Saturday, May 9, 2026

kannada news

ಕುಂಬಳಕಾಯಿ ಬೀಜವನ್ನು ತಿಂದರೆ ಆಗುತ್ತದೆ ಹಲವು ಲಾಭಗಳು..

ಕುಂಬಳಕಾಯಿಯ ಬೀಜವನ್ನ ತಿನ್ನೋದ್ರಿಂದ ಹಲವು ಪ್ರಯೋಜನಗಳಿದೆ. ಇದರಿಂದ ಆರೋಗ್ಯಕ್ಕೆ ತುಂಬಾ ತುಂಬಾ ಲಾಭಗಳಿದೆ. ಆದ್ರೆ ಈ ಕುಂಬಳಕಾಯಿ ಬೀಜವನ್ನು ಕುಂಬಳಕಾಯಿಯಿಂದ ತೆಗೆದು, ಅದರ ಸಿಪ್ಪೆ ತೆಗೆದು ಒಣಗಿಸಿ ಬಳಸೋಕ್ಕೆ ತುಂಬಾ ದಿನ ಬೇಕಾಗುತ್ತದೆ. ಟೈಮ್ ಕೂಡಾ ತುಂಬಾ ವೇಸ್ಟ್ ಆಗತ್ತೆ ಅನ್ನೋದು ನಿಮ್ಮ ಮಾತಾದ್ರೆ, ನೀವು ಈ ಕುಂಬಳಕಾಯಿ ಬೀಜವನ್ನು ಸೂಪರ್ ಮಾರ್ಕೆಟ್‌ನಿಂದಲೂ ಖರೀದಿ...

ಕೆಎಫ್ಸಿ ಮೀಲ್ಸ್ನಲ್ಲಿ ಕೋಳಿ ತಲೆ ಕಂಡು ಶಾಕ್ ಆದ ಗ್ರಾಹಕಿ: ಆಕೆಗೆ ಕೆಎಫ್ಸಿ ಕೊಟ್ಟ ಆಫರ್ಸ್ ಏನು ಗೊತ್ತಾ..?

ಕೆಲವೊಮ್ಮೆ ಗೊತ್ತೊ ಗೊತ್ತಿಲ್ಲದೆಯೋ ತಪ್ಪು ನಡೆದು ಹೋಗುತ್ತದೆ. ಅಂಥ ತಪ್ಪು ಕೆಎಫ್‌ಸಿಯಿಂದ ಆಗಿದೆ ಅನ್ನೋದು ಯುಕೆ ಮಹಿಳೆಯ ಆರೋಪ. ಈಕೆ ಕೆಎಫ್‌ಸಿಯ ಹಾಟ್ ವಿಂಗ್ ಮೀಲ್ಸ್ ಆರ್ಡರ್ ಮಾಡಿದ್ದು, ಅದರಲ್ಲಿ ಚಿಕನ್ ಪದಾರ್ಥ ತಿನ್ನುವಾಗ ಆಕೆಗೆ ಕೋಳಿಯ ತಲೆ ಸಿಕ್ಕಿದೆ. ಆ ಫೋಟೋ ಸಮೇತವಾಗಿ ಆಕೆ ರಿವ್ಯೂಕೊಟ್ಟಿದ್ದಾಳೆ. ರಿವ್ಯೂ ಕೊಡುವಾಗ ಎರಡು ಪಾಯಿಂಟ್ಸ್ ಕೊಟ್ಟಿದ್ದಾಳೆ....

‘ ಎರಡು ಡೋಸ್ ಕೋವಿಡ್ ವ್ಯಾಕ್ಸಿನ್ ತೆಗೆದುಕೊಳ್ಳದಿದ್ದಲ್ಲಿ ಸಂಬಳ ನೀಡಲಾಗುವುದಿಲ್ಲ’

ದೇಶದಲ್ಲಿ ಕೋವಿಡ್ ಮೂರನೇ ಅಲೆ ಶುರುವಾಗಿದ್ದು, ಓಮಿಕ್ರಾನ್ ವೈರಸ್ ಲಗ್ಗೆ ಇಟ್ಟಿದೆ. ಈಗಾಗಲೇ ದೇಶದಲ್ಲಿ ಓಮಿಕ್ರಾನ್ ವೈರಸ್ ತಗುಲಿರುವವರ ಸಂಖ್ಯೆ ಇನ್ನೂರರ ಗಡಿ ದಾಟಿದ್ದು, 18 ವರ್ಷ ತುಂಬಿದ ಪ್ರತಿಯೊಬ್ಬರಿಗೂ ಲಸಿಕೆ ತೆಗೆದುಕೊಳ್ಳಲು ಸೂಚಿಸಲಾಗಿದೆ. ಲಸಿಕೆ ಪಡೆದರಷ್ಟೇ ಮಾಲ್, ಥಿಯೇಟರ್‌ಗಳಿಗೆ ಎಂಟ್ರಿ ಎಂಬ ಘೋಷಣೆಯೂ ಆಗಿದೆ. ಎಷ್ಟೋ ಜನ ಮೊದಲ ಡೋಸ್ ಅಷ್ಟೇ ತೆಗೆದುಕೊಂಡು...

‘ಮತಾಂತರ ನಿಷೇಧ ಕಾಯ್ದೆ ಆರ್.ಎಸ್.ಎಸ್ ಮತ್ತು ಬಿಜೆಪಿ ಸರ್ಕಾರದ ಕೂಸು’

ಮತಾಂತರ ಕಾಯ್ದೆ ಜಾರಿಗೆ ತರುವ ವಿಷಯದ ಕುರಿತು ವಿರೋಧ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ, ಆಕ್ರೋಶ ಮುಂದುವರೆಸಿದೆ. ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಮತಾಂತರ ನಿಷೇಧ ಕಾಯ್ದೆ ಆರ್.ಎಸ್.ಎಸ್ ಮತ್ತು ಬಿಜೆಪಿ ಸರ್ಕಾರದ ಕೂಸು .ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಆರ್.ಎಸ್.ಎಸ್ ಬೆಂಬಲಿಗರ ತಂಡ ಮತಾಂತರ ನಿಷೇಧ ಕರಡು...

ಕಬ್ಬಿನ ಹಾಲನ್ನು ಕುಡಿಯುವುದರಿಂದ ಆಗುವ ಲಾಭಗಳೇನು..?

ಆರೋಗ್ಯಕ್ಕೂ ಉತ್ತಮವಾದ, ಸ್ವಾದದಲ್ಲೂ ರುಚಿಕರವಾದ ಜ್ಯೂಸ್ ಅಂದ್ರೆ ಕಬ್ಬಿನ ಜ್ಯೂಸ್. ಉಷ್ಣ ಪದಾರ್ಥಗಳಲ್ಲಿ ಒಂದಾದ ಈ ಕಬ್ಬಿನ ಜ್ಯೂಸ್ ಕುಡಿದ್ರೆ ಏನೆಲ್ಲ ಲಾಭವಿದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಬ್ಬಿನ ಹಾಲು ಎನರ್ಜಿ ಡ್ರಿಂಕ್ ಆಗಿದ್ದು, ನಮ್ಮ ದೇಹಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತದೆ. ನಿಮಗೆ ಸುಸ್ತಾಗಿದೆ ಅಂತಾ ಅನ್ನಿಸಿದ್ರೆ ಒಂದು ಗ್ಲಾಸ್ ಕಬ್ಬಿನ ಹಾಲು...

2022ಕ್ಕೆ ಈ ಐದು ರಾಶಿಯವರ ಲಕ್ ಖುಲಾಯಿಸುತ್ತೆ.. ನಿಮ್ಮ ರಾಶಿಯೂ ಇರಬಹುದು ನೋಡಿ..

ಇನ್ನು ಒಂದು ವಾರ ಕಳೆದರೆ 2021 ಮುಗಿದು 2022 ಬರುತ್ತದೆ. 2022ರಲ್ಲಿ ಐದು ರಾಶಿಯವರ ಅದೃಷ್ಟ ಖುಲಾಯಿಸಲಿದೆ. ಈ ಐದು ರಾಶಿಯವರು ಅಂದುಕೊಂಡ ಕೆಲಸ ನೆರವೇರಲಿದೆ. ಹಾಗಾದ್ರೆ ಯಾವುದು ಆ ಐದು ರಾಶಿ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ವೃಶ್ಚಿಕ ರಾಶಿ: ನೀವು ಈ ವರ್ಷ ವೃತ್ತಿ ಜೀವನದಲ್ಲಿ ಯಶಸ್ಸು ಗಳಿಸುವಿರಿ. ನಿಮಗೆ ಹೊಸ ಕೆಲಸ...

ಅಯ್ಯೋ ದೇವ್ರೆ… ಮಗಳಿಗೆ ಸ್ಮಾರ್ಟ್ ಫೋನ್ ಕೊಡಿಸಿದ ಅಪ್ಪ ನಂತರ ಮಾಡಿದ್ದೇನು..?

ನಾವು ನೀವೆಲ್ಲ ಸಾಮಾನ್ಯವಾಗಿ ಸ್ಮಾರ್ಟ್ ಫೋನ್ ಕೊಂಡುಕೊಂಡ ನಂತರ, ಅದಕ್ಕೆ ಸಿಮ್ ಹಾಕಿ ಬಳಸಲು ಶುರು ಮಾಡ್ತೀವಿ. ಕೆಲವರು ಈ ಖುಷಿಯನ್ನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಇನ್ನು ಕೆಲವರು ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿಸಿಕೊಂಡು ಬರುತ್ತಾರೆ. ಆದ್ರೆ ಇಲ್ಲೊಬ್ಬ ವಿಚಿತ್ರ ಮನುಷ್ಯ, ತನ್ನ ಮಗಳಿಗೆ ಸ್ಮಾರ್ಟ್ ಫೋನ್ ಕೊಡಿಸಿದ್ದಕ್ಕಾಗಿ, ಅಂಗಡಿಯಿಂದ ಹಿಡಿದು, ಮನೆಯ ತನಕ...

ಕಾಮುಕನಿಂದ ಪಾರಾಗೋಕ್ಕೆ ಈ ಗಿಟ್ಟಗಿತ್ತಿ ಮಾಡಿದ ಕೆಲಸವೇನು ಗೊತ್ತಾ..? ಅಬ್ಬಬ್ಬಾ ಮೆಚ್ಚಲೇಬೇಕು ಇವರನ್ನ..

ದಿನಗಳೆದಂತೆ ಒಂಟಿ ಹೆಣ್ಣಿನ ಮೇಲೆ ದೌರ್ಜನ್ಯದ ಯತ್ನ ಹೆಚ್ಚುತ್ತಲೇ ಇದೆ. ತಮಗೆ ಯಾರೂ ಹೇಳೋರೂ ಕೇಳೋರೂ ಇಲ್ಲವೆಂದು ತಿಳಿದಿರುವ ಕಾಮುಕರು, ಬೆಳಕಿರುವಾಗಲೇ ತಮ್ಮ ಚಾಳಿ ತೋರಿಸೋಕ್ಕೆ ಶುರು ಮಾಡಿದ್ದಾರೆ. ಅದರಲ್ಲೂ ಒಬ್ಬೊಬ್ಬರೆ ಆಟೋ, ಕಾರ್‌ನಲ್ಲಿ ತಿರುಗಾಡುವ ಮಹಿಳೆಯರು ಆದಷ್ಟು ಹುಷಾರಾಗಿರಬೇಕು ಅನ್ನೋದೇ ಇಂದಿನ ಸುದ್ದಿಯ ವಿಷಯ. ಮಧ್ಯಾಹ್ನದ ವೇಳೆ ಹರಿಯಾಣದ ಗುರುಗಾವ್‌ನಲ್ಲಿ ಯುವತಿಯೊಬ್ಬಳು ತನ್ನ ಮನೆಗೆ...

ಈ ವಿಷಯದಲ್ಲಿ ಸೌತ್ ಸ್ಟಾರ್‌ಗಳನ್ನೇ ಹಿಂದಿಕ್ಕಿದ್ದಾರೆ ರಶ್ಮಿಕಾ ಮಂದಣ್ಣ..!

ದಕ್ಷಿಣ ಭಾರತದ ಸಿನಿ ಸ್ಟಾರ್‌ಗಳನ್ನ ಹಿಂದಿಕ್ಕಿ 25 ಮಿಲಿಯನ್ ಅಂದ್ರೆ ಎರಡುವರೆ ಕೋಟಿ ಫಾಲೋವರ್ಸ್ ಪಡೆದುಕೊಳ್ಳುವುದರಲ್ಲಿ ರಶ್ಮಿಕಾ ಸಕ್ಸಸ್‌ ಆಗಿದ್ದಾರೆ. ರಶ್ಮಿಕಾ ಈಗ ತೆಲುಗು ಚಿತ್ರರಂಗದಲ್ಲಿ ಬಹುಬೇಡಿಕೆಯ ನಟಿಯಾಗಿದ್ದು, ಟಾಪ್ ಸ್ಟಾರ್ಸ್ ಜೊತೆ ನಟಿಸುತ್ತಿದ್ದಾರೆ. ಇದೀಗ ಅವರ ಇನ್‌ಸ್ಟಾಗ್ರಾಮ್ ಫಾಲೋವರ್ಸ್ ಎರಡುವರೆ ಕೋಟಿಗೆ ತಲುಪಿದ್ದು, ಈ ಖುಷಿಯನ್ನ ರಶ್ಮಿಕಾ ಸಂಭ್ರಮಿಸಿದ್ದಾರೆ. https://www.instagram.com/p/CXwDAlspGXw/ https://youtu.be/rV9Gf2H6JLs ಈ ಬಗ್ಗೆ ರಶ್ಮಿಕಾ ತಮ್ಮ...

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಪ್ರಿಂಟಿಂಗ್ ಪ್ರೆಸ್ ಭಸ್ಮ..!

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಪ್ರಿಂಟಿಂಗ್ ಪ್ರೆಸ್ ಭಸ್ಮಆಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ನಡೆದಿದೆ. ಈ ಶ್ರೀನಿಧಿ ಆಫ್ ಸೆಟ್ ಪ್ರಿಂಟರ್ಸ್ ಸುಟ್ಟುಹೋಗಿದ್ದು ಲಕ್ಷಾಂತರ ರುಪಾಯಿ ಮಷಿನ್, ಹಾಗು ವಸ್ತುಗಳು ಬೆಂಕಿಗಾಹುತಿಯಾಗಿದೆ. ಈ ಪ್ರಿಂಟರ್ಸ್ ರವಿ ಮುತಾಲಿಕ್ ಎಂಬುವವರಿಗೆ ಸೇರಿದ್ದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳುಮತ್ತು ಕೆಇಬಿ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆನಡೆಸಿದ್ದಾರೆ https://www.youtube.com/watch?v=74X_vz96PAw https://www.youtube.com/watch?v=RYDk5L2FKGs https://www.youtube.com/watch?v=xrFYI7Uccj0
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img