Saturday, May 9, 2026

kannada news

ಗೋಧಿ ಹಿಟ್ಟಿನಲ್ಲಿ ಡ್ರಗ್ಸ್ ಸಪ್ಲೈ ಮಾಡ್ತಿದ್ದ ಗ್ಯಾಂಗ್ ಕೆಜಿ ಹಳ್ಳಿ ಪೊಲೀಸರ ವಶಕ್ಕೆ..!

ಬೆಂಗಳೂರು : ಇವರು ಚಾಲಾಕಿ ಚತುರರು. ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಗೋಧಿ ಹಿಟ್ಟಿನಲ್ಲಿ ಡ್ರಗ್ಸ್ ಸಪ್ಲೈ ಮಾಡ್ತಿದ್ದ ಗ್ಯಾಂಗ್ ಖಾಕಿ ಖೆಡ್ಡಾಕ್ಕೆ ಬಿದ್ದಿದೆ. ಮಯನ್ಮಾರ್ ಗಡಿ ಭಾಗದಿಂದ ರೈಲಿನಲ್ಲಿ  ಬೆಂಗಳೂರಿಗೆ  ಡ್ರಗ್ಸ್ ಸಪ್ಲೈ ಮಾಡುತಿದ್ದರು. ಗೋಧಿ ಹಿಟ್ಟಿನ ಬಾಕ್ಸ್ ನಲ್ಲಿ ಡ್ರಗ್ಸ್ ತಂದು ಸಣ್ಣ ಸಣ್ಣ ಡಬ್ಬಿಗಳಲ್ಲಿ ತುಂಬಿ ಮಾರಾಟ ಮಾಡುತ್ತಿದ್ದರು. ಒಂದು ಗ್ರಾಂ ಹೆರಾಯಿನ್...

ತೃತೀಯ ಲಿಂಗಿಗಳಿಗೆ ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿಯಲ್ಲಿ ಅವಕಾಶ..!

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೂ ಅವಕಾಶ ನೀಡುವ ಮೂಲಕ ಸ್ವಾಗತಾರ್ಹ ಮತ್ತು ಪ್ರಗತಿಪರ ಹೆಜ್ಜೆ ಇಟ್ಟಿದ್ದು, ಕೆಎಸ್‌ಆರ್‌ಪಿ ಮತ್ತು ಭಾರತೀಯ ರಿಸರ್ವ್ ಬೆಟಾಲಿಯನ್ ವಿಶೇಷ ಮೀಸಲು ಸಬ್‌ಇನ್‌ಸ್ಪೆಕ್ಟರ್ ಹುದ್ದೆಗೆ ಪುರುಷ, ಮಹಿಳೆಯರು ಮತ್ತು ತೃತೀಯ ಲಿಂಗಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕಳೆದ ವರ್ಷ ನಗರದ ಎನ್‌ಜಿಒ ಮತ್ತು ಹಕ್ಕುಗಳ ಸಂಘ - ಸಂಗಮ...

ಇವರ ಜೊತೆ ಪೋಟೋ ತೆಗಿಸಿಕೊಳ್ಳೋಕ್ಕೆ ಕಿಚ್ಚ 36 ವರ್ಷ ಕಾದಿದ್ದರಂತೆ..!

ಕೆಲವರಿಗೆ ಒಂದಲ್ಲ ಒಂದು ಆಸೆ ಇದ್ದೇ ಇರತ್ತೆ, ನಾನು ಈ ಸ್ಟಾರ್ ಜೊತೆ ಒಂದು ದಿನ ಫೋಟೋ ತೆಗಿಸಿಕೊಳ್ಳಬೇಕು. ಇವರ ಜೊತೆ ಒಮ್ಮೆಯಾದರೂ ಮಾತನಾಡಲೇಬೇಕು. ಒಂದು ದಿನ ಇವರನ್ನು ನಾನು ನೋಡೇ ನೋಡ್ತೀನಿ. ಹೀಗೆ ಸೆಲೆಬ್ರಿಟಿಗಳ ಬಗ್ಗೆ ಹಲವರಿಗೆ ಆಸೆಯಿರುತ್ತದೆ. ಅದೇ ರೀತಿ ಕಿಚ್ಚ ಸುದೀಪ್ ಕೂಡ ಒಬ್ಬರೊಂದಿಗೆ ಫೋಟೋ ತೆಗೆಸಿಕೊಳ್ಳಲು 36 ವರ್ಷಗಳಿಂದ...

ಆನೆ ದಂತ ಕಳ್ಳಸಾಗಾಣಿಕೆ : ಮೈಸೂರು ಪೊಲೀಸರಿಂದ ನಾಲ್ವರ ಬಂಧನ

ಮೈಸೂರು: ಆನೆ ದಂತ ಕಳ್ಳಸಾಗಣೆ ಮಾಡುತ್ತಿದ್ದ ಜಾಲವನ್ನು ಮೈಸೂರು ಪೊಲೀಸರು ಭೇದಿಸಿದ್ದು, ಪ್ರಕರಣ ಸಂಬಂಧ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಮೈಸೂರು ಅರಣ್ಯ ಸಂಚಾರಿ ದಳದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಟಿ.ನರಸೀಪುರ-ತಾಯೂರು ರಸ್ತೆಯಲ್ಲಿ ಆನೆ ದಂತಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಅಧಿಕಾರಿಗಳು ಇವರನ್ನು ಬಂಧಿಸಿದ್ದಾರೆ.  ಬಂಧಿತರನ್ನು ಚಾರ್ಲ್ಸ್ ಸಾಹಿವೀರ್, ಸೆಲ್ವಕುಮಾರ್, ಅಂಥೋನಿ ರಾಯ್ ಮತ್ತು...

ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ : ಜೀವಾವದಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಮಂಗಳೂರು: ತನ್ನ ಸ್ವಂತ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕಳೆದ ವರ್ಷ ಮೇ ತಿಂಗಳಿನಲ್ಲಿ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 41 ವರ್ಷದ ತಂದೆ ಮನೆಯಲ್ಲಿ ಪತ್ನಿ, ಮಗ ಇಲ್ಲದಿದ್ದಾಗ ತನ್ನ 14 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ್ದ. ಘಟನೆಯನ್ನು ಯಾರಿಗಾದರೂ ಹೇಳಿದರೆ...

MES ಪುಂಡರ ವಿರುದ್ಧ ದೇಶದ್ರೋಹ, ಗೂಂಡಾ ಕಾಯ್ದೆ ದಾಖಲು..!

ಬೆಳಗಾವಿ: ಸದನದಲ್ಲಿ ಖಂಡನಾ ನಿರ್ಣಯ ಮಂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಗೊಳ್ಳಿ ರಾಯಣ್ಣ, ಬಸವೇಶ್ವರ, ಶಿವಾಜಿ ಪ್ರತಿಮೆಗೆ ಅವಮಾನವನ್ನು ಸದನವು ಗಂಭೀರವಾಗಿ ಖಂಡಿಸುತ್ತದೆ. ಇಂಥ ಕೃತ್ಯಗಳನ್ನು ದೇಶದ್ರೋಹ ಎಂದು ಪರಿಗಣಿಸಿ ಗಂಭೀರ ಕ್ರಮ ತೆಗೆದುಕೊಳ್ಳಲಾಗುವುದು. ವಿವರಗಳನ್ನು ಕೇಂದ್ರ ಗೃಹ ಇಲಾಖೆಗೆ ಕಳಿಸಿಕೊಡಲಾಗುವುದು. ಎರಡೂ ರಾಜ್ಯಗಳ ನಡುವೆ ಸಾಮರಸ್ಯ ಇರಬೇಕೆಂದು ಕರ್ನಾಟಕ ಸರ್ಕಾರ ಬಯಸುತ್ತಿದೆ. ಆದರೆ...

ಕುಟುಂಬದ ಸಮ್ಮುಖದಲ್ಲಿ ಸಲಿಂಗಕಾಮಿಗಳ ಮದುವೆ..!

ಹೈದರಾಬಾದ್ : ಭಾರತದಲ್ಲಿ ಸಲಿಂಗಕಾಮವನ್ನು ಕಾನೂನುಬದ್ಧಗೊಳಿಸಿ, ಸುಪ್ರೀಂಕೋರ್ಟ್  ಆದೇಶ ನೀಡಿ ಮೂರು ವರ್ಷಗಳೇ ಕಳೆದಿವೆ. ಸಾಂಪ್ರದಾಯಿಕ ದೇಶ ಭಾರತದಲ್ಲಿ ಸಲಿಂಗ ಕಾಮದ ಬಗ್ಗೆ ಮೊದಲಿನಿಂದಲೂ ವಿರೋಧವಿತ್ತು. ಆದರೆ ಅದನ್ನು ಸುಪ್ರೀಂಕೋರ್ಟ್ ಕಾನೂನು ಬದ್ಧಗೊಳಿಸಿದೆ. ಸಲಿಂಗಕಾಮ ಅಪರಾಧವಲ್ಲ ಎಂದು ಅಂದು ಕೋರ್ಟ್ ತೀರ್ಪು ನೀಡಿದ್ದರೂ, ಅದನ್ನು ಒಪ್ಪುವ ಮನಸುಗಳು ಇಲ್ಲಿ ತುಂಬ ಕಡಿಮೆ ಇವೆ. ಯಾಕೆಂದರೆ ಭಾರತದಲ್ಲಿ...

ಮತಾಂತರ ನಿಷೇಧ ಮಸೂದೆಯಲ್ಲಿ ಇರುವ ಅಂಶಗಳು..!

ಬೆಂಗಳೂರು: ರಾಜ್ಯಾದ್ಯಂತ ಭಾರೀ ಚರ್ಚೆಗೆ ಒಳಗಾಗಿದ್ದ ಮತಾಂತರ ನಿಷೇಧ ವಿಧೇಯಕ ಮಂಡನೆಗೆ  ಇಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ನಾಳೆ ನಡೆಯುವ ವಿಧಾನಸಭಾ ಕಲಾಪದಲ್ಲಿ ಈ ಮತಾಂತರ ನಿಷೇಧ ಮಸೂದೆ ಮಂಡನೆಯಾಗಲಿದೆ. ವಿಧೇಯಕದಲ್ಲಿನ ಕೆಲ ಬದಲಾವಣೆಗಳೊಂದಿಗೆ ಮಂಡನೆ ಮಾಡಲಾಗುವುದು. ವಿಧೇಯಕದಲ್ಲಿ ಕೆಲ ಬದಲಾವಣೆಗಳೊಂದಿಗೆ ವಿಧೇಯಕ ಮಂಡನೆಗೆ ಒಪ್ಪಿಗೆ ಸೂಚಿಸಲಾಗಿದೆ. ನಾಳೆ ವಿಧಾನಸಭೆ ಕಲಾಪದಲ್ಲಿ ಮತಾಂತರ...

RGV ಶಿಷ್ಯನ ‘ಸ್ಟಾಕರ್’ ಸಿನಿಮಾ ರಿಲೀಸ್ ಗೆ ರೆಡಿ..!

ಸಿನಿಮಾ : ಬಣ್ಣದ‌ ಜಗತ್ತಿನಲ್ಲಿ ಕನಸುಗಳ ಹೊತ್ತು ಬರುವ ಮಂದಿಗೇನು ಕಮ್ಮಿ‌ ಇಲ್ಲ. ಪ್ರತಿಭೆ, ಅದೃಷ್ಟ ಇದ್ದವರು ಗಟ್ಟಿಯಾಗಿ ನೆಲೆಯೂರ್ತಾರೆ.  ಇಂತಹ ಪ್ರತಿಭೆಯೊಬ್ಬರು ಸ್ಟಾರ್ ಡೈರೆಕ್ಟರ್ ರಾಮ್ ಗೋಪಾಲ್ ವರ್ಮಾ ಗರಡಿ ಇಂದ ಪ್ರತ್ಯಕ್ಷರಾಗಿದ್ದಾರೆ. ಹಾಗಂತ ಅವ್ರು ತೆಲುಗಿನವರಲ್ಲ. ಅಪ್ಪಟ ಕನ್ನಡದವರೇ. ಅವರೇ ಕಿಶೋರ್ ಭಾರ್ಗವ್.  ಸ್ಯಾಂಡಲ್ ವುಡ್ ನ ಭರವಸೆ ನಿರ್ದೇಶಕರಾಗಿ ಕಿಶೋರ್...

ಧನುರ್ಮಾಸದಲ್ಲಿ ವಿಷ್ಣುವಿಗೆ ಯಾವ ಪ್ರಸಾದ ನೈವೇದ್ಯ ಮಾಡಲಾಗುತ್ತದೆ..? ಅದನ್ನು ಹೇಗೆ ತಯಾರಿಸುವುದು..?

ಈಗ ಧನುರ್ಮಾಸ ಶುರುವಾಗಿದೆ. ಈ ಮಾಸದಲ್ಲಿ ಶ್ರೀ ವಿಷ್ಣುವನ್ನು ಪ್ರಾರ್ಥಿಸಲಾಗುತ್ತದೆ. ಪೂಜಿಸಲಾಗುತ್ತದೆ. ವಿಷ್ಣುವಿಗಾಗಿ ಅಕ್ಕಿ ಬೆಳೆ ಪ್ರಸಾದವನ್ನು ತಯಾರಿಸಲಾಗುತ್ತದೆ. ಆ ಪ್ರಸಾದವನ್ನು ಹೇಗೆ ತಯಾರಿಸಲಾಗುತ್ತದೆ..? ಆ ಪ್ರಸಾದದ ಅರ್ಥ ಎಲ್ಲವನ್ನೂ ನಾವಿಂದು ತಿಳಿಸಲಿದ್ದೇವೆ.. ಧನುರ್ಮಾಸದಲ್ಲಿ ವಿಷ್ಣುವಿಗೆ ಅಕ್ಕಿ ಮತ್ತು ಹೆಸರುಬೇಳೆಯ ಹುಗ್ಗಿಯನ್ನ ಪ್ರಸಾದವಾಗಿ ಅರ್ಪಿಸಲಾಗುತ್ತದೆ. ಇದನ್ನು ಮುದ್ಗಾನ್ನವೆಂದು ಕರಿಯಲಾಗುತ್ತದೆ. ಇದನ್ನ ಖಾರಾ ಪೊಂಗಲ್ ಅಂತಾನೂ ಕರಿಯಲಾಗುತ್ತದೆ....
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img