ದಾವಣಗೆರೆ: ಪಂಚಮಸಾಲಿ(Panchamasali) ಸಮಾಜಕ್ಕೆ ಮೀಸಲಾತಿ ನೀಡಲು ಸರ್ಕಾರಕ್ಕೆ ತುಸು ಕಾಲಾವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಹರಿಹರದಲ್ಲಿ ವಚನಾನಂದ ಸ್ವಾಮೀಜಿ(vachanananda-swamiji) ಹೇಳಿದ್ದಾರೆ. ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವುದು ತಡವಾಗಬಹುದು. ಆದರೆ ಸರಿಯಾದ ರೀತಿಯಲ್ಲಿ ಈ ಕೆಲಸ ಆಗಬೇಕಿದೆ. ಸರ್ಕಾರ ಒಂದು ವೇಳೆ ತರಾತುರಿಯಲ್ಲಿ ಮೀಸಲಾತಿ ಘೋಷಿಸಿದರೆ ಸಮಸ್ಯೆಯಾಗಬಹುದು. ಯಾರಾದರೂ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದರೂ ಮೀಸಲಾತಿ ನಿರ್ಧಾರ...
www.karnatakatv.net:ಬೆಳಗಾವಿಯಲ್ಲಾದ ಘಟನೆಗಳ ಕುರಿತು ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್ಗೆ ಕರೆಕೊಟ್ಟಿವೆ ಕನ್ನಡಪರ ಸಂಘಟನೆಗಳು, ಇದಕ್ಕೆ ಅನೇಕ ಸಂಘ ಸಂಸ್ಥೆಗಳು ಬೆಂಬಲ ಕೋರಿವೆ ಮತ್ತು ಪರ ವಿರೋದದ ಚರ್ಚೆಗಳು ಕೇಳಿ ಬರುತ್ತಿವೆ. 31ಕ್ಕೆ ಆಗುತ್ತಿರುವ ಬಂದ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿoದ ನೈತಿಕವಾಗಿ ಬೆಂಬಲವನ್ನು ಕೊಟ್ಟಿದೆ. ಡಿಸೆಂಬರ್ 31 ವರ್ಷದ ಕೊನೇಯದಿನ ಅಂದು ವ್ಯಾಪಾರ-ವಹಿವಾಟುಗಳು ನಡೆಯುವದಿನವಾಗಿದ್ದು...
www.karnatakatv.net:"ರೈಡರ್" ನಿಖಿಲ್ ಅಭಿನಯದ ಮೂರನೇ ಸಾಕಷ್ಟು ಕುತುಹಲ ಉಂಟು ಮಾಡಿತ್ತು ಎಂದರೆ ತಪ್ಪಾಗಲಾರದು. ಏಕೆಂದರೆ ಈಗಾಗಲೇ ರೈಡರ್ ಸಿನಿಮಾದ ಹಾಡುಗಳು ಸಿಕ್ಕಾಪಟ್ಟೆ ಗುನುಗಿತ್ತು. ಹಾಗೆಯೇ ಟ್ರೇಲರ್ಕೂಡ ಮಿಲಿಯನ್ಸ್ ಗಟ್ಟಲೆ ವೀವ್ಸ್ ಪಡೆದು ನಿರೀಕ್ಷೆ ಹುಟ್ಟು ಮಾಡುವುದಕ್ಕೆ ಕಾರಣವಾಗಿತ್ತು. ಸದ್ಯ ರೈಡರ್ ಸಿನಿಮಾ ತೆರೆಕಂಡಿದ್ದು ಚಿತ್ರ ನೋಡಿದಪ್ರೇಕ್ಷಕ ಚಪ್ಪಾಳೆ ವಿಜಿಲ್ ಹೊಡೆಯುವುದರ ಜೊತೆ ಭಾವುಕರಾಗಿದ್ದಾರಗುವಂತೆ ಮಾಡಿದೆ.
ಸಾಮನ್ಯ...
www.karnatakatv.net:ಕ್ರಾಂತಿ ದರ್ಶನ್ ಅವರ 55ನೇ ಸಿನಿಮಾ. ಈ ಹಿಂದೆ ಯಜಮಾನ ಸಿನಿಮಾದ ಮೂಲಕ ತೈಲ ಕ್ರಾಂತಿ ಮಾಡಿದ್ದರು. ಈಗಾ ಕ್ರಾಂತಿ ಶೀರ್ಷಿಕೆ ಇರುವ ಸಿನಿಮಾದ ಮೂಲಕ ಅಕ್ಷರ ಕ್ರಾಂತಿ ಮಾಡಲು ಮುಂದಾಗಿದ್ದಾರೆ. ಕ್ರಾಂತಿ ಚಿತ್ರ ಮೊದಲ ಪೊಸ್ಟರ ಬಿಡುಗಡೇ ಯಾದಗಿಂದಲು ಇಲ್ಲಿಯವರೆಗು ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ.
ಬಿಡುಗಡೆಯಾಗಿರುವ ಏಕೈಕ ಪೋಸ್ಟರ್ಗೆ ಫಿದಾ ಆಗಿರುವ ಅಭಿಮಾನಿಗಳು ಮುಂದೆ...
ಆರೋಗ್ಯಕರವಾದ ಹಣ್ಣುಗಳಲ್ಲಿ ಪೇರಲೆ ಹಣ್ಣು ಕೂಡಾ ಒಂದು. ಈ ಪೇರಲೆ ಹಣ್ಣನ್ನ ಹಿಂದಿಯಲ್ಲಿ ಅಮೃತ್ ಅಂತಾ ಕರೆಯಲಾಗತ್ತೆ. ಇಂಥ ಅಮೃತದಂಥ ಹಣ್ಣನ್ನ ಸೇವಿಸುವುದರಿಂದ ಆರೋಗ್ಯಕ್ಕಾಗುವ ಲಾಭವೇನು..? ಯಾರು ಈ ಹಣ್ಣನ್ನು ತಿನ್ನಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಆರೋಗ್ಯದ ಭಂಡಾರವೆನ್ನಿಸಿರುವ ಪೇರಲೆ ಹಣ್ಣಿನ ಸೇವನೆಯಿಂದ ನಮಗೆ ಹಲವು ಲಾಭಗಳಿದೆ. ಬೇರೆ ಹಣ್ಣುಗಳಿಗಿಂತ ಈ ಹಣ್ಣಿನಲ್ಲಿ ವಿಟಾಮಿನ್...
www.karnatakatv.net:ಜೇಮ್ಸ್ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಮತ್ತು ಭರ್ಜರಿ ಚೇತನ್ ಕಾಂಬಿನೇಷನ್ನ ಸಿನಿಮಾ. ಈ ಚಿತ್ರದ ಶೂಟಿಂಗ್ ಪೂರ್ಣವಾಗಿದ್ದು, ಕೇವಲ ಡಬ್ಬಿಂಗ್ ಕೆಲಸಗಳು ಮಾತ್ರ ಬಾಕಿ ಉಳಿದಿತ್ತು ಎಂಬ ವಿಷಯವನ್ನು ಚಿತ್ರತಂಡ ಹಂಚಿಕೊoಡಿತ್ತು.
ಪುನೀತ್ ಅವರ ಅಕಾಲಿಕ ಮರಣದಿಂದ ಜೇಮ್ಸ್ ಚಿತ್ರದಲ್ಲಿನ ಅಪ್ಪು ಅವರ ಪಾತ್ರದ ಡಬ್ಬಿಂಗ್ ಪೂರ್ಣ ಗೊಂಡಿರಲಿಲ್ಲ. ಈ ಬಗ್ಗೆ ನಿರ್ದೇಶಕ ಚೇತನ್ ಅವರೇ...
ನಮ್ಮ ಮುಖದ ಹೊಳಪು ಹೆಚ್ಚಿಸೋದು ಹೇಗೆ..? ಮೊಡವೆ ಕಲೆ ಇರದಂತೆ ಯಾವ ಫೇಸ್ಪ್ಯಾಕ್ ಬಳಸಬೇಕು..? ನಮ್ಮ ತ್ವಚೆಯನ್ನು ಆರೋಗ್ಯಕರವಾಗಿ ಇರಿಸೋದು ಹೇಗೆ ಅನ್ನೋ ಬಗ್ಗೆ ನಾವಿವತ್ತು ತಿಳಿಸಲಿದ್ದೇವೆ.
ದೇಹದಲ್ಲಿ ಪಿತ್ತ ಜಾಸ್ತಿಯಾದಾಗ ಮುಖದಲ್ಲಿ ಮೊಡವೆಗಳಾಗುತ್ತದೆ. ಹೆಚ್ಚು ಉಷ್ಣ ಪದಾರ್ಥ, ಕರಿದ ತಿಂಡಿಗಳನ್ನು ತಿನ್ನುವುದರಿಂದ, ಕಡಿಮೆ ನೀರು ಕುಡಿಯುವುದರಿಂದ ನಮ್ಮ ಮುಖದ ಕಾಂತಿ ಕಳೆದು ಹೋಗುತ್ತದೆ. ಹಾಗಾಗಿ...
www.karnatakatv.net: KGF-2 ಇಡಿ ಭಾರತೀಯ ಸಿನಿಮಾ ಇಂಡಸ್ಟಿçಯಲ್ಲೇ ಇಂದೆoದು ಕಂಡಿರದ ನಿರೀಕ್ಷೆ ಕುತೂಹಲ ಮೂಡಿಸಿರುವಂತಹ ಸಿನಿಮಾ. ಯಾಕೆಂದರೆ ಕೆ,ಜಿ,ಎಫ್ ಮೊದಲಭಾಗ ಬಿಡುಗಡೆ ಯಾದನಂತರ ಸೃಷ್ಟಿಸಿದಂತಹ ದೊಡ್ಡ ಮಟ್ಟದ ಕ್ರೇಜ್ ಇಂದು ಎರಡನೇ ಭಾಗ ಬರುವಿಕೆಯ ನಿರೀಕ್ಷೆಗೆ ಕಾರಣವಾಗಿದೆ. ಕೆ,ಜಿ,ಎಫ್ ಸಿನಿಮಾದ ಸಣ್ಣ ಸಣ್ಣ ವಿಷಯಗಳುಕೂಡ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತವೆ.
ಕಳೆದ ವರ್ಷ ನಾಯಕ ಯಶ್...
ಬಾಡಿ ಮಸಾಜ್ ಮಾಡುವುದರಿಂದ ನಮಗೆ ಚೈತನ್ಯ ಬರುತ್ತದೆ. ಕೈ ಕಾಲು ನೋವಿದ್ದರೆ, ಅದಕ್ಕೂ ರಿಲೀಫ್ ಸಿಗತ್ತೆ. ಆದ್ರೆ ಬಾಡಿ ಮಸಾಜನ್ನ ತಿಂಗಳಿಗೆ ಎರಡು ಬಾರಿ ಮಾಡಿದ್ರೆ ಸಾಕು. ಪಾದಾಭ್ಯಂಗ ಮಾತ್ರ ವಾರದಲ್ಲಿ ಎರಡರಿಂದ ಮೂರು ದಿನವಾದ್ರೂ ಮಾಡಬೇಕು. ಪಾದಾಭ್ಯಂಗ ಅಂದ್ರೆ ಪಾದಕ್ಕೆ ಎಣ್ಣೆ ಹಚ್ಚಿ ಮಾಲೀಶ್ ಮಾಡುವುದು. ಹಾಗಾದ್ರೆ ಪಾದಕ್ಕೆ ಎಣ್ಣೆ ಮಸಾಜ್ ಮಾಡುವುದರಿಂದ...
ಇದೇ ಡಿಸೆಂಬರ್ 13ರಂದು ಕರೀನಾ ಕಪೂರ್ ಮತ್ತು ಅಮೃತಾ ಅರೋರಾಗೆ ಕೊರೊನಾ ಲಕ್ಷಣವಿದ್ದರೂ ಕೂಡ ಇಬ್ಬರೂ ಬೇರೆ ಬೇರೆ ಪಾರ್ಟಿಗಳಲ್ಲಿ ಭಾಗವಹಿಸಿದ್ದರು. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದ ಮುಂಬೈ ಮಹಾನಗರ ಪಾಲಿಕೆಯವರು, ಮನೆಯಲ್ಲಿ ಕ್ವಾರಂಟೈನ್ ಆಗಬೇಕು ಎಂದು ಆದೇಶ ನೀಡಿದ್ದರು. ಇಲ್ಲವಾದಲ್ಲಿ ಪೊಲೀಸ್ ಕಂಪ್ಲೇಂಟ್ ನೀಡುವುದಾಗಿ ಹೇಳಿದ್ದರು. ಹಾಗಾಗಿ ಕರೀನಾ ಇಂದಿನವರೆಗೆ ಕ್ವಾರಂಟೈನ್ನಲ್ಲಿ ಇದ್ದರು....
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...