Friday, May 8, 2026

kannada news

ಡಿಸೆಂಬರ್ 1 ರಿಂದ 4ರ ವರೆಗೆ ಬೆಂಗಳೂರಿಗೆ ಕರೆಂಟ್ ಶಾಕ್..?

ಡಿಸೆಂಬರ್ 1 ರಿಂದ ಡಿಸೆಂಬರ್ 4 ರವರೆಗೆ ಬೆಂಗಳೂರಿನ ದಕ್ಷಿಣ ಹಾಗೂ ಪಶ್ಚಿಮ ವಲಯದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿವಿಧ ಕಾಮಗಾರಿಗಳ ಹಿನ್ನೆಲೆಯಲ್ಲಿ ಬೆಸ್ಕಾಂ ವಿದ್ಯುತ್ ಸಂಪರ್ಕ ಕಡಿತ ಮಾಡಿದೆ..ಹೀಗಾಗಿ ಡಿಸೆಂಬರ್ 1 ರಿಂದ ಡಿಸೆಂಬರ್ 4ರವರೆಗೆ ನೀವು ವಿದ್ಯುತ್ ಬಳಸಿಕೊಂಡು ಯಾವುದೇ ಕೆಲಸ ಮಾಡಬೇಕು ಅಂದುಕೊಂಡ್ರು ಬೆಳಗ್ಗೆ ಹತ್ತು...

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಎದುರೆ ಬಿಜೆಪಿ ಶಾಸಕರ ಗಲಾಟೆ!

ಹುಬ್ಬಳ್ಳಿ : ರಾಜ್ಯ ರಾಜಕೀಯದಲ್ಲಿ ಸದ್ಯ ವಿಧಾನಪರಿಷತ್ ಚುನಾವಣೆಗಳು ಕಾವೇರಿದ್ದು, ವಿಧಾನ ಪರಿಷತ್ ಚುನಾವಣೆ ಸಂಬಂಧ ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್  ಸಮ್ಮುಖದಲ್ಲೇ ಬಿಜೆಪಿ ಶಾಸಕರ  ಮಧ್ಯೆ ಗಲಾಟೆ ನಡೆದಿದೆ. ಹುಬ್ಬಳ್ಳಿಯ ಖಾಸಗಿ ಹೋಟೇಲ್ ನಲ್ಲಿ ವಿಧಾನಪರಿಷತ್ ಚುನಾವಣಾ ಉಸ್ತುವಾರಿ ಹಂಚಿಕೆ ಸಂಬಂಧ. ರಾಣೆಬೆನ್ನೂರು ಬಿಜೆಪಿ ಶಾಸಕ...

ಜೈಶ್ ಕಮಾಂಡರ್, ಐಇಡಿ ತಜ್ಞ ಸೇರಿ ಇಬ್ಬರು ಉಗ್ರರು ಬಲ.

ನವದೆಹಲಿ: ಭದ್ರತಾ ಪಡೆಯ ಕಾರ್ಯಾಚರಣೆಯಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್ ಎ ಮೊಹಮ್ಮದ್ ಸಂಘಟನೆಯ ಉನ್ನತ ಕಮಾಂಡರ್ ಸೇರಿದಂತೆ ಇಬ್ಬರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಖ್ವಾಸ್ಬಾಯಾರ್ ಪ್ರದೇಶದಲ್ಲಿ ಬುಧವಾರ ನಡೆದಿರುವುದಾಗಿ ವರದಿ ತಿಳಿಸಿದೆ. ವರದಿಯ ಪ್ರಕಾರ, ಜೈಶ್ ಕಮಾಂಡರ್, ಐಇಡಿ ತಜ್ಞ ಯಾಸಿರ್ ಪರ್ರೈ ಹಾಗೂ ಮತ್ತೊಬ್ಬ ಉಗ್ರ ಭದ್ರತಾ ಪಡೆಯ ಎನ್...

ಯಲಹಂಕ ಶಾಸಕ ವಿಶ್ವನಾಥ್​ ಹತ್ಯೆಗೆ ಕಾಂಗ್ರೆಸ್​ ಮುಖಂಡ ಸ್ಕೆಚ್? ಸಿಸಿಬಿ ಕೈಗೆ ಸಿಕ್ಕಿದೆ ಮಹತ್ವದ ವಿಡಿಯೋ

ಬೆಂಗಳೂರು: ಬಿಜೆಪಿಯ ಪ್ರಭಾವಿ ಶಾಸಕನ ಹತ್ಯೆಗೆ ಕಾಂಗ್ರೆಸ್​ ಮುಖಂಡನೊಬ್ಬ ಸ್ಕೆಚ್​ ಹಾಕಿದ್ದರು ಎಂಬ ಆಘಾತಕಾರಿ ವಿಷಯ ಹೊರಬಂದಿದ್ದು, ಎಚ್ಚೆತ್ತ ಸಿಸಿಬಿ ಪೊಲೀಸರು ತಡರಾತ್ರಿವರೆಗೂ ಕಾಂಗ್ರೆಸ್ ಮುಖಂಡನ್ನು ಲಾಕ್​ ಮಾಡಿ ವಿಚಾರಣೆ ನಡೆಸಿದ್ದಾರೆ. ಇಷ್ಟಕ್ಕೂ ಆ ಬಿಜೆಪಿ ಶಾಸಕ ಯಾರು? ಆ ಶಾಸಕನ ಕೊಲೆಗೆ ಪ್ಲಾನ್ ಮಾಡಿದ್ದು ಯಾರು ಗೊತ್ತಾ? ಯಲಹಂಕ ಶಾಸಕ ಎಸ್.ಆರ್​. ವಿಶ್ವನಾಥ್ ಅವರನ್ನ ಮುಗಿಸಲು ಕಾಂಗ್ರೆಸ್...

ಸತತ 6ನೇ ದಿನಕ್ಕೆ ಕಾಲಿಟ್ಟ MSGP ಘಟಕ ತೆರವು ಹೋರಾಟ .

ಬೆಂಗಳೂರು ಗ್ರಾಮಂತರ : ಎಮ್‌ಎಸ್‌ಜಿಪಿ ತ್ಯಾಜ್ಯ ಘಟಕ ತೆರವು ಹೋರಾಟ ಇಂದಿಗೆ 6ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಮ್.ಟಿ.ಬಿ.ನಾಗರಾಜ್ ಅವರು ಪ್ರತಿಭಟನಾ ಸ್ಥಳಕ್ಕೆ ಬೇಟಿ ನೀಡಿ ರೈತರ ಮನವೊಲಿಸಲು ಪ್ರಯತ್ನಿಸಿದರು.ಆದರೆ ರೈತರು ಎಮ್‌ಎಸ್‌ಜಿಪಿ ತ್ಯಾಜ ಘಟಕವನ್ನು ತೆರವು ಮಾಡುವ ಲಿಖಿತ ದಾಖಲೆ ನೀಡಿದರೆ ಮಾತ್ರ ಪ್ರತಿಭಟನೆಯನ್ನು ಹಿಂಪಡೆಯುತ್ತೇವೆ ಎಂದುಹೋರಾಟವನ್ನು ಮುಂದುವರಿಸಿದ್ದಾರೆ.ಈಗಾಗಲೇ...

ಐದು ವರ್ಷಗಳಲ್ಲಿ ಭಾರತೀಯ ಪೌರತ್ವ ತ್ಯಜಿಸಿದ 6 ಲಕ್ಷ ಜನ: ಕೇಂದ್ರ

ನವದೆಹಲಿ: ಐದು ವರ್ಷಗಳಲ್ಲಿ ಆರು ಲಕ್ಷಕ್ಕೂ ಹೆಚ್ಚು ಜನರು ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಂಗಳವಾರ ಮಾಹಿತಿ ನೀಡಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಲಭ್ಯವಿರುವ ಅಂಕಿ ಅಂಶಗಳ ಪ್ರಕಾರ ಒಟ್ಟಾರೆ 1,33,83,718 ಭಾರತೀಯರು ವಿದೇಶಗಳಲ್ಲಿ ನೆಲೆಸಿದ್ದಾರೆ ಎಂದು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್‌ ಲಿಖಿತ ಉತ್ತರ ನೀಡಿದ್ದಾರೆ. 2017ನೇ ಸಾಲಿನಲ್ಲಿ...

ಇಳಿವಯಸ್ಸಿನಲ್ಲಿ ಈಜುವ  ಮೂಲಕ ಎಲ್ಲರ ಗಮನ ಸೆಳೆದ ಅಜ್ಜಿ..!

ತಮಿಳುನಾಡು : ತಮಿಳುನಾಡಿನ ನಾಮಕ್ಕಲ್  ಗ್ರಾಮದ 85 ವರ್ಷದ ಅಜ್ಜಿ ಒಬ್ಬರು ಈಜುವ ಮೂಲಕ ಫಿಟ್ ಆಗಿದ್ದಾರೆ. ತಮಿಳುನಾಡಿನ ನಾಮಕ್ಕಲ್  ಗ್ರಾಮದ ಪಾಪಜ್ಜಿ ಎನ್ನುವ ಅಜ್ಜಿ ಒಬ್ಬರು 85ರ ಇಳಿವಯಸ್ಸಿನಲ್ಲಿಯೂ ಬಾವಿಗೆ ಜಂಪ್ ಮಾಡಿ ಈಜುವ ಮೂಲಕ ಯಾವ ಈಜುಪಟುವಿಗು ಕಮ್ಮಿ ಇಲ್ಲ ಎಂದು ತೋರಿಸಿಕೊಟ್ಟಿದ್ದಾರೆ. ಹಾಗೂ  ಅವರು 5ನೇ ವಯಸ್ಸಿನಲ್ಲಿಯೇ ಈಜು ಕಲಿತಿದ್ದು, ...

ಅತ್ಯಾಚಾರ ಆರೋಪಿಗೆ ಕಾಂಗ್ರೆಸ್ ಟಿಕೆಟ್..!

ಮಂಡ್ಯ: ಅತ್ಯಾಚಾರ ಆರೋಪದ ಮೇಲೆ  ಎಫ್ಐಆರ್ ದಾಖಲಾಗಿರುವ ವ್ಯಕ್ತಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ ಎಂದು ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ. ಎಂ ಎಲ್ ಸಿ ಚುನಾವಣೆಯ ಕೋಲಾರದಲ್ಲಿ ಕೆಜಿಎಫ್ ಬಾಬು ರವರಿಗೆ ಕಾಂಗ್ರೆಸ್ ಟಿಕೆಟ್ ಅನ್ನು ನೀಡಿದ್ದು ಅದರ ವಿರುದ್ಧ ಎಸ್ ಟಿ ಸೋಮಶೇಖರ್ ರವರು ಮಂಡ್ಯದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಕೆಜಿಎಫ್ ಬಾಬುರವರ...

ಒಂದೇ ಅಪಾರ್ಟ್ಮೆಂಟ್ ನಲ್ಲಿ 10 ಕರೋನಾ ಕೇಸ್..!                        

ಬೆಂಗಳೂರು: ಬೆಂಗಳೂರಿನ ಕೋರಮಂಗಲದ ಅಪಾರ್ಟ್ಮೆಂಟ್ ನಲ್ಲಿ 10 ಕರೋನಾ ಕೇಸ್ ಪತ್ತೆಯಾಗಿದ್ದು ಅಪಾರ್ಟ್ಮೆಂಟ್ ಅನ್ನು ಸೀಲ್ ಡೌನ್ ಮಾಡಲಾಗಿದೆ. ಕೋರಮಂಗಲದ ರಹೇಜಾ ಅಪಾರ್ಟ್ಮೆಂಟ್ ಒಂದರಲ್ಲಿ ಬರ್ತಡೇ ಪಾರ್ಟಿ ನಡೆದಿದ್ದು ನಂತರ ಅಲ್ಲಿ ಕರೋನ ಕೇಸ್ ಪತ್ತೆಯಾಗಿದ್ದು  ಅಪಾರ್ಟ್ಮೆಂಟ್ ಅನ್ನು ಬಿಬಿಎಂಪಿ ಸೀಲ್ ಡೌನ್ ಮಾಡಿದೆ. ಒಂದೇ ಅಪಾರ್ಟ್ಮೆಂಟ್ ಅಲ್ಲಿ 10 ಕರೋನಾ ಕೇಸ್ ಪತ್ತೆಯಾಗಿದ್ದು,...

ಬೆಳೆ ಹಾನಿ: ರೈತರಿಗೆ ನೆಮ್ಮದಿ ಕೊಡುವ ಸುದ್ದಿಕೊಟ್ಟ ಕಂದಾಯ ಸಚಿವ ಆರ್. ಅಶೋಕ್

ಬೆಂಗಳೂರು, ನ. 30: ಅಕಾಲಿಕ ಮಳೆ ನಾಡಿನ ರೈತರಿಗೆ ಸಂಕಷ್ಟ ತಂದಿದೆ. ಕಳೆದ ವರ್ಷ ಕೊರೊನಾ ವೈರಸ್‌, ಲಾಕ್‌ಡೌನ್‌ನಿಂದ ಬೆಳೆಗಳಿಗೆ ಸರಿಯಾದ ಬೆಲೆಯಿಲ್ಲದೆ ನಷ್ಟಹೊಂದಿದ್ದರೈತರಿಗೆ ಅಕಾಲಿಕ ಮಳೆ ಮತ್ತಷ್ಟು ಹೊಡೆತ ಕೊಟ್ಟಿದೆ. ಪ್ರಕೃತಿ ವಿಕೋಪದಿಂದ ರೈತರು ಬಹಳಷ್ಟು ಸಮಸ್ಯೆಗೆ ಸಿಲುಕಿದ್ದಾರೆ. ಇದೇ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ್ ರೈಯರಿಗೆ ನೆಮ್ಮದಿ ತರುವಂಥ ಭರವಸೆಯನ್ನು ಕೊಟ್ಟಿದ್ದಾರೆ. "ಬೆಳೆ...
- Advertisement -spot_img

Latest News

ಯಲ್ಲಾಪುರಕ್ಕೆ ಕತ್ತಲ ಭಾಗ್ಯ! ಸಾರ್ವಜನಿಕರ ತೀವ್ರ ಆಕ್ರೋಶ!

ಯಲ್ಲಾಪುರದಲ್ಲಿ ಬೀದಿ ದೀಪಗಳ ಅವ್ಯವಸ್ಥೆ, ಕೆಟ್ಟು ನಿಂತ ಅಲಂಕಾರಿಕ ದೀಪಗಳು, ಮುರಿದು ಬಿದ್ದ ಕಂಬಗಳಿಂದ ಸಾರ್ವಜನಿಕರಿಗೆ ತೊಂದರೆ ಅರ್ಧದಲ್ಲೇ ನಿಂತ ಕಾಮಗಾರಿಗೆ ಅನುದಾನ ದುರುಪಯೋಗ ಆರೋಪ...
- Advertisement -spot_img