ನಾವು ಬಳಸುವ ಪ್ರತಿಯೊಂದು ಬ್ರ್ಯಾಂಡೆಡ್ ವಸ್ತುವಿಗೂ ಲೊಗೋ ಇರುತ್ತದೆ. ಅದರಲ್ಲಿ ಇವತ್ತು ನಾವು ಕೆಲ ಲೊಗೊಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ.
ಈಗ ಎಲ್ಲಿ ನೋಡಿದರಲ್ಲಿ ಲೊಗೊಗಳದ್ದೇ ಭರಾಟೆ. ಮೊಬೈಲ್ ತೆಗೆದುಕೊಂಡರೆ ಅದರ ಲೋಗೋ. ಆ್ಯಪ್ ಓಪೆನ್ ಮಾಡಿದ್ರೆ ಅದರ ಲೊಗೊ. ಶಾಪಿಂಗ್ ಹೋದಾಗ ಅಲ್ಲಿ ಏನಾದರೂ ಖರೀದಿ ಮಾಡಿದರೆ ಅದರ ಲೊಗೊ. ಹೀಗೆ ಎಲ್ಲಿ ನೋಡಿದರಲ್ಲಿ...
ಕನ್ನಡತಿ ಸಿರಿಯಲ್ನಲ್ಲಿ ಬರುವ ವಿಶೇಷ ಪಾತ್ರವೆಂದರೆ ವರುಧಿನಿಯ ಪಾತ್ರ. ಮನಸ್ಸಿಗೆ ಬಂದಂತೆ ಬಿಂದಾಸ್ ಆಗಿರುವ ಹುಡುಗಿ ತನ್ನ ಪ್ರಿಯಕರನ ವಿಷಯ ಬಂದಾಗ ವಿಚಿತ್ರವಾಗಿ ವರ್ತಿಸ್ತಾಳೆ. ಇಂಥ ಚಾಲೆಂಜಿಂಂಗ್ ಪಾತ್ರಕ್ಕೆ ಬಣ್ಣ ಹಚ್ಚುತ್ತಿರುವ ವರುಧಿನಿಯ ನಿಜವಾದ ಹೆಸರು ಸಾರಾ ಅಣ್ಣಯ್ಯಾ. ಮೈಸೂರಿನಲ್ಲಿ ಹುಟ್ಟಿ ಬೆಳೆದ ಸಾರಾ, ಮಾಡೆಲಿಂಗ್ ಕ್ಷೇತ್ರದಲ್ಲಿ ಮಿಂಚಿ ಈಗ ಕನ್ನಡತಿ ಸಿರಿಯಲ್ನಲ್ಲಿ ಫುಲ್...
ನಿನ್ನೆ ತಮಿಳುನಾಡಿನ ಕೂನೂರು ಬಳಿ ನಡೆದ ದುರ್ಘಟನೆಯಲ್ಲಿ ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಮತ್ತು 11 ಸೇನಾಧಿಕಾರಿಗಳು ದುರ್ಮರಣ ಹೊಂದಿದ್ದಾರೆ. ಅದರಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಈ ವರುಣ್ ಸಿಂಗ್. ಅವರು ಶೇ.45ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದೂ ಹೇಳಲಾಗಿದೆ. ಇನ್ನು ವರುಣ್ ಸಿಂಗ್ ಪರಿಸ್ಥಿತಿ ಬಗ್ಗೆ ಇಂದು ಸಂಸತ್ತಿನಲ್ಲಿ ಮಾತನಾಡಿದ...
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಹಿಂದೆ ನಡೆದ ತ್ರಿವಳಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಯೋಧನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಹುಬ್ಬಳ್ಳಿಯ ಒಂದನೇ ಅಧಿಕ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಅಪರಾಧಿ crpf ಯೋಧ ಶಂಕ್ರಪ್ಪ ತಿಪ್ಪಣ್ಣ ಕೊರವರಗೆ ಜೀವಾವಧಿ ಶಿಕ್ಷೆ ಹಾಗೂ 2ಲಕ್ಷದ 20 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ. ಯೋಧ ಧಾರವಾಡ...
ಭೂಮಿಯ ಮೇಲಿರುವ ಸಕಲ ಚರಾಚರಗಳು ಬದುಕಲು ಪ್ರಕೃತಿ ಕೊಟ್ಟಿರುವ ವರಗಳಲ್ಲಿ ನೀರು ಕೂಡಾ ಒಂದು. ಹಸಿವಾದ ತಕ್ಷಣ ಊಟ ತಿಂಡಿ ಸಿಗದಿದ್ದರೆ, ನಾವು ನೀರು ಕುಡಿದು ಹೊಟ್ಟೆ ತುಂಬಿಸಿಕೊಳ್ಳುತ್ತೇವೆ. ಇಂಥ ಜೀವ ಉಳಿಸುವ ಜೀವ ಜಲದ ಬಗ್ಗೆ ಆರೋಗ್ಯಕರ ಸಂಗತಿಯನ್ನ ನಾವು ನಿಮಗೆ ಹೇಳಲಿದ್ದೇವೆ.
https://youtu.be/FpxtwxxItbM
ನಮಗೆ ಬಾಯಾರಿಕೆ ಆಗೋದಾದ್ರೂ ಯಾಕೆ..? ಬಾಯಾರಿಕೆಯಾದಾಗ ನೀರು ಕುಡಿದರಷ್ಟೇ ಸಮಾಧಾನವಾಗೋದು...
ಬೆಂಗಳೂರು: ಪೊಲೀಸರ ಮೇಲೆಯೇ ಗೂಂಡಾಗಿರಿ ನಡೆಸಿರುವಂತಹ ಪ್ರಕರಣ ಯಲಹಂಕದ ಚಿಕ್ಕಬೆಟ್ಟಹಳ್ಳಿ ಯಲ್ಲಿ ಕಂಡುಬಂದಿದೆ. ಡಿಸೆಂಬರ್ 7ರಂದು ರಾತ್ರಿ ಕಾರ್ಯನಿರತ ಪೊಲೀಸರ ಮೇಲೆ ಇಬ್ಬರ ಪುಂಡರು ಕೊರಳಪಟ್ಟಿ ಹಿಡಿದು ತಲೆಗೆ ಬಾರಿಸಿದ್ದಾರೆ, ಒಮಿಕ್ರಾನ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೆಲವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲಾಗಿದೆ. ಆದ್ದರಿಂದ ಪೊಲೀಸರು ಮಾಸ್ ಹಾಕದೆ ಇರುವುದನ್ನು ಪ್ರಶ್ನಿಸಿದ್ದಕ್ಕೆ ಸಬ್...
ಬೆಂಗಳೂರು: 11 ಕೋಟಿಯ ಮೌಲ್ಯದ ಮಾದಕ ವಸ್ತುಗಳನ್ನು ಕೊಡಿಗೆಹಳ್ಳಿ ಪೊಲೀಸರು ಸೀಜ್ ಮಾಡಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ಡ್ರೆಸ್ ಮಾಫಿಯಾದವರ ಜೊತೆಗೆ ಲಿಂಕನ್ನು ಹೊಂದಿದಂತಹ ಅನುಪ್ ಎಂಬುವರನ್ನು ಬಂದಿಸಿದ್ದು, ದೊಡ್ಡ ದೊಡ್ಡ ಪಾರ್ಟಿಗಳಿಗೆ, ಪಬ್ ಗಳಿಗೆ ಗಾಂಜಾ ಹಾಗೂ ಆಶಿಶ್ ಆಯಿಲ್ ಇತರ ಮಾದಕ ವಸ್ತುಗಳನ್ನು ರವಾನೆ ಮಾಡುತ್ತಿರುವುದು ಕೊಡಿಗೆಹಳ್ಳಿ ಪೊಲೀಸರ ಗಮನಕ್ಕೆ ಬಂದಿದ್ದು...
ಸಿನಿಮಾ ಮಾಂತ್ರಿಕ ಎಸ್ ಎಸ್ ರಾಜಮೌಳಿ..ಜೂನಿಯರ್ ಎನ್ ಟಿಆರ್ ಹಾಗೂ ಮೆಗಾ ಪವರ್ ಸ್ಟಾರ್ ರಾಮ್ ಚರಣ್..ಈ ತ್ರಿವಳಿ ಕಾಂಬೋದ ಬಹುನಿರೀಕ್ಷಿತ ಸಿನಿಮಾ RRR. ಈಗಾಗ್ಲೇ ಟೀಸರ್..ಮೇಕಿಂಗ್ ಹಾಗೂ ಸಾಂಗ್ಸ್ ಹೀಗೆ ಪ್ರತಿ ಹಂತದಲ್ಲೂ ಕುತೂಹಲದ ಕಾರ್ಮೋಡದಂತಿರುವ RRR ಸಿನಿಮಾದ ಟ್ರೇಲರ್ ಗೆ ಕೌಂಟ್ ಡೌನ್ ಶುರುವಾಗಿದೆ. ಡಿಸೆಂಬರ್ 9 ಅಂದ್ರೆ ನಾಳೆ ತ್ರಿಬಲ್...
ಚಾಣಕ್ಯರು ಜೀವನದ ಬಗ್ಗೆ ಹಲವು ನೀತಿಗಳನ್ನು ಹೇಳಿದ್ದಾರೆ. ಗಂಡ ಹೆಂಡತಿ ಹೇಗಿರಬೇಕು..? ಎಂಥ ಹೆಣ್ಣಿನ ಸಂಗ ಮಾಡಬಾರದು..? ಎಂಥ ಜಾಗದಲ್ಲಿ ಉಳಿಯಬಾರದು..? ಜೀವನಕ್ಕೆ ವಿದ್ಯೆ ಎಷ್ಟು ಮುಖ್ಯ..? ಈ ಎಲ್ಲಾ ವಿಷಯಗಳ ಬಗ್ಗೆ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಹಣದ ಸಮಸ್ಯೆ ಎದುರಿಸಬಾರದು ಅಂದ್ರೆ ಏನು ಮಾಡಬೇಕು..? ಯಾವ ತಪ್ಪು...
ಮಾತಿನ ಮೇಲೆ ಹಿಡಿತವಿದ್ದರೆ ಜೀವನದಲ್ಲಿ ಅಂದುಕೊಂಡಿದ್ದನ್ನ ಸಾಧಿಸಬಹುದು ಅಂತಾರೆ ಚಾಣಕ್ಯರು. ಹಾಗಾದ್ರೆ ಯಾವ ಸಮಯದಲ್ಲಿ ಎಷ್ಟು ಮಾತನಾಡಬೇಕು..? ಯಾವ ಸಮಯದಲ್ಲಿ ಮೌನವಾಗಿರಬೇಕು ಅನ್ನೋ ಬಗ್ಗೆ ಚಾಣಕ್ಯರು ಹೇಳಿದ್ದಾದರೂ ಏನು ಎಂಬ ವಿಷಯದ ಬಗ್ಗೆ ತಿಳಿಯೋಣ ಬನ್ನಿ..
https://youtu.be/5xpg7EXq6ck
ಮೊದಲನೇಯದಾಗಿ ನಿಮ್ಮ ಜೊತೆ ಯಾರಾದರೂ ಮಾತನಾಡುತ್ತಿದ್ದಾಗ, ನೀವು ಅವರೊಂದಿಗೆ ವಿನಯದಿಂದ ಮಾತನಾಡಬೇಕು. ಅವರು ನಿಮಗೆ ಎಷ್ಟೇ ಆಪ್ತರಾಗಿರಲಿ ಅಥವಾ...