Thursday, May 7, 2026

kannada news

ಟಿ-20 ವಿಶ್ವಕಪ್‌ಗೆ ಶಾರ್ದೂಲ್ ಠಾಕೂರ್ ಎಂಟ್ರಿ

www.karnatakatv.net :ಮುಂಬರುವ ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಟಾಂಡ್ ಬೈ ಪಟ್ಟಿಗೆ ಟೀಮ್ ಇಂಡಿಯಾಗೆ ಶಾರ್ದೂಲ್ ಠಾಕೂರ್ ಎಂಟ್ರಿಯಾಗಿದ್ದಾರೆ. ಆಲ್ ರೌಂಡರ್ ಅಕ್ಷರ್ ಪಟೇಲ್ ಸ್ಥಾನಕ್ಕೆ ಠಾಕೂರ್ ಗೆ ಸ್ಥಾನ ನೀಡಲಾಗಿದೆ. ಇವರ ಜೊತೆಗೆ ಶ್ರೇಯಸ್ ಆಯ್ಯರ್ ಕೂಡ ಆಯ್ಕಯಾಗಿದ್ದಾರೆ. ಆಯ್ಕೆ ಸಮಿತಿ ಮತ್ತು ತಂಡ ನಿರ್ವಹಣೆಯ ಚರ್ಚೆ ಬಳಿಕ ಈ ಆಟಗಾರರ ಪಟ್ಟಿ...

2021 ರ ಟಿ20 ವಿಶ್ವಕಪ್ ಗೆ 4 ದೇಶಗಳ ಜೆರ್ಸಿ ಬಿಡುಗಡೆ

www.karnatakatv.net. ವಿಶ್ವದೆಲ್ಲಡೆ ಈಗ ಐಪಿಎಲ್ ಹಬ್ಬ ರಂಗೇರುತ್ತಿದೆ , ನಂತರ ಟಿ20 ವಿಶ್ವಕಪ್ ಶುರುವಾಗಲಿದ್ದು . ಇದಕ್ಕಿನ್ನೇನು ಕ್ಷಣಗಣನೆ ಬಾಕಿ ಇದೆ , ಐಪಿಲ್ ಟೂರ್ನಿ ಅಕ್ಟೋಬರ್ 15 ರಂದು ಕೊನೆಗೊಂಡರೆ ನಂತರ ಅಕ್ಟೋಬರ್ 17 ರಿಂದ ನವೆಂಬರ್ 14 ರ ವರೆಗೆ ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಓಮನ್‌ನಲ್ಲಿ ಟಿ20 ಕಪ್ ನಡೆಯಲಿದೆ. ಈಗಾಗಿ...

ಭಾರತ ತಂಡಕ್ಕೆ ಗೆಲುವು ನೆದರ್ಲೆಂಡ್ಸ್ ಗೆ ನಿರಾಸೆ..!

www.karnatakatv.net.ಆಹಸ್,ಡೆನ್ಮಾರ್ಕ್: ಥಾಮಸ್ ಕಪ್ ಫೈನಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತ ತಂಡವು ಗೆಲಿವಿನ ಶುಭಾರಂಭ ಮಾಡಿದೆ . ಭಾನುವಾರ ನಡೆದಂತಹ ಪಂದ್ಯದಲ್ಲಿ ನದರ್ಲೆಂಡ್ಸ್ ತಂಡವನ್ನು 5-0 ಪಾಯಿಂಟ್ಸ್ ಗಳಿಂದ ಸೋಲಿಸಿದೆ.ಮೊದಲ ಸುತ್ತಿನಲ್ಲಿ ಕಣಕ್ಕಿಳಿದ ಭಾರತದ ಕಿದಂಬಿ ಶ್ರೀಕಾಂತ್ 21-12 , 21-14 ರಿಂದ ಜೊರಾನ್ ಕ್ವಿಕೆಲ್ ಅವರ ಸವಾಲು ಮೀರಿದರು , ನಂತರ ಡಬಲ್ಸ್ ವಿಭಾಗದ...

ದೇವರಾಜ್ ಹಾಗೂ ಉಮಾಶ್ರೀಯ ಹೊಸದೊಂದು ಚಿತ್ರ ಸ್ಯಾಂಡಲ್ವುಡ್ ನಲ್ಲಿ ಬರಲು ತಯಾರಾಗ್ತಿದೆ.

www.karnatakatv.net: ಬೆಂಗಳೂರು: ಡೈನಮಿಕ್ ಹೀರೋ ದೇವರಾಜ್ ಹಾಗೂ ಉಮಾಶ್ರೀ ಮುಖ್ಯ ಭೂಮಿಕೆಯ ಹೊಸದೊಂದು ಚಿತ್ರ ಸ್ಯಾಂಡಲ್ವುಡ್ ನಲ್ಲಿ ಬರಲು ತಯಾರಾಗ್ತಿದೆ. ಇಂದು ಪೂಜೆ ನೆರವೇರಿಸುವ ಚಿತ್ರತಂಡ ಈ ಚಿತ್ರಕ್ಕೆ " ಮಾನ " ಎಂಬ ಶೀರ್ಷಿಕೆ ಇಡಲಾಗಿದೆ. ದೇವರಾಜ್, ಕೆ.ಮಂಜು, ನಿರ್ದೇಶಕ ಡೇವಿಡ್ ನಿರ್ಮಾಪಕರಾದ ರಮೇಶ್ ಬಾಬು ಮತ್ತು ಕಾಂತಲಕ್ಷ್ಮಿ ಉಪಸ್ಥಿತರಿದ್ದರು. ಇದು ನೈಜ...

ಡೆಲ್ಲಿ ಮಣಿಸಿ ಚೆನ್ನೈ ಸೂಪರ್ ಕಿಂಗ್ಸ್ ಫೈನಲ್ಸ್ ಗೆ ಎಂಟ್ರಿ

www.karnatakatv.net : ದುಬೈ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆದ ( ಅಕ್ಟೋಬರ್ 10 ) ipl ಕ್ವಾಲಿಫೈಯರ್ 1ಮ್ಯಾಚ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯಗಳು ಮುಖಾಮುಖಿಯಾಗಿದ್ದವು .ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಚೆನ್ನೈ ಸೂಪರ್ ಕಿಂಗ್ಸ್ ಮಣಿಸಿ 4 ವಿಕೇಟ್‌ಗಳ ಜಯವನ್ನು ಗಳಿಸಿದೆ. ಸಿ ಎಸ್ ಕೆ ಯ ಇದು 9...

ಸ್ಪೇನ್ ಎದುರು ಜಯಶಾಲಿಯಾದ ಭಾರತ

www.karnatakatv.net: ಡೆನ್ಮಾರ್ಕ್ : ಭಾನುವಾರ ನಡೆದ ಊಬರ್ ಕಪ್ ಫೈನಲ್ಸ್ ಬ್ಯಾಡ್ಮಿಟನ್ ಟೂರ್ನಿಯ ಮೊದಲ ಸುತ್ತಿನಲ್ಲಿ ಭಾರತ ಸ್ಪೇನ್ ಎದುರು 3-2 ರಿಂದ ಜಯಗಳಿಸಿದೆ. ತಾರಾ ಆಟಗಾರ್ತಿ ಸೈನಾ ನೆಹ್ವಾಲ್ ಗಾಯದಿಂದ ಹೊರಗುಳಿದರು ಎದೆಗುಂದದ ಭಾರತ ಮಹಿಳಾ ತಂಡವು ಜಯವನ್ನು ಗಳಿಸಿದೆ. ತಂಡದಲ್ಲಿ ಸೈನಾ ಅವರ ಮೂಲಕವೇ ಅಭಿಯಾನವನ್ನು ಆರಂಭಿಸಿತು . ಸಿಂಗಲ್ಸ್...

2024ರಲ್ಲೂ ಮತ್ತೆ ನರೇಂದ್ರ ಮೋದಿ ಅಧಿಕಾರಕ್ಕೆ..!

ಗುಜರಾತ್: 2024ರ ಲೋಕಸಭಾ ಚುನಾವಣೆಯಲ್ಲಿಯೂ ಕೂಡ ನರೇಂದ್ರ ಮೋದಿಯವರೇ ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ, ಅಲ್ಲದೆ ಮುಂದಿನ ಬಾರಿಯೂ ಅವರೇ ದೇಶದ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ ಅಂತ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಗುಜರಾತ್ ಪ್ರವಾಸದಲ್ಲಿರೋ ಅಮಿತ್ ಶಾ, ಇಂದು ಇಲ್ಲಿನ ಗಾಂಧಿನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ರು, ಈ ವೇಳೆ ಮಾತನಾಡಿದ ಅಮಿತ್...

ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಕಾಂಗ್ರೆಸ್ ನಾಯಕ ಸಿಧು

ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಆಶೀಶ್ ಮಿಶ್ರಾ ಪೊಲೀಸರೆದುರು ವಿಚಾರಣೆಗೆ ಹಾಜರಾಗುತ್ತಿದ್ದಂತೆ ಆತನನ್ನು ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ತಾವು ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಕೈ ಬಿಟ್ಟಿದ್ದಾರೆ. ಘಟನೆ ನಡೆದು ಒಂದು ವಾರವಾದ್ರೂ ಪ್ರಕರಣದ ಪ್ರಮುಖ ಆರೋಪಿಯನ್ನು ಈವರೆಗೂ ಬಂಧಿಸಲಾಗಿಲ್ಲ ಅಂತ ಆರೋಪಿಸಿದ  ಕಾಂಗ್ರೆಸ್ ನಾಯಕ...

ಕಡೆಗೂ ವಿಚಾರಣೆಗೆ ಹಾಜರಾದ ಕೇಂದ್ರ ಸಚಿವರ ಪುತ್ರ ಆಶೀಶ್ ಮಿಶ್ರಾ..!

ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಕೇಂದ್ರ ಸಚಿವ ಅಜಯ್​ ಮಿಶ್ರಾ ಪುತ್ರ ಆಶೀಶ್​ ಮಿಶ್ರಾ ಇಂದು ಪೊಲೀಸರೆದುರು ವಿಚಾರಣೆಗೆ ಹಾಜರಾಗಿದ್ದಾರೆ. ನಿನ್ನೆ ವಿಚಾರಣೆಗೆ ಹಾಜರಾಗಬೇಕಿದ್ದು ಆಶೀಶ್ ಮಿಶ್ರಾ ಅನಾರೋಗ್ಯದ ಕಾರಣ ನೀಡಿ ಗೈರಾಗಿದ್ದರು. ಆದ್ರೆ ಇಂದು ಉತ್ತರಪ್ರದೇಶದ ಅಪರಾಧ ವಿಭಾಗದ ಪೊಲೀಸರೆದುರು ಹಾಜರಾಗಿದ್ದಾರೆ. ಮಾಧ್ಯಮದವರಿಂದ ತಪ್ಪಿಸಿಕೊಳ್ಳೋ ಸಲುವಾಗಿ ಪೊಲೀಸ್​...

ಭಾರತೀಯ ಅಂಚೆ ಇಲಾಖೆಯಲ್ಲಿ 221 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಅಂಚೆ ಇಲಾಖೆ ಕ್ರೀಡಾ ಕೋಟಾದಡಿ ಅಂಚೆ ಸಹಾಯಕ , ಪೋಸ್ಟ್ ಮ್ಯಾನ್ , ಮಲ್ಟಿ ಟಾಸ್ಕಿಂಗ್ ಸ್ಟಾಫ್‌ ಸೇರಿದತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.  ಒಟ್ಟು 221 ಹುದ್ದೆಗಳು ಖಾಲಿಯಿದ್ದು,  ಅರ್ಜಿದಾರರು ಈ ವರ್ಷದ ನವೆಂಬರ್ 12ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಅಂಚೆ ಇಲಾಖೆಯ 72 ಅಂಚೆ ಸಹಾಯಕ ಹುದ್ದೆ,...
- Advertisement -spot_img

Latest News

ʼಅಮನ್‌ ಪ್ರೀತ್‌ ಸಿಂಗ್‌ ಗಿಲ್ʼ ಸಾವಿನ ಕಾರಣ ಏನು ಗೊತ್ತಾ? ಮೌನಕ್ಕೆ ಶರಣಾದ ಕ್ರಿಕೆಟ್ ಲೋಕ..!

ಭಾರತದ ಮಾಜಿ U-19 ಕ್ರಿಕೆಟರ್ ಹಾಗೂ ಪಂಜಾಬ್‌ನ ಪ್ರತಿಭಾವಂತ ವೇಗದ ಬೌಲರ್ ಅಮನ್‌ಪ್ರೀತ್ ಸಿಂಗ್ ಗಿಲ್ (36) ನಿಧನರಾಗಿದ್ದಾರೆ. ಅವರ ಅಕಾಲಿಕ ಸಾವಿನಿಂದ ಕ್ರಿಕೆಟ್ ವಲಯದಲ್ಲಿ...
- Advertisement -spot_img