ನಾವು ಹಲವು ಬಾರಿ ಆ್ಯಪಲ್, ಕಲ್ಲಂಗಡಿ, ಪಪ್ಪಾಯಿ, ಆರೆಂಜ್ ಇತ್ಯಾದಿ ಹಣ್ಣುಗಳ ಜ್ಯೂಸ್ ಕುಡಿದಿದ್ದೇವೆ. ಕುಡಿಯುತ್ತಲಿರುತ್ತೇವೆ. ಆದ್ರೆ ಬೇಲದ ಹಣ್ಣಿನ ಜ್ಯೂಸ್ ಕುಡಿದಿದ್ದೀರಾ.. ಕೆಲವರಷ್ಟೇ ಬೆಲದ ಹಣ್ಣನ್ನ ತಿಂದಿರ್ತಾರೆ ಮತ್ತು ಬೆಲದ ಜ್ಯೂಸ್ ಕುಡಿದಿರುತ್ತಾರೆ. ಇನ್ನು ಕೆಲವರು ಈ ಹಣ್ಣನ್ನ ನೋಡಿರುತ್ತಾರಷ್ಟೇ ಆದ್ರೆ ಇದರ ಜ್ಯೂಸ್ ಕುಡಿದಿರೋದಿಲ್ಲ. ಆದ್ರೆ ಬೇಲದ ಹಣ್ಣಿನ ಜ್ಯೂಸ್ ಕುಡಿದ್ರೆ...
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ (Prime Minister Narendra Modi)ಅವರು ಶುಕ್ರವಾರ ಕೋಲ್ಕತ್ತಾ ಮೂಲಕ ವಿಡಿಯೋ ಕಾನ್ಫರೆನ್ಸಿಂಗ್ನಲ್ಲಿ ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ (CNCI) ಎರಡನೇ ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee)ಕೂಡ ಉಪಸ್ಥಿತರಿದ್ದರು.
ಸಿಎನ್ಸಿಐನ ಎರಡನೇ ಕ್ಯಾಂಪಸ್ ಅನ್ನು 530 ಕೋಟಿ ರೂಪಾಯಿ ವೆಚ್ಚದಲ್ಲಿ...
ಸೋರೇಕಾಯಿ ಅಂದ್ರೆ ಮಾರು ದೂರ ಓಡುವವರು ಹಲವರಿದ್ದಾರೆ. ಯಾಕಂದ್ರೆ ಅವರಿಗೆ ಸೋರೆಕಾಯಿಯಿಂದ ಮಾಡುವ ಪದಾರ್ಥ ಒಂಚೂರು ಇಷ್ಟವಾಗುವುದಿಲ್ಲ. ಆದ್ರೆ ಸೋರೆಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದರ ಸಿಪ್ಪೆ ಅದಕ್ಕಿಂತ ಒಳ್ಳೆಯದು. ಸೊರೆಕಾಯಿ ಸಿಪ್ಪೆಯಿಂದ ಪದಾರ್ಥಗಳನ್ನ ಮಾಡಿ, ಸೇವಿಸಿದರೆ ಆರೋಗ್ಯಕ್ಕಾಗುವ ಲಾಭಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
https://youtu.be/NqRFubmxgEc
ಸೋರೇಕಾಯಿಯಿಂದ ಹಲವು ಪದಾರ್ಥಗಳನ್ನು ಮಾಡಲಾಗತ್ತೆ. ಸೊರೇಕಾಯಿ ಬಜ್ಜಿ, ಸಾಂಬಾರ್,...
ತೂಕ ಇಳಿಸಲು ಬಯಸುತ್ತಿದ್ದರೆ ಆಗ ನೀವು ಲಿಂಬೆ ಚಹಾ ಅಥವಾ ಲೆಮನ್ ಟೀ ಯನ್ನು ಖಂಡಿತವಾಗಿಯೂ ಪ್ರಯತ್ನಿಸಿ ನೋಡಬೇಕು. ಯಾಕೆಂದರೆ ಇದರಲ್ಲಿ ಇರುವಂತಹ ಕೆಲವೊಂದು ಅಂಶಗಳು ದೇಹದಲ್ಲಿನ ಕೊಬ್ಬು ಕರಗುವಂತೆ ಮಾಡಿ, ದೇಹದ ತೂಕವನ್ನು ನಿಯಂತ್ರಣದಲ್ಲಿ ಇಡಲು ತುಂಬಾ ಸಹಕಾರಿ ಆಗಿರುವುದು.ಹೀಗಾಗಿ ಬೇರೆ ರೀತಿಯ ಟೀ, ಕಾಫಿ ಅಥವಾ ಪಾನೀಯಗಳ ಬದಲು ಲಿಂಬೆ ಟೀ...
ತೆಂಗಿನ ಕಾಯಿ ಅಂದ ಕೂಡಲೇ ಸಾಮಾನ್ಯವಾಗಿ ಚಟ್ನಿ, ಪಲ್ಯ, ಸಾಂಬಾರ್ ಅಥವಾ ಕೊಬ್ಬರಿ ಮಿಟಾಯಿ ಅಂತ ಬಳಸ್ತಾರೆ. ಈ ತೆಂಗಿನ ಕಾಯಿ ಅಡುಗೆಯ ರುಚಿ ಹೆಚ್ಚಿಸುತ್ತದೆ ಎನ್ನುವುದಷ್ಟೇ ನಮಗೆ ತಿಳಿದಿರುವ ಅಂಶ. ಕಾಯಿಯ ಅದ್ಬುತ ಗುಣಗಳ ಬಗ್ಗೆ ಹೆಚ್ಚಿನವರಿಗೆ ತಿಳಿದಿರಲಿಕ್ಕಿಲ್ಲ. ತೆಂಗಿನ ಕಾಯಿ ಆರೋಗ್ಯಕ್ಕೆ ಬಹಳ ಸಹಕಾರಿ . ಅದರಲ್ಲೂ ಬೇಸಿಗೆ ಸಮಯದಲ್ಲಿ ತೆಂಗಿನ...
ಭಾರತದಲ್ಲಿ ಒಮಿಕ್ರಾಮ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೇಂದ್ರಸರ್ಕಾರವು ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಪ್ರಯಾಣಿಕರು ವಿದೇಶದಿಂದ ಬರುವ ಎಲ್ಲರಿಗೂ ಕಡ್ಡಾಯವಾಗಿ 7 ದಿನಗಳ ಹೋಂ ಕ್ವಾರಂಟೈನ್ ಆಗಿರಲೇಬೇಕು. ಇಲ್ಲವಾದರೆ ಅಂತರಾಷ್ಟ್ರೀಯ ಪ್ರಯಾಣ ಇರುವುದಿಲ್ಲವೆಂದು , ಈಗಾಗಿ ಕೇಂದ್ರವು ಶುಕ್ರವಾರ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಪರಿಷ್ಕೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.ಹೊಸ ಮಾರ್ಗಸೂಚಿ ಜನವರಿ 11 ರಿಂದ ಜಾರಿಗೆ...
ಬೆಂಗಳೂರು : ಪದ್ಮನಾಭನಗರ (Padmanabhanagar)ಕ್ಷೇತ್ರದ ಬಿಜೆಪಿ ಶಾಸಕ ಆರ್ ಅಶೋಕ್(MLA R Ashok) ಗೆ ಕೋವಿಡ್ ಸೋಂಕು ದೃಡಪಟ್ಟಿದೆ. ಎರಡು ದಿನಗಳಿಂದ ಕಂದಾಯ ಸಚಿವ ಆರ್ ಅಶೋಕ್, ಸಿಎಂ ಬೊಮ್ಮಾಯಿ(CM Bommai), ಬಿಎಸ್ ಯಡಿಯೂರಪ್ಪ (B S Yeddyurappa)ಜೊತೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಕೊರೋನ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕಾರಣಕ್ಕೆ ಮಂಗಳವಾರ ಸಿಎಂ ಬೊಮ್ಮಾಯಿ, ಕಂದಾಯ...
ಮುಂಬೈ: ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಲೇ ಇರುವುದರಿಂದ, ನಿರ್ಬಂಧಗಳ ಕುರಿತು ಚರ್ಚಿಸಲಾಗುತ್ತಿದ್ದರೂ ಸಹ ಮುಂಬೈನ ಸ್ಥಳೀಯ ರೈಲುಗಳನ್ನು ಮುಚ್ಚುವ ಯಾವುದೇ ಯೋಜನೆ ಇಲ್ಲ ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ (Minister Rajesh Tope)ಗುರುವಾರ ಸ್ಪಷ್ಟಪಡಿಸಿದ್ದಾರೆ.
ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಕರೆದ ಕೋವಿಡ್ ಪ್ರಕರಣಗಳ ಪರಿಶೀಲನಾ ಸಭೆಯ ನಂತರ ಅವರು "ಮುಂಬೈನ ಸ್ಥಳೀಯ ರೈಲುಗಳನ್ನು...
ಅನೂಪ್ ಭಂಡಾರಿ ನಿರ್ದೇಶನದ ವಿಕ್ರಾಂತ್ ರೋಣಾ ಕನ್ನಡದ ಬಹುನಿರೀಕ್ಷಿತ ಸಿನಿಮಾ,3d ತಂತ್ರಜ್ಞಾನದಲ್ಲಿ ಮತ್ತು ಭರ್ಜರಿ ವೆಚ್ಚದಲ್ಲಿ ಇನ್ನೇನು ಸ್ವಲ್ಪ ದಿನಗಳಲ್ಲಿಯೇ ತೆರೆಗೆ ಬರಲಿದೆ. ಈ ಸಿನಿಮಾ ಇದಕ್ಕೂ ಮುಂಚೆಯೇ ನೇರ ಪ್ರಸಾರದ ಹಕ್ಕುಗಳಿಗಾಗಿ ಎರಡು ಒಟಿಟಿ ಸಂಸ್ಥೆಗಳ ನಡುವೆ ಸ್ಪರ್ಧೆ ಏರ್ಪಟ್ಟಿದೆ ಎನ್ನಲಾಗಿದೆ.ಕೊರೊನಾ ಮೂರನೇ ಅಲೆಯಿಂದ ಅನಿಶ್ಚಿತತೆ ಉಂಟಾಗಿರುವ ಈ ಸಂದರ್ಭದಲ್ಲಿ ಒಟಿಟಿಗಳು ಬಹು...
ಭಾರತದಲ್ಲಿ ಕೋವಿಡ್ -19 ಪ್ರಕರಣಗಳು: ಕಳೆದ 24 ಗಂಟೆಗಳಲ್ಲಿ ದೇಶವು 1,17,100 ಹೊಸ ಕರೋನವೈರಸ್ ಸೋಂಕುಗಳನ್ನು ಮತ್ತು 302 ಸಾವುಗಳನ್ನು ದಾಖಲಿಸಿದೆ, ಇದು ಸಕ್ರಿಯ ಕ್ಯಾಸೆಲೋಡ್ ಅನ್ನು 3,71,363 ಕ್ಕೆ ತಳ್ಳಿದೆ.
ಕಳೆದ 24 ಗಂಟೆಗಳಲ್ಲಿ 1,17,100 ಹೊಸ ಪ್ರಕರಣಗಳು ದಾಖಲಾಗುವುದರೊಂದಿಗೆ ಭಾರತವು ಶುಕ್ರವಾರ ತನ್ನ ದೈನಂದಿನ ಕೋವಿಡ್ -19 ನಲ್ಲಿ ಒಂದು ಲಕ್ಷದ ಗಡಿಯನ್ನು...