ಹಾಸನ : ಡಿಸೆಂಬರ್ 10ರಂದು ವಿಧಾನಪರಿಷತ್ತಿನ ದಂತಹ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. 75 ಸದಸ್ಯರ ಮೇಲೆ ಮನೆಯಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಪಡೆದುಕೊಳ್ಳಲು ಈ ಚುನಾವಣೆಯಲ್ಲಿ ಅವಕಾಶವಿದೆ. ಅದರಂತೆ ಹಾಸನದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರ ಅವರ ಮೊಮ್ಮಗ ಸೂರಜ್ ರೇವಣ್ಣ ರವರು ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದು ಸಾವಿರಕ್ಕೂ ಅಧಿಕ ಮತಗಳಿಂದ ...
ಓಮಿಕ್ರಾನ್ ವೈರಸ್ನಿಂದ ಅಷ್ಟೇನು ಆತಂಕವಿಲ್ಲ. ಈ ವೈರಸ್ ವೀಕ್ ಆಗಿದ್ದು, ಇದರಿಂದ ಪ್ರಾಣಾಪಾಯವಾಗುವುದಿಲ್ಲವೆಂದು ಇಷ್ಟು ದಿನ ನಾವು ಕೇಳ್ಪಟ್ಟಿದ್ದೆವು. ಆದ್ರೆ ಓಮಿಕ್ರಾನ್ ವೈರಸ್ ತಗುಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಬ್ರಿಟನ್ ಪ್ರಜೆಯೊಬ್ಬರು ಈ ವೈರಸ್ಗೆ ಬಲಿಯಾಗಿದ್ದು, ಇವರು ಪ್ರಪಂಚದಲ್ಲಿ ಓಮಿಕ್ರಾನ್ ವೈರಸ್ ತಗುಲಿ ಮೃತಪಟ್ಟಿರುವ ಮೊದಲ ವ್ಯಕ್ತಿಯಾಗಿದ್ದಾರೆ.
ಡೆಲ್ಟಾ ವೈರಸ್ಗಿಂತಲೂ ಐದು ಪಟ್ಟು ವೇಗವಾಗಿ ಓಮಿಕ್ರಾನ್...
ಚಾಣಕ್ಯ ನೀತಿಯಲ್ಲಿ ಕೆಲ ನೀತಿಗಳನ್ನು ನಾವು ಈಗಾಗಲೇ ನಿಮಗೆ ತಿಳಿಸಿದ್ದೇವೆ. ಅದೇ ರೀತಿ ಇಂದು ನಾವು ಚಾಣಕ್ಯರ ಪ್ರಕಾರ ಮನುಷ್ಯನಲ್ಲಿರಬೇಕಾದ ಮುಖ್ಯ ಗುಣಗಳು ಯಾವುದು ಅಂತಾ ತಿಳಿಯೋಣ ಬನ್ನಿ..
ಮೊದಲನೇಯದಾಗಿ ನಾವು ಭವಿಷ್ಯದ ಬಗ್ಗೆ ಚಿಂತಿಸಿ, ಗತಿಸಿ ಹೋದ ಕಾಲದ ಬಗ್ಗೆ ಯೋಚಿಸಿ ಕೊರಗುವ ಬದಲು, ವರ್ತಮಾನವನ್ನು ಖುಷಿ ಖುಷಿಯಾಗಿ ಕಳೆಯಬೇಕು ಅಂತಾರೆ ಚಾಣಕ್ಯರು. ಕಳೆದು...
ನಾವು ಪ್ರತಿದಿನ ನಿಮಗೆ ಹೊಸ ಹೊಸ ಹೆಲ್ತ್ ಟಿಪ್ಸ್ ಕೊಡ್ತಾನೆ ಇರ್ತೀವಿ. ಅದೇ ರೀತಿ ನಾವಿವತ್ತು ಪ್ರತಿದಿನ ಎರಡು ಖರ್ಜೂರ ತಿನ್ನುವುದರಿಂದ ಆಗುವ ಲಾಭಗಳೇನು ಅನ್ನೋ ಬಗ್ಗೆ ಹೇಳ್ತೀವಿ. ಆದ್ರೆ ನೀವಿನ್ನು ನಮ್ಮ ಕರ್ನಾಟಕ ಟಿವಿ ಯೂಟ್ಯೂಬ್ ಚಾನೆಲನ್ನ ಸಬ್ಸ್ಕ್ರೈಬ್ ಮಾಡದಿದ್ದಲ್ಲಿ, ಬೇಗ ಸಬ್ಸ್ಕ್ರೈಬ್ ಮಾಡಿ ಪಕ್ಕದಲ್ಲಿರುವ ಬೆಲ್ಲ ಐಕಾನ್ ಪ್ರೆಸ್ ಮಾಡಿ..
ಮೊದಲನೇಯದಾಗಿ ಪ್ರತಿದಿನ...
ಧನಂಜಯ್ ನಟನೆಯ ‘ಬಡವ ರಾಸ್ಕಲ್’ ಸಿನಿಮಾದ ಟ್ರೇಲರ್ ಇಂದು ಸಂಜೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ನಲ್ಲಿ ರಿಲೀಸ್ ಆಗಿದೆ. ಗೆಳೆಯರಿಗಾಗಿ ಪ್ರಾಣ ಬೇಕಾದರೂ ಕೊಡೋಕೆ ಸಿದ್ಧನಿರುವ ಮಧ್ಯಮ ವರ್ಗದ ಯುವಕನಾಗಿ ಧನಂಜಯ ಮಿಂಚಿದ್ದಾರೆ. ಟ್ರೇಲರ್ ರಿಲೀಸ್ ಆದ ನಂತರದಲ್ಲಿ ಈ ಸಿನಿಮಾ ಬಗ್ಗೆ ಇದ್ದ ನಿರೀಕ್ಷೆಗಳು ದುಪ್ಪಟ್ಟಾಗಿವೆ.
ಧನಂಜಯ್ ಈ ಸಿನಿಮಾದಲ್ಲಿ ಆಟೋ ಓಡಿಸೋ...
ರಾಯಚೂರು : ನಿಧಿಗಾಗಿ ದುಷ್ಕರ್ಮಿಗಳು ಒಂದಲ್ಲಾ ಒಂದು ಕೃತ್ಯ ಮಾಡುವುದನ್ನು ನೋಡಿರುತ್ತೇವೆ. ಆದರೆ ಶ್ರೀಕೃಷ್ಣನ ದೇಗುಲವನ್ನೇ ಕುರೂಪಗೊಳಿಸಿ ನಿಧಿಗಾಗಿ ತಡಕಾಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗದ ಯಾಟಗಲ್ ಗ್ರಾಮದಲ್ಲಿ ನಡೆದಿದೆ .
ಇನ್ನೂ ದುಷ್ಕರ್ಮಿಗಳಿಗೆ ನಿಧಿ ಇರುವುದಾಗಿ ತಿಳಿದುಬಂದಂತೆ ,ಹಾಗಾಗಿ ಯಾಟಗಲ್ ಗ್ರಾಮದ ಸರ್ಕಾರಿ ಶಾಲೆ ಪಕ್ಕದಲ್ಲಿರುವ ಕೃಷ್ಣನ ದೇವಸ್ಥಾನದಲ್ಲಿ .ತಡರಾತ್ರಿ ಎದೆಯೆತ್ತರ ಗುಂಡಿ ತೋಡಿ...
‘ಲಕ ಲಕ ಲ್ಯಾಂಬೋರ್ಗಿನಿ’ ಹಾಡಿನ ಪೋಸ್ಟರ್ ಬಿಡುಗಡೆ ಆಗಿದೆ.ಸಂಗೀತ ನಿರ್ದೇಶಕ, ಗಾಯಕ ಚಂದನ್ ಶೆಟ್ಟಿ ಅವರು ತಮ್ಮ ಹಾಡುಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಸಿನಿಮಾ ಗೀತೆಗಳಿಗಿಂತಲೂ ತಮ್ಮ ಮ್ಯೂಸಿಕ್ ವಿಡಿಯೋಗಳ ಮೂಲಕ ಅವರು ಹೆಚ್ಚು ಫೇಮಸ್ ಆಗಿದ್ದಾರೆ. ಈಗ ಅವರು ಅದೇ ರೀತಿ ಇನ್ನೊಂದು ಹಾಡು ತಯಾರಿಸಿದ್ದಾರೆ. ಅದರಲ್ಲಿ ಖ್ಯಾತ ನಟಿ ರಚಿತಾ ರಾಮ್ ಅವರು...
ಹೊಸ ಪ್ರತಿಭೆಗಳ ಕೆಲವು ಸಿನಿಮಾಗಳು ಬಿಡುಗಡೆ ಮೊದಲು ಸದ್ದು ಮಾಡುವುದಿಲ್ಲ , ಬಿಡುಗಡೆ ನಂತರ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದು ಸದ್ದುಮಾಡುತ್ತವೆ . ಅಂತಹ ಚಿತ್ರವೇ ಕಾನ್ಸೀಲಿಯಂ ಕಳೆದ ಶುಕ್ರವಾರ ಡಿ 10 ರಂದು ತೆರೆಕಂಡ ಈ ಚಿತ್ರ. ಈಗ ಪ್ರೇಕ್ಷಕರಿಂದ ಮೆಚ್ಚುಗೆಗೆ ಪಾತ್ರವಾಗಿದೆ. ಥ್ರಿಲ್ಲರ್ ಸಸ್ಪೆನ್ಸ್ ಅಂಶದೊಂದಿಗೆ ಸಾಗುವ ಈ ಸಿನಿಮಾ ಹೊಸಬರ ಪ್ರಯತ್ನವಾಗಿ...
ಉತ್ತರಪ್ರದೇಶ : ಕಾಶಿ ವಿಶ್ವನಾಥ ಕಾರಿಡಾರ್’ ಇಂದು ಲೋಕಾರ್ಪಣೆಗೊಳ್ಳಲಿದೆ. ಇಂದು ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ಕನಸಿನ ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ಉದ್ಘಾಟನೆಗೂ ಮುನ್ನ ಕಾಶಿಯ ಕೊತ್ವಾಲ್ ಎಂದೆ ಪ್ರಸಿದ್ಧಿಯಾಗಿರುವ ಕಾಲಬೈರವನ ದರ್ಶನ ಪಡೆಯಲಿದ್ದಾರೆ.12 ಜೋತಿರ್ಲಿಂಗಗಳಲ್ಲಿ ಒಂದಾದ ಕಾಶಿ ವಿಶ್ವನಾಥನ ದರ್ಶನ ಪಡೆದ್ರೆ ಜೀವ ಪಾವನ ಅನ್ನೋ ನಂಬಿಕೆ ಭಕ್ತರದ್ದು. ಆದ್ರೆ ಕಾಶಿ ವಿಶ್ವನಾಥನ ಭಕ್ತರಿಗೆ...
ಇಸ್ರೇಲ್ : 2021 ರ ಮಿಸ್ ಯುನಿವರ್ಸ್ ಸ್ಪರ್ಧೆಯ ವಿಜೇತೆಯಾಗಿ ಚಂಡೀಗಢ ಮೂಲದ ಹರ್ನಾಜ್ ಸಂಧು ಆಯ್ಕೆಯಾಗಿದ್ದಾರೆ. ಇಸ್ರೇಲ್ನ ಐಲಾಟ್ನಲ್ಲಿ ನಡೆದ 70ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ 21 ವರ್ಷದ ಹರ್ನಾಜ್ ಸಂಧು ಭುವನ ಸುಂದರಿಯಾಗಿ ಪಟ್ಟ ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ 21 ವರ್ಷಗಳ ಬಳಿಕ ಭಾರತಕ್ಕೆ ಮಿಸ್ ಯುನಿವರ್ಸ್ ಪಟ್ಟ ದೊರಕಿದೆ. 2000ರಲ್ಲಿ ಲಾರಾದತ್ತ ಭುವನ ಸುಂದರಿಯಾಗಿ ಹೊರಹೊಮ್ಮಿದ್ದರು. ಅವರ ಬಳಿಕ ಈಗ...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...