Thursday, May 7, 2026

kannada news

ಕೇರಳದಲ್ಲಿ ವರುಣನ ಅಬ್ಬರಕ್ಕೆ 24 ಮಂದಿ ಸಾವು..!

ಕೇರಳಾ: ಮಳೆಗೆ ತತ್ತರಿಸುತ್ತಿರುವ ಕೇರಳಾದಲ್ಲಿ ಭೂಕುಸಿತ-ಪ್ರವಾಹವುಂಟಾಗಿ ಇದೂವರೆಗೆ ಸುಮಾರು 24 ಮಂದಿ ಜೀವ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇರಳಾದ 11 ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಹಳದಿ ಅಲರ್ಟ್​ ಘೋಷಣೆ ಮಾಡಿದೆ. ಮೇಘಸ್ಫೋಟದಿಂದ ರಾಜ್ಯದಲ್ಲಿ ಈ ರೀತಿ ವಿಪರೀತ ಮಳೆಯಾಗಿದೆ ಅಂತ ತಿಳಿದುಬಂದಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗುವ ಕಡಿಮೆ ಒತ್ತಡದ ಕಾರಣ ಇಂದೂ ಸಹ ಮಳೆ ಮುಂದುವರಿಯಲಿದ್ದು...

ಇಂದಿನಿಂದ ಭಕ್ತರಿಗೆ ಮಲೆ ಮಹದೇಶ್ವರನ ದರ್ಶನ

ಚಾಮರಾಜನಗರ: ರಾಜ್ಯದ ಇತಿಹಾಸ ಪ್ರಸಿದ್ಧ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರಿಗೆ ದರ್ಶನ ಸೇರಿದಂತೆ ಇಂದಿನಿಂದ ಎಲ್ಲಾ ಸೇವೆಗಳಿಗೂ ಅವಕಾಶ ಕಲ್ಪಿಸಲಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರಿಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಇದೀಗ ತೆಗೆದುಹಾಕಲಾಗಿದೆ. ಆದ್ರೀಗ ರಾಜ್ಯದಲ್ಲಿ ಕೋವಿಡ್ ಸೋಂಕು ಕೊಂಚ ತಗ್ಗಿರುವ ಹಿನ್ನೆಲೆಯಲ್ಲಿ ಚಿನ್ನದ ರಥೋತ್ಸವ ,...

ಇಂಡಿಯಾ ಅಂಡರ್-19 ತಂಡದ ನಾಯಕ ಅವಿ ಬರೋಟ್ ಇನ್ನಿಲ್ಲ

www.karnatakatv.com : ಸಾವು ಎನ್ನುವುದು ಮನುಷ್ಯನ ಬೆನ್ನ ಹಿಂದೆಯೇ ಇರುತ್ತದೆ , ಆದರೆ ಯಾವಾಗ ಬರುತ್ತದೋ ಗೊತ್ತಿರುವುದಿಲ್ಲ ಇಂತಹದ್ದೇ ಒಂದು ಘಟನೆ ಸಂಭವಿಸಿದ್ದು, ಇಂಡಿಯ ಅಂಡರ್ 19 ತಂಡದ ಮಾಜಿ ನಾಯಕ ಅವಿ ಬರೋಟ್ ರವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ .ಭಾರತದ ಕಿರಿಯರ ತಂಡದ ಮಾಜಿ ಕ್ಯಾಪ್ಟನ್ ಹಾಗು ಸೌರಾಷ್ಟ್ರ ತಂಡದ ಕ್ರಿಕಟಿಗ ಕ್ಯಾಪ್ಟನ್...

ಸ್ಯಾಫ್ ಪ್ರಶಸ್ತಿ ಗೆದ್ದ ಭಾರತದ ಪುಟ್ಬಾಲ್ ತಂಡ

www.karnatakatv.net:ಮಾಲೆ ಭಾರತದ ಪುಟ್ಬಾಲ್ ತಂಡ 8ನೇ ಬಾರಿಗೆ ದಕ್ಷಿಣ ಏಷ್ಯಾ ಪುಟ್ಬಾಲ್ ಫೆಡರೇಷನ್ (ಸ್ಯಾಫ್) ಟ್ರೋಫಿ ಗೆದ್ದುಕೊಂಡಿದೆ. 13 ನೇ ಆವೃತ್ತಿಯ ಟೂರ್ನಿಯಲ್ಲಿ 12 ನೇ ಪೈನಲ್ ಪಂದ್ಯವಾಡಿದ ಭಾರತ ತಂಡ ದಕ್ಷಿಣ ಏಷ್ಯಾ ವಲಯದಲ್ಲಿ ತನ್ನ ಪ್ರಾಭಲ್ಯ ಮುಂದುವರಿಸಿದ್ದು . ತನ್ನ ಕೀರ್ತಿ ಪತಾಕೆಯನ್ನು ಹಾರಿಸಿದೆ .ಈ ಮೂಲಕ ಇಗೊರ್ ಸ್ಟಿಮ್ಯಾಕ್ ಮಾರ್ಗದರ್ಶನದಲ್ಲಿ...

2021 ರ ಐಪಿಎಲ್ ಟೂರ್ನಿಯ ಇತಿಹಾಸದಲ್ಲಿ ದಾಖಲೆ ಬರೆದ ಋತುರಾಜ್ ಗಾಯಕ್ವಾಡ್

www.karnatakatv.com: 2021 ರ ಐಪಿಎಲ್ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ಪಂದ್ಯಗಳಲ್ಲಿ ಚೆನ್ನೈ ಕೊಲ್ಕತ್ತಾಗೆ ಚಳ್ಳೆಹಣ್ಣು ತಿನ್ನಿಸಿ ವಿಜಯಶಾಲಿಯಾಗಿದೆ. ಈ ಸಂದರ್ಭದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯುವ ಆಟಗಾರ ಋತುರಾಜ್ ಗಾಯಕ್ವಾಡ್ ವಿಶೇಷ ಸಾಧನೆಯನ್ನು ಮಾಡಿದ್ದಾರೆ , ಹೊಸ ದಾಖಲೆ ಬರೆದಿದ್ದಾರೆ .  2021 ರ ಐಪಿಎಲ್...

2021 ಟಿ20 ವಿಶ್ವಕಪ್ ಗೆ ಟೀಮ್ ಇಂಡಿಯಾದ ಹೊಸ ಜರ್ಸಿ ಅನಾವರಣ

www.karnatakatv.net:ದೇಶದ ಜನರು ಈಗ ಐಪಿಎಲ್ ನ ಹಬ್ಬದಲ್ಲಿದ್ದಾರೆ . ಐಪಿಎಲ್ ಇನ್ನೇನು ಸ್ವಲ್ಪ ದಿನಗಳಲ್ಲೇ ಮುಗಿಯುತ್ತದೆ , ನಂತರ ಟಿ20 ವಿಶ್ವಕಪ್ ಶುರುವಾಗುತ್ತದೆ . ಅಕ್ಟೋಬರ್ 17 ರಿಂದ ನವೆಂಬರ್ 14 ರವರೆಗೆ ಯುಎಇ ನಲ್ಲಿ ಪುರುಶರ ಟಿ20 ವಿಶ್ವಕಪ್ ಟೂರ್ನಿ ನಡೆಯಲಿದೆ , ಎಲ್ಲಾ ದೇಶಗಳೂ ಸಹ ಟಿ20 ಗೆ ಭರ್ಜರಿ ಸಿದ್ಧತೆಯನ್ನು...

ಕೆಕೆಆರ್ ಬ್ಯಾಟ್ಸ್ಮನ್ ದಿನೇಶ್ ಕಾರ್ತಿಕ್ ಗೆ ದಂಡ

www.karnatakatv.net . 2021 ರ ಐಪಿಎಲ್ ನಲ್ಲಿ ಕೊಲ್ಕತ್ತಾ ಮಾಜಿ ನಾಯಕ ದಿನೇಶ್ ಕಾರ್ತಿಕ್‌ಗೆ ದಂಡದ ಸವಾಲು ಎದುರಾಗಿದೆ , ವಿಷಯ ಎನೆಂದರೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೊಲ್ಕತ್ತಾ ನಡುವಿನ ಕ್ವಾಲಿಫೈಯರ್ ಪಂದ್ಯದಲ್ಲಿ ನಿಯಮ ಮೀರಿ ವರ್ತಿಸಿದ್ದಕ್ಕಾಗಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಡಂಡವನ್ನು ವಿಧಿಸಿದೆ .ಶಾರ್ಜಾ ಸ್ಟೇಡಿಯಮ್‌ನನಲ್ಲಿ ನಡೆದಂತಹ ಈ ಪಂದ್ಯಗಳಲ್ಲಿ ಕೊಲ್ಕತ್ತಾ...

ಮಾಲ್ಡಿವ್ಸ್ ಎದುರು ಭಾರತಕ್ಕೆ ಗೆಲುವು

www.karnatakatv.net :ಮಾಲ್ಡಿವ್ಸ್ ನ ಮಾಲೆಯಲ್ಲಿ ಬುಧವಾರ ನಡೆದ ಸಾಫ್ (ಸೌತ್ ಏಶ್ಯನ್ ಪುಟ್ಬಾಲ್ ಫೆಡರೇಶನ್) ಚಾಂಪಿಯನ್ ಶಿಪ್ ನಲ್ಲಿ ಭಾರತವು ಮಾಲ್ಡಿವ್ಸ್ ವಿರುದ್ಧ ಭರ್ಜರಿ ಗೆಲುವನ್ನು ದಾಖಲಿಸಿದೆ.ಭಾರತ 3-1 ಪಾಯಿಂಟ್ಸ್ ಗೆಲುವನ್ನು ಪಡೆದುಕೊಂಡಿದೆ.ಇದರೊಂದಿಗೆ ಫೈನಲ್ ಅನ್ನು ಪ್ರವೇಶಿಸಿದೆ. ಅಲ್ಲದೆ ಪುಟ್ಬಾಲ್ ತಂಡದ ನಾಯಕ ಸುನಿಲ್ ಛೆಟ್ರಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕೀರ್ತಿ ಪತಾಕೆಯನ್ನು ತಂದು...

ಜೂನಿಯರ್ ವಿಶ್ವಚಾಂಪಿಯನ್‌ಶಿಪ್ ನಲ್ಲಿ 43 ಪದಕ ಗೆದ್ದ ಭಾರತ

www.karnatakatv.net : ಲಿಮಾದಲ್ಲಿ ನಡೆದ ವಿಶ್ವಚಾಂಪಿಯನ್‌ಶಿಪ್‌ನಲ್ಲಿ ಭಾರತವು 17 ಚಿನ್ನದ ಪದಕ 43 ಪದಕಗಳನ್ನು ಗೆಲ್ಲುವುದರ ಮುಖಾಂತರ ಅಗ್ರಸ್ಥಾನಕ್ಕೇರಿದೆ .ವಿಜಯವೀರ್ ಸಿಧು , ರಿದಮ್ ಸಾಂಗ್ವಾನ್ , ಅರ್ಜುನ್ ಸಿಂಗ್ ಚೀಮಾ ಮತ್ತು ಶಿಖಾ ನರ್ವಾಲ್ ಅಂತಿಮ ದಿನದಲ್ಲಿ ಭಾರತದ ಪರವಾಗಿ ಆಡಿ ಕೀರ್ತಿಯನ್ನು ತಂದರು , ಇದರ ಜೊತೆಗೆ 17 ಚಿನ್ನದ ಪದಕಗಳನ್ನು...

ಪುತ್ರನಿಗಾಗಿ ಮತ್ತೆ ಡೈರೆಕ್ಟರ್ ಆಗಲಿರುವ ನಟ ರವಿಶಂಕರ್…!

www.karnatakatv.net:ಬೆಂಗಳೂರು:ಬಹುಭಾಷಾ ನಟ ರವಿಶಂಕರ್ ಡಬ್ಬಿಂಗ್, ನಟನೆ, ಸಂಗೀತ ಮಾತ್ರವಲ್ಲದೆ ಡೈರೆಕ್ಷನ್ ನಲ್ಲೂ ಸೈ ಎನಿಸಿಕೊಂಡಿರೋ ಪ್ರತಿಭಾವಂತ ಕಲಾವಿದ. ಈ ಹಿಂದೆ ಕನಸಿನ ರಾಣಿ ಮಾಲಾಶ್ರೀ ನಟನೆಯ 2004ರಲ್ಲಿ ತೆರೆಕಂಡ ಹಿಟ್ ಚಿತ್ರ ‘ದುರ್ಗಿ’ ಸಿನಿಮಾ ನಿರ್ದೇಶಿಸಿದ್ದ ರವಿಶಂಕರ್, ಇದೀಗ ಮತ್ತೆ ಆಕ್ಷನ್ ಕಟ್ ಹೇಳೋಕೆ ರೆಡಿಯಾಗಿದ್ದಾರೆ. ಹೌದು. ಬರೋಬ್ಬರಿ 17 ವರ್ಷಗಳ ನಂತರ ಡೈರೆಕ್ಷೆನ್...
- Advertisement -spot_img

Latest News

ಬೀಚ್‌ಗೆ ಹೋಗುವ ಮುನ್ನ ಎಚ್ಚರ! ರಕ್ಕಸ ಅಲೆಗೆ ಇಬ್ಬರು ಯುವಕರು ಬಲಿ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುಂಡಳ್ಳಿ ನಸ್ತಾರ್ ಕಡಲತೀರದಲ್ಲಿ ಭಾನುವಾರ ಸಂಜೆ ದುರ್ಘಟನೆ ಸಂಭವಿಸಿದ್ದು, ಸಮುದ್ರಕ್ಕೆ ಇಳಿದಿದ್ದ ಇಬ್ಬರು ಯುವಕರು ಅಲೆಗಳ ಹೊಡೆತಕ್ಕೆ ಸಿಲುಕಿ...
- Advertisement -spot_img