Saturday, May 9, 2026

kannada news

Chikkaballapurದಲ್ಲಿ ಬೆಳಗ್ಗೆ ಭೂಕಂಪನ..!   

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ತಾಲೂಕಿನ ವಿವಿಧೆಡೆ (Earthquake) ಭೂಕಂಪನವಾಗಿದೆ. ಭೂಕಂಪನದಿಂದ ಅಲ್ಲಿನ ಜನರು ಭಯಭೀತಿ ಗೊಂಡಿದ್ದು ಮನೆಯ ಹೊರಗಡೆ ಬಂದಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಶೆಟ್ಟಿಗೆರೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭೂಮಿ ಕಂಪಿಸುವ ರೀತಿಯಲ್ಲಿ ಅಲ್ಲಿನ ಜನರಿಗೆ ಅನುಭವ ಉಂಟಾಗಿದೆ.                             ಕಳೆದ ಡಿಸೆಂಬರಿ(December)ನಲ್ಲಿ ಚಿಕ್ಕಬಳ್ಳಾಪುರದಲ್ಲಿ ಮೂರು ಬಾರಿ ಭೂಕಂಪನ ಉಂಟಾಗಿತ್ತು. ಆ ವೇಳೆ ಕೆಲವು ಮನೆಗಳು...

ಫ್ರಾನ್ಸ್ ನಲ್ಲಿ ಪತ್ತೆಯಾಯ್ತು ಮತ್ತೊಂದು ರೂಪಾಂತರಿ ವೈರಸ್

ಪ್ರಪಂಚಕ್ಕೆ ಕೋವಿಡ್- ಬಂದಾಗಿನಿoದ ಅದು ಒಮ್ಮೆ ಏರಿ ಒಮ್ಮೆ ಇಳಿಯುತ್ತದೆ , ಈಬಾರಿಯೂ ಸಹ ಮುರನೇ ಅಲೆಯ ಸಂಬವ ಎದ್ದು ಕಾಣುತ್ತಿದೆ , ಇದರ ಬೆನ್ನಲ್ಲೆ ಮತ್ತೊಂದು ಆತಂಕದ ವಿಚಾರವನ್ನು ತಜ್ಞರು ಹೊರಹಾಕಿದ್ದಾರೆ, ನವೆಂಬರ್​ನಲ್ಲಿ ಮೊದಲು ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾದ ಒಮಿಕ್ರಾನ್​ ಅತ್ಯಂತ ವೇಗವಾಗಿ ಹರಡುತ್ತಿದೆ. ಇದು ಮಾರಣಾಂತಿಕವಲ್ಲದೆ ಇದ್ದರೂ, ವೇಗವಾಗಿ ಹರಡುವ ವೈರಸ್​. ಆದರೆ...

Dr. Vishnu Sena Committee ವತಿಯಿಂದ ಡಾ.ವಿಷ್ಣುವರ್ಧನ್ ನೆನಪಿನಲ್ಲಿ 2022 ರ ಕ್ಯಾಲೆಂಡರ್ ವತಿಯಿಂದ ಬಿಡುಗಡೆ..!

ಡಾ.ವಿಷ್ಣುವರ್ಧನ್ ಅವರ ನೆನಪಿನಲ್ಲಿ 2022 ರ ಕ್ಯಾಲೆಂಡರ್ ಅನ್ನು ಡಾ.ವಿಷ್ಣು ಸೇನಾ ಸಮಿತಿಯು ಹೊರತಂದಿದೆ. ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಕೋಟಿಗೊಬ್ಬ ಹೆಸರಿನಲ್ಲಿ ಕ್ಯಾಲೆಂಡರ್ ಅನ್ನು ಹೊರತರಲಾಗುತ್ತಿದೆ. ಸಾಹಸಸಿಂಹ ಎಂಬ ಬಿರುದು ವಿಷ್ಣು ಅವರ ಹೆಸರಷ್ಟೇ ಕರ್ನಾಟಕದಲ್ಲಿ ಪ್ರಸಿದ್ಧಿ ಹೊಂದಿದೆ. ಆ ಹಿನ್ನಲೆಯಲ್ಲಿಯೇ ಈ ಕ್ಯಾಲೆಂಡರ್ ಅನ್ನು ರೂಪಿಸಲಾಗಿದೆ. ಈ ಸಲ ಸಿಂಹರೂಪಿ ಪರಿಕಲ್ಪನೆ...

Dr N K Arora : ಒಂದು ವಾರದಲ್ಲಿ ಕೊರೊನಾ ಬಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ : ಎನ್ ಕೆ ಅರೋರಾ

ಕಳೆದ ಒಂದು ವಾರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಏರಿಕೆಯು ಸಾಂಕ್ರಾಮಿಕ ರೋಗದ ಮೂರನೇ ತರಂಗವನ್ನು ಸೂಚಿಸುತ್ತದೆ ಎಂದು ಎನ್‌ಟಿಎಜಿಐನ COVID-19 ವರ್ಕಿಂಗ್ ಗ್ರೂಪ್‌ನ ಅಧ್ಯಕ್ಷ ಡಾ ಎನ್ ಕೆ ಅರೋರಾ ಹೇಳಿದ್ದಾರೆ . ಈ ನಿಟ್ಟಿನಲ್ಲಿ ಉತ್ತಮ ಆರೋಗ್ಯ ವ್ಯವಸ್ಥೆಯನ್ನು ಹೊಂದಿರುವ ದೊಡ್ಡ ದೊಡ್ಡ ದೇಶಗಳೇ...

ರಾಜಕೀಯದಲ್ಲಿ ಕೃಷ್ಣನನ್ನು ಎಳೆದು ತಂದ ಯೋಗಿ- ಅಖಿಲೇಶ್: ಭಾಷಣದಲ್ಲಿ ಕನಸಿನ ಮಾತು..!

ಉತ್ತರ ಪ್ರದೇಶದ ರಾಜಕೀಯದಲ್ಲಿ ಶ್ರೀಕೃಷ್ಣ ಪರಮಾತ್ಮನನ್ನು ಎಳೆದು ಎಳೆದು ತರುತ್ತಿದ್ದಾರೆ ರಾಜಕೀಯ ಗಣ್ಯರು. ಮೊನ್ನೆ ತಾನೇ ಅಖಿಲೇಶ್ ಯಾದವ್, ನನ್ನ ಕನಸಿನಲ್ಲಿ ಶ್ರೀಕೃಷ್ಣ ಬಂದಿದ್ದರು, ಮುಂದೆ ನೀನೇ ಈ ರಾಜ್ಯದಲ್ಲಿ ಆಡಳಿತ ನಡೆಸುತ್ತಿಯಾ ಎಂದು ಹೇಳಿದರು. ಬರೀ ಒಂದು ದಿನವಷ್ಟೇ ಅಲ್ಲ, ಪ್ರತಿದಿನ ಶ್ರೀಕೃಷ್ಣ ನನ್ನ ಕನಸಿನಲ್ಲಿ ಬಂದು ಇದನ್ನೇ ಹೇಳುತ್ತಿದ್ದಾರೆಂದು ಅಖಿಲೇಶ್ ಯಾದವ್...

Raj b shetty ಗೆ ಫೋನ್ ಕಾಲ್ ಮೂಲಕ ಸರ್ಪ್ರೈಸ್ ಕೊಟ್ಟ ಶಿವಣ್ಣ

ರಾಜ್ ಬಿ ಶೆಟ್ಟಿ ನಿರ್ದೇಶನದ ಗರುಡ ಗಮನ ವೃಷಭ ವಾಹನ ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು. ಸಿನಿಮಾ ರಿಲೀಸ್ ಆಗಿನಿಂದಲೂ ಇಲ್ಲಿಯವರೆಗೂ ರಾಜ್ ಬಿ ಶೆಟ್ಟಿಯವರು ಒಂದಲ್ಲ ಒಂದು ಸಂದರ್ಶನ ಈಗೆ ಫುಲ್ ಬ್ಯುಸಿಯಾಗಿದ್ರು , ಇದೀಗ ಯಾಟ್ರಿಕ್ ಹೀರೋ ಶಿವಣ್ಣ ರಾಜ್ ಬಿ ಶೆಟ್ಟಿಯವರಿಗೆ ಫೋನ್‌ಕಾಲ್ ಮಾಡುವ ಮೂಲಕ ಸರ್ಪ್ರೈಸ್ ನೀಡಿದ್ದಾರೆ, ಫೋನ್...

journalists ಆರೋಗ್ಯ ‌ಕಾರ್ಡ್ ಹಾಗೂ ಬಸ್ ಪಾಸ್ ವಿತರಿಸುವ ಚಿಂತನೆ : ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ.

ಕಲಬುರಗಿ: ತಮ್ಮ ಲೇಖನಗಳ ಮೂಲಕ ‌ಸರ್ಕಾರವನ್ನು ಸದಾ ಎಚ್ಚರದ ಸ್ಥಿತಿಯಲ್ಲಿಟ್ಟಿರುವ ಗ್ರಾಮೀಣ ಪತ್ರಕರ್ತರಿಗೆ ಆರೋಗ್ಯ ‌ಕಾರ್ಡ್ ಹಾಗೂ ಬಸ್ ಪಾಸ್ ವಿತರಿಸುವ ಚಿಂತನೆ ಇದೆ ಎಂದು ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ (Cm Basavaraja Bommai).ಘೋಷಿಸಿದರು. ನಗರದಲ್ಲಿ ‌ಮಂಗಳವಾರ 36ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದ ಎಲ್ಲ ಪತ್ರಿಕೆಗಳೂ ಹಣಕಾಸಿನ ಬಿಕ್ಕಟ್ಟಿನಿಂದಾಗಿ...

Lockdown, ಸೆಮಿ ಲಾಕ್ ಡೌನ್ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ಕಲಬುರಗಿ: ರಾಜ್ಯದಲ್ಲಿ ಕಳೆದೊಂದು ವಾರದಿಂದ ಕೋವಿಡ್ ಮತ್ತು ಒಮಿಕ್ರಾನ್ ಹೆಚ್ಚಾಗುತ್ತಿದೆ. ಬರುವ ದಿನದಲ್ಲಿ‌ ಸುದಿರ್ಘ ಕ್ರಮ ಕೈಗೊಳ್ಳಬೇಕಾಗಿದೆ. ಔಷದಿ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಶಾಲೆಗಳಿಗೆ ರಜೆ ಬಗ್ಗೆ ತಜ್ಞರನ್ನು ಕೇಳಿ ತೀರ್ಮಾನ ಮಾಡುತ್ತೇವೆ. ಲಾಕ್ ಡೌನ್, ಸೆಮಿ ಲಾಕ್ ಡೌನ್ ಬಗ್ಗೆ ತಜ್ಞರ ಸಭೆಯ ನಂತರ ನಿರ್ಧಾರ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ...

ಕರ್ನಾಟಕದಲ್ಲಿ 50-50 % ರೂಲ್ಸ್ ಜಾರಿಗೆ ಸಾಧ್ಯತೆ . ಸಿ ಎಂ ಬಸವರಾಜ ಬೊಮ್ಮಯಿ ಮಹತ್ವದ ಸಭೆ

ಕೊರೊನಾ ಪ್ರಕರಣಗಳು ಪಕ್ಕದ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ ಕ್ರಮವನ್ನು ವಹಿಸುವುದು ಮತ್ತು ಕಠಿಣ ನಿಯಮಗಳನ್ನು ತರುವಲ್ಲಿ ಬಸವರಾಜ ಬೊಮ್ಮಯಿ ನೇತೃತ್ವದಲ್ಲಿ ಇಂದು ಮಹತ್ವದ ಚರ್ಚೆ ನಡೆಯುತ್ತಿದೆ.ಈಗಾಗಿ ತಜ್ಞರ ತಂಡದೊoದಿಗೆ ಚಿಂತನೆಯನ್ನು ನಡೆಸುತ್ತಿದೆ. ಮುಖ್ಯಮಂತ್ರಿಯವರು ಮುಂಚೆ ಹೇಳಿದ ಪ್ರಕಾರ ಹಳ್ಳಿಯಿಂದ ಹಳ್ಳಿಗೆ ಸಂಪರ್ಕಿಸುವ ಕರ್ನಾಟಕದ ಗಡಿಭಾಗಗಳಲ್ಲಿ ಚೆಕ್​ಪೋಸ್ಟ್​ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ...

Nalanda ವೈದ್ಯಕೀಯ ಕಾಲೇಜ್ ನ 72ಕ್ಕೂ ಅಧಿಕ ವೈದ್ಯರಿಗೆ ಕೋವಿಡ್-19..

ಪಾಟ್ನಾ: ಬಿಹಾರದ ಪಾಟ್ನಾದಲ್ಲಿನ ನಳಂದಾ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಯ 72ಕ್ಕೂ ಅಧಿಕ ವೈದ್ಯರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಸೋಮವಾರ 72 ವೈದ್ಯರಿಗೆ ಕೋವಿಡ್-19 ಪತ್ತೆಯಾಗಿದ್ದು, ಕಳೆದ ಎರಡು ದಿನಗಳಲ್ಲಿ ಒಟ್ಟು 159 ವೈದ್ಯರು ಸೋಂಕಿಗೆ ಒಳಪಟ್ಟಿದ್ದಾರೆ ಎಂದು ಆಸ್ಪತ್ರೆ ಮಹಾನಿರ್ದೇಶಕ ಡಾ.ಬಿನೋದ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಕೋವಿಡ್ ಸೋಂಕಿನಿಂದ 87 ವೈದ್ಯರು ಆಸ್ಪತ್ರೆಯಲ್ಲಿರುವುದಾಗಿ ಪಾಟ್ನಾ ಡಿಎಂ...
- Advertisement -spot_img

Latest News

Political News: ನಾವು ಹುಟ್ಟಿ ಬೆಳೆದ ಮನೆಗೆ ನಮಗೇ ಪ್ರವೇಶವಿಲ್ಲ: ನಿಶಾ ಯೋಗೇಶ್ವರ್ ಬೇಸರ

Political News: ನಟ ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್ ಅವರ ಪುತ್ರಿ ನಿಶಾ ಯೋಗೇಶ್ವರ್, ನಾವು ಹುಟ್ಟಿ ಬೆಳೆದ ಮನೆಗೆ ನಮಗೇ ಪ್ರವೇಶ ಸಿಗುತ್ತಿಲ್ಲವೆಂದು ಸೋಶಿಯಲ್ ಮೀಡಿಯಾದಲ್ಲಿ...
- Advertisement -spot_img