Sunday, May 10, 2026

kannada news

Womens ಮುದ್ರಣ ವಿದ್ಯುನ್ಮಾನ ಮಾಧ್ಯಮಗಳಲ್ಲಿ ವೃತ್ತಿಪರ ತರಬೇತಿಗಾಗಿ ಅರ್ಜಿ ಆಹ್ವಾನ..!

ಕರ್ನಾಟಕ ಮಾಧ್ಯಮ ಅಕಾಡೆಮಿಯ(Karnataka Media Academy) 2021-22ನೇ ಸಾಲಿನ ಮಹಿಳಾ ಉದ್ದೇಶಿತ ಆಯವ್ಯಯ ಯೋಜನೆಯಡಿಯಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ(Master's degree)ಪಡೆದಿರುವ ಮಹಿಳಾ ಅಭ್ಯರ್ಥಿಗಳಿಗೆ ಎರಡು ತಿಂಗಳ ವೃತ್ತಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಮಹಿಳಾ ಉದ್ದೇಶಿತ ಆಯವ್ಯಯ ಯೋಜನೆಯಡಿಯಲ್ಲಿ 15 ಮಂದಿ ಮಹಿಳಾ ಅಭ್ಯರ್ಥಿಗಳನ್ನು ಗರಿಷ್ಠ ಅಂಕಗಳ ಆಧಾರದ ಮೇಲೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ...

Uttarakhand : ಬಿಪಿನ್ ರಾವತ್ ಸಹೋದರ ಬಿಜೆಪಿಗೆ ಸೇರ್ಪಡೆ..!

ಉತ್ತರಖಂಡ್ : ವಿಧಾನಸಭೆ ಚುನಾವಣೆಗೂ ಮುನ್ನವೇ ಜನರಲ್ ಬಿಪಿನ್ ರಾವತ್ ಸಹೋದರ(Brother of Rawat) ಬಿಜೆಪಿ ಪಕ್ಷಕ್ಕೆ(BJP party)ಸೇರ್ಪಡೆಯಾಗಿದ್ದಾರೆ. ಕೇಂದ್ರ ಚುನಾವಣಾ ಆಯೋಗವು ಚುನಾವಣೆ ದಿನಾಂಕವನ್ನು ನಿಗದಿ ಮಾಡಿದ್ದು, ಉತ್ತರಖಂಡ್ (Uttarakhand)70 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ(Central Election Commission)ಸಿದ್ಧತೆ ನಡೆಸಿದೆ. ಇತ್ತೀಚೆಗೆ ಸೇನಾ ಹೆಲಿಕಾಪ್ಟರ್ ಅಪಘಾತ(Military...

Covid ಸೋಂಕಿತರು ಮತ್ತು ಮೃತರಸಂಖ್ಯೆಯಲ್ಲಿ ಮೈಸೂರಿಗೆ 2ನೇ ಸ್ಥಾನದಲ್ಲಿದೆ.

ಮೈಸೂರು : ರಾಜ್ಯದಲ್ಲೇ ಮೈಸೂರು ಜಿಲ್ಲೆ ಕೊರೊನಾ ಸೋಂಕಿತರು ಹಾಗೂ ಮೃತರ ಸಂಖ್ಯೆಯಲ್ಲಿ ಎರಡನೆ ಸ್ಥಾನದಲ್ಲಿದೆ. ಪಾಸಿಟಿವಿಟಿ ದರ ಶೇ 29.98ನ್ನು ತಲುಪಿದೆ. 17 ವರ್ಷದ ಬಾಲಕಿ ಸೇರಿದಂತೆ ಒಟ್ಟು 03 ಜನರು ಮೃತಪಟ್ಟಿದ್ದಾರೆ. 585 ಮಂದಿ ಗುಣಮುಖರಾಗಿದ್ದು, ಸೋಂಕು ತಾಲೂಕು ಕೇಂದ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳಲಾರಂಭಿಸಿದೆ. ಜಿಲ್ಲೆಯಲ್ಲಿ ಒಟ್ಟು 6,164 ಮಂದಿಯ ಗಂಟಲು ದ್ರವವನ್ನು ಪರೀಕ್ಷಿಸಲಾಗಿದ್ದು, 96...

ಈ ಆಹಾರವನ್ನು, ಹಣ್ಣು-ತರಕಾರಿಯನ್ನು ಪ್ರತಿದಿನ ತಿನ್ನಬಾರದು..

ಮನುಷ್ಯ ಆರೋಗ್ಯವಾಗಿರಬೇಕು ಅಂದ್ರೆ ಆಹಾರವನ್ನು ಸೇವಿಸಬೇಕು. ಆದ್ರೆ ಕೆಲ ಆಹಾರಗಳನ್ನ, ಹಣ್ಣು, ತರಕಾರಿಗಳನ್ನ ಅಗತ್ಯಕ್ಕಿಂತ ಹೆಚ್ಚು, ಪ್ರತಿದಿನ ಸೇವಿಸಬಾರದು. ಹೀಗೆ ಸೇವಿಸುವುದರಿಂದ ಆರೋಗ್ಯ ಹಾಳಾಗುವ ಸಾಧ್ಯತೆ ಹೆಚ್ಚಿರುತ್ತದೆ. ಹಾಗಾದ್ರೆ ಯಾವ ಆಹಾರ, ಹಣ್ಣು, ತರಕಾರಿಯನ್ನ ನಾವು ಪ್ರತಿದಿನ ಸೇವಿಸಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ನಾವು ನಿಮಗೆ ದೇಹದ ತೂಕ ಇಳಿಸೋಕ್ಕೆ ಯಾವ ಆಹಾರವನ್ನು ತಿನ್ನಬೇಕು...

Tennis ತಾರೆ ಸಾನಿಯಾ ಮಿರ್ಜಾ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಣೆ..!

ಕ್ರೀಡೆ : ಟೆನಿಸ್(Tennis)ನ ತಾರೆ ಸಾನಿಯಾ ಮಿರ್ಜಾ(Sania Mirza) ಟೆನಿಸ್ ವೃತ್ತಿ ಜೀವನಕ್ಕೆ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ. ಆಸ್ಟ್ರೇಲಿಯನ್ ಓಪನ್ ನಲ್ಲಿ ಮಹಿಳೆಯರ ಡಬಲ್ಸ್ ನಲ್ಲಿ ಮೊದಲ ಸುತ್ತಿನಲ್ಲಿ ಸೋಲು ಕಂಡ ನಂತರ ಸಾನಿಯಾ ಮಿರ್ಜಾ ನಿವೃತ್ತಿ ಘೋಷಣೆ ಮಾಡಿದ್ದು, ಇದು ನನ್ನ ಕೊನೆಯ ಸೀಸನ್ ಆಗಲಿದೆ ಎಂದು ಹೇಳಿದ್ದಾರೆ. ನನಗೆ ಇನ್ನು ಮುಂದೆ...

ಗಣರಾಜ್ಯೋತ್ಸವಕ್ಕೆ ವಿದೇಶಿ ಅತಿಥಿಗಳನ್ನು ಆಹ್ವಾನಿಸುತ್ತಿಲ್ಲ..!

ನವದೆಹಲಿ : ಪ್ರತಿವರ್ಷ ವಿದೇಶಿದಿಂದ ಗಣ್ಯ ವ್ಯಕ್ತಿಗಳು ಗಣರಾಜ್ಯೋತ್ಸವಕ್ಕೆ ಅತಿಥಿಗಳಾಗಿ ಆಗಮಿಸುತ್ತಿದ್ದರು. ಆದರೆ ಈ ಬಾರಿ ಗಣ್ಯ ಅತಿಥಿಗಳಾಗಿ ಯಾವುದೇ ವಿದೇಶಿ ಸರ್ಕಾರದ ಮುಖ್ಯಸ್ಥರೂ ಆಗಮಿಸುತ್ತಿಲ್ಲ. ಏಕೆಂದರೆ ಕೋವಿಡ್-19 ಸೋಂಕು ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ವಿದೇಶಿ ಸರ್ಕಾರದ ಗಣ್ಯರು ಅತಿಥಿಗಳಾಗಿ ಆಹ್ವಾನಿಸುತ್ತಿಲ್ಲ. ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಯ ಬಳಿಕ ಜ.27 ರಂದು...

INDIAದಲ್ಲಿ ಇಂದು 2,82,979 ಕೊವಿಡ್​ ಪ್ರಕರಣಗಳು ವರದಿಯಾಗಿದೆ..!

ದೆಹಲಿ : ದೇಶದಲ್ಲಿ ಇಂದು 2,82,979 ಹೊಸ ಕೊರೋನಾ ಪ್ರಕರಣಗಳು(Corona cases)ವರದಿಯಾಗಿದೆ. ಇನ್ನು ಒಮಿಕ್ರಾನ್ ಪ್ರಕರಣಗಳು (Omicron cases)8961 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ(Central Health Department)ಮಾಹಿತಿ ನೀಡಿದೆ. ಇನ್ನು ದೇಶದಲ್ಲಿ 18,31,000 ಕೋವಿಡ್  ಪ್ರಕರಣಗಳು ಸಕ್ರಿಯವಾಗಿವೆ. ಕಳೆದ 24 ಗಂಟೆಗಳಲ್ಲಿ 441 ಮಂದಿ ಸಾವನ್ನಪ್ಪಿದ್ದಾರೆ. ಅದರಲ್ಲಿ ಕೇರಳ(KERALA)ದಲ್ಲಿ 212 ಮಂದಿ, ಮಹಾರಾಷ್ಟ್ರ(Maharashtra)ದಲ್ಲಿ 53...

BJP ಪಕ್ಷಕ್ಕೆ ಸೇರ್ಪಡೆಯಾದ ಅಪರ್ಣಾ ಯಾದವ್..!

ಉತ್ತರ ಪ್ರದೇಶ : ಸಮಾಜವಾದಿ ಪಕ್ಷ(Socialist Party)ದ ವರಿಷ್ಠ ಆಗಿರುವ ಮುಲಾಯಂ ಸಿಂಗ್ ಯಾದವ್(Mulayam Singh Yadav) ಅವರ ಕಿರಿಯ ಸೊಸೆ ಅಪರ್ಣಾ ಯಾದವ್(Aparna Yadav) ಬಿಜೆಪಿ ಪಕ್ಷ(BJP party)ಕ್ಕೆ ಸೇರ್ಪಡೆಯಾಗಿದ್ದಾರೆ. ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆ(Uttar Pradesh Assembly Elections)ಯ ಫೆಬ್ರವರಿ 10 ರಿಂದ ಮಾರ್ಚ್ 7ರವರೆಗೆ ಹೇಳು ಅಂತ ನಡೆಯಲಿದ್ದು ಈ...

Odisha : ಗಣರಾಜ್ಯೋತ್ಸವ ಆಚರಣೆಯಲ್ಲಿ ಚುನಾವಣೆ ಪ್ರಚಾರಕ್ಕೆ ನಿಷೇಧ..!

ಒಡಿಶಾ : ಗಣರಾಜ್ಯೋತ್ಸವ(Republic Day) ಆಚರಣೆ ಸಂದರ್ಭದಲ್ಲಿ ಯಾವುದೇ ರೀತಿಯಲ್ಲಿ ಚುನಾವಣಾ ಪ್ರಚಾರ(Election Campaign) ಮಾಡಬಾರದು ಎಂದು ಒಡಿಶಾ ರಾಜ್ಯ ಚುನಾವಣಾ ಆಯೋಗ(Odisha State Election Commission) ತಿಳಿಸಿದೆ. ಒಡಿಶಾದಲ್ಲಿ ಪಂಚಾಯತ್ ಚುನಾವಣೆ(Panchayat election) ನಡೆಯಲಿರುವ ಕಾರಣ, ಅಲ್ಲಿ ನೀತಿ ಸಂಹಿತೆ ಜಾರಿ(Enforcement of Code of Conduct)ಯಲ್ಲಿದೆ. ಹೀಗಾಗಿ ಗಣರಾಜ್ಯೋತ್ಸವ...

Siddaramaiahಗೆ ಟಾಂಗ್ ನೀಡಿದ ಪ್ರತಾಪ್ ಸಿಂಹ..!

ಮೈಸೂರು : ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ(Pratap simha, MP) ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Former Chief Minister Siddaramaiah)ವಿರುದ್ಧ ಕಿಡಿಕಾರಿದ್ದಾರೆ. ಜನವರಿ 26 ರಂದು ದೆಹಲಿಯಲ್ಲಿ ನಡೆಯುವ ಸ್ತಬ್ಧ ಚಿತ್ರ ಮೆರವಣಿಗೆಗೆ ಸಮಾಜ ಸುಧಾರಕ ನಾರಾಯಣ ಗುರುಗಳ(Narayana Gurus)ಸ್ತಬ್ಧಚಿತ್ರವನ್ನು ಆಯ್ಕೆ ಮಾಡಿಲ್ಲವೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಯಾಗಿ ಸಂಸದ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img