ಎಲೋನ್ ಮಸ್ಕ್ ವಿಶ್ವದ ದೈತ್ಯ ಶ್ರೀಮಂತ ಟೆಸ್ಲಾ ಮತ್ತು ಸ್ಪೇಸ್ ಎಕ್ಸ್ ಕಂಪನಿಯ ಮಾಲಿಕಭಾರತದಲ್ಲಿ ಟೆಸ್ಲಾ ಕಾರು ಮಾರಾಟದ ಬಗ್ಗೆ ಸುಳಿವೊಂದನ್ನು ನೀಡಿದ್ದಾರೆ. ಭಾರತದ ಟ್ವಿಟ್ಟರ್ ಬಳಕೆದಾರನೊಬ್ಬನ ಪ್ರಶ್ನೆಗೆ ಎಲೋನ್ ಮಸ್ಕ್ ಪ್ರತಿಕ್ರಿಯೆ ನೀಡಿದ್ದಾರೆ. ಭಾರತದಲ್ಲಿ ಟೆಸ್ಲಾ ಕಾರುಗಳನ್ನು ಮಾರಾಟ ಮಾಡಲು ಯೋಜನೆ ಕುರಿತು ಗುರುವಾರ ತಿಳಿಸಿದ್ದಾರೆ.ಟೆಸ್ಲಾ ಭಾರತದಲ್ಲಿ ಕಾರುಗಳನ್ನು ಮಾರಾಟ ಮಾಡಲು ಸ್ವಲ್ಪ...
ಸುಗ್ಗಿ ಹಬ್ಬದ ಸುಸಂದರ್ಭದಲ್ಲಿ “ಭೈರವ"(bhairava) ಚಿತ್ರದ ಮುಹೂರ್ತ ಸಮಾರಂಭ ಉತ್ತರ ಪ್ರದೇಶದ(Uttar Pradesh)ಗೋವಿಂದ ಪುರದ ಹನುಮಂತನ ಸನ್ನಿಧಿಯಲ್ಲಿ ನೆರವೇರಿದೆ. ಇತ್ತೀಚೆಗೆ ಮುಂಬೈನಲ್ಲಿ "ಭೈರವ" ಚಿತ್ರದ ಶೀರ್ಷಿಕೆ ಅನಾವರಣ ನಡೆದಿತ್ತು.
ರಾಮತೇಜ್ ನಿರ್ದೇಶನದ ಈ ಚಿತ್ರದ ಮೊದಲ ಸನ್ನಿವೇಶಕ್ಕೆ ಚಿದಂಬರ ಕುಲಕರ್ಣಿ(Chidambara Kulkarni)ಆರಂಭ ಫಲಕ ತೋರಿದರು. ವೈಭವ್ ಬಜಾಜ್(Vaibhav Bajaj) ಹಾಗೂ ಹನಿ ಚೌಧರಿ (Hani Chowdhury)(ವಿಸಿಕಾ ಫಿಲಂ ಸಂಸ್ಥೆ)...
ಬಜಾರ್ ಹೀರೋ(Bazaar Hero)ಶೋಕ್ದಾರ್ ಧನ್ವೀರ್ ಗೌಡ(Dhanveer Gowda) ನಟನೆಯ ಮೂರನೇ ಸಿನಿಮಾ ಅನೌನ್ಸ್(Cinema Announces) ಆಗಿದೆ. ಬಜಾರ್ ಸಿನಿಮಾ ಮೂಲಕ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗಿಳಿದ ಧ್ವನೀರ್, ಮೊದಲ ಸಿನಿಮಾದಲ್ಲಿಯೇ ಸಕ್ಸಸ್ ಸಿಕ್ಸರ್ ಬಾರಿಸಿದಾಗಿದೆ. ಸದ್ಯ ಬೈ ಟು ಲವ್(Bye to Love)ಗೆ ಎದುರು ನೋಡುತ್ತಿರುವ ಧ್ವನೀರ್ ಮೂರನೇ ಸಿನಿಮಾದ ಟೈಟಲ್ ಹಾಗೂ ಫಸ್ಟ್...
ನಾಡಿನ ಸಮಸ್ತ ಜನತೆಗೆ ಸಂಕ್ರಾಂತಿ ಹಬ್ಬದ(Sankranthi Festival) ಶುಭಾಶಯಗಳು ಕೋರಿದ ಡಿಕೆ ಶಿವಕುಮಾರ್(DK Shivakumar). ರೈತರು(Farmers)ತಮ್ಮ ಇಡೀ ಜೀವನವನ್ನು ಬೇರೆಯವರಿಗಾಗಿ ತ್ಯಾಗ ಮಾಡುತ್ತಿದ್ದಾರೆ. ಅವರ ಬೆಳೆ ಉತ್ತಮವಾಗಲಿ. ಬದುಕು ಹಸನಾಗಲಿ, ಅವರು ಆರೋಗ್ಯದಿಂದಿರಲಿ ಎಂದು ಕಾಂಗ್ರೆಸ್ ಪಕ್ಷದ ಪರವಾಗಿ ತುಂಬು ಹೃದಯದಿಂದ ಹಾರೈಸುತ್ತೇನೆ. ಪುಣ್ಯವಶಾತ್ ಕೋವಿಡ್ (covid)ಮಹಾಮಾರಿ ಗ್ರಾಮೀಣ(Rural) ಪ್ರದೇಶದಲ್ಲಿ ಹೆಚ್ಚಾಗಿ ಹರಡಿಲ್ಲ. ಆದರೆ...
ಶಿವಮೊಗ್ಗ : ಮೇಕೆದಾಟು(MEKEDATU) ಪಾದಯಾತ್ರೆ ಮೂಲಕ ಮುಂಬರುವ ವಿಧಾನಸಭೆ ಚುನಾವಣೆಯ(assembly election)ಮೂಲಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ(Siddaramaiah) ಹಾಗೂ ಡಿಕೆ ಶಿವಕುಮಾರ್(DK Shivakumar)ಮುಖ್ಯಮಂತ್ರಿಯಾಗುವ ಪಣತೊಟ್ಟಿದ್ದರು. ಆದರೆ ಈಗ ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸುವುದು ಮೂಲಕ ಅವರ ಮುಖ್ಯಮಂತ್ರಿ ಕನಸು ಭಗ್ನವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ(KS Eshwarappa, Minister of Rural Development) ಮಾಧ್ಯಮಗಳೊಂದಿಗೆ...
ಪಂಚರಾಜ್ಯಗಳ ಚುನಾವಣೆ ಇನ್ನೇನು ಸ್ವಲ್ಪ ದಿನಗಳಲ್ಲಿಯೇ ಬರುತ್ತದೆ, ಈಗಿರುವಾಗ ಮುಂಬರುವ ವಿಧಾನಸಭೆ ಚುನಾವಣೆಗೆ ಅಮ್ ಆದ್ಮಿ ಪಕ್ಷದ ಸಿ ಎಂ ಅಭ್ಯರ್ಥಿಯನ್ನು ಪಂಜಾಬ್ನ ಜನರು ಆಯ್ಕೆಮಾಡುತ್ತಾರೆ. ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.ಈಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮಾತನಾಡಿದ ಅವರು ಎಎಪಿ ಮುಂದಿನ ಸಿ ಎಂ ಅಭ್ಯರ್ಥಿಯನ್ನು ಜನರೇ ನಿರ್ಧರಿಸುತ್ತಾರೆ. ಜನರಿಗಾಗಿಯೇ ಮೊಬೈಲ್...
ಪಶ್ಚಿಮ ಬಂಗಾಳ : ಪಶ್ಚಿಮ ಬಂಗಾಳ(West Bengal)ದಲ್ಲಿ ನಿನ್ನೆ ಸಂಜೆ 5 ಗಂಟೆಯಲ್ಲಿ ಬಿಕಾನೆರ್- ಗುವಾಹಾಟಿ(Bikaner-Guwahati) ಎಕ್ಸ್ ಪ್ರೆಸ್ ರೈಲು (Express Train)ಹಳಿತಪ್ಪಿದ ಕಾರಣ 12 ಬೋಗಿಗಳು ನೆಲಕ್ಕೆ ಉರುಳಿವೆ. NDRF ಸಿಬ್ಬಂದಿಯ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯ ನಂತರ ಗುವಾಹಾಟಿ - ಬಿಕಾನೆರ್ ಎಕ್ಸ್ಪ್ರೆಸ್ ಹಳಿತಪ್ಪಿದವು. ಪಶ್ಚಿಮ ಬಂಗಾಳದ ಜಲಪೈಗುರಿ(Jalpaiguri ) ಜಿಲ್ಲೆಯಲ್ಲಿ ಬಿಕಾನೆರ್-ಗುವಾಹಾಟಿ ಎಕ್ಸ್ಪ್ರೆಸ್...
ಪಂಚರಾಜ್ಯಗಳ ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ಉತ್ತರಪ್ರದೇಶದಲ್ಲಿ ರಾಜಕೀಯ ಜಂಜಾಟ ಶುರುವಾಗಿದೆ. ಪ್ರಭಾವಿ ಒಬಿಸಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರ ರಾಜಿನಾಮೆ ಬಳಿಕ ಉತ್ತರಪ್ರದೇಶ ಬಿಜೆಪಿಯಲ್ಲಿ ರಾಜಿನಾಮೆ ಅಲೆ ಶುರುವಾಗಿದೆ. ನಂತರ ಧರಂ ಸಿಂಗ್ ಚೌಹಾಣ್ ರಾಜಿನಾಮೆಯನ್ನು ನೀಡಿದರು. ಪ್ರಮುಖವಾಗಿ ಗಮನಿಸುವ ಅಂಶವೆoದರೆ ಎಲ್ಲಾ ಸಚಿವರು ಮತ್ತು ಶಾಸಕರು ಒಂದೇ ರೀತಿಯ ರಾಜಿನಾಮೆ...
ಭಾರತದಲ್ಲಿ ಜನವರಿಯಿಂದ ತೀವ್ರ ಗತಿಯಲ್ಲಿ ಕೋವಿಡ್-19 ಏರಿಕೆಯಾಗುತ್ತಿದೆ. ಪ್ರಸ್ತುತ 2.64,202 ಕೊರೊನಾ ಪ್ರಕರಣಗಳು ಸಂಭವಿಸಿವೆ.ಇನ್ನು ಭಾರತದ ಪಾಸಿಟಿವಿಟಿ ದರವು 14.78% ರಷ್ಟಿದೆ. ಇನ್ನು ಒಮಿಕ್ರಾನ್ 5753 ಪ್ರಕರಣಗಳು ಸಂಭವಿಸಿವೆ. ಇದೆಲ್ಲವನ್ನು ಗಮನಿಸಿದರೆ ಪ್ರಮುಖವಾಗಿ ನೆನ್ನೆಗಿಂತ 4.83 ರಷ್ಟು ಕೋವಿಡ್-19 ಸಂಖ್ಯೆ ಹೆಚ್ಚಿದೆ. ಈಗಾಗಿ ಕೇಂದ್ರ ಆರೋಗ್ಯ ಇಲಾಖೆ ಮತ್ತು ತಜ್ಞರ ತಂಡವು ಚಿಂತನೆಯನ್ನು ನಡೆಸುತ್ತಿದೆ....
ದೆಹಲಿ : ದೇಶದಲ್ಲಿ ಇಂದು 2,64,202 ಕೊರೋನಾ ಪ್ರಕರಣಗಳು(Corona cases)ಪತ್ತೆಯಾಗಿದೆ.ಕಳೆದ 24 ಗಂಟೆಗಳಲ್ಲಿ 315 ಜನ ಕೊರೊನಾದಿಂದ ಮೃತಪಟ್ಟಿದ್ದಾರೆ. ನಿನ್ನೆ ದೇಶದಲ್ಲಿ 2,47,417 ಕೊರೋನಾ ಪ್ರಕರಣಗಳು ದಾಖಲಾಗಿದ್ದು, ಒಂದೇ ದಿನದಲ್ಲಿ ಶೇಕಡ 6.7 ರಷ್ಟು ಏರಿಕೆಯಾಗಿದೆ. ಇನ್ನು ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 5, 753 ಏರಿದೆ. ಒಮಿಕ್ರಾನ್(Omicron)ಪ್ರಕರಣಗಳು ಅತಿ ಹೆಚ್ಚು ಮಹಾರಾಷ್ಟ್ರ(Maharashtra)ದಲ್ಲಿ 1,367...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...