Sunday, May 10, 2026

kannada news

Subhash Bhaumik ಮಾಜಿ ಫುಟ್ಬಾಲ್​ ಆಟಗಾರ ಇನ್ನಿಲ್ಲ

ಕೊಲ್ಕತ್ತಾ: ಭಾರತದ ಲೆಜೆಂಡರಿ ಮಾಜಿ ಫುಟ್ಬಾಲ್​ ಆಟಗಾರ ಮತ್ತು ಮಾಜಿ ಕೋಚ್ ಸುಭಾಷ್​ ಭೌಮಿಕ್​ ಅವರು ಶನಿವಾರ ನಿಧನರಾದರು. ಇವರಿಗೆ 72 ವರ್ಷ ವಯಸ್ಸಾಗಿತ್ತು. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಸುಭಾಷ್​ ಭೌಮಿಕ್​ ಮೂರೂವರೆ ತಿಂಗಳಿಂದ ಕೊಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 23 ವರ್ಷಗಳ ಹಿಂದೆ ಬೈಪಾಸ್ ಸರ್ಜರಿಗೂ ಒಳಗಾಗಿದ್ದರು. ಇಂದು ಬೆಳಗಿನಜಾವ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು. 19ನೇ ವರ್ಷಕ್ಕೆ ಪುಟ್ಭಾಲ್​...

IPL 2022 ಮೆಗಾ ಹರಾಜುಗೆ ಆಟಗಾರರ ಹೆಸರು ಬಿಡುಗಡೆ.

IPL 2022 : ಐಪಿಎಲ್ 2022 ಮೆಗಾ ಹರಾಜಿಗೆ ಲಭ್ಯವಿರುವ ಆಟಗಾರರ ಹೆಸರು ಪ್ರಕಟವಾಗಿದೆ. ಈ ಐಪಿಎಲ್ ಮೆಗಾ ಆಕ್ಷನ್​ಗೆ ಬರೋಬ್ಬರಿ 1214 ಆಟಗಾರರ ನೋಂದಣಿ ಮಾಡಿದ್ದಾರಂತೆ. ಇದರಲ್ಲಿ 896 ಭಾರತೀಯ ಆಟಗಾರರು ಮತ್ತು 318 ವಿದೇಶಿ ಪ್ಲೇಯರ್ಸ್ ಇದ್ದಾರೆ.   ಇಂಡಿಯನ್ ಪ್ರೀಮಿಯರ್ ಲೀಗ್ 2022 ರ (IPL 2022) ಫೀವರ್ ಶುರುವಾಗಿದೆ. ಮುಂದಿನ...

Siddaramaiah ವಿರುದ್ಧ ಹೆಚ್ ಡಿಕೆ ಆಕ್ರೋಶ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಟು ಶಬ್ದಗಳನ್ನು ಬಳಸಿ ಸರಣಿ ಟ್ವೀಟ್ ಮಾಡಿ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಹೆಚ್ ಡಿಕೆ ಅವರು ಮಾಡಿರುವ ಟ್ವೀಟ್ ಗಳು 1. ಒಬ್ಬ ನಾಯಕನನ್ನು ಸೃಷ್ಟಿ ಮಾಡುವ ಯೋಗ್ಯತೆ ಇಲ್ಲ. ಪಕ್ಷ ಕಟ್ಟುವ ಧಂ ಇಲ್ಲ. ಗೆದ್ದಲು ಕಟ್ಟಿದ ಹುತ್ತದಲ್ಲಿ ವಿಷಸರ್ಪದಂತೆ ಹೋಗಿ ಸೇರಿಕೊಳ್ಳುವ,...

30 ಕಲಾವಿದರಿಗೆ 2021 ನೇ ಸಾಲಿನ ಜನಪದ ಅಕಾಡೆಮಿ ಪ್ರಶಸ್ತಿ ಮತ್ತು ಇಬ್ಬರಿಗೆ ತಜ್ಞ ಪ್ರಶಸ್ತಿ ಲಭಿಸಿದೆ.

ಬೆಂಗಳೂರು : ಕರ್ನಾಟಕ ಜಾನಪದ ಅಕಾಡೆಮಿಯು 2021ನೇ ಸಾಲಿನ ಜಾನಪದ ವಾರ್ಷಿಕ ಗೌರವ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟಿಸಿದೆ. ನೀಲಗಾರರ ಪದಗಳ ಖ್ಯಾತಿಯ ಮಳವಳ್ಳಿ ಮಹಾದೇವಸ್ವಾಮಿ ಸೇರಿ ಒಟ್ಟು 30 ಹಿರಿಯ ಜಾನಪದ ಕಲಾವಿದರು 2021ನೇ ಸಾಲಿನ "ಕರ್ನಾಟಕ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. ಇಬ್ಬರು ಜಾನಪದ ವಿದ್ವಾಂಸರಿಗೆ 'ತಜ್ಞ ಪ್ರಶಸ್ತಿ' ನೀಡಲಾಗಿದೆ. ಬೆಂಗಳೂರಿನ ಕನ್ನಡ...

Former Prime Minister, ಹೆಚ್‌ಡಿ ದೇವೇಗೌಡರಿಗೆ ಕೋವಿಡ್‌ ಪಾಸಿಟಿವ್‌.

ಬೆಂಗಳೂರು : ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅವರು ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗೌಡರು ನಿನ್ನೆ ಪರೀಕ್ಷೆಗೆ ಒಳಪಟ್ಟಿದ್ದು, ಕೊರೊನಾ ಸೋಂಕು ದೃಢಪಟ್ಟಿದೆ. ಪಾಸಿಟಿವ್ ಬಂದಿದ್ದರೂ ದೇವೇಗೌಡರು ಆರೋಗ್ಯವಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಕೋವಿಡ್ ಎರಡನೇ ಅಲೆಯಲ್ಲೂ ದೇವೇಗೌಡರಿಗೆ ಕೋವಿಡ್‌ ಪಾಸಿಟಿವ್‌ ಬಂದಿತ್ತು....

Weekend curfew ರಿಲೀಫ್ ನಂತರ ಯಾವುದು ಇರುತ್ತೆ, ಯಾವುದು ಇರಲ್ಲ.

ಬೆಂಗಳೂರು: ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ನೇತೃತ್ವದಲ್ಲಿ ಮಹತ್ವದ ಕೊರೋನಾ ನಿಯಂತ್ರಣ ( Corona Control ) ಸಭೆ ನಡೆಯಿತು. ಈ ಸಭೆಯಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಲಾಗಿದ್ದಂತ ವೀಕೆಂಡ್ ಕರ್ಪ್ಯೂ (Weekend Curfew) ರದ್ದುಗೊಳಿಸಲಾಗಿದೆ.  ಈ ಬಗ್ಗೆ ಹೊಸ ಪರಿಷ್ಕೃತ ಮಾರ್ಗಸೂಚಿಯನ್ನು (New Covid19 Guidelines)...

ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ: 6 ಜನರ ದುರ್ಮರಣ, ಹಲವರಿಗೆ ಗಾಯ…

ಮುಂಬೈನ 20 ಅಂತಸ್ತಿನ ವಸತಿ ಕಟ್ಟಡದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಮುಂಬೈನ ತಾರ್ಡಿಯೋ ಪ್ರದೇಶದ, ಗೋವಾಲಿಯಾ ಟ್ಯಾಂಕ್‌ ಬಳಿ ಇರುವ , ಗಾಂಧಿ ಆಸ್ಪತ್ರೆ ಎದುರಿನ, ಕಮಲಾ ಕಟ್ಟಡದ 18ನೇ ಮಹಡಿಯಲ್ಲಿ ಇಂದು ಬೆಳಿಗ್ಗೆ 7 ಗಂಟೆಗೆ ಸಂಭವಿಸಿದ, ಅಗ್ನಿ ಅವಘಡದಲ್ಲಿ 15 ಜನರು ಗಾಯಗೊಂಡಿದ್ದರು, ಅದರಲ್ಲಿ...

Nikhil ಹುಟ್ಟುಹಬ್ಬಕ್ಕೆ ಹೊಸ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ರಿವೀಲ್!

ನಿಖಿಲ್​ ಕುಮಾರ್ ಇಂದು ಬರ್ತ್​ಡೇ ಸಂಭ್ರಮ. ಸಿನಿಮಾರಂಗ ಹಾಗೂ ರಾಜಕೀಯ ಎರಡರಲ್ಲೂ ಬ್ಯುಸಿ ಇರುವ ನಿಖಿಲ್​ಗೆ ಅಭಿಮಾನಿಗಳು, ರಾಜಕೀಯ ನಾಯಕರು ಹಾಗೂ ಚಿತ್ರರಂಗದವರು ಶುಭಾಶಯ ತಿಳಿಸುತ್ತಿದ್ದಾರೆ. ನಿಖಿಲ್ ಹುಟ್ಟುಹಬ್ಬದ ಪ್ರಯುಕ್ತ ಹೊಸ ಸಿನಿಮಾ ಟೈಟಲ್​ ಹಾಗೂ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಯುವರಾಜ ಈಗ ಯುದುವೀರ! ಕನ್ನಡದ ಪ್ರತಿಷ್ಠಿತ ಪ್ರೊಡಕ್ಷನ್ ಹೌಸ್ ಕೆವಿಎನ್ ಸಂಸ್ಥೆಯಲ್ಲಿ ನಿಖಿಲ್ ಕುಮಾರ್ ಐದನೇ...

ವಾರ್ನರ್ಗೂ ‘ಶ್ರೀವಲ್ಲಿ’ಯದ್ದೇ ಗುಂಗು: ಕನ್ನಡಿಗರ ಮನಗೆದ್ದ ಡೇವಿಡ್…

ಈಗ ಎಲ್ಲಿ ನೋಡಿದರಲ್ಲಿ ಪುಷ್ಪ ಸಿನಿಮಾದ ಹಾಡುಗಳದ್ದೇ ಭರಾಟೆ. ಊ ಅಂತಿಯಾ ಮಾವಾ, ಸಾಮಿ ಮಾ ಸಾಮಿ, ಶ್ರೀವಲ್ಲಿ ಸಾಂಗ್‌ ಟ್ರೆಂಡ್ ಸೃಷ್ಟಿಸಿದೆ. ಇನ್‌ಸ್ಟಾಗ್ರಾಮ್‌ ರೀಲ್ಸ್‌ನಲ್ಲಿ ಎಲ್ಲಿ ನೋಡಿದರಲ್ಲಿ ಈ ಹಾಡುಗಳದ್ದೇ ದರ್ಬಾರ್ ಶುರುವಾಗಿದೆ. ಸಾಮಾನ್‌ಯ ಜನರಿಂದ ಹಿಡಿದು, ಸೆಲೆಬ್ರಿಟಿಗಳ ತನಕ ಎಲ್ಲರೂ ಈ ಸಿನಿಮಾದ ಹಾಡಿಗೆ ಹೆಜ್ಜೆ  ಹಾಕಿದ್ದಾರೆ. ಇನ್ನು ಕ್ರಿಕೇಟಿಗ ಡೇವಿಡ್...

Actress ಪ್ರಿಯಾಂಕ ಚೋಪ್ರಾ – ನಿಕ್ ಜೋನಾಸ್ ಮಗುವನ್ನು ದತ್ತು ತೆಗೆದುಕೊಂಡಿದ್ದಾರೆ.

ನವದೆಹಲಿ: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಶುಕ್ರವಾರದಂದು ರಾತ್ರಿ ತಾನು ಮತ್ತು ಪತಿ ನಿಕ್ ಜೋನಾಸ್ ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಸ್ವಾಗತಿಸಿದ್ದಾರೆ.ಈ ಸಂಗತಿಯನ್ನು ಅವರು ತಮ್ಮ ಇನ್‌ಸ್ಟಾಗ್ರಾಮ್‌ ಪೋಸ್ಟ್ ನಲ್ಲಿ ತಿಳಿಸಿದ್ದಾರೆ. "ನಾವು ಬಾಡಿಗೆಗೆ ಮಗುವನ್ನು ಸ್ವಾಗತಿಸಿದ್ದೇವೆ ಎಂದು ಖಚಿತಪಡಿಸಲು ನಮಗೆ ತುಂಬಾ ಸಂತೋಷವಾಗುತ್ತಿದೆ.ಈ ವಿಶೇಷ ಸಮಯದಲ್ಲಿ ನಾವು ನಮ್ಮ ಕುಟುಂಬದ ಮೇಲೆ ಕೇಂದ್ರೀಕರಿಸುತ್ತಿರುವುದರಿಂದ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img