Friday, May 8, 2026

kannada news

ಮನೆಯಲ್ಲೇ ಪ್ರೋಟಿನ್ ಪೌಡರ್ ಮಾಡುವುದು ಹೇಗೆ..?

ವಿದ್ಯಾರ್ಥಿಗಳ ಬುದ್ಧಿ ಶಕ್ತಿ ಉತ್ತಮವಾಗಿರಬೇಕು ಅಂದ್ರೆ ಪೌಷ್ಟಿಕಾಂಶ ಯುಕ್ತ ಆಹಾರ ಸೇವಿಸಬೇಕು. ಅಂಥ ಪೌಷ್ಟಿಕಾಂಶ ಯುಕ್ತ ಆಹಾರಗಳಲ್ಲಿ ಡ್ರೈಫ್ರೂಟ್ಸ್‌ ಕೂಡ ಒಂದು. ಆದ್ರೆ ಕೆಲವರು ಡ್ರೈಫ್ರೂಟ್ಸ್‌ನ್ನ ಡೈರೆಕ್ಟ್ ಆಗಿ ತಿನ್ನಲು ಇಚ್ಛಿಸುವುದಿಲ್ಲ. ಅಂಥವರಿಗೆ ಪ್ರೋಟಿನ್ ಪೌಡರ್ ಮಾಡಿ, ಅದನ್ನ ಹಾಲಿನಲ್ಲಿ ಹಾಕಿ ಕೊಡಬೇಕು. ಆಗ ಒಣ ಹಣ್ಣಿನ ಪೋಷಕಾಂಶದ ಜೊತೆಗೆ ಹಾಲು ಕೂಡ ದೇಹ...

ಬ್ಯೂಟಿಫುಲ್ ಬೆಡಗಿ ರಮೋಲಾಳ ಬೆಲ್ಲಿ ಡಾನ್ಸ್‌ ಝಲಕ್..

ಸದ್ಯ ಎಲ್ಲರ ಫೇವರಿಟ್ ಧಾರಾವಾಹಿ ಅಂದ್ರೆ ಕನ್ನಡತಿ ಧಾರಾವಾಹಿ. ಇನ್ನು ಇತ್ತೀಚೆಗೆ ಧಾರಾವಾಹಿಯ ಹಿರೋಯಿನ್‌ಗಿಂತ ವಿಲನ್ನೇ ಎಲ್ಲರ ಕಣ್ಮನ ಸೆಳೆಯೋದು. ಅದರಂತೆ ಕನ್ನಡತಿ ಧಾರಾವಾಹಿಯಲ್ಲಿ ಬರುವ ಸಾನಿಯಾ ಪಾತ್ರಧಾರಿ ರಮೋಲಾ ಕೂಡ ಯಾವ ಹಿರೋಯಿನ್‌ಗೂ ಕಡಿಮೆ ಇಲ್ಲ. ಕನ್ನಡತಿಗೆ ಇರುವಷ್ಟೇ ಫ್ಯಾನ್‌ ಫಾಲೋವರ್ಸ್ ರಮೋಲಾಗೂ ಇದ್ದಾರೆ. ಇಂಥ ರಮೋಲಾ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಕೆಲವು ರೀಲ್ಸ್‌ಗಳನ್ನ...

ಪ್ರತಿದಿನ ಹೇಳುವ ಶ್ಲೋಕಗಳಿವು.. ನೀವೂ ಹೇಳಿ, ಮಕ್ಕಳಿಗೂ ಹೇಳಿಕೊಡಿ..

ಪ್ರತಿದಿನ ಹೇಳಬಹುದಾದ ಕೆಲ ಶ್ಲೋಕಗಳ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಈ ಶ್ಲೋಕಗಳನ್ನು ನೀವೂ ಹೇಳಿ. ನಿಮ್ಮ ಮಕ್ಕಳಿಗೂ ಹೇಳಿಕೊಡಿ. ಪ್ರತಿದಿನ ಸ್ನಾನ ಮಾಡಿದ ಬಳಿಕ ಮತ್ತು ಪ್ರತಿ ಸಂಜೆ ದೀಪ ಹಚ್ಚಿದ ಬಳಿಕ ಈ ಶ್ಲೋಕಗಳನ್ನು ಒಂದು ಬಾರಿ ಹೇಳಿದರೂ ಸಾಕು. ಆ ಶ್ಲೋಕಗಳು ಇಂತಿವೆ.. https://youtu.be/4zOQVAxJe3A 1.. ವಕ್ರತುಂಡ ಮಹಾಕಾಯ ಕೋಟಿಸೂರ್ಯ ಸಮಪ್ರಭ ನಿರ್ವಿಘ್ನಂ ಕುರುಮೇ ದೇವ...

ಚಳಿಗಾಲದಲ್ಲಿ ಸೇವಿಸಬೇಕಾದ ಆಹಾಗಳ ಪಟ್ಟಿ ಇಲ್ಲಿದೆ ನೋಡಿ..

ಸದ್ಯ ಚಳಿಗಾಲ ಶುರುವಾಗಿದೆ. ಈ ಚಳಿಯಲ್ಲಿ ನೆಗಡಿ, ಕೆಮ್ಮು ಬರೋದು ಸಹಜ. ಆದ್ರೆ ನಾವು ಸೇವಿಸೋ ಕೆಲ ಆಹಾರಗಳು ನಮ್ಮ ದೇಹ ಸ್ಥಿತಿಯನ್ನ ಸಮತೋಲನದಲ್ಲಿಡುತ್ತದೆ. ಅಂಥ ಆಹಾರಗಳು ಯಾವುದು ಅನ್ನೋ ಬಗ್ಗೆ ನಾವಿವತ್ತು ನಿಮಗೆ ಹೇಳಲಿದ್ದೇವೆ. ಚಳಿಗಾಲದಲ್ಲಿ ನಿಮ್ಮ ಜೀರ್ಣಕ್ರಿಯೆ ಉತ್ತಮವಾಗಿರುತ್ತದೆ. ಈ ವೇಳೆ ನೀವು ಸಿರಿಧಾನ್‌ಯಗಳ ಸೇವನೆ ಮಾಡುವುದು ಉತ್ತಮ. ರಾಗಿ ದೋಸೆ, ಮುದ್ದೆ,...

ಈ ರಾಶಿಯವರು ತಿರುಗಾಡೋದ್ರಲ್ಲಿ ಹೆಚ್ಚು ಆಸಕ್ತಿ ಉಳ್ಳವರಂತೆ..!

ಒಂದೊಂದು ರಾಶಿಯವರಿಗೆ ಒಂದೊಂದು ಗುಣವಿರುತ್ತದೆ. ಕೆಲವರು ಯಾವಾಗಲೂ ನಗು ನಗುತ್ತಲಿರುತ್ತಾರೆ. ಮತ್ತೆ ಕೆಲವರು ಯಾವಾಗಲೂ ಸಿಡುಕುತ್ತಲಿರುತ್ತಾರೆ. ಇನ್ನು ಕೆಲವರದ್ದು ಹೆಚ್ಚು ಮಾತನಾಡುವ ಗುಣ, ಕೆಲವರುು ಮೌನಿ.. ಹೀಗೆ ಒಬ್ಬೊಬ್ಬರು ಒಂದೊಂದು ಗುಣಗಳನ್ನು ಹೊಂದಿರುತ್ತಾರೆ. ಇದೇ ರೀತಿ, ಪ್ರಯಾಣ ಮಾಡಲು ಬಯಸುವ ರಾಶಿಯವರ ಬಗ್ಗೆ ಇವತ್ತು ನಾವು ಹೇಳಲಿದ್ದೇವೆ. https://youtu.be/6qEbKfM2UQA ಮೇಷ: ಮೇಷ ರಾಶಿಯವರು ಪ್ರಯಾಣ ಪ್ರಿಯರು. ಇವರಿಗೆ...

ನಿಮ್ಮ ಮೂಳೆ ಗಟ್ಟಿಗೊಳಿಸಲು ಈ ಆಹಾರಗಳನ್ನು ಸೇವಿಸಿ..

ನಾವು ಆರೋಗ್ಯಕರವಾಗಿರಬೇಕು. ಗಟ್ಟಿಮುಟ್ಟಾಗಿರಬೇಕು ಅಂದ್ರೆ ನಮ್ಮ ಮೂಳೆ ಗಟ್ಟಿಮುಟ್ಟಾಗಿರಬೇಕು. ಹಾಗೆ ಮೂಳೆ ಗಟ್ಟಿಮುಟ್ಟಾಗಿರಬೇಕು ಅಂದ್ರೆ ನಾವು ಅದಕ್ಕೆ ತಕ್ಕನಾದ ಆಹಾರವನ್ನು ತಿನ್ನಬೇಕು. ಹಾಗಾದ್ರೆ ನಾವು ಮೂಳೆ ಗಟ್ಟಿಯಾಗಿರಲು ಯಾವ ಆಹಾರ ಸೇವಿಸಬೇಕು ಅನ್ನೋ ಬಗ್ಗೆ ತಿಳಿಯೋಣ.. https://youtu.be/1ddzds5EbcY ಮೊದಲನೇಯದಾಗಿ ಮೊಸರು. ವಿಟಾಮಿನ್ ಮತ್ತು ಕ್ಯಾಲ್ಶಿಯಂ ಅಂಶವುಳ್ಳ ಮೊಸರನ್ನ ನಾವು ಪ್ರತಿದಿನ ಸೇವಿಸಬೇಕು. ಮೊಸರಿನ ಸೇವನೆಯಿಂದ ನಮ್ಮ ಮೂಳೆ...

ರಾತ್ರಿಯಿಡಿ ಸುರಿದ ಮಳೆಗೆ ಇಬ್ಭಾಗವಾದ ಹಾಸನ ರಸ್ತೆ

ಹಾಸನ: ರಾಜ್ಯದ ಹಲವೆಡೆ ಸುರಿದ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಜಿಲ್ಲೆಯಲ್ಲಿ ಸುರಿದ ಮಳೆಗೆ ರಸ್ತೆ ಕೊಚ್ಚಿ ಹೋಗಿದೆ. ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಬಳಿ ಈ ಘಟನೆ ನಡೆದಿದೆ. ರಸ್ತೆ ಸಂಪರ್ಕ ಕಡಿತದಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ಪರದಾಡುತ್ತಿದ್ದಾರೆ. ಭಾರಿ ಮಳೆಗೆ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ತೋಟ, ಗದ್ದೆಗಳು ಜಲಾವೃತವಾಗಿವೆ. ರಸ್ತೆಯಲ್ಲಿ ನೀರು ರಭಸವಾಗಿ ಹರಿದ...

ಪುನೀತ್ ಪುತ್ಥಳಿ :ಪೊಲೀಸರ ವಶಕ್ಕೆ

ಮೈಸೂರು: ಮೈಸೂರಿನ ಲಿಂಗಾಬುದಿ ಪಾಳ್ಯ ಬಡಾವಣೆಯ ಅಭಿಮಾನಿಗಳು ಪುನೀತ್ ಪುತ್ಥಳಿ ಮಾಡಿಸಿದ್ದರು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಪ್ಪು ಆಗಲಿ ತಿಂಗಳಾದರೂ ಅವರ ನೆನಪು ಮಾತ್ರ ಇನ್ನೂ ಮಾಡುತ್ತಿಲ್ಲ ಅವರ ಆರಾಧನೆ ಹಾಗೂ ಅವರ ಹೆಸರಿನಲ್ಲಿ ಹಲವಾರು ಕಾರ್ಯಕ್ರಮಗಳು ನಡೆಯುತ್ತಲೇ ಇದೆ. ಇದು ಅವರ ಸರಳತೆ ಸಜ್ಜನಿಕೆ ಯವರ ಜನಸೇವೆ ಹಾಗೂ ಅವರ ನಟನೆ ಡ್ಯಾನ್ಸ್...

‘ಮಂಡ್ಯ ಜನರಿಗೆ ನನ್ನ ಧನ್ಯವಾದ, ವಿರೋಧಿಸುವವರಿಗೆ ನನ್ನ ಕೆಲಸಗಳೇ ಉತ್ತರ’

ಮಂಡ್ಯ ಜಿಲ್ಲೆಯ ಬಿ.ಹೊಸೂರು ಗ್ರಾಮದ ಕೇಂದ್ರೀಯ ವಿದ್ಯಾಲಯದ ಶಾಲೆಯ ಹೊಸ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ಸಿಕ್ಕ ವಿಷಯದ ಬಗ್ಗೆ ಸಂಸದೆ ಸುಮಲತಾ ಸಂತೋಷ ವ್ಯಕ್ತಪಡಿಸಿದ್ದಾರೆ. ಫೇಸ್‌ಬುಕ್‌ನ ತಮ್ಮ ಪೇಜ್‌ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ, ವಿರೋಧಿಗಳಿಗೂ ಟಾಂಗ್ ಕೊಟ್ಟಿರುವ ಸುಮಲತಾ, ಇನ್ನು ಮುಂದೆ ನನ್ನ ಕೆಲಸವೇ ಮಾತನಾಡುತ್ತದೆ. ಮಂಡ್ಯ ಜನರ...

ಹಿರಿಯ ನಟ ಶಿವರಾಂ ನಿಧನ

ಕನ್ನಡ ಚಿತ್ರರಂಗದ ಹಿರಿಯ ಚೇತನ ನಟ ಎಸ್​.ಶಿವರಾಂ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕಿರುತೆರೆ ಹಾಗೂ ಹಿರಿತೆರೆಯ ಹಲವಾರು ಚಿತ್ರ ಹಾಗೂ ಸೀರಿಯಲ್​ಗಳಲ್ಲಿ ಅವರು ನಟಿಸಿದ್ದರು. ಇತ್ತೀಚೆಗೆ ಅವರಿಗೆ ಅಪಘಾತವಾಗಿ, ತಲೆಗೆ ಪೆಟ್ಟು ಬಿದ್ದಿತ್ತು. ವಯಸ್ಸಾದ ಕಾರಣ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 1938ರಲ್ಲಿ ಚೂಡಸಂದ್ರ ಹಳ್ಳಿಯಲ್ಲಿ...
- Advertisement -spot_img

Latest News

ದೋಚಿದ್ರು… ಬೆಂಕಿ ಹಚ್ಚಿದ್ರು! ಕೋಲಾರದಲ್ಲಿ ಕಳ್ಳರ ವಿಕೃತಿ.

ಕೋಲಾರದಲ್ಲಿ ಮನೆಗೆ ನುಗ್ಗಿದ ಕಳ್ಳರ ಗುಂಪು ನಗದು ಮತ್ತು ಚಿನ್ನಾಭರಣ ದೋಚಿದ ಬಳಿಕ ಮನೆಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಮಲ್ಲಸಂದ್ರದಲ್ಲಿ ಭೀಕರ...
- Advertisement -spot_img