ಭೋಪಾಲ್: ಮಧ್ಯ ಪ್ರದೇಶದ ಭೋಪಾಲ್ನಲ್ಲಿ, ಮಹಿಳೆಯೊಬ್ಬಳ ಕಾರಿಗೆ ಪಪ್ಪಾಯಿ ಹಣ್ಣು ಮಾರುವವನ ಗಾಡಿ ಡಿಕ್ಕಿ ಹೊಡೆಯಿತೆಂದು, ಆತನ ಗಾಡಿಯಲ್ಲಿದ್ದ ಪಪ್ಪಾಯಿ ಹಣ್ಣನ್ನು ಆ ಮಹಿಳೆ ಒಂದೊಂದಾಗಿ ರೋಡಿಗೆ ಎಸೆದಿದ್ದಾಳೆ.
ಭೋಪಾಲದ ಅಯೋಧ್ಯಾ ನಗರದಲ್ಲಿ ಈ ಘಟನೆ ಜರುಗಿದ್ದು, ಸ್ಥಳದಲ್ಲಿದ್ದ ಯಾರೋ ಒಬ್ಬರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಈ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಮತ್ತು ಈ...
ಅಗರ್ತಲಾ: ನಾಲ್ಕು ಜನ ತೃತೀಯ ಲಿಂಗಿಗಳನ್ನು ಬಂಧಿಸಿದ ಪೊಲೀಸರು, ಅವರು ತೃತೀಯ ಲಿಂಗಿಗಳು ಹೌದೋ ಅಲ್ಲವೋ ಎಂದು ಸಾಬೀತುಪಡಿಸಲು ಆ ನಾಲ್ವರನ್ನು ವಿವಸ್ತ್ರಗೊಳಿಸಿದ್ದರೆಂದು ಆರೋಪಿಸಲಾಗಿದೆ. ಅರೆಸ್ಟ್ ಆದ ನಾಲ್ವರಲ್ಲಿ ಒಬ್ಬರು ಈ ಬಗ್ಗೆ ಮತ್ತೊಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅಲ್ಲದೇ, ಅವರು ಧರಿಸುವ ಬಟ್ಟೆ ಬಗ್ಗೆಯೂ ವಿರೋಧ ಪಡಿಸಿದ್ದು, ಇನ್ನು ಮುಂದೆ ಅವರು...
ಸೂರ್ಯವಂಶದ ರಾಜನಾಗಿದ್ದ ಸಾಗರನಿಗೆ 60 ಸಾವಿರ ಹೆಣ್ಣು ಮಕ್ಕಳು ಬೇಕೆಂಬ ಬಯಕೆ ಇತ್ತು.. ಅವನು ಇಷ್ಟು ಮಕ್ಕಳನ್ನೇಕೆ ಪಡೆಯಬೇಕೆಂದು ಹಂಬಲಿಸಿದ..? ಆಮೇಲೇನಾಯಿತು..? ಈ ಎಲ್ಲದರ ಬಗ್ಗೆ ಮಾಹಿತಿ ಪಡೆಯೋಣ ಬನ್ನಿ..
ಒಮ್ಮೆ ಸಾಗರ ರಾಜ, ತನ್ನ ಗುರುಗಳ ಬಳಿ ಹೋಗಿ, ನೆಮ್ಮದಿಗಾಗಿ, ಆತ್ಮ ಸಂತೋಷಕ್ಕಾಗಿ ನಾನೇನು ಮಾಡಬೇಕು. ನನ್ನ ಬಳಿ ಹಣವಿದೆ, ಚಿನ್ನಾಭರಣ, ವಜ್ರ ವೈಢೂರ್ಯ,...
ನಾವು ಯಾರನ್ನಾದರೂ ನೋಡೇ ನೋಡಿರ್ತೀವಿ. ಒಬ್ಬರಿಗಾದರೂ ಒಂದು ಕೈನಲ್ಲಿ ಅಥವಾ ಕಾಲಲ್ಲಿ ಆರು ಬೆರಳಿರುತ್ತದೆ. ಅಂಥವರ ಮನೆಯಲ್ಲಿ ಅವರನ್ನ ಲಕ್ಕಿ ಪರ್ಸನ್ ಅಂತಾ ಕರೀತಾರೆ. ಉದಾಹರಣೆಗೆ ಹೃತಿಕ್ ರೋಷನ್ಗೆ ಒಂದು ಕೈಗೆ 6 ಬೆರಳುಂಟು. ಅವರು ಸೆಲೆಬ್ರಿಟಿ ಕೂಡ ಹೌದು. ಆದ್ರೆ ಇದು ಹೇಗೆ ಸಾಧ್ಯ..? ಯಾಕೆ ಸಾವಿರದಲ್ಲಿ ಒಬ್ಬರಿಗೆ ಹೀಗೆ 6 ಬೆರಳಿರುತ್ತದೆ...
ದೆಹಲಿ : ಇಂಡಿಯನ್ ಪ್ರೀಮಿಯರ್ ಲೀಗ್ (ipl)ನ ಮುಖ್ಯ ಪ್ರಾಯೋಜಕತ್ವವನ್ನು "ಟಾಟಾ ಗ್ರೂಪ್"(Tata Group) ತನ್ನದಾಗಿಸಿಕೊಂಡಿದೆ. ಇದರ ಬಗ್ಗೆ ಇಂಡಿಯನ್ ಪ್ರೀಮಿಯರ್ ಲೀಗ್ ನ ಚೇರ್ಮೆನ್ ಬ್ರಿಜೇಶ್ ಪಟೇಲ್(Chairmen Brijesh Patel)ರವರು ದೃಡಪಡಿಸಿದ್ದಾರೆ. ಈ ಹಿಂದೆ ಇಂಡಿಯನ್ ಪ್ರೀಮಿಯರ್ ಲೀಗ್ ನ ಟೂರ್ನಿಯ ಪ್ರಾಯೋಜಕತ್ವವನ್ನು ಚೀನಾ ಮೂಲದ ವಿವೊ ಮೊಬೈಲ್(Vivo Mobile) ಸಂಸ್ಥೆಯ ಹೆಸರಿನಲ್ಲಿತ್ತು....
ರಾಯಚೂರು : ಇಂದು ರಾಯಚೂರಿ(Raichur)ನ ಜಿಲ್ಲಾ ಪಂಚಾಯತ್(District Panchayat)ಸಭಾಂಗಣದಲ್ಲಿ ನಡೆದ ಜಿಲ್ಲಾ ಉಸ್ತುವಾರಿ ಸಚಿವರ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾಧ್ಯಮಗಾರರೊಂದಿಗೆ ಮಾತನಾಡುವ ವೇಳೆ ಸಚಿವ ಹಾಲಪ್ಪ ಆಚಾರ್(Minister Halappa Achar) ಗೆ ಪ್ರಶ್ನೆ ಕೇಳಿದ್ದಕ್ಕೆ, ಶಾಸಕ ವೆಂಕಟಪ್ಪ ನಾಯಕ(MLA Venkatappa is the leader)ಪತ್ರಕರ್ತರ ಮೇಲೆ ಎಗರಾಡಿದ್ದಾರೆ. ಇನ್ನು ಮಾನ್ವಿಯ ಮಹಿಳಾ ಮತ್ತು...
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸಿಎಂ ಬೊಮ್ಮಾಯಿ(CM Bommai)ಅಧಿಕಾರಿಗಳು ಹಾಗೂ ಸಚಿವರ ಜೊತೆ ಮಹತ್ವದ ಸಭೆಯನ್ನು ನಡೆಸಿದರು. ಸಿಎಂ ಬೊಮ್ಮಾಯಿಗೆ ಕೊರೋನಾ ದೃಢಪಟ್ಟಿರುವದರಿಂದ ವೀಡಿಯೋ ಕಾನ್ಫರೆನ್ಸ್(Video Conference) ಮೂಲಕವೇ ಸಭೆ ನಡೆಸಿದರು. ಇನ್ನು ಬೆಂಗಳೂರಿನಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದ ಸಿಎಂ ಕಳವಳ ವ್ಯಕ್ತಪಡಿಸಿದ್ದು, ಬೆಂಗಳೂರಿನಲ್ಲಿ ಮತ್ತಷ್ಟು ಟಫ್ ರೂಲ್ಸ್ (Tough...
ಬೆಂಗಳೂರು: ನಗರದ ಪ್ರೆಸ್ ಕ್ಲಬ್ (press club) ಗೆ ಬಂದ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ (Venkat) ಇಂದು ದಿಢೀರ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಬಹಳ ದಿನಗಳ ನಂತರ ಮಾಧ್ಯಮಗಳ ಮುಂದೆ ಬಂದ ನಟ ಹುಚ್ಚ ವೆಂಕಟ್, ಇಷ್ಟು ದಿನ ಏನ್ಮಾಡ್ತಿದ್ದೆ, ಮುಂದೇನ್ ಮಾಡ್ತೀನಿ ಎಂಬುದರ ಬಗ್ಗೆ ವಿವರಿಸಿದ್ದಾರೆ.
ಇವರ ಮಾತುಗಳನ್ನ ಕೇಳಿ ವೆಂಕಟ್ ಸಂಪೂರ್ಣ ಬದಲಾಗಿದ್ದಾರೆ. ನನ್...
ತಮಿಳುನಾಡು : ಕನ್ನಡದಲ್ಲಿ ಗೂಳಿ ಕಾಳಗ ಎಂದು ಕರೆಸಿಕೊಳ್ಳುವ ಈ ಕ್ರೀಡೆ ತಮಿಳುನಾಡಿನ ಬಹುಮುಖ್ಯ ಗ್ರಾಮೀಣ ಕ್ರೀಡೆ ಬರೀ ಕ್ರೀಡೆಯಷ್ಟೇ ಅಲ್ಲದೆ ತಮಿಳುನಾಡಿನ ಸಂಕ್ರಾಂತಿ ಹಬ್ಬದ ಒಂದು ಸಾಂಸ್ಕೃತಿಕ ಆಚರಣೆಯೂ ಕೂಡ. ಚೆನ್ನಾಗಿ ಕೊಬ್ಬಿದ ಹೋರಿಯೊಂದನ್ನು ಮೊದಲೇ ತಯಾರಾಗಿ ನಿಂತ ಜನಗಳ ಗುಂಪಿಗೆ ಹಗ್ಗವಿಲ್ಲದೆ ಬಿಡಲಾಗುತ್ತದೆ.
ಕನ್ನಡದಲ್ಲಿ ಗೂಳಿ ಎಂದು ಕರೆಸಿಕೊಳ್ಳುವ ಜಲ್ಲಿಕಟ್ಟು ಅದೊಂದು ಸಾಂಪ್ರದಾಯಿಕ...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...