Thursday, May 7, 2026

kannada news

ದಾಖಲೆ ಮೊತ್ತ ನೀಡಿ `ಪುಷ್ಪ’ ಕನ್ನಡ ಟಿವಿ ರೈಟ್ಸ್ ಖರೀದಿಸಿದ ಸುವರ್ಣ

ಅಲ್ಲು ಅರ್ಜುನ್ ನಟಿಸಿರುವ ಪುಷ್ಪ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆಯನ್ನು ಮೂಡಿಸಿದೆ. ಡಿಸೆಂಬರ್ 17 ಕ್ಕೆ ವಿಶ್ವದಾದ್ಯಂತ ಸಿನಿಮಾ ತೆರೆಕಾಣುತ್ತಿದೆ. ಅಭಿಮಾನಿಗಳು ಯಾವಾಗ ಸಮಯ ಆಗುತ್ತೆ, ಯಾವಾಗ ಡಿಸೆಂಬರ್ 17 ಬರುತ್ತೆ, ಯಾವಾಗ ತಮ್ಮ ನೆಚ್ಚಿನ ನಟನ ಸಿನಿಮಾ ನೋಡುತ್ತೇವೆ ಎಂದು ಕಾದು ಕುಳಿತಿದ್ದಾರೆ. ಪುಷ್ಪ ಸಿನಿಮಾ ಅನೌನ್ಸ್ ಆದಾಗಿನಿಂದಲೂ...

ಉಪ್ಪಿಟ್ಟಿನಲ್ಲಿ ಹಾವಿನ ಮರಿ..!

ಯಾದಗಿರಿ: ಜಿಲ್ಲೆಯ ಅಬ್ಬೆ ತುಮಕೂರಿನ ವಿಶ್ವರಾಧ್ಯ ವಿದ್ಯಾವರ್ಧಕ ಹಾಸ್ಟೆಲ್ ನ ಉಪ್ಪಿಟ್ಟಿನಲ್ಲಿ ಹಾವಿ ಮರಿ ಕಾಣಿಸಿಕೊಂಡಿರುವ ಸುದ್ದಿ ಬೆಳಕಿಗೆ ಬಂದಿದೆ . ಯಾದಗಿರಿ ಜಿಲ್ಲೆಯ ವಿಶ್ವಾರಾಧ್ಯ ವಿದ್ಯಾವರ್ಧಕ ಹಾಸ್ಟೆಲ್ ನ ಬೆಳಗ್ಗಿನ ಉಪಹಾರದ ಉಪ್ಪಿಟ್ಟಿನಲ್ಲಿ ಹಾವಿನ ಮರಿ ಕಾಣಿಸಿಕೊಂಡು ಅಲ್ಲಿನ ವಿದ್ಯಾರ್ಥಿಗಳು ಭಯಭೀತಿ ಗೊಂಡಿದ್ದಾರೆ. ಅಲ್ಲಿನ 52 ವಿದ್ಯಾರ್ಥಿಗಳು ಉಪ್ಪಿಟ್ಟನ್ನು ಸೇವಿಸಿ...

ಮಳೆ ಹಾನಿ ಕುರಿತು ಅಧಿಕಾರಿಗಳ ಜೊತೆ ಸಿ.ಎಂ ಬೊಮ್ಮಾಯಿ ಮಾತುಕಥೆ.

ಬೆಂಗಳೂರು: ರಾಜ್ಯದ ನಾನಾಕಡೆ ಭಾರೀ ಮಳೆಯಿಂದ ಬೆಳೆ ಹಾನಿಯಾಗಿರುವ ಕುರಿತಂತೆ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಈಗಾಗಲೇ ನಾನು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ಎಲ್ಲೆಲ್ಲಿ ಮಳೆಯಿಂದ ಹಾನಿಗೊಳಗಾಗಿದೆಯೋ ಅಂತಹ ಕಡೆ ಅಧಿಕಾರಿಗಳು ಸಮೀಕ್ಷೆ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಮಾಹಿತಿ ನೀಡಿದರು. ಮಳೆ ಬಂದ ತಕ್ಷಣವೇ ನಾನು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಸಮೀಕ್ಷೆ ನಡೆಸಲು ಸೂಚಿಸಿದ್ದೆ....

ಹಳ್ಳಿಜನರಿಗೆ ‘ದೃಷ್ಟಿ ಭಾಗ್ಯ’ – ಹೀಗೊಂದು ವಿಶೇಷ ಮದುವೆ..

ಬೀದರ್: ಮದುವೆ ಸಮಾರಂಭವೆಂದರೆ ಗತ್ತು-ಗಮ್ಮತ್ತಿನ‌ ಅದ್ಧೂರಿ ಸಮಾರಂಭ. ಆಡಂಬರಕ್ಕೇ ಹೆಚ್ಚು ಮಹತ್ವ. ಆದರೆ ಇಲ್ಲಿ ಪ್ರತಿಷ್ಠಿತ ಕುಟುಂಬಗಳ ನಡುವಿನ ಬಾಂಧವ್ಯ ಬೆಸೆಯುವ ವಿವಾಹ ಸಮಾರಂಭ ಬೇರೆಡೆಯ ಸನ್ನಿವೇಶಗಳಂತಲ್ಲ. ಮಾನವೀಯತೆಯ ಮಜಲಿನತ್ತ ಹೆಜ್ಜೆ ಇಡುವ ಪರ್ವಕ್ಕಾಗಿ ನಡೆದಿರುವ ಅನನ್ಯ ಸಿದ್ದತೆ ಗಮನಸೆಳೆದಿದೆ. ಅಪರೂಪದ ಮದುವೆ ಸಮಾರಂಭ.. ಬೆಂಗಳೂರಿನ ಉದ್ಯಮಿ ಧನರಾಜ್ ತಾಳಂಪಳ್ಳಿ ಹಾಗೂ ಶೈಲಾಶ್ರೀ ಪುತ್ರ ಆಕಾಶ್...

ನಟ ದುನಿಯಾ ವಿಜಯ್ ತಂದೆ ನಿಧನ

ದುನಿಯಾ ವಿಜಯ್ ತಂದೆ ರುದ್ರಪ್ಪ ಇಂದು ಬೆಳಗ್ಗೆ 7:30 ರಲ್ಲಿ ಸಾವನ್ನಪ್ಪಿದ್ದಾರೆ. ನಾಲ್ಕು ತಿಂಗಳ ಹಿಂದೆ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಜುಲೈನಲ್ಲಿ ನಿಧನರಾಗಿದ್ದರು, ಈಗ ಅವರ ತಂದೆ ರುದ್ರಪ್ಪ(81 ವರ್ಷ) ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಸರಿಸುಮಾರು...

ಟಿ20 ಸರಣಿಯಲ್ಲಿ ಸೂರ್ಯ ಕುಮಾರ್ ಆರ್ಭಟ.

ಜೈಪುರ: ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಮಾರ್ಟಿನ್‌ ಗಪ್ಟಿಲ್‌ ಹಾಗೂ ಮಾರ್ಕ್ ಚಾಪ್ಮನ್ ಉತ್ತಮ ಬ್ಯಾಟಿಂಗ್ ನೆರವಿನಿಂದ ನ್ಯೂಜಿಲೆಂಡ್  ತಂಡ 6 ವಿಕೆಟ್ ಕಳೆದುಕೊಂಡು. 164 ರನ್‌ ಬಾರಿಸಿದ್ದು, ಭಾರತಕ್ಕೆ ಗೆಲ್ಲಲು 165 ರನ್‌ಗಳ ಸ್ಪರ್ಧಾತ್ಮಕ ಗುರಿ ನೀಡಿತ್ತು....

ಪಿಯುಸಿ ಪಾಸಾದವರಿಗೆ ರೈಲೈ ಇಲಾಖೆಯ ಉದ್ಯೋಗಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ನವೆಂಬರ್ 3 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 11 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ರೈಲೈ ನೇಮಕಾತಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 21 ಗ್ರೂಪ್ C ಹುದ್ದೆಗಳು ಖಾಲಿ ಇದ್ದು, 12 ನೇ ತರಗತಿ  ಪಾಸಾಗಿರುವವರು ಅರ್ಜಿ...

2 ಡೋಸ್‌ ಪಡೆದವರ ಮನೆ ಬಾಗಿಲಿಗೆ ‘ಸೋಂಕು ಮುಕ್ತ ಸ್ಟಿಕರ್‌ʼ

ನವದೆಹಲಿ: ಕೊರೊನಾ ಲಸಿಕೆ ಅಭಿಯಾನದ ವೇಗ ಹೆಚ್ಚಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರಕ್ಕೆ ಬಂದಿದ್ದು, ಎರಡು ಡೋಸ್‌ ಲಸಿಕೆ ಪೂರ್ಣಗೊಳಿಸಿದ ಕುಟುಂಬಗಳ ಮನೆ ಬಾಗಿಲಿಗೆ ಸ್ಟಿಕರ್‌ ಅಂಟಿಸಬೇಕು ಎಂದಿದೆ.ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಂಡಾವೀಯಾ ಅವ್ರು, ಸರಕಾರೇತರ ಸಂಸ್ಥೆಗಳು, ನಾಗರಿಕ ಸಂಘಟನೆಗಳು ಮತ್ತು ಅಭಿವೃದ್ಧಿ ಪಾಲುದಾರರ ಜತೆ ನಡೆಸಿದ ಸಮಾಲೋಚನೆಯಲ್ಲಿ ಈ ಸಲಹೆ ನೀಡಿದ್ರು.ಇನ್ನು...

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಸರಣಿ ಇಂದಿನಿಂದ ಪ್ರಾರಂಭ…!

ಜೈಪುರ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯುಇಂದಿನಿಂದ ಆರಂಭವಾಗಲಿದೆ.. ಟಿ20 ವಿಶ್ವಕಪ್​ ಬಳಿಕ ಟೀಮ್ ಇಂಡಿಯಾ ಮೊದಲ ಸರಣಿ ಆಡಲು ಸಜ್ಜಾಗಿದೆ. ಟಿ20 ವಿಶ್ವಕಪ್​ ರನ್ನರ್ ಅಪ್​ ತಂಡ ನ್ಯೂಜಿಲೆಂಡ್ ವಿರುದ್ದ ಮೊದಲ ಟಿ20 ಪಂದ್ಯದೊಂದಿಗೆ ರೋಹಿತ್ ಶರ್ಮಾ ಟೀಮ್ ಇಂಡಿಯಾ ನಾಯಕನಾಗಿ ಪದಾರ್ಪಣೆ ಮಾಡಲಿದ್ದಾರೆ. ಹೀಗಾಗಿಯೇ ಮೊದಲ...

ಬೆಂಗಳೂರಿನಲ್ಲಿ ಅಗ್ನಿ ಅವಘಡ, ಆತಂಕದಲ್ಲಿ ಜನತೆ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ, ಎರಡು ಫ್ಲಾಟ್‌ಗಳು ದಗ ದಗ  ಹೊತ್ತಿಉರಿದು ಹೋಗಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ  ತರಲು ಹರಸಾಹ ಪಡುತ್ತಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಎಲೆಕ್ಟ್ರಾನ್‌ ಸಿಟಿಯ ವಸುಂಧರ  ಲೇಔಟ್‌ನಲ್ಲಿರುವ ವಿ ಮ್ಯಾಕ್ಸ್‌ನಲ್ಲಿ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸ್ ಠಾಣೆ ಸಿಬ್ಬಂದಿ ಆಗಮಿಸಿದ್ದು, ಮನೆಯಲ್ಲಿ ಸಿಲುಕಿಕೊಂಡಿದ್ದ ವೃದ್ದೆಯನ್ನು ಸುರಕ್ಷೀತವಾಗಿ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img