Saturday, May 9, 2026

kannada news

Kalaburagi : ಮುದ್ದು ಕಂದಮ್ಮನಿಗೆ ಪುನೀತ್ ರಾಜಕುಮಾರ್ ಎಂದು ನಾಮಕರಣ..!

ಕಲಬುರಗಿ : ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಪ್ರೀತಿಸುವ ಜನರ ಸಂಖ್ಯೆ ಅಪಾರ. ಆದರೆ ಇಂದು ಪುನೀತ್​ ನಮ್ಮ ಜೊತೆ ಇಲ್ಲ ಎಂಬ ಕೊರಗು ತೀವ್ರವಾಗಿದೆ. ಪುನೀತ್​ ರಾಜ್​ಕುಮಾರ್​ ಅವರ ಹೆಸರನ್ನು ಅಮರವಾಗಿಸುವ ಕೆಲಸ ಎಲ್ಲೆಡೆ ನಡೆಯುತ್ತಿದೆ. ಈಗ ಕಲಬುರಗಿಯ (Kalaburagi) ದಂಪತಿಗಳು ತಮ್ಮ ಮಗುವಿಗೆ ಪುನೀತ್​ ರಾಜ್​ಕುಮಾರ್​ ಎಂದು ನಾಮಕರಣ ಮಾಡಿದ್ದಾರೆ....

C M Bommai ಜೊತೆ ಚರ್ಚೆ : ಬಂದ್ ವಾಪಸ್ ಪಡೆದ ಸಂಘಟನೆಗಳು

ಬೆಂಗಳೂರು  Dce 30 : ಡಿಸೆಂಬರ್ 31ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ (Karnataka Bandh)ವಿಚಾರಕ್ಕೆ ಸಂಬಂಧಿಸಿದಂತೆ ಹಲವಾರು ವಿಚಾರಗಳನ್ನು ಅವರೊಂದಿಗೆ ಚರ್ಚಿಸಲಾಗಿದ್ದು, ಕನ್ನಡಪರ ಸಂಘಟನೆಗಳು(Kannada organizations) ಬಂದ್ ಕರೆಯನ್ನು ಹಿಂದಕ್ಕೆ ಪಡೆದಿರುವುದಾಗಿ ಮುಖ್ಯಮಂತ್ರಿ  ಬಸವರಾಜ್ ಬೊಮ್ಮಾಯಿ(C M Bommai) ಅವರು ತಿಳಿಸಿದರು. ಇಂದು ಅವರು, ಗೃಹ ಕಛೇರಿ ಕೃಷ್ಣಾ(Home Office Krishna)ದಲ್ಲಿ...

ಮೆಂತ್ಯೆ ಸೊಪ್ಪನ್ನ ಯಾಕೆ ತಿನ್ನಬೇಕು..? ಇದರಿಂದ ಆರೋಗ್ಯಕ್ಕಾಗುವ ಲಾಭಗಳೇನು..?

ಮನುಷ್ಯನಿಗೆ ಶಕ್ತಿ ನೀಡುವ ಆಹಾರಗಳಲ್ಲಿ ಸೊಪ್ಪು ಕೂಡಾ ಒಂದು. ಹರಿವೆ ಸೊಪ್ಪು, ಬಸಳೆ, ಪಾಲಕ್, ನುಗ್ಗೆಕಾಯಿ ಸೊಪ್ಪು, ಸಬ್ಬಸಿಗೆ ಸೊಪ್ಪು ಹೀಗೆ ಸುಮಾರು ಸೊಪ್ಪುಗಳಿಂದ ಮಾಡಿದ ಆಹಾರವನ್ನ ನಾವು ಸೇವನೆ ಮಾಡ್ತೀವಿ. ಆ ಸೊಪ್ಪುಗಳಲ್ಲಿ ಮೆಂತ್ಯೆ ಸೊಪ್ಪು ಕೂಡ ಒಂದು. ಇಂದು ನಾವು ಮೆಂತ್ಯೆ ಸೊಪ್ಪು ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು ಅನ್ನೋ ಬಗ್ಗೆ ತಿಳಿಯೋಣ...

District Panchayat CEO ಗಳಿಗೆ ನೀರಿಳಿಸಿದ ಸಿಎಂ ಬೊಮ್ಮಾಯಿ..!

ಬೆಂಗಳೂರು : ಇಂದು ಜಿಲ್ಲಾ ಪಂಚಾಯಿತಿ (District Panchayat) ಸಿಇಒ(CEO) ಗಳ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಗಳನ್ನು ಸಿಎಂ ಬಸವರಾಜ ಬೊಮ್ಮಾಯಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ವಿವಿಧ ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಮತ್ತು ನಿರ್ಲಕ್ಷ ತೋರಿದ ಅಧಿಕಾರಿಗಳಿಗೆ ಚಾಟಿ ಬೀಸಿದರು. ಜಲಜೀವನ್ ಮಿಷನ್(Jalajeevan Mission), ಬೆಳೆಪರಿಹಾರ , ನೆರೆ ಪರಿಹಾರ ಸೇರಿ...

ಬೀಟ್ರೂಟ್ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭ ಮತ್ತು ನಷ್ಟವೇನು..?

ಹಲವು ಆರೋಗ್ಯಕರ ತರಕಾರಿಗಳಲ್ಲಿ ಬೀಟ್‌ರೂಟ್‌ ಕೂಡಾ ಒಂದು. ಬೀಟ್‌ರೂಟ್‌ನಿಂದ ಸೂಪ್, ಪಲ್ಯ, ಸಾರು, ಜ್ಯೂಸ್ ಇತ್ಯಾದಿ ಆರೋಗ್ಯಕರ ಪದಾರ್ಥವನ್ನು ಮಾಡಲಾಗತ್ತೆ. ಇದು ಆರೋಗ್ಯಕ್ಕೂ ಒಳ್ಳೆಯದು. ಆದ್ರೆ ಬೀಟ್‌ರೂಟ್ ಸೇವನೆಯಿಂದ ಕೆಲ ನಷ್ಟಗಳೂ ಇದೆ. ಹಾಗಾಗಿ ಬೀಟ್‌ರೂಟ್‌ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭ ಮತ್ತು ನಷ್ಟಗಳು ಯಾವುದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..  ಬೀಟ್‌ರೂಟ್‌ ಸೇವನೆಯಿಂದ ದೇಹದಲ್ಲಿ ಹಿಮೊಗ್ಲೋಬಿನ್...

ಇದು ಬೆಂಗಳೂರಿನಲ್ಲಿರುವ 2000 ಸಾವಿರ ವರ್ಷಗಳ ಪುರಾತನ ದೇವಸ್ಥಾನ..

ಸಿಲಿಕಾನ್ ಸಿಟಿ ಬೆಂಗಳೂರು ಬರೀ ದೊಡ್ಡ ದೊಡ್ಡ ಕಂಪನಿಗಳಿಗಷ್ಟೇ ಹೆಸರುವಾಸಿಯಾಗಿಲ್ಲ. ಬದಲಾಗಿ ಇಲ್ಲಿ ಹಳೆಯ ಕಾಲದ ದೇವಸ್ಥಾನಗಳಿದೆ. ಅವು ಭಾರತೀಯ ಸಂಸ್ಕೃತಿಯನ್ನ ಬಿಂಬಿಸುತ್ತದೆ. ವಾಸ್ತುಶಿಲ್ಪದ ಶ್ರೀಮಂತಿಕೆಯನ್ನ ಎತ್ತಿ ತೋರಿಸುತ್ತದೆ. ಅಂಥ ದೇವಸ್ಥಾನಗಳಲ್ಲಿ ನಾವಿವತ್ತು ನಿಮಗೆ ಸೋಮೇಶ್ವರ ದೇವಸ್ಥಾನದ ಬಗ್ಗೆ ಹೇಳಲಿದ್ದೇವೆ. https://youtu.be/Jver9T0UotY ಬೆಂಗಳೂರು ಹೊರವಲಯವಾದ, ತಮಿಳುನಾಡಿಗೂ ಹತ್ತಿರವಾಗಿರುವಂಥ ಹಲಸೂರಿನಲ್ಲಿ ಈ ಸೋಮೇಶ್ವರ ದೇವಸ್ಥಾನವಿದೆ. ಜಯಪ್ಪಗೌಡ ಎಂಬ ರಾಜರು...

C M Bommai ಮನವಿಗೆ ಕರ್ನಾಟಕ ಬಂದ್ ವಾಪಸ್ ಪಡೆದ ವಾಟಾಳ್..!

ಬೆಂಗಳೂರು : ಎಂಇಎಸ್ (MES)​ ಸಂಘಟನೆಗಳಿಗೆ ನಿಷೇಧ ಹೇರಬೇಕೆಂದು ಆಗ್ರಹಿಸಿ ಶುಕ್ರವಾರ (ಡಿ. 31) ಕರ್ನಾಟಕ ಬಂದ್ (Karnataka Bandh) ​ಗೆ ಕರೆ ನೀಡಲಾಗಿತ್ತು. ಈಗಾಗಲೇ ಕೊವಿಡ್ (Covid) ಕೇಸುಗಳು ಕೂಡ ಹೆಚ್ಚಾಗುತ್ತಿರುವುದರಿಂದ ಕರ್ನಾಟಕ ಬಂದ್​ ಹಿಂಪಡೆಯಬೇಕೆಂದು ಹಲವರು ಮನವಿ ಮಾಡಿದ್ದರೂ ವಾಟಾಳ್ ನಾಗರಾಜ್ (Vatal Nagaraj) ಬಂದ್​ ಮಾಡುವ ನಿರ್ಧಾರದಿಂದ ಹಿಂದೆ ಸರಿದಿರಲಿಲ್ಲ....

India vs South Africa : ಭಾರತಕ್ಕೆ 113 ರನ್​ಗಳ ಭರ್ಜರಿ ಜಯ..!

ದಕ್ಷಿಣ ಆಫ್ರಿಕಾ ವಿರುದ್ದ (India vs South Africa 1st Test) ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 113 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಕೊನೆಯ ದಿನದಾಟದಲ್ಲಿ 211 ರನ್​ಗಳ ಗುರಿ ಪಡೆದಿದ್ದ ದಕ್ಷಿಣ ಆಫ್ರಿಕಾ ತಂಡವನ್ನು ಟೀಮ್ ಇಂಡಿಯಾ 2ನೇ ಇನಿಂಗ್ಸ್​ನಲ್ಲಿ 191 ರನ್​ಗಳಿಗೆ ಆಲೌಟ್ ಮಾಡಿತು. ಈ ಮೂಲಕ...

Police ಪಡೆಯಿಂದ ವಿದ್ಯಾರ್ಥಿಗಳಿಗೆ ಕಾನೂನು ಅರಿವು ..!

ರಾಯಚೂರು : ಖಾಕಿ ಬಟಾಲಿಯನ್ ನ ಅತ್ಯದ್ಭುತ ಎಕ್ಸಿಬ್ಯುಷನ್ (Exhibition).  ಅಲ್ಲಿ ಹಿಂದುಳಿದ ಆ ಭಾಗದ ವಿದ್ಯಾರ್ಥಿಗಳು ಇವತ್ತು ವೆಪನ್ಸ್ (Weapons), ಡಾಗ್ ಸ್ಕ್ವಾಡ್ (Dog Squad) ನ ಟ್ರೈನಿಂಗ್ ಪಡೆದ್ರು. ಅರರೇ, ವಿದ್ಯಾರ್ಥಿಗಳಿಗೆ ಪೊಲೀಸ್ ಟ್ರೈನಿಂಗ್  ಕೊಟ್ರಾ..? ಯಾಕೆ ಅಂತಿರಾ ಆ ಬಗ್ಗೆ ಇಲ್ಲಿದೆ ನೋಡಿ ಸ್ಪೆಷಲ್ ಸ್ಟೋರಿ. ರಾಜ್ಯ ಪೊಲೀಸ್ ಇಲಾಖೆ...

Transport Minister SriRamulu ಕ್ಷೇತ್ರದಲ್ಲೇ ಬಿಜೆಪಿಗೆ ಮುಖಭಂಗ..!

ಚಿತ್ರದುರ್ಗ : ಸಾರಿಗೆ ಸಚಿವ ಶ್ರೀರಾಮುಲು (SriRamulu) ಅವರಿಗೆ ಭಾರಿ ಮುಖಭಂಗ ಚಿತ್ರದುರ್ಗ (Chitradurga) ಜಿಲ್ಲೆ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ನಾಯಕನಹಟ್ಟಿ ಪಟ್ಟಣ ಪಂಚಾಯತಿ (Town panchayat) ಚುನಾವಣೆಯಲ್ಲಿ 16 ವಾರ್ಡಗಳಲ್ಲಿ ಕಾಂಗ್ರೆಸ್ 11 ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ರೆ , 3 ಪಕ್ಷೇತರ, 2 ಬಿಜೆಪಿ ಗೆಲುವು ಸಾಧಿಸಿದೆ. ಇನ್ನೂ ಗೆದ್ದಿರುವ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img