ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ (corona) ಸೋಕು ವ್ಯಾಪಕವಾಗಿ ಹರಡುತಿದ್ದು, ಕೊರೊನಾ ವಾರಿಯರಸ್ ಎಂದು ಕರೆಸಿಕೊಳ್ಳುವ ಪೊಲೀಸ್ ಇಲಾಖೆಯ ಸಿಬ್ಬಂದಿಗೂ ಇದು ವಕ್ಕರಿಸಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ 1 ವಾರ ಹೋಂ ಐಸೋಲೇಷನ್ (Home Isolation) ನಲ್ಲಿದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ಪೊಲೀಸ್ ಆಯುಕ್ತೆರಿಗೆ ಕೊರೊನಾ ಸೋಂಕು ಬಂದ...
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ(Bangalore Rural) ಜಿಲ್ಲೆಯ ದೊಡ್ಡಬಳ್ಳಾಪುರ(DoddaBullapur) ತಾಲ್ಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮಪಂಚಾಯ್ತಿ(Hodonahalli Gram Panchayat)ಗ್ರಾಮ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಈ ಗ್ರಾಮ ಸಭೆಗೆ ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ(Mla Nisarga Narayanaswamy) ಆಗಮಿಸಿದ್ದು ಗ್ರಾಮಸಭೆ ಪ್ರಾರಂಭಕ್ಕೂ ಮುನ್ನ ಹಾಡೋನಹಳ್ಳಿ ಗ್ರಾಮದ ಕಾಂಕ್ರೀಟ್ ರಸ್ತೆ ಕಾಮಗಾರಿಯ ಗುದ್ದಲಿಪೂಜೆಯನ್ನು ಶಾಸಕ ನಿಸರ್ಗ ನಾರಾಯಣಸ್ವಾಮಿ...
ಪಂಚರಾಜ್ಯಗಳ ಚುನಾವಣೆ ಪೈಕಿ ಉತ್ತರಪ್ರದೇಶದ ಚುನಾವಣೆ ಮಹತ್ವದ ತಿರುವು ಪಡೆದುಕೊಂಡಿದೆ. ಈಗಾಗಿ ಉತ್ತರ ಪ್ರದೇಶದ ಚುನಾವಣೆ ಪ್ರಯುಕ್ತ ಯೋಜನೆ ರೂಪಿಸಲು ಇಂದು ದೆಹಲಿಯಲ್ಲಿ ಮಹತ್ವದ ಬಿಜೆಪಿ ಹೈಕಮಾಂಡ್ ಮಹತ್ವದ ಸಭೆಯನ್ನು ಕರೆದಿದೆ.ಈ ಪ್ರಮುಖ ಸಭೆಯಲ್ಲಿ ಉತ್ತರಪ್ರದೇಶದ ಸಿ ಎಂ ಯೋಗಿ ಆದಿತ್ಯನಾಥ್ ಪಾಲ್ಗೊಳ್ಳಲಿದ್ದಾರೆ. ಈ ಸಭೆಯಲ್ಲಿ ಹಲವಾರು ಬಿಜೆಪಿ ನಾಯಕರು ಸೇರಲಿದ್ದಾರೆ ಎನ್ನುವ ಮಾಹಿತಿ...
ನಾವು ಭಾಗ 1ರಲ್ಲಿ ರಾಜಾ ಹರಿಶ್ಚಂದ್ರ ಪತ್ನಿ- ಮಗನನ್ನು ಯಾಕೆ ಮಾರಿದನೆಂದು ಹೇಳಿದ್ದೆವು. ಇದೀಗ ಎರಡನೇಯ ಭಾಗದಲ್ಲಿ, ಮಾರಾಟವಾಗಿದ್ದ ಪತ್ನಿ- ಮಗ ಮತ್ತೆ ಹರಿಶ್ಚಂದ್ರನನ್ನು ಸೇರುತ್ತಾರಾ..? ಹರಿಶ್ಚಂದ್ರನಿಗೆ ರಾಜನ ಪಟ್ಟ ಮತ್ತೆ ಸಿಗುತ್ತದಾ..? ವಿಶ್ವಾಮಿತ್ರ ಮುನಿಗಳು ಮುಂದೇನು ಮಾಡುವರು..? ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ ಬನ್ನಿ..
ಪತ್ನಿ- ಮಕ್ಕಳನ್ನು ಮಾರಾಟ ಮಾಡಿದ ಬಳಿಕ, ಖಾಲಿ ಕೈಯಲ್ಲಿದ್ದ...
ಯಾರಾದರೂ ನಾನು ಇಲ್ಲಿತನಕಾ ಸುಳ್ಳೇ ಹೇಳಲಿಲ್ಲಾ ಅಂತಾ ಹೇಳಿದ್ರೆ, ಅಥವಾ ನಾನು ಯಾವಾಗಲೂ ಸತ್ಯಾನೇ ಮಾತಾಡ್ತೀನಿ ಅಂತಾ ಹೇಳಿದ್ರೆ, ಅಂಥವರಿಗೆ ಹೌದೌದು ನೀನು ಸತ್ಯ ಹರಿಶ್ಚಂದ್ರನ ಮೊಮ್ಮಗ ನೋಡು ಅಂತಾ ಹೇಳ್ತಾರೆ. ಯಾಕಂದ್ರೆ ಹರಿಶ್ಚಂದ್ರ ತನ್ನ ಜೀವನದಲ್ಲಿ ಎಂದಿಗೂ ಸುಳ್ಳು ಹೇಳಿದವನೇ ಅಲ್ಲ. ಆತ ಎಂಥ ಕಷ್ಟ ಬಂದರೂ ಸತ್ಯವಂತನಾಗಿದ್ದ. ಆದರೆ ಅವನ ಸತ್ಯ...
ಹಿಂದೂ ಧರ್ಮದ ಪ್ರಕಾರ, ಆಯಾ ಕೆಲಸಗಳನ್ನು ಆಯಾ ಸ್ಥಳದಲ್ಲಿಯೇ, ಆಯಾ ಸಮಯದಲ್ಲಿಯೇ ಮಾಡಬೇಕೆಂಬ ನಿಯಮವಿದೆ. ಆ ನಿಯಮವನ್ನು ಮೀರಿ ನೀವು ಆ ಕೆಲಸವನ್ನು ಮಾಡಿದರೆ, ಅದರ ಫಲ ಸಿಗುವುದಿಲ್ಲ ಅಂತಾ ಹೇಳಲಾಗತ್ತೆ. ಅವುಗಳಲ್ಲಿ ಒಂದು ಊಟ ಮಾಡುವುದು. ಊಟ ಮಾಡುವುದಕ್ಕೂ ಹಿಂದೂಗಳಲ್ಲಿ ಪದ್ಧತಿ ಇದೆ. ಅದ್ಯಾವ ಪದ್ಧತಿ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಹಿಂದೂ ಧರ್ಮದ...
ನಾವು ಈ ಮೊದಲು ರಕ್ತದಾನ ಮಾಡಿದ ಬಳಿಕ ಏನು ತಿನ್ನಬೇಕು ಅಂತಾ ಹೇಳಿದ್ದೆವು. ಹಣ್ಣು, ಹಣ್ಣಿನ ರಸ ತಿನ್ನುವುದರಿಂದ, ನಮ್ಮ ದೇಹಕ್ಕೆ ಬೇಕಾದ ಶಕ್ತಿ ಮರಳಿ ಬರುತ್ತದೆ ಎಂದು ಹೇಳಿದ್ದೇವು. ಇಂದು ನಾವು ರಕ್ತ ನೀಡುವ ಮುನ್ನ ನೀವು ಗಮನದಲ್ಲಿಡಬೇಕಾದ ಅಂಶವೇನು ಅನ್ನೋ ಬಗ್ಗೆ ಹೇಳಲಿದ್ದೇವೆ.
ಈ ಮೊದಲೇ ಹೇಳಿದಂತೆ, ರಕ್ತದಾನ ಅಂದ್ರೆ ಮಹಾದಾನ. ಯಾಕಂದ್ರೆ...
ಹಿಂದೂ ಧರ್ಮದಲ್ಲಿ ಪ್ರತಿದಿನ ರೂಢಿಯಲ್ಲಿರುವ ಪದ್ಧತಿಯಲ್ಲಿ ಸ್ನಾನ ಮಾಡುವ ಪದ್ಧತಿ ಕೂಡ ಒಂದು. ಸ್ನಾನ ಮಾಡೋದು ಬಿಡೋದು ಅವರವರಿಗೆ ಬಿಟ್ಟಿದ್ದು, ಆದ್ರೆ ಹಿಂದೂ ಧರ್ಮದಲ್ಲಿ ಪ್ರತಿದಿನ ಸ್ನಾನ ಮಾಡಿಯೇ, ದೇವರಿಗೆ ಪೂಜೆ ಸಲ್ಲಿಸಬೇಕು ಎಂಬ ಪದ್ಧತಿ ರೂಢಿಯಲ್ಲಿದೆ. ಹಾಗಾದ್ರೆ ಪ್ರತಿದಿನ ಸ್ನಾನ ಮಾಡದಿದ್ದಲ್ಲಿ, ಏನಾಗತ್ತೆ..? ಹಿಂದೂ ಪುರಾಣದಲ್ಲಿ ಈ ಬಗ್ಗೆ ಹೇಳಿದ್ದೇನು..? ಈ ಬಗ್ಗೆ...
ಇಂದಿನ ಕಾಲದಲ್ಲಿ ಜನ ತಮಗೆ ಬೇಕಾದ ಊಟ, ತಿಂಡಿಯನ್ನ ಮನೆಗೇ ತರಿಸಿಕೊಂಡು ತಿನ್ನೋ ಅರ್ಹತೆಯನ್ನ ಹೊಂದಿದ್ದಾರೆ. ಆನ್ಲೈನ್ನಲ್ಲೇ ಆರ್ಡರ್ ಕೊಟ್ರೆ ಸಾಕು, ಬೇಕಾದ ತಿಂಡಿ ಕೆಲ ಕ್ಷಣದಲ್ಲೇ ಮನೆಗೆ ಬಂದುಬಿಡತ್ತೆ. ಇನ್ನು ಜನ ಹೆಚ್ಚಾಗಿ ಪಿಜ್ಜಾವನ್ನೇ ಈ ರೀತಿ ಆರ್ಡರ್ ಕೊಡೋದು. ಆದ್ರೆ ಇನ್ಮುಂದೆ ಪಿಜ್ಜಾ ಆರ್ಡರ್ ಕೊಡುವಾಗ ನೀವು ಹುಷಾರಾಗಿರಬೇಕು. ಯಾಕಂದ್ರೆ ಇಲ್ಲೊಬ್ಬ...
ಕೊರೊನಾ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಚುನಾವಣಾ ಆಯೋಗವು ವಿಶೇಷ ಪ್ರಕಟಣೆಯನ್ನು ಹೊರಡಿಸಿದೆ, ಚುನಾವಣೆ ರ್ಯಾಲಿಗಳು, ರೋಡ್ಶೋಗಳನ್ನು ಜನವರಿ 22 ರವರೆಗೆ ವಿಸ್ತರಿಸಲು ಚುನಾವಣಾ ಆಯೋಗ ಶನಿವಾರ ನಿರ್ಧರಿಸಿದೆ. ಈ ಹಿಂದೆ ಜನವರಿ 8 ರಂದು ಉತ್ತರಪ್ರದೇಶ ಉತ್ತರಾಖಂಡ್, ಗೋವಾ, ಪಂಜಾಬ್ ಮತ್ತು ಮಣಿಪುರದ ಚುನಾವಣಾ ವೇಳಾಪಟ್ಟಿಯನ್ನು ಘೋಷಿಸುವಾಗ ಕೋವಿಡ್-19 ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜನವರಿ 15 ರವರೆಗೆ...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...