Thursday, May 7, 2026

kannada news

ಶೇ.30ರಷ್ಟು ಮಕ್ಕಳು ಕಲಿಕೆಯಿಂದ ವಂಚಿತರಾಗಿದ್ದಾರೆ..

www.karnatakatv.net: ರಾಜ್ಯ- ಬೆಂಗಳೂರು- ಕೊರೊನಾದಿಂದ ಶೇ.30ರಷ್ಟು ಮಕ್ಕಳು ಕಲಿಕೆಯಿಂದ ವಂಚಿತರಾಗಿದ್ದಾರೆ, ಇದು ಬಹಳ ಗಂಭೀರವಾದ ವಿಚಾರ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಡಿಎಸ್ ಇಆರ್ ಟಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಶಿಕ್ಷಣ ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯ ಕೈಗೊಂಡ ಸಮೀಕ್ಷೆಯಲ್ಲಿ ಇದು ವರದಿಯಾಗಿದೆ. ಹೀಗಾಗಿ,...

31 ವರ್ಷಗಳಿಂದ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯುತ್ತಿದ್ದ ಗೊರವಯ್ಯ ಮಾಲತೇಶಪ್ಪ ನಿಧನ

www.karnatakatv.net: ರಾಜ್ಯ- ವಿಜಯನಗರ- ಹೂವಿನಹಡಗಲಿ ಸುಕ್ಷೇತ್ರ ಮೈಲಾರ ಲಿಂಗೇಶ್ವರ ಕಾರ್ಣಿಕದ ಗೊರವಯ್ಯ ಮಾಲತೇಶಪ್ಪ ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ಸತತ 31 ವರ್ಷಗಳ ಕಾಲ ಕಾರ್ಣಿಕ ನುಡಿಯುತ್ತಿದ್ದ ಮಾಲತೇಶಪ್ಪ ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ರು. ತಮ್ಮ ಕಂಚಿನ ಕಂಠದಿಂದ 3 ದಶಕಗಳಿಂದ ಪುರಾಣ ಪ್ರಸಿದ್ದ ಮೈಲಾರ ಕಾರ್ಣಿಕವನ್ನ ಗೊರವಯ್ಯ ಮಾಲತೇಶಪ್ಪ ನುಡಿಯುತ್ತಿದ್ರು. ಇನ್ನು,...

ರಾಜ್ಯದಲ್ಲಿ ಇಂದಿನಿಂದ ಫ್ರೀ ವ್ಯಾಕ್ಸಿನ್…

www.karnatakatv.net:ರಾಜ್ಯ- ಇಂದಿನಿಂದ ರಾಜ್ಯದ್ಯಂತ ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಜೂನ್ 21ರಿಂದ 18ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ವ್ಯಾಕ್ಸಿನ್ ನೀಡಲಾಗುವುದು ಎಂದು ಘೋಷಣೆ ಮಾಡಿದ್ರು. ಅದರಂತೆ ಇಂದಿನಿಂದ ನೂತನ ಲಸಿಕೆ ನೀತಿ ಜಾರಿಯಾಗಿದೆ. ಪ್ರತಿಯೊಬ್ಬರು ಲಸಿಕೆ ಪಡೆದುಕೊಳ್ಳಬೇಕು ಎಂದು ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಉಚಿತವಾಗಿ...

ಬುಧವಾರದಿಂದ ಬಿಗ್ ಬಾಸ್ ಸೀಸನ್-8ರ 2ನೇ ಇನ್ನಿಂಗ್ಸ್

www.karnatakatv.net: ಸಿನಿಮಾ- ಬಿಗ್ ಬಾಸ್ ಪ್ರಿಯರಿಗೆ ಸಿಹಿ ಸುದ್ದಿ..ಲಾಕ್ ಡೌನ್ ನಿಂದ ಅರ್ಧಕ್ಕೆ ನಿಂತಿದ್ದ ಕನ್ನಡ ಕಿರುತೆರೆಯ ರಿಯಾಲಿಟಿ ಶೋ ಬಿಗ್ ಬಾಸ್ 8ನೇ ಸೀಸನ್ ಮತ್ತೆ ಆರಂಭವಾಗಲಿದೆ. 100 ದಿನಗಳು ನಡೆಯಬೇಕಾಗಿದ್ದ ಕಾರ್ಯಕ್ರಮ ಕೊರೋನಾದಿಂದಾಗಿ ಇದೇ ಮೊದಲ ಬಾರಿಗೆ 72 ದಿನಕ್ಕೆ ಅಂತ್ಯಗೊಂಡಿತ್ತು. ಇದೀಗ ಇದೇ ಸೀಸನ್ ಮತ್ತೆ ಶುರುವಾಗಲಿದ್ದು ಹೊಸದಾಗಿ ಆರಂಭಿಸಲು...

ಸಿಪಿ ಯೋಗೀಶ್ವರ್ ವಿರುದ್ಧ ಮತ್ತೊಬ್ಬ ಸಚಿವ ಆಕ್ರೋಶ

www.karnatakatv.net ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಹೆಚ್ಚಳದ ಬೆನ್ನಲ್ಲೇ ಸಿಎಂ ಬದಲಾವಣೆ ಕುರಿತು ಚರ್ಚೆಯಾಗ್ತಿದೆ.. ದೆಹಲಿಗೆ ತೆರಳಿ ಸಿಎಂ ವಿರುದ್ಧ ದೂರು ನೀಡಿದ ಸಚಿವ ಸಿಪಿ ಯೋಗೀಶ್ವರ್ ವಿರುದ್ಧ ಶೀಕ್ಷಣ ಸಚಿವ ಸುರೇಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮ ಮುಂದೆ ಇರುವುದು ಕೋವಿಡ್ ನಿಯಂತ್ರಣ ಮಾಡುವ ಕೆಲಸ, ನಾಯಕತ್ವ ಬದಲಾವಣೆಯಲ್ಲ ಅಂತ ಯೋಗೀಶ್ವರ್ ಪ್ರಯತ್ನಕ್ಕೆ...

ಕಾಂಗ್ರೆಸ್ ಸರ್ಕಾರ ಪತನ : ಇಲ್ಲೂ ಆಪರೇಷನ್ ಕಮಲ..?

ಪುದುಚೇರಿ : ಪುದುಚೇರಿ ವಿಧಾನಸಭೆಯಲ್ಲಿ ತಮ್ಮ ಮೈತ್ರಿ ಕೂಟ ಕಾಂಗ್ರೆಸ್ – ಡಿಎಂಕೆ ಸರ್ಕಾರ ಬಹುಮತ ಕಳೆದುಕೊಂಡ ಕಾರಣ ವಿ ನಾರಾಯಣ ಸ್ವಾಮಿ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ.ಸೋಮವಾರ ವಿಶ್ವಾಸಮತ ಯಾಚನೆ ಸಾಬೀತು ಮಾಡುವಲ್ಲಿ ನಾರಾಯಣಸ್ವಾಮಿ ವಿಫಲರಾಗಿದ್ದರು. ಬಳಿಕ ರಾಜ ನಿವಾಸಕ್ಕೆ ತೆರಳಿ ಲೆಫ್ಟಿನೆಂಟ್ ಗೌವರ್ನರ್ ತಮಿಳಿಸಾಯಿ ಸೌಂದರ್ಯ ರಾಜನ್ ಅವರಿಗೆ...

ಗುರುಬಲ & ಅದೃಷ್ಟವನ್ನ ಪಡೆಯೋದು ಹೇಗೆ..?

www.karnatakatv.net : ಕೊರೊನಾ ಬಂದ ಮೇಲೆ ಎಷ್ಟೋ ಕಂಪನಿಗಳು ಲಾಸ್ ಆಗಿರಬಹುದು.. ಸಾವು ನೋವು ಸಂಭವಿಸುತ್ತಿರಬಹುದು. ಆದ್ರೆ, ಕೋಟ್ಯಂತರ ಜನ ಒಂದಷ್ಟು ನೆಮ್ಮದಿಯನ್ನ ಕಾಣ್ತಿದ್ದಾರೆ.. ಸಂಬಂಧಗಳು ಸರಿಹೋಗ್ತಿದೆ.. ದೂರವಾಗಿದ್ದ ಅತ್ತೆ, ಸೊಸೆ, ಅಪ್ಪ, ಮಗ. ಹೀಗೆ ಸಂಬಂಧಗಳು ಹತ್ತಿರವಾಅಗ್ತಿದೆ.. ವರ್ಷಕ್ಕೊಂದು ಬಾರಿ ಊರಿಗೆ ಬರಲು ತಿಣುಕಾಡ್ತಿದ ಸೊಸೆ, ಮಕ್ಕಳು, ಮೊಮ್ಮಕ್ಕಳು ಇದೀಗ ತಿಂಗಳು ಗಟ್ಟಲೇ...

ಬಿಗ್ ಬಿ ಹಾಗೂ ಅಭಿಷೇಕ್ ಬಚ್ಚನ್ ಆಸ್ಪತ್ರೆಗೆ ದಾಖಲು

www.karnatakatv.net : ಬಾಲಿವುಡ್ ದಿಗ್ಗಜ ಅಮಿತಾಬ್ ಬಚ್ಚನ್ ಹಾಗೂ ಪುತ್ರ ಅಭಿಷೇಕ್ ಬಚ್ಚನ್ ಇಬ್ಬರಿಗೂ ಕೊರೊನಾ ಸೋಂಕು ಪತ್ತೆಯಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.. ಮುಂಬೈ ನ ನಾನಾವತಿ ಆಸ್ಪತ್ರೆಯಲ್ಲಿ ತಂದೆ, ಮಗ ಇಬ್ಬರೂ ಚಿಕಿತ್ಸೆ ಪಡೀತಾ ಇದ್ದಾರೆ. ಹಾಗೆಐಏ ನಮ್ಮ ಜೊತೆ ಕಳೆದ 10 ದನಗಳಲ್ಲಿ ಯಾರು ಸಂಪತರ್ಕದಲ್ಲಿದ್ದರೋ ಅವರು ಪರೀಕ್ಷೆ ಒಳಪಡಿ, ಯಾರೂ ಗಾಬರಿಯಾಗುವ...

ಪದವಿ ಪರೀಕ್ಷೆ ನಡೆಸಲು ಯುಜಿಸಿ ಹೊಸ ಗೈಡ್ ಲೈನ್ಸ್

ಕರ್ನಾಟಕ ಟಿವಿ : ಪದವಿ ವಿದ್ಯಾರ್ಥಿಗಳ ಪರೀಕ್ಷೆ ದೇಶಾದ್ಯಂತ ಯುಜಿಸಿಗೆ ಭಾರೀ ಕಸಿವಿಸಿ ಮಾಡಿದೆ. ಯುಜಿಸಿ ಈ ಮೊದಲು ಕಡ್ಡಾಯ ಪರೀಕ್ಷೆಗೆ ಆದೇಶ ಮಾಡಿ ಆಕ್ರೋಶಕ್ಕೆ ತುತ್ತಾಗಿತ್ತು.. ಸ್ಟೂಡೆಂಟ್ಸ್ ಲೈವ್ ಮ್ಯಾಟರ್, ಪ್ರಮೋಟ್ ಫೈನಲ್ ಇಯರ್ ಸ್ಟುಡೆಂಟ್ಸ್ ಅನ್ನುವ ಹ್ಯಾಷ್ ಟ್ಯಾಗ್ ಮೂಲಕ ಅಭಿಯಾನ ಕೈಗೊಂಡಿದ್ರು.. ಇದೀಗ ಯುಜಿಸಿ ಹೊಸದಾಗಿ ಸುತ್ತೋಲೆ ಹೊರಡಿಸಿದ್ದು ಸೆಪ್ಟಂಬರ್ ವೇಳೆಗೆ ಪರೀಕ್ಷೆ ನಡೆಸುವಂತೆ ಸೂಚಿಸಿದೆ....

ಅನಿಲ ದುರಂತ ಸಂಬಂಭವಿಸಿದ ಸಂಸ್ಥೆ ಮುಚ್ಚಲು ವರದಿ

ಕರ್ನಾಟಕ ಟಿವಿ : ಆಂಧ್ರಪ್ರದೇಶದ ವಿಶಾಖಪಟ್ಟಣ್ಣಂ ಎಲ್ ಜಿ ಪಾಲಿಮರ್ಸ್ ನಲ್ಲಿ ಅನಿಲ ದುರಂತ ಸಂಬಂಧ ಇದೀಗ ತನಿಖಾ ಸಮಿತಿ ವರದಿ ನೀಡಿದ್ದು. ಎಲ್ ಜಿ ಪಾಲಿಮರ್ಸ್ ಸಂಸ್ಥೆ ಮುಚ್ಚುವುದು ಸೇರಿ ನಿರ್ದೇಶಕರ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿದೆ.. ಈ ಅನಿಲ ದುರಂತದಲ್ಲಿ 12 ಮಂದು ಸಾವನ್ನಪ್ಪಿದ್ರು.. ನ್ಯಾಷನಲ್ ಡೆಸ್ಕ್, ಕರ್ನಾಟಕ ಟಿವಿ, ನೀವೂ ಚೀನಾ...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img