Friday, May 8, 2026

kannada news

3 ‘ಕೃಷಿ ಕಾನೂನು’ಗಳ ರದ್ದತಿ ಮಸೂದೆಗೆ ಅಂಗೀಕಾರ

ನವದೆಹಲಿ: ಮಸೂದೆಯ ಬಗ್ಗೆ ಚರ್ಚೆ ನಡೆಸಬೇಕೆಂದು ಪಕ್ಷಗಳು ಒತ್ತಾಯಿಸಿದ್ದರಿಂದ ಸಂಸತ್ತಿನಲ್ಲಿ ಭಾರಿ ಗದ್ದಲದ ನಡುವೆ ಕೃಷಿ ಕಾನೂನುಗಳ ರದ್ದತಿ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಆದಾಗ್ಯೂ, ಮಸೂದೆಯನ್ನು ಸಂಸತ್ತಿನ ಕೆಳಮನೆಯಲ್ಲಿ ಯಾವುದೇ ಚರ್ಚೆಯಿಲ್ಲದೆ ಅಂಗೀಕರಿಸಲಾಯಿತು. ಪ್ರಧಾನಿ ನರೇಂದ್ರ ಮೋದಿಯವರು ಗುರುನಾನಕ್ ಜಯಂತಿಯಂದು ರೈತರು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವಂತ ಮೂರು ಕೃಷಿ ಮಸೂದೆಗಳನ್ನು ವಾಪಾಸ್ ಪಡೆಯುತ್ತಿರೋದಾಗಿ ಘೋಷಿಸಿದ್ದರು. ಈ ಬಳಿಕ...

ಬೆಂಗಳೂರು ಟ್ರಾಪಿಕ್ ಮುಕ್ತ : ಪೆರಿಪೆರಲ್ ರಿಂಗ್ ರಸ್ತೆಗೆ ಸುಪ್ರೀಂ ಗ್ರೀನ್ ಸಿಗ್ನಲ್

ಬೆಂಗಳೂರು : ಬೆಂಗಳೂರಿನ ರಸ್ತೆಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಫೆರಿಫೆರಲ್​ ರಿಂಗ್​ ರೋಡ್​ ರಚನೆ ಮಾಡಲು ಭೂಮಿ ಸ್ವಾಧೀನಪಡಿಸಿಕೊಳ್ಳಿ ಹಾಗೂ ಕಾರ್ಯಯೋಜನೆಯನ್ನು ಅನುಷ್ಠಾನಕ್ಕೆ ತರುವಂತೆ ರಾಜ್ಯ ಸರ್ಕಾರ ಹಾಗೂ ಬಿಡಿಎಗೆ ಸುಪ್ರೀಂ ಕೋರ್ಟ್​ ನಿರ್ದೇಶನ ನೀಡಿದೆ.‌ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ...

ತಿರುಪತಿ ದೇವಸ್ಥಾನದ ಹಿರಿಯ ಅರ್ಚಕ ಡಾಲರ್ ಶೇಷಾದ್ರಿ ಹೃದಯಾಘಾತದಿಂದ ನಿಧನ

ತಿರುಪತಿ:ತಿರುಮಲ ತಿರುಪತಿ ದೇವಸ್ಥಾನದ ಹಿರಿಯ ಅರ್ಚಕರಾಗಿ ಮತ್ತು ವಿಶೇಷ ಕರ್ತವ್ಯದ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾಲರ್ ಶೇಷಾದ್ರಿ ಎಂದೇ ಖ್ಯಾತರಾಗಿದ್ದ ಪಾಲ ಶೇಷಾದ್ರಿ ಅವರು ಸೋಮವಾರ ಬೆಳಗ್ಗೆ ಹೃದಯಾಘಾತದಿಂದ (74) ನಿಧನರಾದರು. ಡಾಲರ್ ಶೇಷಾದ್ರಿ ಅವರು ಭಾನುವಾರ ರಾತ್ರಿ ವಿಶಾಖಪಟ್ಟಣದಲ್ಲಿ ಕಾರ್ತಿಕ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅವರು ಟಿಟಿಡಿ ಕಲ್ಯಾಣಮಂಟಪದಲ್ಲಿ ವೆಂಕಟೇಶ್ವರ ದೇವರ ಪವಲಿಂಪು...

ಹಾಸನ ವಸತಿ ಶಾಲೆಯ 13 ಮಕ್ಕಳಿಗೆ ಪಾಸಿಟಿವ್..

ಹಾಸನ: ರಾಜ್ಯದ ಮತ್ತೊಂದು ಶಾಲೆಯಲ್ಲಿ ಕೊರೋನಾ ಸ್ಫೋಟವಾಗಿದೆ.  ಹಾಸನದ ವಸತಿ ಶಾಲೆಯಲ್ಲಿ 13 ಮಕ್ಕಳಿಗೆ ಪಾಸಿಟಿವ್ ಬಂದಿದೆ. ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ ವಸತಿ ಶಾಲೆಯಲ್ಲಿ ಕೊರೋನಾ ಸ್ಫೋಟವಾಗಿದೆ.  ಆರೋಗ್ಯ ಇಲಾಖೆಯಿಂದ ಶಾಲೆಯ 200 ಮಕ್ಕಳಿಗೆ ಟೆಸ್ಟ್ ಮಾಡಿಸಿದ್ದು, ಈಗಾಗ್ಲೇ 13 ವಿದ್ಯಾರ್ಥಿಗಳಲ್ಲಿ ಕೊರೋನಾ ಪಾಸಿಟಿವ್ ಬಂದಿದೆ. ವಿದ್ಯಾರ್ಥಿಗಳು, ಪೋಷಕರು ಭಾರೀ ಆತಂಕದಲ್ಲಿದ್ದಾರೆ. ಇನ್ನು ಈ ಬಗ್ಗೆ...

ಐತಿಹಾಸಿಕ ಕಡಲೆಕಾಯಿ ಪರಿಷೆ: ಸಂಚಾರ ಮಾರ್ಗ ಬದಲಾವಣೆ

ಬೆಂಗಳೂರು: ಐತಿಹಾಸಿಕ ಕಡಲೆಕಾಯಿ ಪರಿಷೆ ನವೆಂಬರ್ 29 ರಿಂದ ಡಿಸೆಂಬರ್ 1ರವರೆಗೆ ನಡೆಯಲಿದ್ದು, ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಕಾರ್ತಿಕ ಮಾಸದ ಕೊನೆ ಸೋಮವಾರದಂದು ನಡೆಯುವ ಕಡಲೆಕಾಯಿ ಪರಿಷೆ ಈ ಬಾರಿ ಮೂರು ದಿನಗಳ ಕಾಲ ನಡೆಯಲಿದೆ.ಹೀಗಾಗಿ ಬಸವನಗುಡಿ ಸುತ್ತಾಮುತ್ತಾ ಜಾತ್ರೆಯ ವಾತಾವರಣ ನಿರ್ಮಾಣವಾಗಿದೆ. ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಇಂದು ಸಾವಿರಾರು ಸಂಖ್ಯೆಯಲ್ಲಿ...

ಲಾಕ್ ಡೌನ್ ಸುಳ್ಳು ಸುದ್ದಿ ಹಬ್ಬಿಸಿದ್ರೆ ಕಠಿಣ ಕ್ರಮ : ಸಚಿವ ಡಾ.ಕೆ.ಸುಧಾಕರ್ ಹೇಳಿಕೆ

ಸರ್ಕಾರದ ಮುಂದೆ ಯಾವುದೇ ರೀತಿಯ ಲಾಕ್‌ಡೌನ್ ಪ್ರಸ್ಥಾವನೆಯಿಲ್ಲ. ಲಾಕ್‌ಡೌನ್ ಬಗ್ಗೆ ವದಂತಿ, ಸುಳ್ಳು ಸುದ್ದಿಗಳನ್ನು ಹಬ್ಬಿಸುವುದು ಹಾಗೂ ಕಳೆದ ವರ್ಷದ ವಿಡಿಯೋಗಳನ್ನು ಸಾಮಾಜಿಕ ತಾಣಗಳಲ್ಲಿ ಪೋಸ್ಟ ಮಾಡಿದ್ದು ಕಂಡುಬAದರೆ ಅಂತವರ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವರಾದ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಇನ್ನೂ ಹೊಸ ಮಾದರಿಯ ಸೋಂಕು ಪತ್ತೆಯಾಗಿಲ್ಲ. ಆದ್ರೆ,...

ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಿಗೆ ಬ್ರೇಕ್: ಆರೋಗ್ಯ ಇಲಾಖೆಯಿಂದ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕರೋನ ಕೇಸ್‌ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಬ್ರೇಕ್‌ ಹಾಕುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಮೈಸೂರು, ಧಾರವಾಡ ಮತ್ತು ಬೆಂಗಳೂರಿನಲ್ಲಿ ಇತ್ತೀಚಿನ ಕೋವಿಡ್ -19 ಕೇಸ್‌ ಹೆಚ್ಚಳವಾದ ಹಿನ್ನಲೆಯಲ್ಲಿ, ಕರ್ನಾಟಕ ಸರ್ಕಾರವು ಭಾನುವಾರ ಶಿಕ್ಷಣ ಸಂಸ್ಥೆಗಳಲ್ಲಿ ಕಠಿಣ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೆ ತರಲು ನಿರ್ಧರಿಸಿದೆ. ನಂತರ ಕರ್ನಾಟಕ ಸರ್ಕಾರವು ತನ್ನ...

ಪ್ರಶಾಂತ್ ನೀಲ್ ಹಾಗೂ ರಾಮ್ ಚರಣ್ ಚಿತ್ರಕ್ಕೆ ‘ಫ್ರಾಂಚೈಸ್’ ಎಂಬ ಟೈಟಲ್.

ಕೆ,ಜಿ,ಎಫ್ ಚಾಪ್ಟರ್ -1 ಸಿನಿಮಾದ ಬಹುದೊಡ್ಡ ಸಕ್ಸೆಸ್ ನ ನಂತರ, ಪ್ರಶಾಂತ್ ನೀಲ್ ಅವರೊಟ್ಟಿಗೆ ಸಿನಿಮಾ ಮಾಡಲು ಅನೇಕ ಸ್ಟಾರ್ ಗಳು ಬೇಡಿಕೆ ಇಟ್ಟಿದ್ದರು. ಆದರೆ ಯಾರೊಂದಿಗೂ ಅವರು ಸಿನಿಮಾ ಮಾಡುವುದು ಖಚಿತವಾಗಿರಲಿಲ್ಲ. ನಂತರ ಕೆ,ಜಿ,ಎಫ್ ಚಾಪ್ಟರ್ -2 ಕೆಲಸಗಳೆಲ್ಲ ಮುಗಿಸಿ, ರಿಲೀಸ್ ದಿನಾಂಕವನ್ನು ಅಂತಿಮ ಗೊಳಿಸಿದ್ದ ನೀಲ್, ಡಾರ್ಲಿಂಗ್ ಪ್ರಭಾಸ್ ಜೊತೆ 'ಸಲಾರ್'...

ಆನ್ಲೈನ್ನಲ್ಲಿ ಇಪಿಎಫ್ – ಆಧಾರ್ ಲಿಂಕ್ ಮಾಡುವುದು ಹೇಗೆ ..

ಮುಂಬೈ: ಈ ತಿಂಗಳ ಅಂತ್ಯದ ವೇಳೆಗೆ ನೀವು ನಿಮ್ಮ ಉದ್ಯೋಗಿಗಳ ಭವಿಷ್ಯ ನಿಧಿಯ ಸಾರ್ವತ್ರಿಕ ಖಾತೆ ಸಂಖ್ಯೆಯನ್ನು ಆಧಾರ್ ಲಿಂಕ್ ಮಾಡಬೇಕಾಗುತ್ತದೆ. ಮುಂದಿನ ತಿಂಗಳಿನಿಂದ ನಿಮ್ಮ ಪಿಎಫ್ ಖಾತೆಗಳಿಗೆ ಕಂಪನಿಯ ಷೇರು ಜಮಾ ಆಗುವುದಿಲ್ಲ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ಕೂಡ ಉದ್ಯೋಗಿಗಳ ಯುಎಎನ್‌ಗಳನ್ನು ಆಧಾರ್‌ನೊಂದಣಿಗೆ ತಕ್ಷಣ ಲಿಂಕ್ ಮಾಡುವಂತೆ ಉದ್ಯೋಗದಾತರಿಗೆ ಸೂಚನೆ ನೀಡಿದೆ. ಈ...

ಅಸ್ವಸ್ಥ ಮಹಿಳೆಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ಅಧಿಕಾರಿಗಳು

ರಸ್ತೆ ಬದಿಯಲ್ಲಿ ಬಿದ್ದು ನರಳಾಡುತ್ತಿರೋ ಮಹಿಳೆ ,ಈ ಧಾರಣ ಕೃತ್ಯವನ್ನೂ ನೋಡಿ ಕಂಡೂ ಕಾಣದಂತೆ ಮನಸಲ್ಲೇ ಮರುಗುತ್ತಾ ಸಾಗ್ತಿರೋ ಜನ .ಈ ದೃಶ್ಯ ಕಂಡುಬoದಿದ್ದು ರಾಯಚೂರು ಜಿಲ್ಲೆಯ ಕವಿತಾಳ ಪಟ್ಟಣದಲ್ಲಿ .ಮಹಿಳೆಯೊಬ್ಬರು ಮುಖ್ಯ ರಸ್ತೆ ಮಧ್ಯೆ ಅಸ್ವಸ್ಥರಾಗಿ ನರಳಾಡುತ್ತಿರುವಾಗ ಜನರೂ ಸಾಮಾಜಿಕ ಪ್ರಜ್ಞೆಯನ್ನೇ ಮರೆತಿದ್ದಾರೆ .ಕೂಡಲೇ ಈ ಮಾಹಿತಿ ಪಡೆದ ಮಹಿಳಾ ಮತ್ತು ಕಲ್ಯಾಣ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img