Saturday, May 9, 2026

kannada news

Indiaದ ದೈನಂದಿನ ಕೋವಿಡ್ ಸಂಖ್ಯೆ 58,097 ಪ್ರಕರಣಗಳಿಂದ ಏರಿಕೆಯಾಗಿದೆ, ಓಮಿಕ್ರಾನ್ ಸಂಖ್ಯೆ 2,135 ಕ್ಕೆ ತಲುಪಿದೆ;

ಮಹಾರಾಷ್ಟ್ರ ಮತ್ತು ದೆಹಲಿಯು ಭಾರತದ ಒಮಿಕ್ರಾನ್ ಪ್ರಕರಣಗಳ ಎಣಿಕೆಯಲ್ಲಿ ಇದುವರೆಗೆ ಕ್ರಮವಾಗಿ 653 ಮತ್ತು 464 ಸೋಂಕುಗಳು ದೃಢಪಟ್ಟಿದೆ. ಕೇರಳ, ರಾಜಸ್ಥಾನ, ಗುಜರಾತ್ ಮತ್ತು ತಮಿಳುನಾಡು ಕೂಡ ಒಮಿಕ್ರಾನ್‌ನ ಟಾಪ್ 10 ಪೀಡಿತ ರಾಜ್ಯಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿವೆ ಮತ್ತು ಎಲ್ಲರೂ ಇಲ್ಲಿಯವರೆಗೆ 100 ಕ್ಕೂ ಹೆಚ್ಚು ಪ್ರಕರಣಗಳನ್ನು ವರದಿ ಮಾಡಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯವು ಹಂಚಿಕೊಂಡ...

Bangalore rural : ಕೊರೊನಾ ಮೂರನೆ ಅಲೆ ಎದುರಿಸಲು ಸಿದ್ದವಾಗಿರೋ ಜಿಲ್ಲಾಡಳಿತ..!

ಕೊರೊನಾ ಕೇಸ್ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳ ಹಾಗೂ ಟಪ್ ರೂಲ್ಸ್ ಜಾರಿ ಹಿನ್ನಲೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಹೈ ಅಲರ್ಟ್ ಆಗಿದೆ . ಸೊಂಕೀತರು ಹೆಚ್ಚಾಗುವ ಆತಂಕ ಹಿನ್ನಲೆ ಜಿಲ್ಲಾಡಳಿತ 2300 ಬೆಡ್ ಗಳ ಗುರುತು ಮಾಡಿ ಸಿದ್ದತೆಗೆ ತಯರಾಗಿದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಗಳನ್ನ ಸಿದ್ದತೆಗೆ  ಜಿಲ್ಲಾಡಳಿತ ಸಜ್ಜಾಗಿದೆ. ಜಿಲ್ಲೆಯ...

Doddaballapuraಕ್ಕೆ ಕಂಟಕವಾಗುತ್ತಾರಾ ಓಂ ಶಕ್ತಿ ಭಕ್ತಾಧಿಗಳು..!

ದೊಡ್ಡಬಳ್ಳಾಪುರ : ಕೊರೊನಾ ಮೂರನೇ ಅಲೆ ಪ್ರಾರಂಭವಾಗಿದ್ದು, ಕೊರೊನಾ ವೈರಸ್ ವೇಗವಾಗಿ ಹರಡುತ್ತಿದೆ, ಸರ್ಕಾರ ಲಾಕ್ ಡೌನ್(Lockdown) ಮಾಡುವ ಹಂತದಲ್ಲಿದೆ, ಆದರೆ ಇದ್ಯಾವುದರ ಪರಿಜ್ಞಾನವೇ ಇಲ್ಲದೆ ದೊಡ್ಡಬಳ್ಳಾಪುರದಿಂದ ಸಾವಿರಾರು ಸಂಖ್ಯೆಯಲ್ಲಿ ತಮಿಳುನಾಡಿನ ಮೇಲ್ ಮರುವತ್ತೂರಿನ ಓಂ ಶಕ್ತಿ ದೇವಾಲಯದ ಪ್ರವಾಸಕ್ಕೆ ಹೋಗಿ ಬರುತ್ತಿದ್ದಾರೆ, ಇದನ್ನ ಕಂಡು ಕಾಣದಂತೆ ಜಿಲ್ಲಾಡಳಿತೆ ಕೈಕಟ್ಟಿ ಕುಳಿತಿದೆ. ತಮಿಳುನಾಡಿನ ಮೇಲ್ ಮರುವತ್ತೂರಿನ...

Dr. K. Sudhakar : ರಾಜ್ಯದಲ್ಲಿ ಇಂದು ಕೊರೋನಾ ತ್ರಿಬಲ್

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟವೇ ( Coronavirus Case ) ಉಂಟಾಗಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 4,246 ಜನರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 1,27,328 ಜನರಿಗೆ ಕೊರೋನಾ...

Mallikarjuna kharge : ರೈತರು, ಕಾರ್ಮಿಕರಿಗೆ ಕೊರೋನಾ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿ.

ಕಲಬುರ್ಗಿ: ಕೊರೊನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡುವುದು ಅನಿವಾರ್ಯವಾದರೆ ದುಡಿಯುವ ವರ್ಗದ ಜನತೆಗೆ ಸೂಕ್ತ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ(Mallikarjuna kharge) ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಮಾಡುವುದಾದರೆ ರೈತರು, ಕಾರ್ಮಿಕರು ಸೇರಿ ದುಡಿಯುವ ವರ್ಗದ ಜನತೆಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ. ಕಳೆದ ಸಲ ಲಾಕ್ ಡೌನ್...

C M BOMMAI : PM ಗೆ ಭದ್ರತೆ ಕೊಡುವಲ್ಲಿ ಪಂಜಾಬ್ ಸರ್ಕಾರ ವಿಫಲ, ಪಂಜಾಬ್ ಸರ್ಕಾರವನ್ನು ವಜಾಗೊಳಿಸಿ..

ಮಂಡ್ಯ : ಪ್ರಧಾನಿ ಮೋದಿ ಅವರಿಗೆ ಪಂಜಾಬ್ ಸರ್ಕಾರ ಭದ್ರತೆ ಕೊಡುವಲ್ಲಿ ವಿಫಲವಾಗಿದೆ, ಇಂದಿನ ಭದ್ರತಾ ಲೋಕಕ್ಕೆ ಪಂಜಾಬ್ ಸರ್ಕಾರವೇ ಕಾರಣ. ಪ್ರಧಾನಿ ಮೋದಿ ಅವರು ಮುಕ್ತವಾಗಿ ಓಡಾಡಲು ಅವಕಾಶ ನೀಡಿಲ್ಲ, ಪ್ರಧಾನಿ ಮೋದಿ ಅವರಿಗೆ ಗೌರವ ಕೊಡುವುದು ಎಲ್ಲಾ ಸರ್ಕಾರಗಳ ಕರ್ತವ್ಯ ಆದರೆ ಪಂಜಾಬ್ ಸರ್ಕಾರ ಅವರಿಗೆ ಅವಮಾನ ಮಾಡಿದೆ ಹಾಗೂ ಭದ್ರತೆ...

ರಾಜಸ್ಥಾನದಲ್ಲಿ Omicron virus ಗೆ ಮೊದಲ ಬಲಿ

ನವದೆಹಲಿ: ದೇಶದಲ್ಲಿ ಕೊರೋನಾ ಜೊತೆಗೆ ಓಮಿಕ್ರಾನ್ ಪ್ರಕರಣಗಳ ( Omicron variant ) ಆರ್ಭಟ ಕೂಡ ಹೆಚ್ಚಾಗಿದೆ. ಇದೇ ಸಂದರ್ಭದಲ್ಲಿ ದೇಶದಲ್ಲಿ ಒಮಿಕ್ರಾನ್ ವೈರಸ್(omicron virus) ಗೆ ಮೊದಲ ಬಲಿ ರಾಜಸ್ಥಾನದಲ್ಲಿ ಆಗಿದೆ. ಪಶ್ಚಿಮ ರಾಜ್ಯ ರಾಜಸ್ಥಾನದಲ್ಲಿ ವೇಗವಾಗಿ ಹರಡುತ್ತಿರುವ ಒಮೈಕ್ರಾನ್ ರೂಪಾಂತರಕ್ಕೆ ಸಂಬಂಧಿಸಿದ ಮೊದಲ ಕೋವಿಡ್-19 ಸಾವಿನ ಬಗ್ಗೆ ಭಾರತ ಬುಧವಾರ ವರದಿ ಮಾಡಿದೆ...

Congress ನಡೆಸುತ್ತಿರುವಂತ ಪಾದಯಾತ್ರೆಗೆ ನಮ್ಮ ಬೆಂಬಲ ಇಲ್ಲ : ವಾಟಾಳ್ ನಾಗರಾಜ್

ರಾಮನಗರ: ಜ.9ರಂದು ಮೇಕೆದಾಟು ಯೋಜನೆ ( Mekedatu Project ) ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಪಾದಯಾತ್ರೆಗೆ ( mekedatu padayatre ) ನಮ್ಮ ಬೆಂಬಲವಿಲ್ಲ ಎಂಬುದಾಗಿ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ (Vatal Nagaraj ) ತಿಳಿಸಿದ್ದಾರೆ. ನಗರದಲ್ಲಿ ಇಂದು ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ...

Medical ಕಾಲೇಜಿನ 35 ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಕೋವಿಡ್ ದೃಢ

ಬಳ್ಳಾರಿ: ಇಲ್ಲಿನ ವಿಜಯನಗರ ವೈದ್ಯಕೀಯ (Medical) ವಿಜ್ಞಾನ ಸಂಸ್ಥೆಯ (ವಿಮ್ಸ್‌) 35 ವೈದ್ಯರು, ವಿದ್ಯಾರ್ಥಿಗಳೂ ಸೇರಿದಂತೆ ಬುಧವಾರ ಒಂದೇ ದಿನ ಜಿಲ್ಲೆಯಲ್ಲಿ 66 ಮಂದಿಗೆ ಕೋವಿಡ್‌ ಸೋಂಕು ತಗುಲಿದ್ದು, ಆತಂಕ ಸೃಷ್ಟಿಯಾಗಿದೆ. 35 ವಿಮ್ಸ್‌ ವಿದ್ಯಾರ್ಥಿಗಳನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ. ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿಗಳ ಪೈಕಿ 21 ಮಂದಿಗೆ ಕೊರೊನಾ ವೈರಸ್ (coron virus) ಸೋಂಕು ತಗುಲಿದ್ದು, ಅವರೆಲ್ಲರನ್ನೂ ಜಿಲ್ಲಾಸ್ಪತ್ರೆಗೆ...

Free Health ತಪಾಸಣಾ ಶಿಬಿರದಲ್ಲಿ ಜೀನಿ ಸ್ಟಾಲ್..!

ರಾಯಚೂರು : ರಾಯಚೂರು ನಗರ(Raichur City)ದ ವೀರಾಂಜನೇಯ ಕಲ್ಯಾಣ ಮಂಟಪ(Veeranjaneya Welfare Hall)ದಲ್ಲಿ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಿದ್ದು ಜೀನಿ ಸ್ಟಾಲ್(Jeanie Stahl) ಅನ್ನು ಏರ್ಪಡಿಸಿದ್ದರು. ಇಂದು ರಾಯಚೂರು ನಗರದಲ್ಲಿ ದಿವಂಗತ ದೊಡ್ಡ ಮಲ್ಲೇಶಪ್ಪ ಅವರ ಸ್ಮರಣಾರ್ಥವಾಗಿ ಉಚಿತ ಮೇಘ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು. ಶ್ರೀ ಶ್ರೀ 108 ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img