Thursday, May 7, 2026

kannada news

ಮಂಡ್ಯದಲ್ಲಿ ಟಿಪ್ಪರ್ ಚಾಲಕನ ಅಜಾಗರೂಕತೆ – ದ್ವಿಚಕ್ರ ವಾಹನ ಸವಾರ ಬಲಿ

ಮಂಡ್ಯ : ನಗರದಲ್ಲಿ ಟಿಪ್ಪರ್ ಹರಿದು ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಮದ್ದೂರು ತಾಲೂಕಿನ ಕೆರೆಮೇಗಳದೊಡ್ಡಿ ಗ್ರಾಮದ ಶಿವಪ್ಪ ಕೆಲಸದ ಹಿನ್ನೆಲೆ ಮಂಡ್ಯ ನಗರಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುವಾಗ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಕೆರೆಮೇಗಳದೊಡ್ಡಿಯ ಶಿವಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಮಂಡ್ಯ ಪೊಲೀಸರು ಟಿಪ್ಪರ್ ಚಾಲಕನ...

ಕೃಷಿ ಕಾಯ್ದೆ ಸರ್ಕಾರ ವಾಪಾಸ್ ಪಡೆದಿದ್ದಕ್ಕೆ ರಾಯಚೂರು ರೈತರಿಂದ ಸಂಭ್ರಮಾಚರಣೆ

ಸತತ ಒಂದು ವರ್ಷದಿಂದ ಕೃಷಿ ಕಾಯ್ದೆಗಳನ್ನು ರದ್ದು ಪಡಿಸುವಂತೆ ದೇಶದಲ್ಲಿ ರೈತರು ಪ್ರತಿಭಟನೆಯನ್ನು ನಡೆಸುತ್ತಿದ್ದರು , ಇದರ ಪ್ರತಿ ಫಲವಾಗಿ ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳನ್ನು ಹಿಂಪಡೆದಿದ್ದೇನೆ ಎಂದು ಘೊಷಿಸಿದ್ದಾರೆ . ಈ ಹಿನ್ನಲೆಯಲ್ಲಿ ರಾಯಚೂರಿನ ರೈತರು ಪಟಾಕಿ ಸಿಡಿಸಿ ಸಂಭ್ರಮಾಚರಣೆಯನ್ನು ಮಾಡಿದ್ದಾರೆ .ರಾಯಚೂರಿನ ರೈತ ಮುಖಂಡ ಚಾಮರಸ ಮಾಲೀಪಾಟೀಲ್ ನೇತೃತ್ವದಲ್ಲಿ ಅವರ ಸ್ವಗ್ರಾಮದಲ್ಲೇ...

ಯಶಸ್ವಿನಿ ಯೋಜನೆ ಮರು ಜಾರಿ : ರಾಜ್ಯದ ರೈತ ಸಮುದಾಯಕ್ಕೆ ಮೂತ್ತೊಂದು ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ.

ಬೆಂಗಳೂರು: ರಾಜ್ಯದ ರೈತ ಸಮುದಾಯಕ್ಕೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಜಾರಿ ಮಾಡಿದ್ದ ಯಶಸ್ವಿನಿ ಯೋಜನೆಯನ್ನು ಆಗಿನ ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ಮತ್ತೇ ಆ ಯೊಜನೆಯನ್ನು  ಮರು ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ರೈತರಿಗೆ ಅನಾರೋಗ್ಯ ಉಂಟಾದರೆ ಸುಲಭವಾಗಿ, ಉಚಿತವಾಗಿ ಚಿಕಿತ್ಸಾ ಸೌಲಭ್ಯಗಳು ನೀಡುವ ಉದ್ದೇಶದಿಂದ...

ಕಾಯ್ದೆ ಇದ್ದಾಗಲೂ ಚುನಾವಣೆ ಗೆದ್ದಿದ್ದೇವೆ , ಈಗಲೂ ಗೆಲ್ಲೂತೇವೆ : ಬಸವರಾಜ ಬೊಮ್ಮಾಯಿ

ಬೆಂಗಳೂರು ನ.19: ಕೃಷಿ ಕಾಯ್ದೆ ವಾಪಸ್ ಪಡೆದಿರುವುದು ಸ್ಪಂದನಾಶೀಲ ಸರ್ಕಾರಕ್ಕೆ ನಿದರ್ಶನ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕಾಯ್ದೆಯ ಪ್ರಯೋಜನಗಳ ಕುರಿತು ರೈತರೊಂದಿಗೆ ಸಭೆಗಳನ್ನು ನಡೆಸಿ ಅವರಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡಲಾಯಿತು. ಆದರೆ, ಅವರು ಅದಕ್ಕೆ ಒಪ್ಪದಿರುವುದರಿಂದ ಕಾಯ್ದೆಗಳನ್ನು ವಾಪಸ್ ಪಡೆಯುತ್ತಿದ್ದೇವೆ ಎಂದು ಹೇಳಿದ್ದಾರೆ. ಹೀಗಾಗಿ ಮಣಿಯುವ ಪ್ರಶ್ನೆ ಇಲ್ಲ ಎಂದು ಹೇಳಿದರು....

ಟಿ-20 ಎರಡನೇ ಪಂದ್ಯ: ಮಾಸ್ಕ್ ಕಡ್ಡಾಯ, ಮೈದಾನದ ಹೊರಗೆ ಲಸಿಕೆ ಅಭಿಯಾನ

ಭಾರತ-ನ್ಯೂಜಿಲೆಂಡ್ ಮಧ್ಯೆ ಎರಡನೇ ಟಿ-20 ಪಂದ್ಯ ಇಂದು ನಡೆಯಲಿದೆ. ಜಾರ್ಖಂಡನ ರಾಂಚಿ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ ​ನಲ್ಲಿ ಪಂದ್ಯ ನಡೆಯಲಿದೆ. ಕೊರೊನಾ ಹಿನ್ನಲೆಯಲ್ಲಿ ಹೆಚ್ಚಿನ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ. ಕ್ರೀಡಾಂಗಣ ಪ್ರವೇಶಕ್ಕೆ ಮಾಸ್ಕ್ ಕಡ್ಡಾಯವಾಗಿದೆ. ಮಾಸ್ಕ್ ಧರಿಸದ ಯಾವುದೇ ಪ್ರೇಕ್ಷಕರಿಗೆ ಕ್ರೀಡಾಂಗಣಕ್ಕೆ ಪ್ರವೇಶವಿಲ್ಲ. ಕೊರೊನಾ ಮಾರ್ಗಸೂಚಿಗಳಿಗೆ ಸಂಬಂಧಿಸಿದಂತೆ ಬಿಸಿಸಿಐ ಕೂಡ ಜೆಎಸ್ಸಿಎಗೆ ವಿವರವಾದ ಮಾರ್ಗಸೂಚಿಯನ್ನು ಕಳುಹಿಸಿದೆ. ರಾಜ್ಯ ಸರ್ಕಾರ...

ಕೃಷಿ ಕಾಯ್ದೆಗಳ ರದ್ದು ಕುರಿತು ಪ್ರಧಾನಿ ಮೋದಿ ಮಹತ್ವದ ಘೋಷಣೆ

ಕಳೆದ ಒಂದು ವರ್ಷದಿಂದ ವ್ಯಾಪಕ ವಿರೋಧ, ಪ್ರತಿಭಟನೆಗೆ ವಿವಾದಾತ್ಮಕ ಮೂರು ಕೃಷಿ ಕಾಯ್ದೆ ಕಾರಣವಾಗಿತ್ತು. ಇದೀಗ  ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಇಂದು ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ಮೋದಿ ಅವರು ಈ ಕಾಯ್ದೆಗಳನ್ನು ರದ್ದು ಗೊಳಿಸುತ್ತಿರುವುದಾಗಿ ಪ್ರಕಟಿಸಿದ್ದಾರೆ. ಗುರು ಪೂರಬ್ ಅಂಗವಾಗಿ ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ...

ಬೆಂಗಳೂರಿನ ಹೆದ್ದಾರಿಯ ಪಕ್ಕದ ಡಾಬಾ ಒಂದರಲ್ಲಿ ಅಗ್ನಿ ಅವಘಡ.

ಬೆಂಗಳೂರು : ದೇವನಹಳ್ಳಿಯ ಹೊರವಲಯದ ಹೆದ್ದಾರಿ ಬದಿಯಲ್ಲಿರುವ ಹೋಟೆಲ್ ವೊಂದರಲ್ಲಿ ಗುರುವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು,ಅದೃಷ್ಟವಷ ಸಿಬ್ಬಂದಿಗಳು ಪಾರಾಗಿದ್ದಾರೆ. ಅಡುಗೆ ಕೊ ಣೆಯಲ್ಲಿ ಬೆಂಕಿ ಕಾಣಿಸಿ ಕೊಂಡ ಕೆಲವೇ ನಿಮಿಷಗಳಲ್ಲಿ ಸಂಪೂರ್ಣ ಹೋಟೆಲನ್ನು ಆವರಿಸಿದೆ . ಹೋಟೆಲ್‌ನಲ್ಲಿ ಕೆಲವೇ ಕೆಲವು ಮಂದಿ ಇದ್ದರು ಎನ್ನಲಾಗಿದ್ದು, ಘಟನೆ ನಡೆದ ಕೂಡಲೇ ಎಲ್ಲರೂ ಹೊರಗೆ ಓಡಿ ಬಂದಿದ್ದು,...

ಮಕ್ಕಳನ್ನು ಬಾಡಿಗೆ ಪಡೆದು ಬಿಕ್ಷಾಟನೆ..!   

ಬಳ್ಳಾರಿ: ಮಕ್ಕಳನ್ನು ಬಾಡಿಗೆ ಪಡೆದು ಭಿಕ್ಷಾಟನೆ ಮಾಡುತ್ತಿರುವಂತಹ ಕ್ರೌರ್ಯ ಬಳ್ಳಾರಿ ಜಿಲ್ಲೆಯ ಸಿರಿಗೇರಿ ಕ್ರಾಸ್ ಬಳಿ  ಬೆಳಕಿಗೆ ಬಂದಿದೆ. ಕರ್ನಾಟಕ ಪ್ರೋಹಿಬಿಷನ್ ಆಫ್ ಬೆಗ್ಗರಿ ಆಕ್ಟ್ 1975 ರಲ್ಲಿ ಜಾರಿಗೆ ತಂದಿದ್ದರು  ಭಿಕ್ಷಾಟನೆ ನಿಲ್ಲದಿರುವುದು ಅವಮಾನಕಾರಿಯಾದ ವಿಷಯ.ಮಕ್ಕಳನ್ನ ಪೋಷಕರಿಂದ 50 ರಿಂದ 100 ರೂಪಾಯಿ ಕೊಟ್ಟು  ಬಾಡಿಗೆ ಪಡೆದು ಅವರಿಗೆ ಮತ್ತು ಬರಿಸಿ ಭಿಕ್ಷೆ...

ಆ್ಯಪಲ್ ಕಂಪನಿ ಭಾರತದಲ್ಲಿ ಭರ್ಜರಿ ಬಂಡವಾಳ ಹೂಡಿಕೆಗೆ ಮುಂದಾಗಿದೆ : 1 ಮಿಲಿಯನ್ ಉದ್ಯೋಗ ಸೃಷ್ಟಿ

ದೆಹಲಿ: ಆ್ಯಪಲ್ ಭಾರತದಲ್ಲಿ ತನ್ನ ಅಸ್ತಿತ್ವವನ್ನು ವಿಸ್ತರಿಸುವ ಸಲುವಾಗಿ ಹೆಚ್ಚಿನ ಪ್ರಮಾಣದಲ್ಲಿ ಬಂಡವಾಳವನ್ನು ಹೂಡಿಕೆ ಮಾಡುತ್ತಿದೆ. ಈಗ ಮತ್ತೊಂದು ಹೆಜ್ಜೆಯನ್ನು ಭಾರತದಲ್ಲಿ ಮುಂದಿಟ್ಟಿರುವ ಆ್ಯಪಲ್ ಕಂಪನಿ, ದೇಶದಲ್ಲಿ ಸುಮಾರು ಒಂದು ಮಿಲಿಯನ್ ಉದ್ಯೋಗವನ್ನು ನೀಡುವತ್ತ ಗಮನಹರಿಸಿದೆ ಅಂತ ಕಂಪನಿಯ ಉಪಾಧ್ಯಕ್ಷ ಪ್ರಿಯಾ ಬಾಲಸುಬ್ರಮಣ್ಯಂ ಗುರುವಾರ ಹೇಳಿದ್ದಾರೆ.ಬೆಂಗಳೂರು ಟೆಕ್ ಶೃಂಗಸಭೆ 2021 ರಲ್ಲಿ ಮಾತನಾಡಿದ ಬಾಲಸುಬ್ರಮಣ್ಯಂ,...

ವರುಣಾರ್ಭಟಕ್ಕೆ ನಲುಗಿದ ಬೇಡರಪುರ

ರಾಜ್ಯಾದ್ಯಂತ ಮಳೆಯ ಆರ್ಭಟ ಜೋರಾಗಿದ್ದು ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಜನಸಾಮಾನ್ಯರು ಅಸ್ಥವ್ಯಸ್ಥರಾಗಿದ್ದಾರೆ , ಇನ್ನೂ ಈ ಮಳೆಯ ಬಿಸಿ ಚಾಮರಾಜನಗರಕ್ಕೂ ಸಹ ಬಿಟ್ಟಿಲ್ಲ . ಚಾಮರಾಜನಗರ ತಾಲೂಕಿನ ಬೇಡರಪುರ ಗ್ರಾಮದಲ್ಲಿ ಬುಧವಾರದಿಂದ ಬಾರೀ ಮಳೆ ಸುರಿದಿದೆ , ಈ ಅತಿಯಾದ ಮಳೆಯ ನೀರು ಗ್ರಾಮದೊಳಗೆ ನುಗ್ಗಿ ಬಾರಿ ಅವಾಂತರವನ್ನು ಸೃಷ್ಟಿ ಮಾಡಿದೆ .ಇನ್ನೂ ಚರಂಡಿ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img