Thursday, May 7, 2026

kannada news

‘ಬಿಎಸ್ ವೈ ಆಪ್ತನ ಮೇಲೆ ಐಟಿ ರೇಡ್- ಬಿಜೆಪಿಯ ತಂತ್ರ’

ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷ ತನ್ನ ಅಧಿಕಾರಾವಧಿಯಲ್ಲಿ ಐಟಿ, ಇಡಿ ಗಳಂತಹ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿವೆ. ಈಗ ಮತ್ತೊಂದು ತಂತ್ರಗಾರಿಕೆಯನ್ನು ಬಿಜೆಪಿ ಮಾಡುತ್ತಿದೆ ಅಂತ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಆಪ್ತನ ಮೇಲೆ ಐಟಿ ದಾಳಿ ಆಗಿದೆ. ಆದರೆ ಬಿಜೆಪಿ ಸರ್ಕಾರ ಐಟಿ,...

ಕರ್ನಾಟಕದಲ್ಲೂ ಕಲ್ಲಿದ್ದಲಿಗೆ ಬರ- ಕತ್ತಲಲ್ಲಿ ಮುಳುಗಲಿದೆಯಾ ಕರುನಾಡು..?

ರಾಯಚೂರು: ಚೀನಾದಲ್ಲಿ ಎದುರಾಗಿರೋ ವಿದ್ಯುತ್ ಸಮಸ್ಯೆ ಇದೀಗ ರಾಜ್ಯವನ್ನೂ ಕಾಡೋ ಭೀತಿ ಶುರುವಾಗಿದೆ. ಯಾಕಂದ್ರೆ ಇಡೀ ರಾಜ್ಯಕ್ಕೆ ಶೇಕಡಾ 45 ರಷ್ಟು ವಿದ್ಯುತ್ ಪೂರೈಕೆ ಮಾಡೋ ರಾಯಚೂರಿನ ವೈಟಿಪಿಎಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರಕ್ಕೆ ಕಲ್ಲಿದ್ದಲು ಕೊರೆತೆ ಉಂಟಾಗಿದೆ. ಹೀಗಾಗಿ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಖಡ್ಡಾಯವಾಗೋ ಭೀತಿ ಎದುರಾಗಿದೆ. ಹೌದು, ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ಕಲ್ಲಿದ್ದಲಿನ...

ರಾಜ್ಯದ ಪ್ರತಿ ತಾಲೂಕಿಗೂ ಗೋವುಗಳಿಗಾಗಿ ಆಂಬುಲೆನ್ಸ್…!

ರಾಯಚೂರು: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ವಿಚಾರವಾಗಿ  400 ಕೇಸ್ ಗಳನ್ನು ದಾಖಲಿಸಿ, 10 ಸಾವಿರ ಗೋವುಗಳ ರಕ್ಷಣೆ ಮಾಡಿರೋದಾಗಿ ಪಶು ಸಂಗೋಪನಾ ಸಚಿವ ಪ್ರಭುಗೌಡ ಚವ್ಹಾಣ್ ತಿಳಿಸಿದ್ದಾರೆ. ತಾಲೂಕಿನ ಮಲಿಯಾಬಾದ ಗೋಶಾಲೆಗೆ ಭೇಟಿ ನೀಡಿದ ಸಚಿವ ಪ್ರಭುಗೌಡ ಚವ್ಹಾಣ್, ಮಲಿಯಾಬಾದ ಗೋಶಾಲೆ, ರಮಣಿ ಗೋಶಾಲೆ  ಐತಿಹಾಸಿಕ ಗೋಶಾಲೆಯಾಗಿದೆ ಅಂತ ಸಂತಸ ವ್ಯಕ್ತಪಡಿಸಿದ ಸಚಿವ,...

ಗೋಡೆ ಕುಸಿತದಿಂದ 7 ಸಾವು- ಮೃತರ ಕುಟುಂಬಸ್ಥರಿಗೆ ಸಂಸದೆ ಮಂಗಳಾ ಅಂಗಡಿ ಸಾಂತ್ವನ

ಬೆಳಗಾವಿ: ಗೋಡೆ ಕುಸಿದು 7 ಜನರ ದಾರುಣವಾಗಿ ಸಾವನಪ್ಪಿದ ಹಿನ್ನೆಲೆಯಲ್ಲಿ  ಘಟನೆ ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮಕ್ಕೆ  ಸಂಸದೆ ಮಂಗಲಾ ಅಂಗಡಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇಂತಹ ದುರ್ಘಟನೆ ನಡೆಯಬಾರದಿತ್ತು,  ನಿಜಕ್ಕೂ ಇದು ಸಹಿಸಲಾರದ ಘಟನೆ ಅಂತ ವಿಷಾದ ವ್ಯಕ್ತಪಡಿಸಿದ ಮಂಗಳಾ ಅಂಗಡಿ, ಮೃತರ ಕುಟುಂಬಸ್ಥರಿಗೆ ಸರ್ಕಾರದ ವತಿಯಿಂದ ಹೊಸ ಮನೆ...

ಲಖಿಂಪುರ್ ಖೇರಿ ಹತ್ಯಾಕಾಂಡ – ಇಬ್ಬರ ಬಂಧನ, ಸಚಿವರ ಪುತ್ರ ಇನ್ನೂ ನಾಪತ್ತೆ…!

ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಇಂದು ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.  ಬಂಧಿತರನ್ನು ಆಶೀಶ್​ ಪಾಂಡೆ ಮತ್ತು ಲವಕುಶ್​ ಅಂತ ಗುರುತಿಸಲಾಗಿದೆ. ಬಂಧಿತರಿಬ್ಬರೂ ಹಿಂಸಾಚಾರ ನಡೆದ ದಿನ  ರೈತರ ಮೇಲೆ ಹರಿದ ಬೆಂಗಾವಲು ವಾಹನದಲ್ಲಿದ್ದರು ಅಂತ ಲಖಿಂಪುರ್ ಖೇರಿ ಪೊಲೀಸರು ಮಾಹಿತಿ ನೀಡಿದ್ದಾರೆ.  ಅಲ್ಲದೆ ಈ ಇಬ್ಬರೂ  ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ...

ಲಖಿಂಪುರ್ ಖೇರಿ ಹತ್ಯಾಕಾಂಡ ತನಿಖೆಗೆ ಆಯೋಗ ರಚನೆ

ಉತ್ತರಪ್ರದೇಶ: ಲಖಿಂಪುರ್ ಖೇರಿಯಲ್ಲಿ ನಡೆದ 9 ಮಂದಿ ಹತ್ಯಾಕಾಂಡ ಪ್ರಕರಣದ ತನಿಖೆಗೆ ಉತ್ತರ ಪ್ರದೇಶ ಸರ್ಕಾರ ಮುಂದಾಗಿದ್ದು, ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಏಕ ಸದಸ್ಯ ಆಯೋಗವನ್ನೂ  ರಚಿಸಿದೆ. ನಿವೃತ್ತ ನ್ಯಾಯಾಧೀಶ ಪ್ರದೀಪ್ ಕುಮಾರ್ ಶ್ರೀವಾಸ್ತವ ವರಿಂದ ಪ್ರಕರಣದ ಸ್ವತಂತ್ರ ತನಿಖೆಗೆ ತಿರ್ಮಾನಿಸಿದೆ. ಈ ಕುರಿತು ರಾಜ್ಯಪಾಲರು ಇಂದು ಅಧಿಕೃತ ಮಾಹಿತಿ ಹೊರಡಿಸಿದ್ದಾರೆ. ಸೆಕ್ಷನ್ 3, 1952 ವಿಚಾರಣಾ...

ದಲಿತ ಸಂಘಟನೆಯಿಂದ ಸಚಿವ ಪ್ರಭು ಚವ್ಹಾಣ್ ಕಾರಿಗೆ ಘೇರಾವ್..!

ರಾಯಚೂರು: ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿರುವ ದಲಿತ ಸಂಘಟನೆಗಳ ಹೋರಾಟಗಾರರು ರಾಯಚೂರಿನಲ್ಲಿ  ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್‍ಗೆ ಘೇರಾವ್ ಹಾಕಿದ್ರು. ಜಿಲ್ಲಾ ಪ್ರವಾಸದಲ್ಲಿರುವ ಸಚಿವ ಪ್ರಭು ಚವ್ಹಾಣ್ ನಗರದ ಡಿಸಿ ಕಚೇರಿ ಎದುರು ಕಾರಿನಲ್ಲಿ ಆಗಮಿಸುತ್ತಿದ್ದಂತೆಯೇ ದಲಿತ ಸಂಘಟನೆಗಳು ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು. ಸದಾಶಿವ ಆಯೋಗ ವರದಿ...

411ನೇ ದಸರಾಗೆ ವಿದ್ಯುಕ್ತ ಚಾಲನೆ

ಮೈೂಸೂರು: 411ನೇ ನಾಡಹಬ್ಬ ದಸರಾವನ್ನು ಇಂದು ಮಾಜಿ ಸಿಎಂ ಎಸ್.ಎಂ.ಕೃಷ್ಣಾ ಉದ್ಘಾಟಿಸಿದರು. ಚಾಮುಂಡಿ ಬೆಟ್ಟದಲ್ಲಿ ನಾಡದೇವಿ ಚಾಮುಂಡೇಶ್ವರಿಗೆ ಅಗ್ರಪೂಜೆಯೊಂದಿಗೆ ಬೆಳಗ್ಗೆ 8.15ರಿಂದ 8.45ರ ಸಲ್ಲುವ ಶುಭ ಮುಹೂರ್ತದಲ್ಲಿ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ದಸರಾಗೆ ಅಧಿಕೃತ ಚಾಲನೆ ನೀಡಿದ್ರು.  ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸಜ ಪ್ರತಾಪ್ ಸಿಂಹ, ಸಚಿವ ಎಸ್.ಟಿ ಸೋಮಶೇಖರ್, ಜಿ.ಟಿ ದೇವೇಗೌಡ, ಮಾಜಿ...

ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ- 20 ಮಂದಿ ಸಾವು, 300ಕ್ಕೂ ಹೆಚ್ಚು ಮಂದಿಗೆ ಗಾಯ

ಪಾಕಿಸ್ತಾನ: ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ ಸಂಭವಿಸಿದ ಪರಿಣಾಮ, 20 ಮಂದಿ ಸಾವನ್ನಪ್ಪಿ, 300ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಇವ್ವಿನ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಇಂದು ಮುಂಜಾನಾ ಭೂಕಂಪ ಸಂಭವಿಸಿದ ಹಿನ್ನೆಲೆಯಲ್ಲಿ ಹಲವಾರು ಕಟ್ಟಡಗಳು ಕುಸಿದಿವೆ. 5.6ರಷ್ಟು ತೀವ್ರತೆ ಭೂಕಂಪ ದಾಖಲಾಗಿದ್ದು, ಕ್ವೆಟ್ಟಾ, ಸಿಬಿ ಹರ್ನಾಯ್, ಪಿಶಿನ್, ಕ್ವಿಲಾ ಸೈಫುಲ್ಲಾ, ಚಮನ್, ಜೈರಾತ್ ಮತ್ತು ಜೂಬ್ ಪ್ರದೇಶದಲ್ಲಿ...

ಮಲೇರಿಯಾಕ್ಕೆ ಕೊನೆಗೂ ಬಂತು ಲಸಿಕೆ- ಫಲಿಸಿತು ವಿಜ್ಞಾನಿಗಳ 100 ವರ್ಷಗಳ ಶ್ರಮ..!

ವಿಶ್ವದಲ್ಲಿ ಇದೇ ಮೊದಲ ಬಾರಿಗೆ ಮಲೇರಿಯಾ ಲಸಿಕೆಯನ್ನು ಅಭಿವೃದ್ಧಿಪಡಿಸಲಾಗಿದ್ದು ಇದಕ್ಕೆ ವಿಶ್ವಸಂಸ್ಥೆ ಅನುಮೋದನೆ ನೀಡಿದೆ. ಪ್ರತಿ ವರ್ಷ ವಿಶ್ವಾದ್ಯಂತ ಸುಮಾರು 5 ಲಕ್ಷಕ್ಕೂ ಅಧಿಕ ಮಂದಿ ಮಲೇರಿಯಾದಿಂದ ಸಾವನ್ನಪ್ಪುತ್ತಿದ್ದು ಇದಕ್ಕೆ ಲಸಿಕೆ ಕಂಡುಹಿಡಿಯಲು ವಿಜ್ಞಾನಿಗಳ ದಶಕಗಳ ಪ್ರಯತ್ನ ಇದೀಗ ಫಲಿಸಿದೆ. 'ಮೊಸ್ಕಿರಿಕ್ಸ್' ಎಂಬ ಹೆಸರಿನ ಈ ಲಸಿಕೆ ಕೇವಲ ಮಲೇರಿಯಾ ಮಾತ್ರವಲ್ಲದೆ, ಪರಾವಲಂಬಿ ಜೀವಿಗಳಿಂದ ತಗುಲುವ...
- Advertisement -spot_img

Latest News

ಮೈಸೂರಿಗರಿಗೆ ಬಿಗ್ ರಿಲೀಫ್? ಜೂನ್ ತನಕ ನೀರಿನ ಟೆನ್ಷನ್ ಬೇಡ!

ಒಂದೆಡೆ ಸಮ್ಮರ್ ಹೀಟ್ ಜನರನ್ನು ಸುಡ್ತಿದ್ರೆ, ಮತ್ತೊಂದೆಡೆ ರಾಜ್ಯದ ಹಲವೆಡೆ ಜಲಾಶಯಗಳ ನೀರಿನ ಮಟ್ಟ ಕುಸಿತ ಆತಂಕ ಹುಟ್ಟಿಸಿದೆ. ಆದರೆ ಇದೆಲ್ಲದರ ನಡುವೆ ಮೈಸೂರಿಗರಿಗೆ ಈಗ...
- Advertisement -spot_img