ಲೋಕೋಪಯೋಗಿ ಇಲಾಕೆಯ ಅಧಿಕಾರಿಗಳನ್ನು ಟೆಂಡರ್ ವಿಷಯವಾಗಿ ಸಂಸದ ಡಾ,ಉಮೇಶ್ ಜಾಧವ್ ತರಾಟೆಗೆ ತೆಗೆದುಕೊಂಡಿದ್ದಾರೆ .
ಲೋಕೋಪಯೋಗಿ ಇಲಾಖೆ ಸೇರಿದಂತೆ ಇತರ ಇಲಾಖೆಗಳಲ್ಲಿ ನಿಯಮ ಉಲ್ಲಂಘಿಸಿ ಟೆಂಡರ್ ಕರೆಯಲಾಗುತ್ತಿದೆ. ಇದೆಲ್ಲ ನೋಡಿದರೆ ಲೋಕೋಪಯೋಗಿ ಇಲಾಖೆ ಪ್ರೈವೇಟ್ ಕಂಪನಿ ಹಂಗ ಕೆಲಸಾ ಮಾಡುತ್ತಿದೆಯಾ? ಎಂದು ಸಂಸದ ಡಾ. ಉಮೇಶ ಜಾಧವ್ ತರಾಟೆಗೆ ತೆಗೆದುಕೊಂಡರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...
ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ರಾಜಿನಾಮೆ ನೀಡಿದ್ದೇ ನೀಡಿದ್ದು, ಅಭಿಮಾನಿಗಳು ಮತ್ತು ಕ್ರಿಕೆಟ್ ಲೋಕದಲ್ಲಿ ಬೇಜಾರದ ಸಂಗತಿಯಾದರೆ ಇನ್ನೊಂದೆಡೆ ಚರ್ಚೆಯಾಗುತ್ತಿದೆ. ಹಾಗೆಯೇ ಭಾರತ ಕಂಡ ಅತ್ಯಂತ ಯಶಸ್ವಿ ಟೆಸ್ಟ್ ಕ್ರಿಕೆಟ್ ನಾಯಕನೊಬ್ಬ, ಹೀಗೆ ಇದ್ದಕ್ಕಿದ್ದಂತೆ ತನ್ನ ಸ್ಥಾನವನ್ನು ತ್ಯಜಿಸಿದ್ದಕ್ಕೆ ಪ್ರತಿಯೊಬ್ಬ ಅಭಿಮಾನಿಯೂ ಸಹ ಆಶ್ಚರ್ಯಕ್ಕೊಳಗಾಗಿದ್ದಾನೆ. ಇಂತಹ ನಾಯಕ ದಿಢೀರ್ ಎಂದು ನಾಯಕತ್ವ ಬಿಟ್ಟುಕೊಟ್ಟಿದ್ದಕ್ಕೆ ಅನೇಕ ಕ್ರಿಕೆಟಿಗರು...
ಪದೇ ಪದೇ ನಕಾರಾತ್ಮಕ ವಿಷಯವಾಗಿಯೇ ಚರ್ಚೆಯಲ್ಲಿರುವ ವ್ಯಕ್ತಿ ಅಂದ್ರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್. ಈತ ಪ್ರತಿದಿನ ಒಂದಲ್ಲ ಒಂದಲ್ಲ, ಇಲ್ಲಸಲ್ಲದ ಹೇಳಿಕೆ ಕೊಟ್ಟು, ಸುದ್ದಿಯಾಗ್ತಾನೇ ಇರ್ತಾನೆ. ಆದ್ರೆ ಇಂದು ಈತನ ಬಗ್ಗೆ ಇನ್ನೊಬ್ಬರು ಹೇಳಿಕೆಯನ್ನ ನೀಡಿದ್ದಾರೆ. ‘ಇಮ್ರಾನ್ ಖಾನ್ ಓರ್ವ ಅಂತರಾಷ್ಟ್ರೀಯ ಭಿಕ್ಷುಕ’ ಅಂತಾ, ಜಮಾಯತ್- ಎ- ಇಸ್ಲಾಮಿ ಚೀಫ್ ಆಗಿರುವ ಸಿರಾಜುಲ್...
ಸೋಮವಾರ ದೆಹಲಿಯಲ್ಲಿ ಪ್ರಥಮ ಡಿಟಿಸಿ ಎಲೆಕ್ಟ್ರಿಕ್ ಬಸ್ಗೆ ಅರವಿಂದ್ ಕೇಜ್ರಿವಾಲ್ ಚಾಲನೆಯನ್ನು ನೀಡಿದರು.300 ಎಲೆಕ್ಟ್ರಿಕ್ ಬಸ್ಗಳನ್ನು ಶೀಘ್ರದಲ್ಲೇ ಡಿಟಿಸಿಯ ಫ್ಲೀಟ್ಗೆ ಸೇರಿಸಲಾಗುವುದೆಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ, ಅರವಿಂದ್ ಕೇಜ್ರಿವಾಲ್ ಜೊತೆಗೆ ಸಾರಿಗೆ ಸಚಿವ ಕೈಲಾಶ್ ಗಹ್ಲೋಟ್ ಅವರು ಸಹ ಚಾಲನೆಯನ್ನು ನೀಡಿದರು. ಇ-44 ಸಂಖ್ಯೆಯ, 12 ಮೀಟರ್ ಉದ್ದ÷ದ,...
ಆರ್ಮಿ ವೆಲ್ಫೇರ್ ಎಜುಕೇಷನ್ ಸೊಸೈಟಿ(Army Welfare Education Society ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 8700 ಶಿಕ್ಷಕ(Teacher) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 7ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ...
ಚೀಯಾ ಸೀಡ್ಸ್. ಇದನ್ನು ಹೆಚ್ಚಿನ ಜನ ತೂಕ ಇಳಿಸಿಕೊಳ್ಳೋಕ್ಕೆ ಬಳಸುತ್ತಾರೆ. ಆದ್ರೆ ಇದನ್ನು ಬಿಟ್ಟು, ಚೀಯಾ ಸೀಡ್ಸ್ ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾ ತುಂಬಾ ಲಾಭಗಳಿದೆ. ಹಾಗಾದ್ರೆ ಚೀಯಾ ಸೀಡ್ಸ್ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಬೆಳಿಗ್ಗೆ 15ರರಿಂದ 20 ನಿಮಿಷಗಳ ಕಾಲ ಚೀಯಾ ಸೀಡ್ಸ್ನ್ನ ನೀರಿನಲ್ಲಿ ನೆನೆಸಿಡಿ. ನಂತರ ಅದನ್ನು ಉಗುರು...
ವಾರಣಾಸಿ : ಪಂಚರಾಜ್ಯಗಳ ವಿಧಾನಸಭೆ ಚುನಾವಣೆ(Assembly elections)ಘೋಷಣೆಯಾದ ನಂತರ ಪ್ರಧಾನ ಮೋದಿ(PM MODI) ನರೇಂದ್ರ ಮೋದಿಯವರು ತಮ್ಮ ಕ್ಷೇತ್ರವಾದ ವಾರಣಾಸಿ(VARANASI)ಯಲ್ಲಿ ಮಂಗಳವಾರ ಬಿಜೆಪಿ (bjp) ಕಾರ್ಯಕರ್ತರೊಂದಿಗೆ 11ಗಂಟೆಗೆ ನಮೋ ಆ್ಯಪ್ ಮೂಲಕ ಕಾಶಿಯಿಂದ ಸಂವಾದವನ್ನು ನಡೆಸಲಿದ್ದಾರೆ ಎಂದು ಬಿಜೆಪಿ ಕಾಶಿ ಪ್ರದೇಶ ಘಟಕದ ಅಧ್ಯಕ್ಷ ಮಹೇಶ್ ಚಂದ್ ಶ್ರೀವಾಸ್ತವ(Mahesh Chand Srivastava) ತಿಳಿಸಿದ್ದಾರೆ. ಕರೋನಾ(CORONA)...
ಬೆಂಗಳೂರು: ಈ ಸರ್ಕಸ್ಗೆ ನಾಯಕ ನಟನೇ ರಿಂಗ್ ಮಾಸ್ಟರ್. ಇದೀಗ ಈ ಸರ್ಕಸ್ ಕಲಾವಿದರು ತಮ್ಮ ಕಸರತ್ತು ಮುಗಿಸಿದ್ದಾರೆ. ಅರ್ಥಾತ್, ರೂಪೇಶ್ ಶೆಟ್ಟಿ ನಾಯಕನಾಗಿ ಅಭಿನಯಿಸಿರುವ ಜತೆಗೆ ನಿರ್ದೇಶನವನ್ನೂ ಮಾಡಿರುವ 'ಸರ್ಕಸ್' ತುಳು ಚಲನಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ.
'ಗಿರ್ಗಿಟ್ಲೆ' ಚಿತ್ರದ ಬಳಿಕ ನಟ ರೂಪೇಶ್ ಶೆಟ್ಟಿ 'ಸರ್ಕಸ್' ಸಿನಿಮಾ ನಿರ್ದೇಶನದಲ್ಲಿ ತೊಡಗಿಕೊಂಡಿದ್ದು, ಕರೊನಾತಂಕದ ನಡುವೆಯೂ ಸಿನಿತಂಡ ಚಿತ್ರೀಕರಣವನ್ನು...
ಮೊದಲೆಲ್ಲ ದಪ್ಪಗಿದ್ದವರು ಮನೆ ಕೆಲಸ ಮಾಡಿಕೊಂಡೇ, ತೂಕ ಇಳಿಸಿಕೊಳ್ಳುತ್ತಿದ್ದರು. ಅಂದಿನ ಆಹಾರ ಪದ್ಧತಿ ಕೂಡ ಹಾಗೇ ಇತ್ತು. ಆದ್ರೆ ಇಂದಿನ ಆಹಾರ ಪದ್ಧತಿ ಬದಲಾಗಿದೆ. ಆಧುನಿಕ ಜೀವನ ಶೈಲಿಗೆ ಹೊಂದಿಕೊಂಡಿರುವ ನಾವೆಲ್ಲ ಮನೆಯಲ್ಲಿ, ಮಿಕ್ಸರ್, ಗ್ರೈಂಡರ್, ಓವನ್, ಫ್ರಿಜ್, ವಾಶಿಂಗ್ ಮಷಿನ್ ಎಲ್ಲವನ್ನೂ ಬಳಸುತ್ತಿದ್ದೇವೆ. ಅದರಿಂದ ಎಲ್ಲ ಕೆಲಸಗಳೂ ಸುಲಭವಾಗಿ ಬಿಟ್ಟಿದೆ. ಹಾಗಾಗಿ ಮೈ...
27 ಆಟಗಾರರನ್ನು ಉಳಿಸಿಕೊಂಡ ಹಳೆಯ ಫ್ರಾಂಚೈಸಿಗಳು. ಇನ್ನು ಜನವರಿ 22 ರೊಳಗಾಗಿ ಹೊಸ 2 ಫ್ರಾಂಚೈಸಿಗಳಾದ ಲಕ್ನೋ ಮತ್ತು ಅಹಮದಾಬಾದ್ ತಂಡಗಳು ತಮ್ಮ 2ಆಟಗಾಗರನ್ನು ಘೋಷಿಸಲಿವೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾಜಿ ನಾಯಕ ಶ್ರೇಯಸ್ ಅಯ್ಯರ್ ಅವರು ಹೊಸ ಫ್ರಾಂಚೈಸಿ ಸೇರಿಸಿಕೊಳ್ಳದೆ. ಮೆಗಾ ಹರಾಜಿನಲ್ಲಿ ಆಯ್ಕೆಯಾಗಲು ಬಯಸಿದ್ದಾರೆ.
ಈಗ ಹೊಸ ಫ್ರಾಂಚೈಸಿಗಳು ನಾಯಕನ ಹುಡುಕಾಟದಲ್ಲಿ ಶ್ರೇಯಸ್...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...