Sunday, May 10, 2026

kannada news

Modi ಭದ್ರತೆ ಲೋಪದ ದಾಖಲೆಗಳನ್ನು ಸಂರಕ್ಷಿಸುವoತೆ ಸುಪ್ರೀಂಕೋರ್ಟ್ ನಿರ್ದೇಶನ

ಪ್ರಧಾನ ಮಂತ್ರಿಯವರ ಭದ್ರತಾ ಲೋಪದ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಭದ್ರತಾ ಲೋಪವು ಅಪರೂಪದಲ್ಲಿ ಅಪರೂಪದ ಪ್ರಕರಣವಾಗಿದೆ. ಇದರ ಬೆನ್ನಲ್ಲೇ ಭದ್ರತೆಯ ವಿಚಾರ ಸಂಭಾವ್ಯ ಅಂತಾರಾಷ್ಟ್ರೀಯ ಮುಜುಗರವನ್ನು ಉಂಟುಮಾಡಬಹುದು ಎಂದು ಕೇಂದ್ರವು ಸುಪ್ರೀಂಕೋರ್ಟ್ ಗೆ ತಿಳಿಸಿದೆ.ಈಗಾಗಿ ಪಂಜಾಬ್ ಮತ್ತು ಹರಿಯಾಣ ರಿಜಿಸ್ಟಾರ್ ಜನರಲ್ ಅವರಿಗೆ ಪ್ರಯಾಣದ ದಾಖಲೆಗಳನ್ನು ಸುರಕ್ಷಿತವಾಗಿ ಮತ್ತು ಸಂರಕ್ಷಿಸಿಡಲು ಸುಪ್ರೀಂಕೋರ್ಟ್...

Stateದಲ್ಲಿಂದು 107 ಜನರಿಗೆ ಓಮಿಕ್ರಾನ್ ದೃಢ : ಡಾ.ಕೆ.ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ( Coronavirus ) ಸ್ಪೋಟದ ಬೆನ್ನಲ್ಲೇ, ಓಮಿಕ್ರಾನ್ ವೈರಸ್ ( Omicron Variant ) ಕೂಡ ಸ್ಪೋಟಗೊಂಡಿದೆ. ಇಂದು ಹೊಸದಾಗಿ 107 ಜನರಿಗೆ ಓಮಿಕ್ರಾನ್ ದೃಢಪಟ್ಟ ಕಾರಣ, ಸೋಂಕಿತರ ಸಂಖ್ಯೆ 333ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು,...

Mumbai ನಲ್ಲಿ ದಿನಕ್ಕೆ 20,000ಕ್ಕೂ ಹೆಚ್ಚು ಕೇಸ್ ಪತ್ತೆ.

ಮುಂಬೈ : ಮುಂಬೈ(Mumbai)ನಲ್ಲಿ ಪ್ರತಿದಿನ 20,000 ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಮಹಾರಾಷ್ಟ್ರ ಸಿಎಂ ಉದ್ಧವ್​ ಠಾಕ್ರೆ(Maharashtra CM Uddhav Thackeray) ಇನ್ನೂ ಸಹ ಅಂತಿಮ ಲಾಕ್​ಡೌನ್(Lockdown)​ ನಿರ್ಧಾರವನ್ನು ಕೈಗೊಂಡಿಲ್ಲ. ಈ ಬಗ್ಗೆ ಆರೋಗ್ಯ ಸಚಿವ ರಾಜೇಶ್​ ಟೋಪೆ ಮಾತನಾಡಿ, ಮುಂಬೈನಲ್ಲಿ ಲಾಕ್​ಡೌನ್​ ಮಾಡುವ ನಿರ್ಧಾರವನ್ನು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ...

January 17 ರಂದು ನಡೆಯಬೇಕಿದ್ದ ಅಂಬಾಮಠ ರಥೋತ್ಸವ ರದ್ದು

ರಾಯಚೂರು : ಕಲ್ಯಾಣ ಕರ್ನಾಟಕ ಭಾಗದ ಅತಿ ದೊಡ್ಡ ರಥೋತ್ಸವ ವೆಂದರೆ ಅದು ಅಂಬಾಮಠ ರಥೋತ್ಸವ. ಈಗ ಅಂಬಾಮಠ ರಥೋತ್ಸವವನ್ನು ರಾಯಚೂರು ಡಿಸಿ ಅವರ ಆದೇಶದ ಮೇರೆಗೆ ರದ್ದು ಮಾಡಲಾಗಿದೆ. ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸರ್ಕಾರವು ಹಲವು ಗೈಡ್ ಲೈನ್ಸ್ ಜಾರಿಗೆ ತಂದಿದೆ. ಆದ್ದರಿಂದ ಇದೇ ಜನವರಿ 17 ರಂದು ನಡೆಯಬೇಕಿದ್ದ...

increase in covid; ಎಲ್ಲಾ ರಾಜ್ಯಗಳ ಸಿಎಂ ಜತೆ ಇಂದು ಪ್ರಧಾನಿ ಸಭೆ ಸಾಧ್ಯತೆ

Covid 19 | Omicron: ಭಾರತದಲ್ಲಿ ಕೊವಿಡ್ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಭಾಗವಹಿಸುವುದನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖಚಿತಪಡಿಸಿದ್ದಾರೆ. ದೇಶಾದ್ಯಂತ ಕೋವಿಡ್ -19 ಪ್ರಕರಣಗಳಲ್ಲಿ ಭಾರಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra...

ಇನ್ಮುಂದೆ ರೈತರ ಮನೆಬಾಗಿಲಿಗೆ ಪಹಣಿ,ಆದಾಯ ಪ್ರಮಾಣ ಪತ್ರ

ರಾಜ್ಯ ಸರ್ಕಾರ ರೈತರಿಗಾಗಿ ವಿಶೇಷ ಯೋಜನೆಯೊಂದನ್ನು ಜಾರಿಗೆ ತಂದಿದೆ. ರೈತರು ಇಲ್ಲಿಯವರೆಗೂ ಒಂದಲ್ಲಾ ಒಂದು ದಾಖಲೆಗಳನ್ನು ತೆಗೆದುಕೊಳ್ಳಲು ಸರ್ಕಾರಿ ಕಚೇರಿಗಳಿಗೆ ಅಲೆಯುತ್ತಿದ್ದುç, ಅಲೆದರೂ ಕೆಲವುರೈತರು ದಾಖಲೆ ಸಿಗದೆ ಅಸಮಾಧಾನದಿಂದ ಹೊರಬರುತ್ತಿದ್ದರು, ಇದೆಲ್ಲದಕ್ಕೂ ಸರ್ಕಾರ ಬ್ರೇಕ್ ಹಾಕಿ ರೈತರ ಮನೆಬಾಗಿಲಿಗೆ ಪಹಣಿ, ಆದಾಯಪ್ರಮಾಣ ಪತ್ರ, ಜಾತಿ ಪ್ರಮಾಣಪತ್ರಗಳನ್ನು ನೀಡುವ ಯೋಜನೆಗೆ ಕೈ ಹಾಕಿದೆ.ರಾಜ್ಯದ 62.85 ಲಕ್ಷ...

Lal Bagh ಫಲಪುಷ್ಪ ಪ್ರದರ್ಶನ ರದ್ದು.

ಬೆಂಗಳೂರು ; ಬೆಂಗಳೂರು ನಗರದಲ್ಲಿ ನಡೆಯುವ ಪ್ರಮುಖ ಕಾರ್ಯಕ್ರಮಗಳಲ್ಲಿ ಫಲಪುಷ್ಪ ಪ್ರದರ್ಶನ ಸಹ ಸೇರಿದೆ. ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ತೋಟಗಾರಿಕಾ ಇಲಾಖೆ ಪ್ರದರ್ಶನ ಆಯೋಜನೆ ಮಾಡಲಿದ್ದು, ಲಕ್ಷಾಂತರ ಜನರು ಇದರಲ್ಲಿ ಭಾಗಿಯಾಗುತ್ತಾರೆ. ಆದರೆ ಕಳೆದ ವರ್ಷವು ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿಯೇ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ರದ್ದುಗೊಂಡಿತ್ತು. ಈ ವರ್ಷ ತೋಟಗಾರಿಕಾ ಇಲಾಖೆ ಮತ್ತು...

BBMP ಗೆ 6000 ಕೋಟಿ ವಿಶೇಷ ಅನುದಾನ

ಸರ್ಕಾರ ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಗೆ 6.000 ಕೋಟಿ ವಿಶೇಷ ಅನುದಾನ ಕೊಡಲು ಮುಂದಾಗಿದೆ.ಮುಖ್ಯಮಂತ್ರಿಯವರ ಅಮೃತ ನಗರೋತ್ಥಾನ ಯೋಜನೆ ಅಡಿಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಈ ಅನುದಾನ ಕೊಡಲು ರೆಡಿಯಾಗಿದೆ. ಈ ಪ್ರಸ್ತಾವಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.2021 ರ ಆಗಸ್ಟ್ 15 ರಂದು ನಡೆದ ಸ್ವಾತಂತ್ರö್ಯ ದಿನಾಚರಣೆಯಲ್ಲಿ ಮುಖ್ಯಮಂತ್ರಿ...

ನೀವು ಶಕ್ತಿಯುತರಾಗಿ, ಚೈತನ್ಯದಾಯಕರಾಗಿರಬೇಕು ಅಂದ್ರೆ ಇದನ್ನ ಸೇವಿಸಿ..

ಬ್ಯುಸಿ ಲೈಫ್‌ನಲ್ಲಿ ಕಳೆದು ಹೋಗುತ್ತಿರುವ ಯುವ ಪೀಳಿಗೆಗೆ ಸರಿಯಾಗಿ ಆಹಾರ ಸೇವಿಸಲು ಕೂಡ ಸಮಯವಿಲ್ಲ. ಬೆಳಿಗ್ಗೆ ಬ್ರೇಕ್‌ಫಾಸ್ಟ್ ತಿನ್ನಲಾಗಲಿಲ್ಲವೆಂದು, ಬ್ರೆಡ್, ಬಿಸ್ಕತ್ ತಿಂದು ಹೊರಡುವ ಜನ, ಮಧ್ಯಾಹ್ನ ಹೊಟೇಲ್‌ನಲ್ಲೇ ಊಟ ಮುಗಿಸುತ್ತಾರೆ. ಇನ್ನು ಸಂಜೆ ಸ್ನ್ಯಾಕ್ಸ್ ತಿನ್ನಲು ಮತ್ತೆ ಹೊಟೇಲ್‌ಗೆ ಹೋಗುತ್ತಾರೆ. ರಾತ್ರಿ ಊಟವೂ ಅಲ್ಲಿಂದಲೇ ಪಾರ್ಸಲ್ ತೆಗೆದುಕೊಳ್ಳುತ್ತಾರೆ. ಹೀಗೆ 24 ತಾಸು ಹೊಟೇಲ್...

SSLC ಪರೀಕ್ಷಾ ದಿನಾಂಕ ಪ್ರಕಟ.

ಬೆಂಗಳೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮೊದಲ ಹಂತವಾಗಿ ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಿದೆ. ಪರೀಕ್ಷಾ ವೇಳಾಪಟ್ಟಿಗೆ ಅಭ್ಯರ್ಥಿಗಳು/ ಪೋಷಕರು ಆಕ್ಷೇಪಣೆ ಸಲ್ಲಿಸಲು ಜನವರಿ 6-14 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಆಕ್ಷೇಪಣೆಗಳಿದ್ದಲ್ಲಿ ಮಂಡಳಿಯ ಅಂತರ್ಜಾಲ www.sslc.karnataka.gov.in ಅಥವಾ dpikseeb@gmail.com ಇ-ಮೇಲ್ ಮೂಲಕ ಅಥವಾ ನಿರ್ದೇಶಕರು(ಪರೀಕ್ಷೆಗಳು)ಗೆ ಸಲ್ಲಿಸಬಹುದಾಗಿದೆ. ಪರೀಕ್ಷಾ ಸಮಯ: ಬೆಳಗ್ಗೆ 10:30 -...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img