಗೆ ಬಟ್ಟೆ ವಿಷಯದಲ್ಲಿ ಸಖತ್ ಟ್ರೋಲ್ ಆಗುತ್ತಿದ್ದಾರೆ. ಫೇಮ್...

SSLC ಪರೀಕ್ಷೆ ವೇಳಾಪಟ್ಟಿ ಪ್ರಕಟ..!

ಬೆಂಗಳೂರು : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(KARNATAKA SECONDARY EDUCATION EXAMINATION BOARD) 2022ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್(MARCH) 28ರಂದು ಪರೀಕ್ಷೆಗಳು ಆರಂಭವಾಗುತ್ತದೆ.ಮಾರ್ಚ್ ಮತ್ತು ಏಪ್ರಿಲ್‌(APRIL) ತಿಂಗಳಿನಲ್ಲಿ ಪರೀಕ್ಷೆಗಳು ನಡೆಯಲಿವೆ. ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾದರೆ ಪರೀಕ್ಷೆ ನಡೆಸುವ ಕುರಿತು ಸರ್ಕಾರವೇ ತೀರ್ಮಾನ ಕೈಗೊಳ್ಳಲಿದೆ. ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು...

Dr.G Parameshwar ಹೇಳಿಕೆ : ಬಿಜೆಪಿ ಹಲವು ಶಾಸಕರು ಹಾಗೂ ಸಚಿವರು ಕಾಂಗ್ರೆಸ್ ಸೇರಲಿದ್ದಾರೆ..!

ತುಮಕೂರು : ಬಿಜೆಪಿಯ(bjp) ಹಲವಾರು ಶಾಸಕರು ಹಾಗೂ ಸಚಿವರು ಕಾಂಗ್ರೆಸ್(Congress) ಸೇರಲು ತಯಾರಾಗಿದ್ದಾರೆ ಎಂದು ಮಾಜಿ ಡಿಸಿಎಂ ಜಿ ಪರಮೇಶ್ವರ್(Dr.G Parameshwar) ಹೇಳಿಕೆ ನೀಡುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ. ಸಚಿವ ಮಾಧುಸ್ವಾಮಿ (J.C Madhuswamy)ಒಬ್ಬ ಸಮರ್ಥ ನಾಯಕ ಅವರಿಗೆ ತುಮಕೂರು(Tumakuru) ಜಿಲ್ಲೆಯ ಉಸ್ತುವಾರಿಯಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಅವರನ್ನು ಜಿಲ್ಲೆಯ ಉಸ್ತುವಾರಿ ಜವಾಬ್ದಾರಿಯಿಂದ ಮುಕ್ತ...

Neeraj Chopraಗೆ ವಿಶಿಷ್ಟ ಸೇವಾ ಪದಕ ಪ್ರಶಸ್ತಿ ಗೌರವ..!

ನವದೆಹಲಿ : ಒಲಂಪಿಕ್ ನಲ್ಲಿ ಜಾವೆಲಿನ್ ಥ್ರೋ (Javelin throw)ಮೂಲಕ ಭಾರತಕ್ಕೆ ಚಿನ್ನದ ಪದಕ ತಂದು ಕೊಟ್ಟಿದ್ದಂತಹ ನೀರಜ್ ಚೋಪ್ರಾ (Neeraj Chopra) ವಿಶಿಷ್ಟ ಸೇವಾ ಪದಕ ಪ್ರಶಸ್ತಿಗೆ(Vishisht Seva Medal) ಆಯ್ಕೆಯಾಗಿದ್ದಾರೆ.ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದ ಮೊದಲ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಆಗಿದ್ದಾರೆ. ಈ ಬಾರಿ ಈ ಪ್ರಶಸ್ತಿಯನ್ನು 29...

“Bahadur gandu” ಚಿತ್ರದಲ್ಲಿ  ಭರ್ಜರಿ ಸಾಹಸ ಸನ್ನಿವೇಶ..!

"ಕನ್ನಡತಿ" ಧಾರಾವಾಹಿ(Kannada serial) ಖ್ಯಾತಿಯ ಕಿರಣ್ ರಾಜ್(kiran raj) ಅಭಿನಯದ "ಬಹದ್ದೂರ್ ಗಂಡು"(Bahadur gandu) ಚಿತ್ರದ ಭರ್ಜರಿ ಸಾಹಸ ಸನ್ನಿವೇಶವೊಂದರ ಚಿತ್ರೀಕರಣ ನಂದಿ ಬೆಟ್ಟದ(Nandi Hills) ಬಳಿ ನಡೆದಿದೆ. ನಾಯಕ ಕಿರಣ್ ರಾಜ್ ಈ ಸಾಹಸ ಸನ್ನಿವೇಶಕ್ಕಾಗಿ ಸುಮಾರು ಮೂರು ತಿಂಗಳಿಂದ ದೊಣ್ಣೆ ವರಸೆ ಕಲಿತಿದ್ದರಂತೆ. ಕಿರಣ್ ರಾಜ್ ಹಾಗೂ ಶಬರಿ ಮಂಜು...

Valentine’s ದಿನಕ್ಕೂ ಮುನ್ನ “ರೌಡಿ ಬೇಬಿ” ಆಗಮನ..!

ಫೆಬ್ರವರಿ 14 ರಂದು ವಿಶ್ವದಾದ್ಯಂತ ಪ್ರೇಮಿಗಳ ದಿನ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಎಸ್ ಎಸ್ ರವಿಗೌಡ(s s ravigowda) ಹಾಗೂ ಬಿಗ್ ಬಾಸ್ ಖ್ಯಾತಿಯ ದಿವ್ಯ ಸುರೇಶ್(divya suresh) ನಾಯಕ -ನಾಯಕಿಯಾಗಿ ಅಭಿನಯಿಸಿರುವ "ರೌಡಿ ಬೇಬಿ" ಚಿತ್ರ ತೆರೆಗೆ ಬರುತ್ತಿದೆ. ಈ ಚಿತ್ರ ಫೆಬ್ರವರಿ 11ರಂದೇ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. Warfoot studios ಲಾಂಛನದಲ್ಲಿ ನಿರ್ಮಾಣವಾಗಿರುವ...

ಪತ್ರಕರ್ತರನ್ನ ಅವಾಚ್ಯವಾಗಿ ಬೈದ ಅಮೆರಿಕಾ ಅಧ್ಯಕ್ಷ ಜೋ ಬೈಡನ್..!

ಅಧ್ಯಕ್ಷ ಅಥವಾ ಪ್ರಧಾನಮಂತ್ರಿ ಅಂದರೆ, ಅದೊಂದು ಮಹತ್ವದ ಸ್ಥಾನ. ಆ ಸ್ಥಾನದಲ್ಲಿದ್ದವರು, ಒಂದು ದೇಶದಲ್ಲಿ ಆಡಳಿತ ನಡೆಸಲು ಅರ್ಹತೆಯುಳ್ಳ, ಉಚ್ಛ ಸ್ಥಾನದಲ್ಲಿರುವ ನಾಯಕರಾಗಿರ್ತಾರೆ. ಆದ್ರೆ ಇಂಥದ್ದೊಂದು ಉಚ್ಛ ಸ್ಥಾನದಲ್ಲಿರುವ ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಪತ್ರಕರ್ತರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. https://twitter.com/laurenboebert/status/1485747399167737857 ಜೋ ಬೈಡನ್ ಅಮೆರಿಕ ಅಧ್ಯಕ್ಷರಾಗಿ ಒಂದು ವರ್ಷ ಪೂರ್ಣಗೊಂಡ ಕಾರಣಕ್ಕೆ ಸುದ್ದಿಗೋಷ್ಠಿ ನಡೆಸಿದ್ದ ಸಂದರ್ಭದಲ್ಲಿ...

Kerala ರಾತ್ರಿವೇಳೆ ವಿಚಾರಣೆ ನಡೆಸಿದ ದೇಶದ ಮೊದಲ ಕೋರ್ಟ್..!

ದೇಶದ ಇತಿಹಾಸದಲ್ಲಿಯೇ ಮೊದಲನೇ ಬಾರಿಗೆ ರಾತ್ರಿವೇಳೆ ಪ್ರಕರಣವೊಂದರ ವಿಚಾರಣೆ ನಡೆಸಿ ಇತಿಹಾಸ ಸೃಷ್ಟಿ ಮಾಡಿದೆ. ಕೊಚ್ಚಿ ಬಂದರಿ(Port of Kochi)ನಲ್ಲಿ ಲಂಗರು ಹಾಕಿದ್ದ ಹಡಗು ನಿಗದಿತ ಶುಲ್ಕವನ್ನು ನೀಡಲು ನಿರಾಕರಿಸಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ 11:30 ಕ್ಕೆ ಕೇರಳದ ಹೈಕೋರ್ಟ್(High Court of Kerala) ನ ಜಸ್ಟಿಸ್ ದೇವನ್ ರಾಮಚಂದ್ರನ್(Justice Devan Ramachandran) ಅವರು...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img