Kanpur : ಪಂಚ ರಾಜ್ಯಗಳಲ್ಲಿ ವಿಧಾನಸಭಾ ಚುನಾವಚಣೆ ಹತ್ತಿರವಾದಂತೆ ಮತದಾರರನ್ನು ಒಲಿಸಿಕೊಳ್ಳಲು ರಾಜಕೀಯ ಪಕ್ಷಗಳು ಬಾರಿ ರೀತಿಯಲ್ಲಿ ಕಸರತ್ತುಗಳನ್ನು ಮಾಡುತ್ತಿವೆ. ಕೋವಿಡ್ ಹಿನ್ನೆಲೆಯಲ್ಲಿ ಯಾವುದೇ ರ್ಯಾಲಿ (Rally), ಸಭೆ ಸಮಾರಂಭಗಳನ್ನು ಮಾಡದಂತೆ ಚುನಾವಣಾ ಆಯೋಗ (Election Commission) ಕಡಕ್ಕಾಗಿ ತಿಳಿಸಿದೆ. ಇದರಿಂದ ರಾಜಕೀಯ ಪಕ್ಷಗಳು ಜನರ ಮನೆಮನೆಗೆ ತೆರಳಿ ಮತದಾರರ ಮನಒಲಿಕೆಗೆ ಯತ್ನಿಸುತ್ತಿದ್ದಾರೆ. ಇದರ...
ಕನ್ನಡದ ನಟ ಸತೀಶ್ ನೀನಾಸಂ (Sathish Ninasam) ಈ ಬಾರಿ ಮಕರ ಸಂಕ್ರಾoತಿಯ ಶುಭಾಶಯಗಳನ್ನು ವಿಶೇಷ ರೀತಿಯಲ್ಲಿ ಹೇಳಿಕೊಂಡಿದ್ದಾರೆ. ಅದರ ಜೊತೆಗೆ ತನ್ನ ವೈಯಕ್ತಿಕ ಜೀವನದ ಮತ್ತೊಂದು ಸಿಹಿಸುದ್ದಿಯನ್ನು ಸಹ ಹಂಚಿಕೊoಡಿದ್ದಾರೆ. ಆ ಖುಷಿಯ ವಿಚಾರವೇನೆಂದರೆ ಇದೇ ಮೊದಲ ಬಾರಿಗೆ ತಮ್ಮ ಪುತ್ರಿಯ ಪೋಟೋವನ್ನು ಸಾರ್ವಜನಿಕವಾಗಿ ಹಂಚಿಕೊoಡಿದ್ದಷ್ಟೇ ಅಲ್ಲದೇ, ಮಗಳ ಮುಖಾಂತರ ಸಂಕ್ರಾoತಿಯ ಶೂಭಾಶಯವನ್ನು...
ರಾಜ್ಯ ಸರ್ಕಾರದಿಂದ ಅತಿಥಿ ಉಪನ್ಯಾಸಕರ ಬಹುದಿನಗಳ ಬೇಡಿಕೆ ಈಡೇರಿದೆ, ಕಡಿಮೆ ಸಂಬಳ ಅದರಲ್ಲೇ, ಶಿಕ್ಷಣ ವೃತ್ತಿ ಈಗೆ ಸಾಗಿಸಿಕೊಂಡು ಬರುತ್ತಿದ್ದ ಅತಿಥಿ ಉಪನ್ಯಾಸಕರ ಜೀವನ ಸುಧಾರಿಸಲು ಸರ್ಕಾರ ಮುಂದಾಗಿದೆ. ಯುಜಿಸಿ ನಿಯಮ ಅನುಸರಿಸಿ ಅರ್ಹತೆಯನ್ನು ನಿಗದಿ ಪಡಿಸಲಾಗಿದೆ. ಈವರೆಗೆ 13.000 ವೇತನ ಪಡೆಯುಯತ್ತಿದ್ದವರು ಮುಂದಿನ ದಿನಗಳಲ್ಲಿ 32.000 ಪಡೆಯಲಿದ್ದಾರೆ. 11000 ವೇತನ ಪಡೆಯಲಿದ್ದಾರೆ. ಪ್ರತಿ...
ಜೋಶ್ವಾ ಎಂಬ ಜರ್ಮನ್ ಬಾಲಕನಿಗೆ ಜ್ವರ ಬಂದ ಕಾರಣ, ಅವನ ಬದಲು ಅವನ ರೊಬೋಟ್ ಶಾಲೆಗೆ ಹೋಗಿ, ಕ್ಲಾಸ್ ಅಟೆಂಡ್ ಮಾಡಿದೆ. ಆ ಬಾಲಕ ಮನೆಯಲ್ಲಿ ಕಂಪ್ಯೂಟರ್ ಮುಂದೆ ಕುಳಿತುಕೊಂಡು, ಆ ರೊಬೋಟ್ ಮೂಲಕ ಕ್ಲಾಸಿನಲ್ಲಿ ಹೇಳುತ್ತಿರುವ ಪಾಠವನ್ನೆಲ್ಲಾ ಕೇಳುತ್ತಿದ್ದಾನೆ ಮತ್ತು ತನಗೆ ಪಾಠದ ಬಗ್ಗೆ ಇರುವ ಡೌಟ್ಸನ್ನ ಕೇಳ್ತಾನೆ.
ಇನ್ನು ಕ್ಲಾಸಿನಲ್ಲಿರುವ ಮಕ್ಕಳು ಜೋಶ್ವಾ...
ಇವತ್ತು ದೇಶದೆಲ್ಲೆಡೆ ಸಂಕ್ರಾಂತಿ ಹಬ್ಬವನ್ನ ಸಂಭ್ರಮದಿಂದ ಆಚರಿಸಲಾಗ್ತಾ ಇದೆ. ದೇವರೊಂದೆ ನಾಮ ಹಲವು ಎಂಬಂತೆ, ಮಕರ ಸಂಕ್ರಾಂತಿಯನ್ನ ಬೇರೆ ಬೇರೆ ರಾಜ್ಯಗಳಲ್ಲಿ , ಬೇರೆ ಬೇರೆ ಹೆಸರುಗಳಿಂದ ಕರೆಯಲಾಗತ್ತೆ. ಬೇರೆ ಬೇರೆ ರೀತಿ ಸೆಲೆಬ್ರೇಟ್ ಮಾಡಲಾಗತ್ತೆ. ಅದೇ ರೀತಿ ಆಂಧ್ರಪ್ರದೇಶದಲ್ಲಿ ಪೊಂಗಲ್ ಹಬ್ಬವನ್ನ ಭರ್ಜರಿಯಾಗೇ ಸೆಲೆಬ್ರೇಟ್ ಮಾಡ್ತಾರೆ. ಮೆಗಾಸ್ಟಾರ್ ಚಿರಂಜೀವಿ ಕುಟುಂಬಸ್ಥರು ಕೂಡ, ಪೊಂಗಲ್...
ಕೊರೊನಾ ಮೂರನೇ ಅಲೆ ಜನವರಿ ಅಂತ್ಯ ಮತ್ತು ಫೆಬ್ರವರಿ ವೇಳೆಗೆ ಮೂರನೇ ಅಲೆಗೆ ಏರುವ ಸಾಧ್ಯತೆಇದೆ. ಎಂದು ಹಲವಾರು ತಜ್ಞರು ಹೇಳಿದ್ದರು. ಈಗ ಕಾನ್ಪುರದ ಐಐಟಿ ಗಣಿತ ಮತ್ತು ಕಂಪ್ಯೂಟರ್ ವಿಜ್ಞಾನದ ಪ್ರಾಧ್ಯಾಪಕರಾದ ಮನೀಂದ್ರ ಅಗರ್ವಾಲ್ ಹೇಳಿಕೆಯೊಂದನ್ನು ನೀಡಿದ್ದಾರೆ. ಮಾರ್ಚ್ ಮಧ್ಯಭಾಗದಲ್ಲಿ ಕೊರೊನಾ ಕೊನೆಯಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.ಅವರು ಹೇಳುವಂತೆ ಕೊರೊನಾ ಪ್ರಮುಖವಾಗಿ ಭಾರತದಲ್ಲಿ...
Karnataka ಕರ್ನಾಟಕದಲ್ಲಿ ಇಂದು ದಾಖಲಾದ ಕೊರೊನಾ ಪ್ರಕರಣಗಳ ಸಂಖ್ಯೆ 28.723. ಒಟ್ಟು ಸಾವನ್ನಪ್ಪಿದವರ ಸಂಖ್ಯೆಯು 14 ಕ್ಕೆ ತಲುಪಿದೆ.ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 20.121 ಜನರಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ, ರಾಜ್ಯದಲ್ಲಿ 14 ಮಂದಿ ಸಾವನ್ನಪ್ಪಿದವರಲ್ಲಿ 7 ಮಂದಿ ಸಿಲಿಕಾನ್ ಸಿಟಿಯವರಾಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.12.98% ಕ್ಕೆ ಏರಿಕೆಯಾಗಿದೆ. 3105 ಜನರುಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್...
ಈ ನೀತಿಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಖಂಡಿತವಾಗಿಯು ವ್ಯಕ್ತಿ ಜೀವನದಲ್ಲಿ ಯಶಸ್ವಿ ಪುರುಷನಾಗುತ್ತಾನೆ ಹಾಗಾಗಿ ಶೂರ ವ್ಯಕ್ತಿಯಲ್ಲಿರುವ ಗುಣಗಳು ಹಾಗೂ ಮೋಸ ಮಾಡುವ ಗುಣಗಳನ್ನು ಕೂಡ ತಿಳಿಸಿದ್ದಾರೆ. ವೀರ ವ್ಯಕ್ತಿಗಳ ಗುಣಲಕ್ಷಣಗಳ ಬಗ್ಗೆ ಕೆಲವೊಂದು ನೀತಿಗಳನ್ನು ಹೇಳಿದ್ದಾರೆ ಇವರನ್ನು ನಿಜವಾದ ಶೂರರು ಎಂದು ಹೇಳಲಾಗುತ್ತದೆ, ಆ ಗುಣ ಲಕ್ಷಣಗಳು ಯಾವುವು ಎಂದು ಈ ಲೇಖನದಲ್ಲಿ ತಿಳಿಯೋಣ....
ರಾಜ್ಯದಲ್ಲಿ ಸರ್ಕಾರ ಖಾಸಗಿಯವರ ಗುಲಾಮರಂತೆ ವರ್ತಿಸುತ್ತಿದೆ. ಜೊತೆಗೆ ಈ ರಾಜ್ಯದಲ್ಲಿ ಶಿಕ್ಷಣ ಇಲಾಕೆಯು ಸಹ ಖಾಸಗಿಯವರ ಹಿಡಿತದಲ್ಲಿದೆ. ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಎಚ್ ಡಿ ರೇವಣ್ನ ಕಿಡಿಕಾರಿದ್ದಾರೆ. ನಮ್ಮ ಜನರಿಗೆ ಅನ್ಯಾಯವಾದರೆ ಸುಮ್ಮನೆ ಕೂರುವುದಿಲ್ಲ ಕರೆದರೆ ಶಾಸಕರೂ ಸಹ ಬರುತ್ತಾರೆ, ಕೊರೋನಾ ಇದೆ ಎಂದು ಸುಮ್ಮನೆ ಕೂರುವುದಿಲ್ಲ ಏಕಾಂಗಿಯಾಗಿ ಪ್ರತಿಭಟನೆ ಮಾಡುತ್ತೇನೆ. ಮಂಗಳವಾರ ಒಬ್ಬನೇ...
ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣ(KRG Studios production) ಸಂಸ್ಥೆ ಇಂದು ತಮ್ಮ ಎರಡನೇ ಚಿತ್ರದ ಶೀರ್ಷಿಕೆಯನ್ನು ಅನಾವರಣ ಮಾಡುತ್ತಿದ್ದಾರೆ. ಚಿತ್ರದ ಶೀರ್ಷಿಕೆ "ಹೊಯ್ಸಳ"(Hoysala). ಇತ್ತೀಚಿನ ದಿನಗಳಲ್ಲಿ ಬಿಡುಗಡೆಗೊಂಡು ಅತ್ಯಂತ ಜನಪ್ರಿಯವಾದ, ಜನಮನ ಗೆದ್ದ ಚಿತ್ರ "ರತ್ನನ್ ಪ್ರಪಂಚ"(Rathnan Prapancha) ಚಿತ್ರದ ನಿರ್ಮಾಪಕರೇ ಆದ ಕಾರ್ತಿಕ್(Karthik)ಮತ್ತು ಯೋಗಿ.ಜಿ.ರಾಜ್(Yogi.G.Raj) ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
ಹೊಂಬಾಳೆ (Hombale)ಸಂಸ್ಥೆಯ ಸಂಸ್ಥಾಪಕರಾದ...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...