Saturday, May 9, 2026

kannada news

ಹಿಮ ಬಂಡೆ ಬಿರುಕು : ಮುಂಬೈಗೆ ಕಾದಿದೆ ಗಂಡಾಂತರ

karnatakatv.net : ಅಂಟಾರ್ಟಿಕಾದ ಥ್ವೈಟ್ಸ್ ಗ್ಲೇಸಿಯರ್‌ನ ಭಾಗದಲ್ಲಿ ಭಾರೀ ಪ್ರಮಾಣದ ಬಿರುಕು ಪತ್ತೆಯಾಗಿದ್ದು, ಬಿರುಕುಂಟಾದ ಭಾಗವು ಅಮೆರಿಕದ ಫ್ಲೋರಿಡಾ ರಾಜ್ಯದಷ್ಟು ದೊಡ್ಡದಾಗಿದೆ. ಇದರಿಂದ ಭಾರತದ ಮುಂಬೈಗೆ ಪ್ರವಾಹದ ಸಂಕಷ್ಟ ಇದೆ ಎಂದು ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ. ಏರಿಕೆಯಾಗುತ್ತಿರುವ ಜಾಗತಿಕ ತಾಪಮಾನದಿಂದ ಅಂಟ್ಲಾಟಿಕದಲ್ಲಿ  ಹಿಮ ಬಂಡೆಗಳು ಬಿರುಕು ಬಿಡುತ್ತಿವೆ.. ಈಗಾಗಲೇ ಹಲವಾರು ಹಿಮ ಬಂಡೆಗಳು ಬಿರುಕುಬಿಟ್ಟಿದ್ದು ಯಾವಾಗ...

10 ದಿನದಲ್ಲಿ 10 ಮಂದಿ ಬಲಿ..!

ಚಿತ್ರದುರ್ಗ: ಗಾಡಿ ಹತ್ತಿದ್ರೆ ಸಣ್ಣ ಸಣ್ಣ ಗಲ್ಲಿಗಳಲ್ಲೇ ನಮ್ಮ ಜನ ಸ್ಪೀಡಾಗಿ ಹೋಗ್ತಾರೆ. ಇನ್ನು ರಾಷ್ಟ್ರೀಯ ಹೆದ್ದಾರಿ ಅಂದ್ರೆ ಕೇಳ್ಬೇಕಾ ಸುನಾಮಿಯಂತೆ ಮಿಂಚಿ ಮರೆಯಾಗ್ತಾರೆ. ಆದ್ರೆ ಈ ಹೈವೆಗಳಲ್ಲಿ ಮಾತ್ರ ಸಾಲು ಸಾಲು ಅಪಘಾತ ಆಗ್ತಾನೆ ಇದೆ. ವರ್ಷಕ್ಕೆ ನೂರಾರು ಮಂದಿ ಪ್ರಾಣ ಬಿಡ್ತಿದ್ದಾರೆ. ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಗಳ ಸಂಗಮವಾಗಿರೋ ನಗರ. ಆದ್ರೆ ಇದೇ ಚಿತ್ರದುರ್ಗ...

ಚುನಾವಣಾ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ : ವೋಟರ್ ಕಾರ್ಡಗೆ ಆಧಾರ್ ಸಂಖ್ಯೆ ಜೋಡಣೆ

ಮತದಾರರು ಹಲವು ಕ್ಷೇತ್ರದಲ್ಲಿ ತಮ್ಮ ಹೆಸರನ್ನು ನೊಂದಾಯಿಸುವುದನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಮಹತ್ವದ ಬದಲಾವಣೆ ತರಲು ಹೊರಟಿದೆ . ಆಧಾರ್ ಸಂಖ್ಯೆಯನ್ನು ಚುನಾವಣಾ ಗುರುತಿನ ಚೀಟಿಗೆ ಸಂಯೋಜಿಸುವ ಕೆಲಸಕ್ಕೆ ಹೊರಟಿದೆ.ಆಧಾರ್ ಸಂಯೋಜನೆ ಕಡ್ಡಾಯವಲ್ಲ ಮತದಾರರು ಸ್ವಯಂ ಪ್ರೇರಣೆಯಿಂದ ಮಾತ್ರವೇ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು. ಈ ಹಿಂದೆ ಪ್ಯಾನ್ ಕಾರ್ಡ್ಗೆ ಆಧಾರ್ ಸಂಯೋಜನೆಯನ್ನು ಕಡ್ಡಾಯಗೊಳಿಸಲಾಗಿತ್ತು.ಆದರೆ...

ಕನ್ನಡದ ಧ್ವಜ ಸುಟ್ಟವರ ವಿರುದ್ಧ, ಧ್ವನಿ ಎತ್ತಿದ ಕನ್ನಡದ ಕಲಾವಿದರು..!

ಕನ್ನಡದ ಧ್ವಜ, ಕನ್ನಡಿಗರ ಹೆಮ್ಮೆ. ಸ್ವಾಭಿಮಾನದ ಪ್ರತೀಕ ಎಂದೇ ಹೇಳಬಹುದು. ಇಂತಹ ಅನೇಕ ಭಾವನೆಗಳನ್ನು ಹೊಂದಿರುವ ಕನ್ನಡದ ಧ್ವಜವನ್ನು ಕೆಲ ಕಿಡಿಗೇಡಿಗಳು ಸುಟ್ಟು ಹಾಕಿದ್ದಾರೆ. ಈ ವಿಷಯ ಗಮನ ಬರುತ್ತಿದ್ದಂತೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದರಲ್ಲು ಮುಖ್ಯವಾಗಿ ಸ್ಯಾಂಡಲ್‌ವುಡ್‌ನ ಕಲಾವಿದರು ಇದರ ಬಗ್ಗೆ ಧ್ವನಿ ಎತ್ತಿದ್ದಾರೆ. ದರ್ಶನ್, ಜಗ್ಗೇಶ್, ಶಿವರಾಜ್‌ಕುಮಾರ್, ಗಣೇಶ್, ದುನಿಯಾ ವಿಜಯ್,...

ಗರ್ಭಿಣಿಯರು ಮಾಡುವ ತಪ್ಪುಗಳಿವು.. ಎಂದಿಗೂ ಹೀಗೆ ಮಾಡಬೇಡಿ..

ಪ್ರತಿಯೊಂದು ಹೆಣ್ಣು ಮದುವೆಯ ನಂತರ ತನ್ನದೂ ಒಂದು ಸುಂದರ ಸಂಸಾರವಿರಬೇಕು. ಆ ಸಂಸಾರದಲ್ಲಿ ಪುಟ್ಟ ಮಗುವೊಂದಿರಬೇಕು ಅಂತಾ ಬಯಸುತ್ತಾಳೆ. ಇಂಥ ಸುಸಂದರ್ಭ ಬಂದಾಗ ಮಾತ್ರ ತಿಳಿಯದೇ ಕೆಲ ತಪ್ಪನ್ನು ಮಾಡ್ತಾರೆ. ಹಾಗೆ ನಿಮಗೆ ಗೊತ್ತಿಲ್ಲದೇ ಮಾಡುವ ತಪ್ಪು ನಿಮ್ಮ ಮಗುವಿನ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಅಂಥ ತಪ್ಪು ಮಾಡಬಾರದು. ಆದ್ದರಿಂದ ನಾವಿಂದು ನಿಮಗೆ...

ನೀವು ಕೇಕ್ ಪ್ರೇಮಿಗಳಾ..? ಹಾಗಾದ್ರೆ ಈ ಸ್ಟೋರಿನಾ ನೀವು ಓದಲೇಬೇಕು..?

ಕೇಕ್ ಅಂದ್ರೆ ಮಕ್ಕಳಿಂದ ಹಿಡಿದು ಹಿರಿಯರವರೆಗೆ ಹಲವರಿಗೆ ಅಚ್ಚುಮೆಚ್ಚು. ಕೆಲವರಂತೂ ಮನೆಯಲ್ಲಿ ನಡೆಯುವ ಪ್ರತೀ ಸಮಾರಂಭದಲ್ಲೂ ಕೇಕ್ ಕಟ್ ಮಾಡಸ್ತಾರೆ.  ವಾರಕ್ಕೊಮ್ಮೆಯಾದರೂ ಕೇಕ್ ತಿನ್ನಬೇಕು ಅನ್ನುವವರಿದ್ದಾರೆ. ಜೊತೆಗೆ ಪ್ರತಿದಿನ ಕೇಕ್ ತಿನ್ನುವವರೂ ಇದ್ದಾರೆ. ಆದ್ರೆ ಪ್ರತಿದಿನ ಕೇಕ್ ತಿನ್ನೋದು ಎಷ್ಟು ಡೇಂಜರ್ ಅನ್ನೋ ಬಗ್ಗೆ ನಾವಿವತ್ತು ಹೇಳಲಿದ್ದೇವೆ.. https://youtu.be/dAo0AZ7Slq8 ಯಾವತ್ತಾದರೂ ಒಂದು ದಿನ ಕೇಕ್ ತಿಂದರೆ ಪರ್ವಾಗಿಲ್ಲಾ....

ವಿದ್ಯಾರ್ಥಿಗಳು ಸಾಧನೆ ಮಾಡಬೇಕು ಅಂದ್ರೆ ಇದನ್ನ ಖಂಡಿತವಾಗಿಯೂ ನೆನಪಿಟ್ಟುಕೊಳ್ಳಿ..

ಮನುಷ್ಯ ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕು ಅಂದ್ರೆ ವಿದ್ಯಾಭ್ಯಾಸ ತುಂಬಾ ಮುಖ್ಯ. ಅವಿದ್ಯಾವಂತರಾದರೂ ಕೂಡ ಸಾಧನೆ ಮಾಡಿದವರಿದ್ದಾರೆ ಅನ್ನೋದು ನಿಮ್ಮ ವಾದವಾಗಿರಬಹುದು. ಆದ್ರೂ ಕೂಡ ವಿದ್ಯೆ ಇದ್ದವರಿಗೆ ಸಿಗುವ ಗೌರವ ಇನ್ಯಾರಿಗೂ ಸಿಗುವುದಿಲ್ಲ. ಆದ್ದರಿಂದ ಮಕ್ಕಳನ್ನು ವಿದ್ಯಾವಂಂತರನ್ನಾಗಿ ಮಾಡುವುದು ತುಂಬಾ ಮುಖ್ಯ. ಆದ್ರೆ ವಿದ್ಯಾರ್ಥಿಗಳು ಸಾಧನೆ ಮಾಡಬೇಕು ಎಂದಲ್ಲಿ ಅವರು ಕೆಲ ಕೆಲಸ ಮಾಡೋದನ್ನ...

ಕಿರಿಕ್ ಪಾರ್ಟಿಯನ್ನ ಕಂಬಿ ಹಿಂದೆ ನಿಲ್ಲಿಸಿದ ಅಮೃತಹಳ್ಳಿ ಪೊಲೀಸರು..!

ಬೆಂಗಳೂರು : ಮಕ್ಕಳ ಜೊತೆಗೆ ಕಾರಿನಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದು ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿಯನ್ನು ಅಮೃತಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 14 ರಂದು ವಿಜಯ್ ಭಾರದ್ವಾಜ್ ಎಂಬ ಬಿಹಾರ ಮೂಲದವನು ಬೆಂಗಳೂರಿಗೆ ಬಂದು ಎಂಬಿಬಿಎಸ್ ಮುಗಿಸಿ ಎಂಎಸ್ ಓದುತ್ತಿದ್ದ, ಕಿಮ್ಸ್ ಕಾಲೇಜಿನ ವಿದ್ಯಾರ್ಥಿ ಕುಡಿದ ಮತ್ತಿನಲ್ಲಿ ಅಸಭ್ಯವಾಗಿ ವರ್ತಿಸಿದ್ದು...

ಕ್ಯಾಪ್ಟನ್ ವರುಣ್ ಸಿಂಗ್ ನಿಧನ

ತಮಿಳು ನಾಡಿನ ಕೂನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್​ ಪತನ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಸೇನಾ ಅಧಿಕಾರಿ ಗ್ರೂಪ್​ ಕ್ಯಾಪ್ಟನ್​ ವರುಣ್​ ಸಿಂಗ್ ಇಂದು ನಿಧನರಾಗಿದ್ದಾರೆ. ಡಿ. 8ರಂದು ನಡೆದ ದುರಂತದಲ್ಲಿ ಸಿಡಿಎಸ್​ ಬಿಪಿನ್​ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಇತರ 11 ಸೇನಾಧಿಕಾರಿಗಳು ಸೇರಿ 13 ಮಂದಿ ಮೃತಪಟ್ಟಿದ್ದರು. ವರುಣ್​ ಸಿಂಗ್...

ಪೈಲಟ್‌ಗಳ ಬಗ್ಗೆ ನಿಮಗೆ ಗೊತ್ತಿಲ್ಲದ ಹಲವು ಸಂಗತಿಗಳು ಇಲ್ಲಿದೆ ನೋಡಿ..!

ಎಲ್ಲರಿಗೂ ಗೊತ್ತಿರುವ ವಿಷಯ ಏನಂದ್ರೆ ಏರ್‌ಹಾಸ್ಟೇಸ್, ಪೈಲಟ್ ಆಗ್ಬೇಕಂದ್ರೆ ಸುಂದರ ಮುಖ, ಆಕರ್ಷಕ ಮೈಕಟ್ಟು ಹೊಂದಿರಬೇಕು. ಆದ್ರೆ ನಿಮಗೆ ಗೊತ್ತಿರದ ಇನ್ನೂ ಹಲವು ಸಂಗತಿಗಳಿದೆ. ಆ ಸಂಗತಿಗಳಾದ್ರೂ ಏನು..? ಪೈಲಟ್‌ಗಳಿಗಿರುವ ರೂಲ್ಸ್‌ ಏನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ. ಪೈಲಟ್‌ಗಳು ಕೂಲಿಂಗ್ ಗ್ಲಾಸ್ ಹಾಕುವಂತಿಲ್ಲ. ಗಡ್ಡ ಬಿಡುವಂತಿಲ್ಲ. ಗಡ್ಡ ಬಿಟ್ಟರೂ ಅದನ್ನ ಟ್ರಿಮ್ ಮಾಡಿಸಬೇಕು. ಯಾಕಂದ್ರೆ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img