Sunday, May 10, 2026

kannada news

Chanannaನವರ ಮೇಲೆ ಲಂಚ ಪಡೆದ ಆರೋಪ : ಅವರು ನಿಷ್ಕಳಂಕವಾಗಿ ಬರುತ್ತರೆ ಎಂದ ಶಶಿಕುಮಾರ್.

ಮಂಗಳೂರು : ರವಿ ಚನ್ನಣ್ಣನವರ ಲಂಚ ಪಡೆದ ಆರೋಪಕ್ಕೆ ಸಿಲುಕಿಕೊಂಡಿದ್ದಾರೆ. ಇವರ ಬೆಂಬಲಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ (Commissioner of Police N. Shashikumar) ಅವರು ಬಂದಿದ್ದಾರೆ. ರವಿ ಚನ್ನಣ್ಣನವರು ನಿಷ್ಕಳಂಕವಾಗಿ ಹೊರ ಬರುತ್ತಾರೆ ಎಂದು ಫೇಸ್ ಬುಕ್ (Facebook) ನಲ್ಲಿ ಪ್ರತಿಕ್ರಿಯೆ ನೀಡಿದ್ಧಾರೆ. ಅವರ ಆರೋಪದ ಸತ್ಯಾಸತ್ಯತೆ ತಿಳಿಯುವ ಮುನ್ನ ಈ ರೀತಿ...

ಡಿ.ಕೆ. ಶಿವಕುಮಾರ್, ಸುರೇಶ್ ಸೂಚನೆ ಮೇರೆಗೆ ಸಂಗಮದಿಂದ ಪಾದಯಾತ್ರೆ ಮಾರ್ಗದುದ್ದಕ್ಕೂ ಸ್ವಚ್ಛತೆ ಕಾರ್ಯ

ಮೇಕೆದಾಟು ಪಾದಯಾತ್ರೆ ಆರಂಭಗೊಂಡ ಸಂಗಮದಿಂದ ಹಿಡಿದು ಪಾದಯಾತ್ರೆ ನಡೆದ ದಾರಿಯುದ್ದಕ್ಕೂ ಸ್ವಚ್ಛತೆ ಕಾರ್ಯ ಭರದಿಂದ ನಡೆದಿದೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಸ್ವಯಂಸೇವಕರು ಈ ಸ್ಚಚ್ಚತಾ ಕಾರ್ಯ ನಡೆಸುತ್ತಿದ್ದಾರೆ.ಪ್ಲಾಸ್ಟಿಕ್ ಕಾಲಿ ಬಾಟಲಿಗಳು, ಪ್ಲಾಸ್ಟಿಕ್ ಕವರ್ ಗಳು, ಪ್ಲೇಟ್ ಗಳು, ಕಾಗದಗಳು, ಬಳಸಿ...

ಟ್ವಿಟರ್‌ನಲ್ಲಿ ಎಲ್ಲ ಶಾಸಕರಿಗೂ ಅಭಿನಂದನೆ ತಿಳಿಸಿದ ಯೋಗಿ ಆದಿತ್ಯನಾಥ್

ಪಂಚರಾಜ್ಯದ ಚುನಾವಣೆ ಫೆಬ್ರವರಿ 10 ರಂದು ಶುರುವಾಗಲಿದೆ. ಈಗಾಗಿ ಉತ್ತರ ಪ್ರದೇಶದಲ್ಲಿ ಚುನಾವಣಾ ಕಾವು ರಂಗೇರಿದೆ. 7 ಹಂತಗಳಲ್ಲಿ ಉತ್ತರಪ್ರದೇಶದ ಚುನಾವಣೆ ನಡೆಯುತ್ತದೆ. ಇಂದು ನಾಯಕರ 57 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಬಿಡುಗಡೆ ಮಾಡಲಾಗಿದೆ. ಈಗಾಗಿ ಹೆಸರು ಪ್ರಕಟಗೊಂಡಿರುವ ನಾಯಕರುಗಳಿಗೆಲ್ಲಾ ಯೋಗಿ ಆದಿತ್ಯನಾತ್‌ರವರು ಶುಭಾಶಯ ಕೋರಿದ್ದಾರೆ.ಟ್ವಿಟರ್‌ನಲ್ಲಿ ತಿಳಿಸಿರುವ ಅವರು "ಇಂದು ಅಭ್ಯರ್ಥಿಗಳಾಗಿ ಹೆಸರು ಘೋಷಿಸಿದ...

Dolly Dhananjay : `ಸದ್ದು ವಿಚಾರಣೆ ನಡೆಯುತ್ತಿದೆ’ ಚಲನಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದರು.

`ಸದ್ದು ವಿಚಾರಣೆ ನಡೆಯುತ್ತಿದೆ’ ಚಲನಚಿತ್ರದ ಫಸ್ಟ ಲುಕ್ ಬಿಡುಗಡೆ. ಪ್ರತಿಭಾನ್ವತಿ ಕಲಾವಿದರಿಗೆ ಯಾವಗಲೂ ಸಾಥ್ ಕೊಡುತ್ತಾ ಬಂದಿರುವ ಡಾಲಿ ಧನಂಜಯ್ ಸದ್ದು ವಿಚಾರಣೆ ನಡೆಯುತ್ತಿದೆ ಸಿನಿಮಾಗೂ ಸಾಥ್ ಕೊಡುತ್ತಿದ್ದಾರೆ. ಹೀಗೊಂದು ಆಕರ್ಷಕ ಶೀರ್ಷಿಕೆಯೊಂದನ್ನು ಇಟ್ಟು ಅಸ್ಪೆನ್ಸ್ ಥ್ರಿಲ್ಲರ್ ಕಥೆ ಹೇಳೋಕ್ಕೆ ಉತ್ಸಾಹಿ ಕಲಾವಿದರ ತಂಡ ಸಜ್ಜಾಗಿದೆ. ಆದರೆ ಕೊರೊನಾ ವೈರಸ್ ಹಾವಳಿ ಇಲ್ಲದೇ ಇದ್ದರೇ ಇಷ್ಟರಲ್ಲಾಗಲೇ...

ಇನ್ಫೋಸಿಸ್ ನಾರಾಯಣ ಮೂರ್ತಿ ಅಳಿಯ ಮುಂದಿನ ಬ್ರಿಟನ್ ಪ್ರಧಾನಿ ಆಗಬಹುದಾ ?

:ಲಂಡನ್‌ನಲ್ಲಿ ಕೋವಿಡ್ ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಮದ್ಯದ ಪಾರ್ಟಿ ಮಾಡಿರುವ ವಿವಾದದಲ್ಲಿ ಪ್ರಧಾನಿ ಬೋರಿಸ್ ಜಾನ್ಸನ್‌ಗೆ ಸ್ವಪಕ್ಷದಲ್ಲೇ ರಾಜಿನಾಮೆ ನೀಡುವಂತೆ ಒತ್ತಡ ನಿರ್ಮಾಣವಾಗಿದೆ.ಈಗಿರುವಾಗ ಬೋರಿಸ್ ಜಾನ್ಸನ್ ಪ್ರಧಾನಿ ಪಟ್ಟದಿಂದ ಕೆಳಗಿಳಿಯುವ ಸಾಧ್ಯತೆಗಳಿವೆಯಂತೆ. ಬೋರಿಸ್ ಒಂದು ವೇಳೆ ಕೆಳಗಿಳಿದರೆ ಮುಂದಿನ ಬ್ರಿಟನ್ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಾಕ್ ಪಟ್ಟವನ್ನು ಅಲಂಕರಿಸುವ ಸಾಧ್ಯತೆಯಿದೆ.ಬೋರಿಸ್‌ಗೆ ಹಲವು ಕಡೆಗಳಿಂದ...

Kolara ದಲ್ಲಿ “ಉಸಿರೇ ಉಸಿರೇ” ಚಿತ್ರೀಕರಣ.

"ಉಸಿರೇ ಉಸಿರೇ" ಎಂದ ತಕ್ಷಣ ನೆನಪಾಗುವುದು ಕಿಚ್ಚ ಸುದೀಪ. ಅವರಿಂದಲೇ ಆರಂಭವಾದ ಚಿತ್ರ "ಉಸಿರೇ ಉಸಿರೇ". ಸಿಸಿಎಲ್ ಹಾಗೂ ಬಿಗ್ ಬಾಸ್ ಖ್ಯಾತಿಯ ರಾಜೀವ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಕೋಲಾರದಲ್ಲಿ ನಡೆಯುತ್ತಿದೆ. ರಾಜೀವ್, ನಾಯಕಿ ಶ್ರೀಜಿತ, ತಾರಾ ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಸಾಯಿಕುಮಾರ್, ಬ್ರಹ್ಮಾನಂದಂ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಖ್ಯಾತ ನಟ ಅಲಿ...

“Dose” ಕೊಡಲು ಸಿದ್ದರಾದ ಉತ್ಸಾಹಿ ಯುವಕರು.

"ಡೋಸ್" ಚಿತ್ರ ಅತ್ಯಂತ ಉತ್ಸಾಹಿ ಯುವ ತಂಡವೊಂದರ ವಿಶಿಷ್ಟ ಆಲೋಚನೆ.  ತಮ್ಮದೇ ಆದ ರೀತಿಯಲ್ಲಿ ಹೊಸದೊಂದು ಕಥಾ ಪ್ರಪಂಚವನ್ನು ಸಿನಿರಸಿಕರಿಗೆ ಕಟ್ಟಿಕೊಡುವ ಪ್ರಯತ್ನವನ್ನು "ಡೋಸ್" ಸಿನಿಮಾ ತಂಡ ಮಾಡಲು ಹೊರಟಿದೆ. ಆ ಪ್ರಯತ್ನದ ಮೊದಲ ಭಾಗವಾಗಿ ಚಿತ್ರದ ಮೊದಲ ಪೋಸ್ಟರ್ (Poster) ಬಿಡುಗಡೆಯಾಗಿದೆ. ಖ್ಯಾತ ನಿರ್ದೇಶಕ ಸಿಂಪಲ್ ಸುನಿ (Simple Suni) ಈ ಪೋಸ್ಟರ್ ರೀಲೀಸ್...

Doddaballapura ದ 123 ಮಕ್ಕಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್ (covid) ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 123 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಜಿಲ್ಲೆಯ 42 ಶಿಕ್ಷಕರಿಗೆ ಕೊರೊನಾ (corona) ದೃಢಪಟ್ಟಿದೆ. ಇನ್ನು ಶಾಲೆಗಳಲ್ಲಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ, ಸ್ಯಾನಿಟೈಸ್​ (Sanitize) ಮಾಡಿಸಲಾಗಿದ್ದು, ಹೆಚ್ಚು ಪ್ರಕರಣಗಳಿರುವ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದೊಡ್ಡಬಳ್ಳಾಪುರದಲ್ಲೂ ಅತಿ ಹೆಚ್ಚು...

Bangaloreನ 164 ಜನ ಪೊಲೀಸರಿಗೆ ಕೊರೊನಾ ಪಾಸಿಟಿವ್.

ಬೆಂಗಳೂರು : ನಗರದಲ್ಲಿ ದಿನೇ ದಿನೇ ಕೊರೊನಾ (corona) ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲಿದೆ. ಕೊರೊನಾ ವಾರಿಯರ್ಸ್ ಗಳೆಂದು ಕರೆಸಿಕೊಳ್ಳುವ ಪೊಲೀಸರಿ (Police)ಗೆ ಈ ಕೊರೊನಾ ಮಹಮಾರಿ ಒಕ್ಕರಿಸುತ್ತಿದೆ. ಈ ಕೊರೊನಾದಿಂದ 164 ಮಂದಿ ಪೊಲೀಸ್ ರು ಪಾಸಿಟಿವ್ (Positive) ಆಗಿದ್ದಾರೆ. ಇನ್ನೂ ಇದುವರೆಗೂ 504 ಪೊಲೀಸರು ಕೊರೊನಾ ಪಾಸಿಟಿವ್ (Corona Positive) ಗೆ ಒಳಗಾಗಿದ್ದಾರೆ....

Central Govt :ಕೇಂದ್ರ ಸರ್ಕಾರಕ್ಕೆ ಆರೋಗ್ಯ ತಜ್ಞರ ಪತ್ರ:

India ದಲ್ಲಿ ಕೋವಿಡ್-19 ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ತಜ್ಞರು ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದ್ದಾರೆ. ಭಾರತ, ಕೆನಡಾ, ಯುಎಸ್ ನ 32 ಆರೋಗ್ಯ ತಜ್ಞರು ಹಾಗು ವೈದ್ಯರು ಕೇಂದ್ರ ಸರ್ಕಾರ ಹಾಗು ರಾಜ್ಯ ಸರ್ಕಾರಗಳಿಗೆ ಪತ್ರವನ್ನು ಬರೆದಿದ್ದಾರೆ. ಇದರ ಜೊತೆಗೆ ಭಾರತೀಯ ವೈದ್ಯಕೀಯ ಸಂಘ ಮತ್ತು ವೈದ್ಯಕೀಯ ವೃತ್ತಿಪಪರರಿಗೆ ಬಹಿರಂಗ ಪತ್ರವನ್ನು ಬರೆದು ಎಚ್ಚರಿಕೆಯನ್ನು ನೀಡಿದ್ದಾರೆ.ಕೋವಿಡ್-19 ತಪಾಸಣೆ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img