Sunday, May 10, 2026

kannada news

ಮಹಾಭಾರತದ ದಾನ ಶೂರ ಕರ್ಣನಿಗಿತ್ತು ರಾಶಿ ರಾಶಿ ಶಾಪ- ಭಾಗ ಒಂದು

ಮಹಾಭಾರತದ ಕರ್ಣ ಎಂದ ತಕ್ಷಣ ಎಲ್ಲರ ಮನಸ್ಸಿಗೂ ಬರುವ ವಿಷಯ ಅಂದ್ರೆ ದಾನ, ತ್ಯಾಗ, ಶೂರತ್ವ. ಹಾಗಾಗಿ ಅವನನ್ನು ದಾನ ಶೂರ ಕರ್ಣ ಎಂದು ಕರೆಯಲಾಗುತ್ತದೆ. ಆತನ ಹುಟ್ಟಿನಿಂದ ಹಿಡಿದು ಸಾವನವರೆಗೂ ಬೇರೆಯವರ ಸಲುವಾಗಿಯೇ ಬದುಕ್ಕಿದ್ದನೇ ಹೊರತು, ತನಗಾಗಿ ಕರ್ಣ ಬದುಕಿಲ್ಲ. ಕುಂತಿ ತನಗೆ ಸಿಕ್ಕ ವರವನ್ನು ಪರೀಕ್ಷಿಸಲು ಕಿವಿಯ ಮೂಲಕ ಪಡೆದ ಮಗುವೇ...

ನಿರ್ಮಾಣ ಹಂತದಲ್ಲಿದ್ದ ಮಾಲ್ ನಲ್ಲಿ ಬೆಂಕಿ ಅವಘಡ..!

ಬೆಂಗಳೂರು : ನಿರ್ಮಾಣ ಹಂತದಲ್ಲಿ ಇದ್ದಂತಹ ಮಾಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. 5 ಎಕರೆ ವಿಸ್ತೀರ್ಣ ಇರುವಂತಹ ಪ್ರೆಸ್ಟೀಜ್ ಫಾಲ್ ಕಾನ್ ಸಿಟಿ ಮಾಲ್ (Prestige Fall Con City Mall)ನಿರ್ಮಾಣ ಹಂತದಲ್ಲಿದ್ದು, ಇದು 12 ಅಂತಸ್ತಿನ ಮಾಲ್ ಇದಾಗಿದ್ದು, ಮಾರ್ಚ್ ನಲ್ಲಿ ಪ್ರಾರಂಭಿಸಲು ಸಿದ್ಧತೆ ನಡೆಯುತ್ತಿತ್ತು. ಕೋಣನಕುಂಟೆ (KONANAKUNTE)ಕ್ರಾಸ್ ಬಳಿಯಿರುವ ಈ...

ಪಂಜಾಬ್‌ನಲ್ಲಿ ನೂತನ D G P ನೇಮಕ

ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪಂಜಾಬ್‌ನಲ್ಲಿ ಉಂಟಾದ ಭದ್ರತಾಲೋಪ ಬಾರೀ ತಿರುವನ್ನು ಪಡೆದುಕೊಂಡಿದೆ. ಈ ಒಂದು ಘಟನೆಯಿಂದ ಪಂಜಾಬ್ ಸರ್ಕಾರ ಇಡೀ ದೇಶದಾದ್ಯಂತ ತಲೆತಗ್ಗಿಸಬೇಕಾಗಿದೆ. ಇತ್ತ ಚರಣ್‌ಜಿತ್ ಸಿಂಗ್ ಚನ್ನಿ ಅವರ ಅಧಿಕಾರಾವಧಿಯ ಸುಮಾರು 100 ದಿನಗಳಲ್ಲಿ ಮೂರನೇ ಬಾರಿಗೆ ಡಿಜಿಪಿಯನ್ನು ಬದಲಿಸಲಾಗಿದೆ. ಪಂಜಾಬ್‌ನ ನೂತನ ಪೊಲೀಸ್ ಮುಖ್ಯಸ್ಥರನ್ನಾಗಿ ವಿಕೆ ಭಾವ್ರಾ ಅವರನ್ನು ನೇಮಕ ಮಾಡಲಾಗಿದೆ.ಪಂಜಾಬ್...

ಚುನಾವಣಾ ಅಕ್ರಮ ತಡೆಯಲು ಸಿ-ವಿಜಿಲ್ (C-VIGIL) ಆ್ಯಪ್​..!

ನವದೆಹಲಿ : ಕೇಂದ್ರ ಚುನಾವಣಾ ಆಯೋಗ (Central Election Commission)ದೇಶಾದ್ಯಂತ ಸಿ-ವಿಜಿಲ್(cVIGIL) ಆ್ಯಪ್ ಅನ್ನು ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ದೂರು ನೀಡಲೆಂದೇ ಜಾರಿಗೆ ತಂದಿದೆ. ಸ್ಮಾರ್ಟ್ ಫೋನ್(Smartphone) ನಲ್ಲಿ ಗೂಗಲ್ ಪ್ಲೇ(Google Play)ನಲ್ಲಿ ಸಿ- ವಿಜಿಲ್ ಆ್ಯಪ್ ಡೌನ್ ಲೋಡ್ ಮಾಡ್ಕೊಂಡು ಬಳಿಕ, ಅಕ್ರಮ ನಡೆಯುವ ಸ್ಥಳದ ಫೋಟೋ ಅಥವಾ ದೂರು...

ಮಹಾರಾಷ್ಟ್ರದಲ್ಲಿ ಕೋವಿಡ್ 19 ಲಸಿಕೆ ಪಡೆಯದ ಶೇ 96 ರಷ್ಟು ರೋಗಿಗಳು ಯಸಿಯುಗೆ ದಾಖಲು.

ವಾಣಿಜ್ಯ ನಗರಿ ಮುಂಬೈನಲ್ಲಿ ಕೋವಿಡ್-19 ದಿನದಿಂದ ದಿನಕ್ಕೆ ಅಬ್ಬರವನ್ನು ಸೃಸ್ಟಿಸುತ್ತಿದೆ, ಈಗಿರುವಾಗ ಕೆಲವು ಸೋಮಾರಿಗಳು ಕೊರೊನಾ ಲಸಿಕೆಯನ್ನೇ ಪಡೆದಿಲ್ಲ ಅಂತವರು ಶೇಖಡ 96 ರಷ್ಟು ಮಂದಿ ಐಸಿಯು ಬೆಡ್‌ನಲ್ಲಿದ್ದಾರೆ. ಪ್ರಮುಖವಾಗಿ ಮುಂಬೈನಲ್ಲಿ ಪ್ರಸ್ತುತ ಆಮ್ಲಜನಿಕ ಹಾಸಿಗೆಯಲ್ಲಿರುವವರ ಸಂಖ್ಯೆ 1900 ರೋಗಿಗಳು, ಇವರು ಒಂದು ಡೋಸ್ ಲಸಿಕೆಯನ್ನು ಸಹ ಪಡೆದಿಲ್ಲವಂತೆ, 186 ಆಸ್ಪತ್ರೆಗಳಲ್ಲಿ ಆಮ್ಲಜನಿಕದ ಬೆಡ್‌ಗಳ ಮೇಲೆ...

ಕಾಂಗ್ರೆಸ್ ಪಾದಯಾತ್ರೆಗೆ ಪಟ್ಟು ಬಿಜೆಪಿಗೆ ಸಿಟ್ಟು..

ರಾಜ್ಯದಲ್ಲಿ ಒಂದು ಕಡೆ ಬಿಜೆಪಿ ಸರ್ಕಾರ ಕೋವಿಡ್-19 ನಿಯಂತ್ರಣಕ್ಕೆ ಜನರ ವಿರೋಧದ ನಡುವೆ ವೀಕೆಂಡ್ ಕರ್ಫ್ಯೂವನ್ನು ಜಾರಿಗೆ ತಂದಿದೆ.ಅತ್ತ ಕಾಂಗ್ರೆಸ್ ಕೊರೊನಾಕ್ಕೆ ವಿರುದ್ಧವಾಗಿ ನಾವು ಮೇಕೆದಾಟು ಪಾದಯಾತ್ರೆಯನ್ನು ಮಾಡೇ ಮಾಡುತ್ತೇವೆ ಎಂದು ಪಟ್ಟುಬಿದ್ದಿದೆ.ಈಗ ಕೊರೊನಾ ನಡುವೆ ರಾಜಕೀಯ ಹಗ್ಗಜಗ್ಗಾಟ ಶುರುವಾಗಿದೆ.ಈಗಾಗಿ ಕೆಲಹೊತ್ತಿನಲ್ಲೇ ಕೊರೊನ ನಿಯಮದ ಬೆನ್ನಲ್ಲೆ ಕಾಂಗ್ರೆಸ್ ಕೈನಾಯಕರು ಪಾದಯಾತ್ರೆಯನ್ನು ಮಾಡಲು ಸಿದ್ದರಾಗಿದ್ದಾರೆ. ಇತ್ತ...

ಪಂಚರಾಜ್ಯಗಳ ಚುನಾವಣೆ ಫೆಬ್ರವರಿ 10 ರಿಂದ ಆರಂಭ

ಉತ್ತರಪ್ರದೇಶ,ಉತ್ತರಖoಡ್,ಮಣಿಪುರ,ಪoಜಾಬ್ ಗೋವಾ ಪಂಚರಾಜ್ಯಗಳ ಚುನಾವಣೆ ರಂಗೇರುತ್ತಿದೆ. ಅತಿಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರಪ್ರದೇಶದಲ್ಲಿ 7 ಹಂತದಲ್ಲಿ ಚುನಾವಣೆ ನಡೆಯಲಿದೆ. ಅಂದರೆ ಅಂದರೆ ಫೆ. 10 ರಿಂದ ಮಾರ್ಚ್ 7 ವರೆಗೂ ನಡೆಯಲಿದೆ.ಪಂಜಾಬ್‌ನ 117 ವಿಧಾನಸಭಾ ಕ್ಷೇತ್ರಗಳಲ್ಲಿ ಫೆಬ್ರವರಿ 14 ರಂದು ನಡೆಯಲಿದೆ. ಗೋವಾದ 40 ವಿಧಾನಸಭಾ ಕ್ಷೇತ್ರಗಳಲ್ಲಿ ಫೆಬ್ರವರಿ 14 ರಂದು ನಡೆಯಲಿದೆ. ಉತ್ತರಖಂಡ್...

Mekedatu : ಜಿಲ್ಲಾ ಮಹಿಳಾ ಘಟಕದ ಕಾಂಗ್ರೆಸ್ ವತಿಯಿಂದ ಪಾದಯಾತ್ರೆಗೆ ಪೂರ್ವಭಾವಿ ‌ಸಭೆ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕಾಂಗ್ರೆಸ್ ಕಛೇರಿಯಲ್ಲಿ  ಜಿಲ್ಲಾ ಮಹಿಳಾ ಘಟಕದ ಕಾಂಗ್ರೆಸ್ ವತಿಯಿಂದ ಮೇಕೆದಾಟು ಪಾದಯಾತ್ರೆಯ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಯಿತು. ಈ ಸಭೆಯಲ್ಲಿ ಮಾಜಿ mlc ಜಲಜ ನಾಯಕ್ (Jalaja Nayak)ಹಾಗೂ ಮಾಜಿ ಮೇಯರ್ ಮಂಜುಳಾ ನಾಯ್ಡ್ ಭಾಗವಹಿಸಿದ್ದರು, ಮೇಕೆದಾಟು ಪಾದಯಾತ್ರೆಯ ಬಗ್ಗೆ ತಾಲೂಕಿನ ಕಾಂಗ್ರೆಸ್ ನ ಮಹಿಳಾ...

Moodalapalya : ಸಿಲಿಂಡರ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡ ಕಾರಣ ಇಬ್ಬರಿಗೆ ಗಾಯ..!

ಬೆಂಗಳೂರು : ಸಿಲಿಂಡರ್ ರೀ ಫಿಲಿಂಗ್(Cylinder Re Filling) ಮಾಡುವಾಗ ಗ್ಯಾಸ್ ಲೀಕ್(Gas leak) ಆಗಿ ಬೆಂಕಿ ಹೊತ್ತಿಕೊಂಡಿರುವ ಘಟನೆ ಮೂಡಲಪಾಳ್ಯ ದಲ್ಲಿ ನಡೆದಿದೆ. ಬೆಂಗಳೂರಿನ ಮೂಡಲಪಾಳ್ಯ ಸರ್ಕಲ್(Moodalapalya Circle)ನಲ್ಲಿ ಈ ಘಟನೆ ನಡೆದಿದ್ದು, ಬೆಂಕಿ ಹೊತ್ತಿಕೊಂಡ ಕಾರಣ ಇಬ್ಬರಿಗೆ ಗಾಯಗಳಾಗಿವೆ. ಭಾರತ್ ಭವಾನಿ ಗ್ಯಾಸ್ ಏಜೆನ್ಸಿ(Bharat Bhawani Gas Agency)ಯಲ್ಲಿ ಅಕ್ರಮವಾಗಿ ಸಿಲಿಂಡರ್...

ಕೇಂದ್ರ ಚುನಾವಣಾ ಆಯೋಗದಿಂದ ಪಂಚರಾಜ್ಯ ಚುನಾವಣೆಯ ಸುದ್ದಿಗೋಷ್ಠಿ

ಉತ್ತರಪ್ರದೇಶ, ಪಂಜಾಬ್, ಉತ್ತರಾಖಂಡ್, ಗೋವಾ ಮಣಿಪುರ ಚುನಾವಣೆಗೆ ಇಂದು ಮಹೂರ್ತ ಘೊಷಣೆಯಾಗಲಿದೆ. ಈಗಾಗಿಕೇಂದ್ರ ಚುನಾವಣಾ ಆಯೋಗದಿಂದ ಸುದ್ಧಿಗೋಷ್ಠಿ ನಡೆಯುತ್ತಿದೆ. ಐದು ರಾಜ್ಯಗಳ 690 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿದೆ ಚುನಾವಣೆ. https://youtu.be/5_xzustQ67A
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img