Sunday, May 10, 2026

kannada news

CM Bommaiಗೆ ಕೊರೋನಾ ಪಾಸಿಟಿವ್..!

ಬೆಂಗಳೂರ : ರಾಜ್ಯದ ಮುಖ್ಯಮಂತ್ರಿ ಆದಂತಹ ಬಸವರಾಜ ಬೊಮ್ಮಾಯಿ(Basavaraja Bommai) ಗೆ ಕೊರೋನಾ ಪಾಸಿಟಿವ್(Corona Positive) ಬಂದಿರುವುದಾಗಿ ಸಿಎಂ ಬೊಮ್ಮಾಯಿ ಅವರು ತಮ್ಮ ಟ್ವಿಟ್ಟರ್ ಖಾತೆ(Twitter account)ಯಲ್ಲಿ ಮಾಹಿತಿಯನ್ನು ಹಚ್ಚಿಕೊಂಡಿದ್ದಾರೆ. ಇಂದು ಬೊಮ್ಮಾಯಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದು, ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ(Senior Literature Chandrasekhar Patil) ಅವರ ಅಂತ್ಯಕ್ರಿಯೆಯಲ್ಲಿ ಸಹ ಭಾಗಿಯಾಗಿದ್ದರು,...

Kalaburagiಯಲ್ಲಿ 2 ರಾಷ್ಟ್ರೀಕೃತ ಬ್ಯಾಂಕ್ ಬಂದ್.

ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ವ್ಯಾಪಕವಾಗಿ ಹಬ್ಬುತ್ತಿದ್ದು, ಕೋವಿಡ್​-19 ಸೋಂಕಿನ ಹಾವಳಿಗೆ 2 ರಾಷ್ಟ್ರೀಕೃತ ಬ್ಯಾಂಕ್​ಗಳನ್ನೇ ಬಂದ್​ ಮಾಡಲಾಗಿದೆ. ಕಲಬುರಗಿಯ ಶಹಬಾದ್ ಪಟ್ಟಣದ ಎರಡು ಬ್ಯಾಂಕ್‌ ಸಿಬ್ಬಂದಿಯಲ್ಲಿ ಕೋವಿಡ್​-19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ. ಇಲ್ಲಿನ ಭಾರತೀಯ ಸ್ಟೇಟ್ ಬ್ಯಾಂಕ್​ (SBI) ಮತ್ತು ಕೆನರಾ ಬ್ಯಾಂಕ್ (old syndicate​) ಶಾಖೆಗಳನ್ನು ಮುಚ್ಚಲಾಗಿದೆ. ಬ್ಯಾಂಕ್​ ಸಿಬ್ಬಂದಿಗೆ ಕೊರೊನಾ...

ಡಿಜಿಟಲ್ ಹೆಲ್ತ್ ಮಿಷನ್‌ಗೆ ಹೊಸ ಹೆಸರು: ಗಣರಾಜ್ಯೋತ್ಸವ ದಿನದಂದು ಮೋದಿ ಘೊಷಣೆ

ಸಾರ್ವಜನಿಕರಿಗೆ ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಡಿಜಿಟಲ್ ಹೆಲ್ತ್ ಮಿಷನ್ ಅನ್ನು ಜಾರಿಗೆ ತಂದಿತ್ತು. ಜೊತೆಗೆ ಸಾರ್ವಜನಿಕರು ಡಿಜಿಟಲ್ ಆರೋಗ್ಯ ಸಂಖ್ಯೆ ಪಡೆದುಕೊಳ್ಳಲು ಹಲವು ಕ್ರಮಗಳನ್ನು ಕೇಂದ್ರ ಸರ್ಕಾರವು ಶೀಘ್ರದಲ್ಲಿಯೇ ಘೋಷಿಸುವ ಸಾಧ್ಯತೆಯಿದೆ.ಈ ಬಗ್ಗೆ ನರೇಂದ್ರ ಮೋದಿಯವರು ಜನವರಿ 26 ಗಣರಾಜ್ಯತ್ಸವ ಸಮಾರಂಭದಲ್ಲಿ ಈ ಯೋಜನೆಗೆ ಅಭಾ(Arogya Bharat Health...

Belgaum ಸೈನಿಕ ಶಾಲೆಯಲ್ಲಿ ಕರೊನಾ ಸ್ಫೋಟ…

ಬೆಳಗಾವಿ: ಕಿತ್ತೂರು ಪಟ್ಟಣದಲ್ಲಿರುವ ಬಾಲಕಿಯರ ಸೈನಿಕ ವಸತಿ ಶಾಲೆಗೆ ಮಹಾಮಾರಿ ಕೊರೊನಾ ಸೋಂಕು ವಕ್ಕರಿಸಿದ್ದು, ಒಟ್ಟು 80 ವಿದ್ಯಾರ್ಥಿಗಳು ಹಾಗೂ 10 ಸಿಬ್ಬಂದಿಗೂ ಕೊರೊನಾ ಪಾಸಿಟಿವ್​ ದೃಢಪಟ್ಟಿದೆ. ಎರಡು ದಿನಗಳ ಹಿಂದೆ ಕಿತ್ತೂರು ರಾಣಿ ಚನ್ನಮ್ಮ ಸ್ಮಾರಕ ಬಾಲಕಿಯರ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ 102 ವಿದ್ಯಾರ್ಥಿನಿಯರಿಗೆ ಆರೋಗ್ಯ ಇಲಾಖೆ ಸಿಬ್ಬಂದಿಯು ರ್ಯಾಪಿಡ್...

karnataka ದಲ್ಲಿ ಕಳೆದ 24 ಗಂಟೆಗಳಲ್ಲಿ 11698 ಹೊಸ ಕೊರೋನಾ ಪ್ರಕರಣಗಳು ದಾಖಲು..!

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 11698 ಹೊಸ ಕೊರೋನಾ ಪ್ರಕರಣಗಳು(New corona cases)ದಾಖಲಾಗಿದ್ದು, ಬೆಂಗಳೂರು(Bangalore) ಒಂದರಲ್ಲೇ 9221 ಪ್ರಕರಣಗಳು ಕಂಡು ಬಂದಿದೆ. ಕೊರೋನಾ ಪಾಸಿಟಿವ್ ರೇಟ್(Corona Positive Rate) ದರ 7.77% ನಷ್ಟಿದೆ. ಇನ್ನು 1148 ಜನರು ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 60148 ಕೊರೋನಾ ಪ್ರಕರಣಗಳು ಸಕ್ರಿಯವಾಗಿವೆ. ಇನ್ನು ಇಂದು ರಾಜ್ಯದಲ್ಲಿ ಕೊರೋನಾಗೆ ನಾಲ್ಕು...

Coronaದಿಂದ ಚಿತ್ರರಂಗ 5000 ಕೋಟಿ ಅತಂತ್ರ

ಬೆಂಗಳೂರು : ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಮ,ತ್ತು ಒಮಿಕ್ರಾನ್ ಹೆಚ್ಚುತಲೇ ಇವೆ. ಇದರಿಂದ ಅನೇಕ ಜನರ ಜೀವನ ದಾರಿಗೆ ಬಂದಿದ್ದೆ. ಅದರಲ್ಲಿ ಒಂದು ಕನ್ನಡ ಚಿತ್ರರಂಗವಾಗಿದೆ. ಕೊರೊನಾ ಬಂದಿದ್ದರಿಂದ ಚಲನಚಿತ್ರ ಮಂದಿರಗಳಿಗೆ 50-50 ಅವಕಾಶ ನೀಡಿದ್ದರಿಂದ, ಅನೇಕ ಸಿನಿಮಾಗಳು ಅಷ್ಟೇನು ಸಂಪಾದನೆ ಮಾಡುತ್ತಿಲ್ಲ, ಇದರಿಂದ ಚಲನಚಿತ್ರಕ್ಕೆ ಹಾಕಿದ ಬಂಡವಾಳವು  ಕಾಣದಾಗಿದ್ದಾರೆ. ಇದರ ಪರಿಣಾಮ...

Pakistan ಸುಪ್ರೀಂಕೋರ್ಟ್ ನ ಪ್ರಥಮ ಮಹಿಳಾ ನ್ಯಾಯಾಧೀಶೆರಾಗಿ ಆಯೇಷಾ ಎ. ಮಲಿಕ್..!

ಪಾಕಿಸ್ತಾನ : ಪಾಕಿಸ್ತಾನದ ಸುಪ್ರೀಂಕೋರ್ಟ್(supreme Court of Pakistan) ನ ಪ್ರಥಮ ಮಹಿಳಾ ನ್ಯಾಯಾಧೀಶೆ ಯಾಗಿ ಆಯೇಷಾ ಎ. ಮಲಿಕ್(Ayesha A. Malik) ನೇಮಕಗೊಂಡಿದ್ದಾರೆ. ಆಯೇಷಾ ಎ. ಮಲಿಕ್ ಲಾಹೋರ್ ಹೈಕೋರ್ಟ್(Lahore High Court) ನಲ್ಲಿ ನ್ಯಾಯಮೂರ್ತಿಯಾಗಿ ಸೇವೆಸಲ್ಲಿಸುತ್ತಿದ್ದರು. ಚೀಫ್ ಜಸ್ಟೀಸ್ ಗುಲ್ಜಾರ್ ಅಹ್ಮದ್(Gulzar Ahmed) ನೇತೃತ್ವದಲ್ಲಿ ಪಾಕಿಸ್ತಾನ ನ್ಯಾಯಾಂಗ ಆಯೋಗದ(jcp) ವಿರುದ್ಧ 5...

ಕೋವಿಡ್-19 ನಡುವೆ ಜಲ್ಲಿಕಟ್ಟು ಕ್ರೀಡೆಗೆ ತಮಿಳುನಾಡು ಸರ್ಕಾರ ಅನುಮತಿ.

ಹೋರಿಗಳನ್ನು ಓಡಿಸುವ ಮತ್ತು ಬೆದರಿಸುವ ಆಟಗಳು ಹಲವಾರಿವೆ.ಆದರೆ ಬಲಿಷ್ಟವಾದ ಗೂಳಿಗಳನ್ನೇ ಪಳಗಿಸುವ ಆಟ ಜಲ್ಲಿಕಟ್ಟು ಇದುತಮಿಳುನಾಡಿನಲ್ಲಿ ಸಂಪ್ರದಾಯವಾಗಿ ಬಂದಿರುವ ಆಟ, ಈ ಬಾರಿಯ ಕೊರೊನಾ ನಡುವೆ ಜಲ್ಲಿಕಟ್ಟು ನಡೆಯುತ್ತದೋ ಇಲ್ಲವೋ ಎನ್ನುತ್ತಿದ್ದವರಿಗೆ ತಮಿಳುನಾಡು ಸರ್ಕಾರ ಸಿಹಿಸುದ್ದಿ ಕೊಟ್ಟಿದೆ. ಅಂದರೆ ಜಲ್ಲಿಕಟ್ಟು ಕ್ರೀಡೆಗೆ ಅನುಮತಿಯನ್ನು ನೀಡಿದೆ. ಇದರ ಜೊತೆಗೆ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ.ಅವುಗಳೆಂದರೆ ಪ್ರತಿ ಗೂಳಿಯ...

PM MODI : ಕಾಶಿ ವಿಶ್ವನಾಥ ಧಾಮಕ್ಕೆ 100 ಜೊತೆ ಸೆಣಬಿನ ಪಾದರಕ್ಷೆಯನ್ನು ಕಳುಹಿಸಿದ ಮೋದಿ..!

ನವದೆಹಲಿ : ಕಾಶಿ ವಿಶ್ವನಾಥ ದೇವಾಲಯ ( Kashi Vishwanath Temple) ಕಾರ್ಮಿಕರಿಗೆ ನೂರು ಜೊತೆ ಸೆಣಬಿನ ಪಾದರಕ್ಷೆ(Jute footwear)ಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಳುಹಿಸಿಕೊಟ್ಟಿದ್ದಾರೆ. ಕೆಲವು ದಿನಗಳ ಹಿಂದೆ ಪ್ರಧಾನಮಂತ್ರಿ ನರೇಂದ್ರ ಮೋದಿ(Narendra Modi)ಯವರು ಕಾಶಿಯಲ್ಲಿ ನಿರ್ಮಾಣವಾಗಿರುವ 339 ಕೋಟಿಯಲ್ಲಿ ನಿರ್ಮಾಣವಾಗಿರುವ ಕಾರಿಡಾರ್ ಅನ್ನು ಉದ್ಘಾಟನೆ ಮಾಡಿದ್ದರು. ಕಾಶಿ ವಿಶ್ವನಾಥ ಧಾಮದಲ್ಲಿ ಚರ್ಮ(Skin)...

2022ರ ವರ್ಷದಲ್ಲಿ ಈ 4 ರಾಶಿಯವರಿಗೆ ಭಯಂಕರ ಕಷ್ಟಗಳು ಎದುರಾಗಲಿವೆ…

ಸ್ನೇಹಿತರೆ ಹೊಸವರ್ಷದ ಸಂಭ್ರಮಾಚರಣೆಯು ಎಲ್ಲಾ ಕಡೆ ಮನೆ ಮಾಡಿ ಅದು ಮುಗಿದಿದೆ. ಆದರೆ ನಾವು ಈ ಲೇಖನದಲ್ಲಿ ತಿಳಿಸುವ ನಾಲ್ಕು ರಾಶಿಗಳಿಗೆ ಈ ವರ್ಷ ಬಹಳಷ್ಟು ಕಷ್ಟಗಳು ಎದುರಾಗುತ್ತದೆ. ಭಯಂಕರ ಕಷ್ಟಗಳು ಎದುರಿಸಬೇಕಾಗಿ ಬರುತ್ತದೆ. ಈ ವರ್ಷದಲ್ಲಿ ಸಂಭವಿಸುವ ರವಿ ,ಕುಜ, ಕೇತು ,ಚಂದ್ರ, ಬುಧ ಹೀಗೆ 5 ಗ್ರಹಗಳ ಬದಲಾವಣೆಗಳಿಂದ ಈ 4...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img