Sunday, May 10, 2026

kannada news

2022ರ ವರ್ಷದಲ್ಲಿ ಈ 4 ರಾಶಿಯವರಿಗೆ ಭಯಂಕರ ಕಷ್ಟಗಳು ಎದುರಾಗಲಿವೆ..!

ಸ್ನೇಹಿತರೆ ಹೊಸವರ್ಷದ ಸಂಭ್ರಮಾಚರಣೆಯು ಎಲ್ಲಾ ಕಡೆ ಮನೆ ಮಾಡಿ ಅದು ಮುಗಿದಿದೆ. ಆದರೆ ನಾವು ಈ ಲೇಖನದಲ್ಲಿ ತಿಳಿಸುವ ನಾಲ್ಕು ರಾಶಿಗಳಿಗೆ ಈ ವರ್ಷ ಬಹಳಷ್ಟು ಕಷ್ಟಗಳು ಎದುರಾಗುತ್ತದೆ. ಭಯಂಕರ ಕಷ್ಟಗಳು ಎದುರಿಸಬೇಕಾಗಿ ಬರುತ್ತದೆ. ಈ ವರ್ಷದಲ್ಲಿ ಸಂಭವಿಸುವ ರವಿ, ಕುಜ, ಕೇತು ,ಚಂದ್ರ, ಬುಧ ಹೀಗೆ 5 ಗ್ರಹಗಳ ಬದಲಾವಣೆಗಳಿಂದ ಈ 4...

11 LAXMI : ಕಡೆಯಿಂದ ನಿಮ್ಮ ಸಂಕಷ್ಟಗಳು ಪರಿಹಾರ..!

ನಮಸ್ಕಾರ ಗೆಳೆಯರೇ, ವ್ಯಾಪಾರ-ವ್ಯವಹಾರದಲ್ಲಿ ಅಭಿವೃದ್ಧಿ ಕಾಣಬೇಕು, ಉತ್ತಮವಾದ ಉದ್ಯೋಗ ದೊರೆಯಬೇಕು, ಆರ್ಥಿಕವಾಗಿ ಸಾಕಷ್ಟು ಲಾಭ ಪಡೆದುಕೊಂಡು ಸಾಲಬಾಧೆಯಿಂದ ದೂರವಾಗಿ, ಸುಖ, ಶಾಂತಿ,ನೆಮ್ಮದಿ ಜೀವನ ಹೊಂದಬೇಕು ಎಂದು ಎಲ್ಲರಿಗೂ ಸಹ ಆಸೆ ಇರುತ್ತದೆ. ಆದರೆ ಅದು ಸಾಧ್ಯವಾಗಿರುವುದಿಲ್ಲ. ಶ್ರಮಪಟ್ಟು ದುಡಿಯುವುದರ ಜೊತೆಗೆ ಕೆಲವೊಂದು ಪರಿಹಾರಗಳನ್ನು ಮಾಡಿಕೊಳ್ಳುವುದರಿಂದ ಎದುರಾಗುವ ಸಮಸ್ಯೆಗಳಿಂದ ಸುಲಭವಾಗಿ ಹೊರಗೆ ಬರಬಹುದು ಎಂಬುದನ್ನು...

ಹಿರಿಯ ಸಾಹಿತಿ ಚಂದ್ರಶೇಖರ್ ಪಾಟೀಲ್ ಅವರ ಅಂತಿಮ ದರ್ಶನ ಪಡೆದ ಸಿಎಂ

ಕನ್ನಡದ ಹಿರಿಯ ಸಾಹಿತಿ ಚಂಪಾ ಎಂದೇ ಖ್ಯಾತಿಯಾಗಿದ್ದ ಚಂದ್ರಶೇಖರ್ ಪಾಟೀಲ್( 83) ವರ್ಷ ಇಂದು ವಿಧಿವಶರಾಗಿದ್ದಾರೆ. ಇಂದು ಮುಂಜಾನೆ ಸಿ ಎಂ. ಬಸವರಾಜ್ ಬೊಮ್ಮಾಯಿ ಮತ್ತು ಸುಧಾಕರ್ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಪಡೆದರು. ಚಂಪಾರವರು ಸಾಹಿತ್ಯದ ಜೊತೆ ಕನ್ನಡ ನಾಡು,ನುಡಿ,ಸಂಸ್ಕೃತಿ, ಹೋರಾಟವನ್ನು ಮಾಡಿಕೊಂಡು ಬಂದಿದ್ದರು. ಹಲವು ಪ್ರಶಸ್ತಿಗೆ ಭಾಜನರಾಗಿದ್ದರು. ಇವರಿಗೆ ರಾಜ್ಯ ಸಾಹಿತ್ಯ...

ಭಾರತದಲ್ಲಿ ಕೊರೊನಾ ಆರ್ಭಟ. ಹೊಸದಾಗಿ 1.79 ಲಕ್ಷ ಮಂದಿಯಲ್ಲಿ ಸೋಂಕು ಪತ್ತೆ

ಭಾರತದಲ್ಲಿ ದಿನದಿಂದ ದಿನಕ್ಕೆ ಸೋಂಕು ವ್ಯಾಪಿಸುತ್ತ ಬರುತ್ತಿದೆ. ಭಾನುವಾರ ಮುಂಜಾನೆ 8 ಗಂಟೆಯಿoದ ಸೋಮವಾರ ಮುಂಜಾನೆ 8 ಗಂಟೆ ನಡುವಣ ಅವಧಿಯಲ್ಲಿ 179,723 ಮಂದಿಯಲ್ಲಿ ಹೊಸದಾಗಿ ಕೋವಿಡ್-19 ಸೋಂಕು ಕಾಣಿಸಿಕೊಂಡಿದೆ.ಜೊತೆಗೆ ಒಮಿಕ್ರಾಕ್ ಸಹ 4033 ಪ್ರಕರಣಗಳಾಗಿವೆ. ದೇಶದ 27 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 146 ಮಂದಿ ಕೊರೊನಾ ಪ್ರಕರಣಗಳಿಗೆ ಬಲಿಯಾಗಿದ್ದಾರೆ.ದೈನಂದಿನ ಪಾಸಿಟಿವಿಟಿ ಸರಾಸರಿ...

Vaikuntha : ಏಕಾದಶಿ ಯಾಕೆ ವಿಶೇಷ ಗೊತ್ತಾ..!

ನಮಸ್ಕಾರ ಗೆಳೆಯರೇ ಪ್ರತಿ ತಿಂಗಳು ಬರುವ ಏಕಾದಶಿ,ಜನವರಿ ತಿಂಗಳಲ್ಲಿ ಬರುವ ವೈಕುಂಠ ಏಕಾದಶಿ ಬಹಳಷ್ಟು ವಿಶೇಷತೆ ಇದೆ. ಜನವರಿಯಲ್ಲಿ ಬರುವ ವೈಕುಂಠ ಏಕಾದಶಿಗೆ ಮೋಕ್ಷ ಏಕಾದಶೀ ಎಂದು ಸಹ ಕರೆಯಲಾಗುತ್ತದೆ. ಇನ್ನು ವೈಕುಂಠ ಏಕಾದಶಿಯ ದಿವಸ ಎಲ್ಲರೂ ಪೂಜೆಯನ್ನು ಮಾಡಿ ದೇವರಿಗೆ ನೈವೇದ್ಯ ಅರ್ಪಿಸುತ್ತಾರೆ. ಆದರೆ ಈ ಒಂದು ನೈವೇದ್ಯವನ್ನು ಏಕಾದಶಿಯ ದಿನ ಅರ್ಪಿಸಬಾರದು....

DK Shivakumar ಮತ್ತು ಸಿದ್ಧರಾಮಯ್ಯಗೆ ಟಾಂಗ್ ಕೊಟ್ಟ ಬಿಜೆಪಿ

ಬೆಂಗಳೂರು: ಅನಾರೋಗ್ಯದಿಂದಾಗಿ ಮೇಕೆದಾಟು ಪಾದಯಾತ್ರೆಯನ್ನು ಮೊಟಕುಗೊಳಿಸಿ ನಿನ್ನೆ ಬೆಂಗಳೂರಿಗೆ ವಾಪಸ್ಸಾದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಬಿಜೆಪಿ ಇಂದು ಕೆಣಕಿದೆ. ನಾವಿಬ್ಬರೇ ನಡೆಯುತ್ತೇವೆ ಎಂದು ಸವಾಲು ಹಾಕಿದ್ದ ಸಿದ್ದರಾಮಯ್ಯ 4 ಕಿ.ಮೀ ನಡೆದು ಸುಸ್ತಾದರೆ ಹೇಗೆ? ಸುಳ್ಳಿನ ಜಾತ್ರೆಯಲ್ಲಿ ಡಿಕೆಶಿ ಅವರಿಗೆ ಅರ್ಧದಲ್ಲೇ ಕೈ ಕೊಟ್ಟಿದ್ದರ ಹಿಂದೆ ಪೂರ್ವ ನಿಯೋಜಿತ ತಂತ್ರವಿದೆಯೇ ? ಎಂದು...

Jailಗೆ ಹಾಕಿದರು ಪರವಾಗಿಲ್ಲ ಕೋವಿಡ್ ಟೆಸ್ಟ್ ಮಾತ್ರ ಮಾಡಿಸಿಕೊಳ್ಳಲ್ಲ: ಡಿಕೆಶಿ

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಭಾನುವಾರ ರಾತ್ರಿ ಆರೋಗ್ಯ ಇಲಾಖೆ ಕೋವಿಡ್ ಪರೀಕ್ಷೆಗೆ ಮುಂದಾಗಿದ್ದು, ಶಿವಕುಮಾರ್ ಅದನ್ನು ನಿರಾಕರಿಸಿದರು. ಭಾನುವಾರ ರಾತ್ರಿ ಮೊದಲ ದಿನದ ಪಾದಯಾತ್ರೆ ಮುಗಿಸಿ ಡಿಕೆಶಿ ತಮ್ಮ ಊರಾದ ದೊಡ್ಡಾಲಹಳ್ಳಿಯಲ್ಲಿ ತಂಗಿದ್ದರು.ಈ ವೇಳೆ ಅಲ್ಲಿಗೆ ರಾಮನಗರ ಹೆಚ್ಚುವರಿ ಜವರೇಗೌಡ ನೇತೃತ್ವದ ಅಧಿಕಾರಿಗಳ ತಂಡವು ಅಲ್ಲಿಗೆ ಬಂದಿದ್ದು, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಒತ್ತಾಯಿಸಿತು....

BJP ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೋವಿಡ್ ಪಾಸಿಟಿವ್

ಮಂಗಳೂರು :ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಗೆ ಕೋವಿಡ್ ಸೋಂಕು ತಗುಲಿದೆ.ಇವರಿಗೆ ಎರಡನೇ ಬಾರಿ ಸೋಂಕು ತಗುಲಿದೆ.ಈ ಹಿಂದೆಯೂ ಅವರಿಗೆ ಕೋವಿಡ್ ಸೋಂಕು ತಗುಲಿತ್ತು.ಈ ಬಗ್ಗೆ ಅವರು ಟ್ವೀಟ್ ಮಾಡಿ ಮಾಹಿತಿ ತಿಳಿಸಿದ್ದಾರೆ. 'ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್...

Raichur : ಅಧಿಕಾರಿಗಳಿಗೆ ಉಪ್ಪರಿಗೆ ಮನೆ, ಕಾರ್ಮಿಕರಿಗೆ ತಗಡಿನ ಮನೆ..!

ರಾಯಚೂರು : ಚಿನ್ನದಗಣಿ ಕಂಪನಿಯ ಕಾರ್ಮಿಕರದ್ದು ಇದೆಂಥಾ ಗೋಳು ನೋಡಿ . ಸ್ವಾತಂತ್ರ್ಯ ಪೂರ್ವದ ಬ್ರಿಟಿಷ್‌ ಅಧಿಕಾರಿಗಳ(British authorities) ಆಳ್ವಿಕೆ ನೆನಪಿಸುತ್ತೆ ಈ ಚಿನ್ನದ ಗಣಿ ಕಾರ್ಮಿಕರ ಬದುಕು. ನಿತ್ಯ ಗಣಿಯ ಆಳಕ್ಕಿಳಿದು ಚಿನ್ನ ತೆಗೆಯೋ ಕಾರ್ಮಿಕರ ಬದುಕು ತುಕ್ಕು ಹಿಡಿದ ಕಬ್ಬಿಣಕ್ಕೂ ಕಡೆ ಯಾಗಿದೆ. ಅಧಿಕಾರಿಗಳಿಗೆ ಉಪ್ಪರಿಗೆ ಮನೆ. ಕಾರ್ಮಿಕರಿಗೆ ತಗಡಿನ ಮನೆ. 60-70...

Mekedatu : ಡಿಕೆಶಿ ಸಿದ್ದು ಸೇರಿದಂತೆ 30 ಜನರ ವಿರುದ್ಧ ಎಫ್ಐಆರ್..!

ರಾಮನಗರ : ಮೇಕೆದಾಟು ಯೋಜನೆಯನ್ನು ಜಾರಿ ತರುವಂತೆ ಕಾಂಗ್ರೆಸ್ ಕನಕಪುರದ ಸಂಗಮದಿಂದ ಬೆಂಗಳೂರಿನವರೆಗೆ ಪಾದಯಾತ್ರೆಯನ್ನು ಕೈಗೊಂಡಿದೆ. ಮೊದಲನೇ ದಿನ 15 ಕಿಲೋ ಮೀಟರ್ ಪಾದಯಾತ್ರೆ ಮುಗಿಸಿದ್ದು ಎರಡನೇ ದಿನದ ಪಾದಯಾತ್ರೆ ಇಂದು 9 ಗಂಟೆಯಿಂದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹಾಗೂ ಕಾರ್ಯಕರ್ತರು ಪಾದಯಾತ್ರೆ ಮಾಡುತ್ತಿದ್ದಾರೆ. ನಿನ್ನೆ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img