ಕೆಲ ವರ್ಷಗಳ ಹಿಂದೆ ಈಟಿವಿ ಕನ್ನಡದಲ್ಲಿ ಬರುತ್ತಿದ್ದ ಸಿಲ್ಲಿ ಲಲ್ಲಿ ಧಾರಾವಾಹಿ ಯಾರಿಗೆ ಗೊತ್ತಿಲ್ಲ ಹೇಳಿ..? ಸಿಹಿ ಕಹಿ ಚಂದ್ರು ನಿರ್ದೇಶನದಲ್ಲಿ ಮೂಡಿ ಬರುತ್ತಿದ್ದ ಸಿಲ್ಲಿ ಲಲ್ಲಿ ಧಾರಾವಾಹಿನ ನೋಡಲು ಎಲ್ಲರೂ ತುದಿಗಾಲಿನಲ್ಲಿ ಕಾದು ಕುಳಿತಿರುತ್ತಿದ್ದರು. ಧಾರಾವಾಹಿಯಲ್ಲಿ ಬರುವ ಎಲ್ಲ ಪಾತ್ರಗಳು ನೋಡುಗರ ಮನಸ್ಸಿನಲ್ಲಿ ಅಚ್ಚುಳಿದಿದೆ. ಡಾ. ವಿಠ್ಠಲ್ ರಾವ್, ಲಲಿತಾಂಬಾ, ಶ್ರೀಲತಾ, ಪಲ್ಲಿ,...
ಭಾರತದಲ್ಲಿ ಹಲವಾರು ಶಕ್ತಿ ಪೀಠಗಳಿವೆ. ಅಂಥ ಶಕ್ತಿ ಪೀಠಗಳಲ್ಲಿ ಕಾಮಾಕ್ಯ ದೇವಿಯ ಶಕ್ತಿ ಪೀಠ ಕೂಡಾ ಒಂದು. ಸಾಮಾನ್ಯವಾಗಿ ನಾವು ದೇವಿ ದೇವಸ್ಥಾನಗಳಲ್ಲಿ ದೇವಿಯ ಮೂರ್ತಿಗೆ ಪೂಜೆ ಸಲ್ಲಿಸುತ್ತೇವೆ. ಆದ್ರೆ ಕಾಮಾಕ್ಯ ದೇವಿ ದೇವಸ್ಥಾನದಲ್ಲಿ ಯೋನಿಗೆ ಪೂಜೆ ಸಲ್ಲಿಸಲಾಗತ್ತೆ. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ..
https://youtu.be/ftivru4HVRw
ಗುವಾಹಟಿಯ ನೀಲಾಂಚಲ ಬೆಟ್ಟದ ಮೇಲೆ ಈ ಕಾಮಾಕ್ಯ ದೇವಿಯ...
ಇಂದು ನಡೆದ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಬರೀ ಒಂದು ಸ್ಥಾನ ಮಾತ್ರ ಗಳಿಸಿದ್ದು, ಹಾಸನದಲ್ಲಿ ರೇವಣ್ಣನವರ ಮಗ ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ. ಉಳಿದ ಯಾವ ಸ್ಥಳದಲ್ಲಿಯೂ ಜೆಡಿಎಸ್ ಗೆಲುವು ಸಾಧಿಸಲಿಲ್ಲ. ಹೀಗಾಗಿ ಮಾಜಿ ಸಿಎಂ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು, ಜನ ಬಲ ಸೋತಿದೆ ಅನ್ನೋದಕ್ಕೆ ಬೇಸರವಾಗಿದೆ,...
ಕರ್ನಾಟಕ : ಡಿಸೆಂಬರ್ 10 ರಂದು ವಿಧಾನ ಪರಿಷತ್ ನ 25 ಸ್ಥಾನಗಳಿಗೆ 20 ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದ್ದು ಇಂದು ಚುನಾವಣಾ ಫಲಿತಾಂಶ ಬಿಡುಗಡೆಯಾಗಿದೆ. 24 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದ್ದು 1 ಕ್ಷೇತ್ರದ ಫಲಿತಾಂಶ ಪ್ರಕಟವಾಗಬೇಕಾಗಿದೆ.ಈ ಬಾರಿ ಜೆಡಿಎಸ್ 1 ಕ್ಷೇತ್ರವನ್ನು ಮಾತ್ರ ಗೆದ್ದಿದ್ದು, ತನ್ನ ಕುಟುಂಬದ ಕುಡಿಯನ್ನು ಗೆಲ್ಲಿಸಿ ಕೊಳ್ಳುವುದರಲ್ಲಿ...
www.karnatakatv.net:ಕೊರೋನಾ ವೈರಸ್ ಇಡಿ ಪ್ರಪಂಚದಾದ್ಯoತ ಹಬ್ಬಿ ಜನರಿಗೆ ಸಮಸ್ಯೆ ಉಂಟುಮಾಡಿತ್ತು. ಸದ್ಯ ಭಾರತದಲ್ಲಿ ಕೊರೋನಾ ಕೇಸುಗಳು ಕೊಂಚ ಕಡಿಮೆ ಇದೆ. ಯಾರನ್ನು ಬಿಡದ ಈ ಕೊರೋನಾ ಇದೀಗಾ ಅರ್ಜುನ್ ಸರ್ಜಾಗು ತಗುಲಿದೆ. ಕನ್ನಡ ಚಿತ್ರರಂಗದಿoದ ಸಿನಿಮಾ ಇಂಡಸ್ಟ್ರಿಗೆ ಪಾದರ್ಪಣೆ ಮಾಡಿ ಹಲವು ಭಾಷೆಗಳಲ್ಲಿ ಗುರಿಸಿಕೊಂಡು ಪಂಚಭಾಷ ನಟ ಎಂದಲೇ ಕರೆಸಿಕೊಂಡಿದ್ದ ಅರ್ಜುನ್ ಸರ್ಜಾಗೆ ಕೊರೋನ...
www.karnatakatv.net :ಬೆಳಗಾವಿಯಲ್ಲಿ ಈ ಬಾರಿ ವಿಧಾನ ಪರಿಷತ್ ಚುನಾವಣೆ ತಿರುವನ್ನು ಪಡೆದುಕೊಂಡಿದೆ . ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚೆನ್ನರಾಜ್ ಹಟ್ಟಿಹೊಳಿ ಗೆದ್ದ ನಂತರ ಸತೀಶ್ ಜಾರಕಿಹೊಳಿ ಅವರ ಕಾಲಿಗೆ ನಮಸ್ಕರಿಸಿದ್ದಾರೆ.ಪ್ರಬಲ ಪೈಪೋಟಿಯೊಂದಿಗೆ ಈ ಬಾರಿ ಬಿಜೆಪಿ ಅಧಿಕ ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಆದರೆ ವಿಧಾನ ಪರಿಷತ್ ಚುನಾವಣೆಯಲ್ಲಿ ಬಾರಿ ಕುತೂಹಲದ ಕೇಂದ್ರ ಬಿಂದುವಾಗಿದ್ದ...
www.karnatakatv.net
ರಾಯಚೂರಿನಲ್ಲಿ ಕಮಲ ಅರಳುವುದು ವಿರಳ.ಹೀಗಾಗಿ ಪರಿಷತ್ ಚುನಾವಣೆಗೆ ಬಿಜೆಪಿ ನಾಯಕರು ಮತ ಸೆಳೆಯಲು ಬಹಳ ಸರ್ಕಸ್ ಮಾಡಿದ್ರು .ಆದ್ರೂ ಈ ಬಾರಿಯ ಪರಿಷತ್ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಶರಣಗೌಡ ಪಾಟೀಲ್ ಬಯ್ಯಾಪುರ ರವರನ್ನು ಗೆಲ್ಲಿಸಿದ್ದಾರೆ .ಈ ಮೂಲಕ ಮಾತನಾಡಿದ ಶರಣಗೌಡ ಬಯ್ಯಾಪುರ ಗ್ರಾಮಪಂಚಾಯಿತಿಗಳಲ್ಲಿನ ಲೋಪಗಳನ್ನು ಸರಿಪಡಿಸುವ ಕೆಲಸಕ್ಕೆ ಮುಂದಾಗುತ್ತೇನೆ. 427 ಮತಗಳ ಅಂತರದಿoದ...
www.karnatakatv.net :ರಾಜ್ಯದಲ್ಲಿ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದೆ. ನಿರೀಕ್ಷೆಯಂತೆ ಆಡಳಿತ ರೂಡ ಬಿಜೆಪಿ ಹೆಚ್ಚಿನ ಕ್ಷೇತ್ರದಲ್ಲಿ ಗೆಲುವು ಸಾಧಿಸುವತ್ತ ಮುನ್ನಡೆಯುತ್ತಿದೆ . ಬೆಂಗಳೂರು ನಗರ ವ್ಯಾಪ್ತಿಯ ಬಿಜೆಪಿಯ ಶಾಸಕರಿಗೆ ಪ್ರತಿಷ್ಟೆಯ ಪ್ರಶ್ನೆಯಾಗಿದ್ದ ಪರಿಷತ್ ಚುನಾವಣೆಯಲ್ಲಿ ಪಕ್ಷ ಸಮಾಧಾನದ ನಿಟ್ಟುಸಿರು ಬಿಟ್ಟಿದೆ. ಸೋತ ಕಾಂಗ್ರೆಸ್ ಅಭ್ಯರ್ಥಿ ಕೆಜಿಎಫ್ ಬಾಬು ಬೆಂಗಳೂರು...
ಭಾರತ ಸೇರಿ ಹಲವು ದೇಶಗಳಲ್ಲಿ ಪ್ರತಿದಿನ ಲಕ್ಷಾಂತರ ಮಂದಿ ರೈಲಿನ ಮೂಲಕ ಚಲಿಸಿ ತಮ್ಮ ತಮ್ಮ ಕೆಲಸಗಳಿಗೆ ಹೋಗುತ್ತಾರೆ. ಆದ್ರೆ ಕೆಲ ದೇಶಗಳಲ್ಲಿ ಇದು ಸಾಧ್ಯವಿಲ್ಲಾ. ಯಾಕಂದ್ರೆ ಆ ದೇಶದಲ್ಲಿ ರೈಲುಗಳೇ ಇಲ್ಲಾ.. ಹಾಗಾದ್ರೆ ಯಾವುದು ಆ ದೇಶಗಳು ಅನ್ನೋದನ್ನ ನೋಡೋಣ ಬನ್ನಿ..
ಐಸ್ಲ್ಯಾಂಡ್: ಈ ದೇಶದಲ್ಲಿ ಮೊದಲು ರೈಲುಗಳನ್ನು ಬಳಸಲಾಗುತ್ತಿತ್ತು. ಹಾಲಿನ ಉತ್ಪನ್ನವನ್ನು ಸಾಗಿಸಲು,...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...