Thursday, May 7, 2026

kannada news

ಡಿಸಿಎಂ ಪುತ್ರನ ಕಾರ್ ಡಿಕ್ಕಿ, ರೈತ ಬಲಿ

www.karnatakatv.net ಬಾಗಲಕೋಟೆ : ಡಿಸಿಎಂ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ ಚಲಾಯಿಸುತ್ತಿದ್ದ ಕಾರು ಅಫಘಾತ ಸಂಭವಿಸಿ ರೈತ ಕೊಡ್ಲೆಪ್ಪ ಬೋಳಿ (58) ಸಾವನ್ನಪ್ಪಿದ್ದಾನೆ. ಅಪಘಾತ ಸಂಭವಿಸಿದ ನಂತರ KA 22 MC 5151 ಕಾರಿನ ನಂಬರ್ ಪ್ಲೇಟ್ ಜಜ್ಜಲು ಯತ್ನಿಸಿದ್ರು ಅನ್ನುವ ಆರೋಪ ಇದೆ. ಈ ವೇಳೆ ಸ್ಥಳಿಯರು ಚಿದಾನಂದ ಸವದಿಯನ್ನ...

10 ದಿನದಲ್ಲಿ 18ವರ್ಷ ಮೇಲ್ಪಟ್ಟ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ- ಡಾ.ಅಶ್ವತ್ಥ ನಾರಾಯಣ್

www.karnatakatv.net: ರಾಜ್ಯ: ಬೆಂಗಳೂರು- ಕಾಲೇಜು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಚಿವ ಹಾಗೂ ಡಿಸಿಎಂ ಡಾ.ಅಶ್ವತ್ಥ ನಾರಾಯಣ ಸಿಹಿ ಸುದ್ದಿ ನೀಡಿದ್ದಾರೆ. ಇನ್ನು, ಕೇವಲ 10 ದಿನಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸಲಾಗುವುದು ಎಂದು ಅಶ್ವತ್ಥ ನಾರಾಯಣ ಹೇಳಿದ್ದಾರೆ. ಅಲ್ಲದೇ, ಆಗಷ್ಟ್ ಒಳಗೆ 360 ಘಟಕಗಳಿಂದ ಆಮ್ಲಜನಕ ಉತ್ಪಾದನೆ ಸೇರಿದಂತೆ...

ರಾಜ್ಯದಲ್ಲಿ ಜುಲೈ-5ರಿಂದ ಅನ್ ಲಾಕ್ 3.0 ಜಾರಿ..?

www.karnatakatv.net- ರಾಜ್ಯ:ಕರ್ನಾಟಕದಲ್ಲಿ ಜುಲೈ 5ರಿಂದ ಅನ್ ಲಾಕ್ 3.0 ಜಾರಿಯಾಗುವ ಸಾಧ್ಯತೆ ಇದೆ. ಕೊರೊನಾ ಪಾಸಿಟಿವ್ ರೇಟ್ ಕಡಿಮೆಯಾಗುತ್ತಿರುವ ಹಿನ್ನೆಲೆ, ಅನ್ ಲಾಕ್ 3.0 ಜಾರಿಗೆ ತರಲು ತಜ್ಞರು ಸಲಹೆ ನೀಡಿದ್ದಾರೆ. ಇದರಲ್ಲಿ ರಾಜ್ಯ ಸರ್ಕಾರ ಥಿಯೇಟರ್, ಮಾಲ್, ಪಬ್, ಕ್ಲಬ್, ಬಾರ್, ಸ್ವಿಮ್ಮಿಂಗ್ ಪೂಲ್​ಗೆ ರಿಲೀಫ್ ನೀಡುವ ಸಾಧ್ಯತೆ ಹೆಚ್ಚಾಗಿದೆ. ಬೆಳಗ್ಗೆಯಿಂದ ಸಂಜೆವರೆಗೂ...

ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆ

www.karnatakatv.net: ರಾಜ್ಯ: ಬಳ್ಳಾರಿ- ಮನೆಯ ಮುಂಭಾಗದಲ್ಲಿರುವ ವಾಟರ್ ಟ್ಯಾಂಕಿನಲ್ಲಿ ತನ್ನ ಎರಡು ಮಕ್ಕಳನ್ನ ಮುಳುಗಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಬಳ್ಳಾರಿಯ ಇಂದಿರಾ ನಗರದಲ್ಲಿ ನಡೆದಿದೆ. ಸಿದ್ಧಪ್ಪ ಎಂಬುವರ ಪತ್ನಿ ಸುನೀತಾ(25), ಮಕ್ಕಳಾದ ಯಶ್ವಂತ(4) ಹಾಗೂ ಸಾನ್ವಿ(3) ಮೃತ ದುರ್ದೈವಿಗಳು. ಕ್ಷುಲ್ಲಕ ಕಾರಣಕ್ಕೆ ಗಂಡ-ಹೆಂಡತಿಯ ನಡುವೆ ಜಗಳ ನಡೆಯುತ್ತಿತ್ತು ಎಂಬ ಮಾಹಿತಿ ದೊರೆತಿದೆ....

2 ದಿನ SSLC ಪರೀಕ್ಷೆ

www.karnatakatv.net: ರಾಜ್ಯ: ಬೆಂಗಳೂರು- SSLC ಪರೀಕ್ಷಾ ದಿನಾಂಕ ಪ್ರಕಟವಾಗಿದ್ದು, ಈ ಬಾರಿ ಕೇವಲ 2 ದಿನ ಮಾತ್ರ ಪರೀಕ್ಷೆ ನಡೆಯಲಿದೆ. ಜುಲೈ 19 ಹಾಗೂ 22ರಂದು SSLC ಪರೀಕ್ಷೆ ನಡೆಯಲಿದೆ. ಒಂದು ದಿನಕ್ಕೆ 3 ಪರೀಕ್ಷೆಗಳು ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜುಲೈ...

ಕಾಂಗ್ರೆಸ್ 150 ಸ್ಥಾನ ಗೆದ್ದು ಅಧಿಕಾರಕ್ಕೆ ಬರುತ್ತೆ

www.karnatakatv.net ಮೈಸೂರು : ಕಾಂಗ್ರೆಸ್ ನಲ್ಲಿ ಭಾವಿ ಮುಖ್ಯಮಂತ್ರಿ ಚರ್ಚೆ ವಿಚಾರ ಕೆಲವರು ಅಭಿಮಾನದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಆದರೆ ಈ ವಿಚಾರವಾಗಿ ಯಾರೂ ಮಾತನಾಡಬಾರದು ಎಂದು ಹೈಕಮಾಂಡ್ ಸೂಚಿಸಿದೆ ಎಂದು ಮೈಸೂರಿನಲ್ಲಿ ಮಾಜಿ ಸಚಿವ ಎಂ ಬಿ ಪಾಟೀಲ್ ಹೇಳಿಕೆ ನೀಡಿದ್ರು.  ಮುಂದಿನ ಮುಖ್ಯಮಂತ್ರಿ ವಿಚಾರ‌ ಇತ್ತೀಚಿನ ದಿನಗಳಲ್ಲಿ ಚರ್ಚೆಯಾಗಿದೆ. ಆದರೆ ಕಾಂಗ್ರೆಸ್ ಇತಿಹಾಸದಲ್ಲೇ...

ಮಳೆ ನಿರೀಕ್ಷೆ- ಜುಲೈ 1ರವರೆಗೆ “YELLOW ALERT”…

www.karnatakatv.net: ರಾಜ್ಯ: ಬೆಂಗಳೂರು- ಕರಾವಳಿ ಜಿಲ್ಲೆಗಳ ಬಹುತೇಕ ಎಲ್ಲಾ ಸ್ಥಳಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು, ಜೂನ್ 29ರಿಂದ ಜುಲೈ 1ರವರೆಗೆ "YELLOW ALERT" ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಜೂನ್ 28ರ ನಂತರ ಮುಂಗಾರು ಮತ್ತೆ ಶುರುವಾಗಲಿದೆ. ಕರಾವಳಿಯ ಉಡುಪಿ, ಉ.ಕನ್ನಡ, ದ.ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ...

ರೋಹಿಣಿ ಸಿಂಧೂರಿಗೆ ಸಂಕಷ್ಟ

www.karnatakatv.net: ರಾಜ್ಯ- ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಮನೆಯಲ್ಲಿ ಸ್ವಿಮ್ಮಿಂಗ್ ಪೂಲ್ ನಿರ್ಮಿಸಿಕೊಂಡಿದ್ದ ರೋಹಿಣಿ ಸಿಂಧೂರಿಗೆ ಸಂಕಷ್ಟ ತಂದೊಡ್ಡಿದೆ. ಜಿಲ್ಲಾಧಿಕಾರಿ ನಿವಾಸ 'ಜಲಸನ್ನಿಧಿ'ಯಲ್ಲಿ ಈಜುಕೊಳ ನಿರ್ಮಾಣ ಮಾಡಲು ಪಾರಂಪರಿಕ ಸಂರಕ್ಷಣಾ ಸಮಿತಿಯ ಅನುಮತಿಯನ್ನೇ ಪಡೆದಿಲ್ಲ ಎಂದು ಪ್ರಾದೇಶಿಕ ಆಯುಕ್ತರು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಈಜುಕೊಳ ನಿರ್ಮಾಣಕ್ಕೆ 32ಲಕ್ಷ ರೂಪಾಯಿ ವೆಚ್ಚವಾಗಿದೆ. ಇದಕ್ಕೆ ತಾಂತ್ರಿಕ ವರ್ಗದಿಂದ,...

ಶಾಲಾ-ಕಾಲೇಜು ಆರಂಭದ ಕುರಿತು ಮಹತ್ವದ ಮಾಹಿತಿ

www.karnatakatv.net- ರಾಜ್ಯ- ರಾಜ್ಯದಲ್ಲಿ 3ನೇ ಅಲೆ ಆತಂಕ ಶುರುವಾಗಿದ್ದು, ಇದಕ್ಕಾಗಿ ಯಾವೆಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಡಾ.ದೇವಿ ಶೆಟ್ಟಿ ನೇತೃತ್ವದ ಸಮಿತಿ ಸರ್ಕಾರಕ್ಕೆ 92 ಪುಟಗಳ ಸುದೀರ್ಘ ವರದಿ ಸಲ್ಲಿಸಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ ಉನ್ನತ ಶಿಕ್ಷಣ ಆರಂಭಕ್ಕೆ ಚಿಂತನೆ ನಡೆಸಲಿದ್ದೇವೆ, ಪ್ರತೀ ಜಿಲ್ಲೆಯಲ್ಲೂ ಮಕ್ಕಳ ಆಸ್ಪತ್ರೆ...

ರಾಯರ ದರ್ಶನಕ್ಕೆ ಅವಕಾಶ…

www.karnatakatv.net- ಮಂತ್ರಾಲಯ- ಇಂದಿನಿಂದ ಮಂತ್ರಾಲಯದಲ್ಲಿರುವ ರಾಯರ ಸನ್ನಿಧಿಯನ್ನ ತೆರೆಯಲಾಗಿದೆ. ಭಕ್ತಾದಿಗಳಿಗೆ ಗುರುರಾಯರ ದರ್ಶನಕ್ಕೆ ಅವಕಾಶ ಒದಗಿಸಲಾಗಿದೆ. ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆ ಹಾಗೂ ಸಂಜೆ 4 ರಿಂದ ರಾತ್ರಿ 9 ಗಂಟೆವೆರಗೂ ಭಕ್ತಾದಿಗಳಿಗೆ ರಾಯರ ದರ್ಶನ ಭಾಗ್ಯ ಸಿಗಲಿದೆ. ಕೊವಿಡ್ ಕಾರಣದಿಂದಾಗಿ ದೇವಾಲಯವನ್ನ ಮುಚ್ಚಲಾಗಿತ್ತು. ಇದೀಗ ಕೊವಿಡ್ ನಿಯಂತ್ರಣಕ್ಕೆ ಬಂದಿರುವ ಸಲುವಾಗಿ ದೇಗುಲವನ್ನ...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img