Sunday, May 10, 2026

kannada news

Ilkal sari ಹಾಗೂ ಗುಳೇದಗುಡ್ಡ ಖಣ ಸ್ತಬ್ಧ ಚಿತ್ರ ಮೆರವಣಿಗೆಗೆ ಆಯ್ಕೆ..!

ಬಾಗಲಕೋಟೆ  : ಗಣರಾಜ್ಯೋತ್ಸವ(Republic Day) ಅಂಗವಾಗಿ ಜನವರಿ 26ರಂದು  ದೆಹಲಿ(delhi)ಯಲ್ಲಿ ನಡೆಯುವ  ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಬಾಗಲಕೋಟೆ ಜಿಲ್ಲೆ(Bagalkot District)ಯ ಇಳಕಲ್ ಸೀರೆ (Ilkal sari) ಹಾಗೂ ಗುಳೇದಗುಡ್ಡ ಖಣ (Guledagudda khana) ( ರವಿಕೆ ) ಆಯ್ಕೆ ಮಾಡಲಾಗಿದೆ. ಇದರಿಂದ ಬಾಗಲಕೋಟೆ ಜಿಲ್ಲೆಯ ನೇಕಾರರು ಸಂಭ್ರಮಿಸುತ್ತಿದ್ದು,  ಶತ-ಶತಮಾನಗಳಿಂದ ತನ್ನದೇ ಆದ  ಗೌರವ ಹಾಗೂ...

ಬಿಜೆಪಿಗೆ ಸೇರ್ಪಡೆಯಾದ ಮುಲಾಯಂ ಸಿಂಗ್ ಸೊಸೆ: ಸಮಾಜವಾದಿ ಪಾರ್ಟಿಗೆ ದೊಡ್ಡ ಹೊಡೆತ..!

ಮುಲಾಯಂ ಸಿಂಗ್ ಯಾದವ್ ಸೊಸೆ, ಅಖಿಲೇಶ್ ಸಿಂಗ್ ಯಾದವ್ ತಮ್ಮನ ಪತ್ನಿ ಅಪರ್ಣಾ ಯಾದವ್, ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಇದರಿಂದ ಸಮಾಜವಾದಿ ಪಾರ್ಟಿಗೆ ಹಿನ್ನೆಡೆಯಾಗುವ ಸಾಧ್ಯತೆ ಇದೆ. ಉತ್ತರ ಪ್ರದೇಶದಲ್ಲಿ ಈಗ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಅಖಿಲೇಶ್ ಯಾದವ್, ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ತೊಡೆ ತಟ್ಟಿ ನಿಂತಿದ್ದಾರೆ. ಇಂಥ ಸಂದರ್ಭದಲ್ಲಿ, ಯಾದವ್ ಸೊಸೆ...

ಕಾಲೇಜಿನಲ್ಲೇ ಹೊಡೆದಾಡಿದ ಪ್ರೊಫೆಸರ್- ಪ್ರಿನ್ಸಿಪಲ್, ವೀಡಿಯೋ ವೈರಲ್..

ಶಿಕ್ಷಕರಂದ್ರೆ ವಿದ್ಯಾರ್ಥಿಗಳಿಗೆ ವಿದ್ಯೆ ಬುದ್ಧಿ ಹೇಳುವ ಗುರು. ಭಾರತದಲ್ಲಿ ಗುರುವಿಗೆ ಮಹತ್ವದ ಸ್ಥಾನವನ್ನು ನೀಡಲಾಗಿದೆ. ಆದ್ರೆ ಮಧ್ಯಪ್ರದೇಶದ ಕಾಲೇಜೊಂದರಲ್ಲಿ, ಪ್ರೊಫೆಸರ್ ಒಬ್ಬರು ಸಿಟ್ಟಿಗೆದ್ದು, ಪ್ರಿನ್ಸಿಪಲ್‌ ಮೇಲೆ ಹಲ್ಲೆ ಮಾಡಿದ್ದಾರೆ. ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಮಧ್ಯಪ್ರದೇಶದ ಉಜ್ಜಯಿನಿಯ ನಾಗುಲಾಲ್ ಮಾಳ್ವಿಯಾ ಸರ್ಕಾರಿ ಕಾಲೇಜಿನ ಪ್ರಾಧ್ಯಾಪಕರು, ಪ್ರಾಂಶುಪಾಲರ ಕ್ಯಾಬಿನ್‌ಗೆ ಬಂದು, ಕೆಲ ವಿಚಾರಗಳ ಬಗ್ಗೆ...

covisd ನಿರ್ಬಂಧ ಸಡಲಿಕೆ: ತಜ್ಞರ ಸಭೆ ನಂತರ ತೀರ್ಮಾನ

ಬೆಂಗಳೂರು : ಕೋವಿಡ್ ನಿಯಮ ಸಡಿಲಿಕೆ ಕುರಿತು ತಜ್ಞರ ಸಭೆಯಲ್ಲಿ ಚರ್ಚಿಸಿ ದ ನಂತರ ತೀರ್ಮಾನ ಕೈಗೊಳ್ಳಲಾಗುವುದು  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಈ ಬಾರಿಯ ಕೋವಿಡ್ ಹಿನ್ಮೆಲೆಯಲ್ಲಿ ಆಸ್ಪತ್ರೆ ದಾಖಲಾತಿ ಪ್ರಮಾಣ ಕಡಿಮೆಯಿದೆ.   ಹಾಗಾಗಿ ದಿನನಿತ್ಯದ ಕೆಲಸ ಮಾಡಿಕೊಂಡು...

ಗರುಡ ಗಮನ ವೃಷಭ ವಾಹನ ಸಿನಿಮಾ ನೋಡಿ RGV ಹೇಳಿದ್ದೇನು?

ರಾಜ್ ಬಿ ಶೆಟ್ಟಿಗೆ ಮತ್ತು ರಿಷಬ್ ಶೆಟ್ಟಿ ಅಭಿನಯದ 'ಗರುಡ ಗಮನ ವೃಷಭ ವಾಹನ' ಸಿನಿಮಾ ಜೀ5 ಒಟಿಟಿಯಲ್ಲಿ ಧಮಾಲ್ ಸೃಷ್ಟಿಸ್ತಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಜೀ5 ಒಟಿಟಿಗೆ ಎಂಟ್ರಿ ಕೊಟ್ಟ ಈ ಸಿನಿಮಾ ಮೂರೇ ದಿನದಲ್ಲಿ ದಾಖಲೆ ಬರೆದಿದೆ. 'ಗರುಡ ಗಮನ ವೃಷಭ ವಾಹನ' ಸಿನಿಮಾ ಮೊದಲು ಮೂರು ದಿನಗಳಲ್ಲಿಗಲ್ಲಿ ಬರೋಬ್ಬರಿ 8...

ಆಸ್ಕರ್ ಯೂಟ್ಯೂಬ್ ಚಾನೆಲ್ನಲ್ಲಿ ಅಬ್ಬರಿಸಿದ ಜೈ ಭೀಮ್..

ಇತ್ತೀಚಿಗೆ ಅಮೇಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾದ ಚಿತ್ರಗಳಲ್ಲಿ ಎಲ್ಲರಿಂದಲೂ ಹೆಚ್ಚು ಮೆಚ್ಚುಗೆ ಪಡೆದ ಸಿನಿಮಾ ಅಂದ್ರೆ ಜೈ ಭೀಮ್. ಕನ್ನಡ, ಹಿಂದಿ, ತೆಲುಗು, ತಮಿಳು ಭಾಷೆಯಲ್ಲಿ ರಿಲೀಸ್ ಆಗಿದ್ದ ಜೈ ಭೀಮ್‌ ಚಿತ್ರದಲ್ಲಿ ನಟ ಸೂರ್ಯಾ ವಕೀಲನ ಪಾತ್ರ ವಹಿಸಿದ್ದರು. ಪೊಲೀಸರಿಂದ ದಲಿತರಿಗಾಗುವ ಶೋಷಣೆ ವಿರುದ್ಧ ಹೋರಾಡುವ ವಕೀಲ, ಒಂದು ರೂಪಾಯಿ ಪಡೆಯದೇ, ನ್ಯಾಯ ದೊರಕಿಸಿಕೊಡುತ್ತಾನೆ....

‘’ಮದುವೆ ಅತ್ಯಂತ ಕೆಟ್ಟ ಪದ್ಧತಿ- ಜಾಣರು ಪ್ರೀತಿಸುತ್ತಾರೆ, ದಡ್ಡರು ಮದುವೆಯಾಗುತ್ತಾರೆ’’

ಮದುವೆ ಬಗ್ಗೆ ಮೊದಲಿನಿಂದಲೂ ವಿರೋಧ ವ್ಯಕ್ತಪಡಿಸುತ್ತಿರರುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಇಂದು ಕೂಡ ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ವಿಚ್ಛೇದನ ಪಡೆದ ಬಗ್ಗೆ ಟ್ವೀಟ್ ಮಾಡಿರು ರಾಮ್ ಗೋಪಾಲ್ ವರ್ಮಾ, ಮದುವೆ ಅನ್ನೋದು, ಪೂರ್ವಜರು ಹೇರಿರುವ ಕೆಟ್ಟ ಪದ್ಧತಿ ಎಂದಿದ್ದಾರೆ. ಇತ್ತೀಚೆಗೆ ಸಮಂತಾ ಮತ್ತು...

ಇಂಥಾ ಮದುವೆ ಎಲ್ಲೂ ನಡೆದಿರ್ಲಿಕ್ಕಿಲ್ಲ.. ಅಂಥಾದ್ದೇನಿದೆ ಸ್ಪೆಶಲ್ ಅಂತೀರಾ..? ನೀವೇ ಓದಿ..

ಸಾಮಾನ್ಯವಾಗಿ ಮದುವೆ ಅಂದ್ರೆ ಸಂಬಂಧಿಕರು, ಪರಿಚಯಸ್ಥರು, ಗೆಳೆಯರನ್ನೆಲ್ಲ ಕರೆದು, ಛತ್ರದಲ್ಲಿ ನಡೆಯುವ ಕಾರ್ಯಕ್ರಮ. ಕೆಲವರು ಮನೆಯಲ್ಲೂ ಮದುವೆ ಮಾಡ್ತಾರೆ. ಆದ್ರೆ ಇಂದು ನಾವು ಹೇಳುತ್ತಿರುವ ಮದುವೆ ಥರ ಯಾರ ಮದುವೆಯೂ ನಡೆದಿರ್ಲಿಕ್ಕಿಲ್ಲಾ ಅನ್ಸತ್ತೆ. ಯಾಕಂದ್ರೆ ಈ ಮದುವೆಯಲ್ಲಿ ಸಂಬಂಧಿಕರು, ಪರಿಚಯಸ್ಥರೆಲ್ಲ ಗೂಗಲ್ ಮೂಲಕ ಮೀಟ್ ಆಗ್ತಿದ್ದಾರೆ. ಊಟ ಜೊಮೆಟೋ ಮೂಲಕ ಎಲ್ಲರ ಮನೆ ತಲುಪಲಿದೆ. ವಿಚಿತ್ರ...

18 ವರ್ಷದ ದಾಂಪತ್ಯ ಅಂತ್ಯಗೊಳಿಸಿದ ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್..!

ತಮಿಳು ನಟ ಧನುಷ್ ಮತ್ತು ಐಶ್ವರ್ಯಾ ತಮ್ಮ 18 ವರ್ಷದ ದಾಂಪತ್ಯವನ್ನು ಅಂತ್ಯಗೊಳಿಸಿದ್ದಾರೆ. ಈ ಬಗ್ಗೆ ಇಬ್ಬರೂ ಟ್ವೀಟ್ ಮಾಡಿದ್ದು, 18 ವರ್ಷಗಳ ಕಾಲ ಉತ್ತಮ ಸ್ನೇಹಿತರಾಗಿ, ದಂಪತಿಯಾಗಿ, ಪೋಷಕರಾಗಿ ಮತ್ತು ಹಿತೈಶಿಗಳಾಗಿ ಜೀವನ ನಡೆಸಿದ್ದೇವೆ. ಆದ್ರೆ ಈ 18 ವರ್ಷಗಳ ವೈವಾಹಿಕ ಜೀವನವನ್ನು ಇಲ್ಲಿಗೆ ಅಂತ್ಯ ಮಾಡಲು ನಿರ್ಧರಿಸಿದ್ದೇವೆ. ದಯವಿಟ್ಟು ನಮ್ಮ ನಿರ್ಧಾರವನ್ನು...

ಸಕ್ಕರೆ ಖಾಯಿಲೆ ಇದ್ದವರು ಈ ಹಣ್ಣುಗಳನ್ನ ತಿನ್ನಬಹುದು..

ಸಕ್ಕರೆ ಖಾಯಿಲೆ ಇದ್ದವರಿಗೆ ಸಕ್ಕರೆ ಸೇವಿಸಬಾರದು ಅಂತಾ ಗೊತ್ತಿರುತ್ತೆ. ಆದ್ರೆ ಯಾವ ಹಣ್ಣು ಸೇವಿಸಬೇಕು ಮತ್ತು ಯಾವ ಹಣ್ಣು ಸೇವಿಸಬಾರದು ಅಂತಾ ಗೊತ್ತಿರೋದಿಲ್ಲಾ. ಆದ್ದರಿಂದ ನಾವಿವತ್ತು ಶುಗರ್ ಪೇಶೆಂಟ್‌ಗಳು ಯಾವ ಹಣ್ಣನ್ನ ತಿನ್ನಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ. ಕಿವಿ ಫ್ರೂಟ್- ಕಿವಿ ಫ್ರೂಟ್‌ನಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಸಾಮರ್ಥ್ಯವಿರುತ್ತದೆ. ಅಲ್ಲದೇ, ಸಕ್ಕರೆ ಖಾಯಿಲೆ ಇದ್ದವರು...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img