Thursday, May 7, 2026

kannada news

ಗುಜರಾತ್, ಮಹಾರಾಷ್ಟ್ರದಲ್ಲಿ ಮಹಾ ಮಳೆ

ಕರ್ನಾಟಕ ಟಿವಿ : ಕೊರೊನಾ ನಡುವೆ ಗುಜರಾತ್ ನಲ್ಲಿ ಭಾರೀ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಹಲವೆಡೆ ಸೇತುವೆ ಕುಸಿತ ಹಾಗೂ ನದೀ ಪಾತ್ರದ ಗ್ರಾಮಗಳಿಗೆ ನೀರು ನುಗ್ಗಿದೆ.. ಹವಮಾನ ಇಲಾಖೆಯ ಮಾಹಿತಿ ಪ್ರಕಾರ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರ, ಅಸ್ಸಾಂನಲ್ಲೂ ಮಳೆಯಿಂದ ಭಾರೀ ಹಾನಿಯುಂಟಾಗಿದೆ. ನ್ಯಾಷನಲ್ ಡೆಸ್ಕ್, ಕರ್ನಾಟಕ ಟಿವಿ, ನೀವೂ ಚೀನಾ ಆ್ಯಪ್ ಗಳನ್ನ...

ಅಮೆರಿಕಾ, ಆಸ್ಟ್ರೇಲಿಯಾದಲ್ಲೂ ಚೀನಾ ಆ್ಯಪ್ ಗಳಿಗೆ ಶಾಕ್.!

ಕರ್ನಾಟಕ ಟಿವಿ :  ಭಾರತ ಸ ಚೀನಾದ 59 ಆಪ್ ಗಳನ್ನ ಬ್ಯಾನ್ ಮಾಡಿದ ಬೆನ್ನಲ್ಲೇ ಇದೀಗ ಅಮೆರಿಕಾ ಹಾಗೂ ಆಸ್ಟ್ರೇಲಿಯಾ ಸಹ ಚೀನಾ ಮೂಲದ ಆಪ್ ಗಳನ್ನನ ಬ್ಯಾನ್ ಮಾಡಲು ಮುಂದಾಗಿವೆ. ಅಮೆರಿಕಾದ ರಾಜ್ಯ ಕಾರ್ಯದರ್ಶಿ ಮೈಕ್ ಪೊಂಪಿಯೋ ಈ ಬಗ್ಗೆ ಸ್ಪಷ್ಟನೆ ನೀಡಿದ್ದು ರಾಷ್ಟ್ರದ ಭದ್ರತೆಯ ದೃಷ್ಟಿಯಿಂದ ಟಿಕ್ ಟಾಕ್ ಸೇರಿದಂತೆ ಚೀನಾ ಮೂಲದ ಆಪ್ ಗಳನ್ನ...

ಡಿಕೆಶಿ, ಬಿಎಸ್ವೈಗೆ ಶಕ್ತಿ ತುಂಬಿದ್ದು ಇದೇ ದೇವತೆ

ಕರ್ನಾಟಕ ಟಿವಿ : ದೇವರ ಮುಂದೆ ಬೇಡಿದವನಿಗೆ ಸುಖ ವೈಭೋಗ ಸಿಗದಿದ್ದರೂ ಕನಿಷ್ಠ ಹೆಚ್ಚು ಕಷ್ಟಕ್ಕೆ ಗುರಿಯಾಗಲ್ಲ.. ಕಷ್ಟಕ್ಕೆ ಗುರಿಯಾದವರು ಕೈಮುಗಿದು ನಿಂತ್ರೆ ಎಂಥಹ ಕಷ್ಟಗಳು ಕರಗಿ ಹೋಗುತ್ವೆ. ರಾಜ್ಯದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ, ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ.. ಮಾಜಿ ಸಿಎಂ ಕುಮಾರಸ್ವಾಮಿ ಜೆಡಿಎಸ್ ನ ಪ್ರಶ್ನಾತೀತ ನಾಯಕ.. ಈ ಮೂವರು ದೇವರು, ಅದೃಷ್ಣದ...

ಪಾಲಿಕೆ ಆಯುಕ್ತ B.H ಅನಿಲ್ ಕುಮಾರ್ ಮತ್ತು B.S.ಪ್ರಹ್ಲಾದ್ ವಿರುದ್ಧ ACB ಯಲ್ಲಿ ದೂರು ದಾಖಲು.

www.karnatakatv.net  ಬೆಂಗಳೂರು : ACB, BMTF ಮತ್ತು ಲೋಕಾಯುಕ್ತ ಸೇರಿದಂತೆ ಹಲವು ಸರ್ಕಾರೀ ತನಿಖಾ ಸಂಸ್ಥೆಗಳಲ್ಲಿ ದಾಖಲಾಗಿರುವ ಭ್ರಷ್ಟಾಚಾರದ ಹಗರಣಗಳ ವಿಚಾರಣೆಗಳನ್ನು ಎದುರಿಸುತ್ತಿರುವ B. S. ಪ್ರಹ್ಲಾದ್ ಎಂಬ ಭ್ರಷ್ಟ ಅಧಿಕಾರಿಗೆ ನಿಯಮ ಬಾಹಿರವಾಗಿ ಮುಖ್ಯ ಅಭಿಯಂತರರ ಸ್ಥಾನಕ್ಕೆ ಪದೋನ್ನತಿ ನೀಡಿರುವುದಲ್ಲದೇ, ಪಾಲಿಕೆಯ ಮೂರು ಅತ್ಯಂತ ಪ್ರಮುಖ ಪ್ರಬಲ ಇಲಾಖೆಗಳಾದ ರಸ್ತೆಗಳ ಮೂಲಭೂಲ ಸೌಕರ್ಯಗಳ...

ಅತಿಥಿ ಉಪನ್ಯಾಸಕ ಕುಟುಂಬಕ್ಕೆ ಡಿಸಿಎಂ 3ಲಕ್ಷ ನೆರವು

www.karnatakatv.net : ನ್ಯೂಮೋನಿಯಾಕ್ಕೆ ತುತ್ತಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಅಸುನೀಗಿದ ಅತಿಥಿ ಉಪನ್ಯಾಸಕರೊಬ್ಬರ ಪತ್ನಿಯ ಸಾವಿಗೆ ಕಂಬನಿ ಮಿಡಿದಿರುವ ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥನಾರಾಯಣ ಅವರು ಮೃತರ ಕುಟುಂಬಕ್ಕೆ ಸಹಾಯಹಸ್ತ ಚಾಚಿದ್ದಾರೆ. ಗಂಗಾವತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾದ ಮಂಜಣ್ಣ ಅವರ ಪತ್ನಿ ಲತಾ ಅವರು ತೀವ್ರ ನ್ಯೂಮೋನಿಯಾಕ್ಕೆ ತುತ್ತಾಗಿದ್ದರು. ಐಸಿಯುನಲ್ಲಿ...

ಬಿಜೆಪಿಯ ಸಾಮಾನ್ಯ ಕಾರ್ಯಕರ್ತರು ರಾಜ್ಯಸಭೆಗೆ ಆಯ್ಕೆ..!

www.karnatakatv.net : ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆ ಸಂಬಂಧ ಬಿಜೆಪಿ ಅಚ್ಚರಿ ಅಭ್ಯರ್ಥಿಗಳನ್ನ ಪ್ರಕಟಿಸಿದೆ.. ರಾಜ್ಯಸಭೆ ಕನಸೂ ಕಾಣದ ಅರ್ಜಿಯೂ ಸಲ್ಲಿಸದ ನಿಷ್ಠಾವಂತ ಕಾರ್ಯಕರ್ತರಿಗೆ ಬಿಜೆಪಿ ಹೈಕಮಾಂಡ್ ರಾಜ್ಯಸಭೆ ಟಿಕೆಟ್ ನೀಡಿದೆ. ಹಾಲಿ ಸಂಸದ ಪ್ರಭಾಕರ್ ಕೋರೆ, ಮಾಜಿ ಸಂಸದ ರಮೇಶ್ ಕತ್ತಿ ಹಾಗೂ ಉದ್ಯಮಿ ಪ್ರಕಾಶ್ ಶೆಟ್ಟಿ ಹೆಸರು ರಾಜ್ಯಸಭಾ ಅಭ್ಯರ್ಥಿಗಳ...

ಮೈಶುಗರ್ ಹೇಗೆ ನಡೆಸಬೇಕು ಅನ್ನೋದನ್ನ ನಾವು ತೋರಿಸ್ತೇವೆ – ಡಿಕೆ ಶಿವಕುಮಾರ್

https://www.youtube.com/watch?v=heeTOl08S0Q&t=252s www.karnatakatv.net : ಮೈಶುಗರ್ ಕಾರ್ಖಾನೆಯನ್ನು ಬಿಜೆಪಿ ನಾಯಕ ಹಾಗೂ ಉದ್ಯಮಿ ಮುರುಗೇಶ್ ನಿರಾಣಿ ಅವರಿಗೆ ಮಾರುವ ವಿಚಾರವಾಗಿ ಹಳೇ ಮೈಸೂರು ಭಾಗದ ನಾಯಕರಾಗಿ ನಿಮ್ಮ ಅಭಿಪ್ರಾಯ ಏನು ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, 'ನಾನು ಅಖಂಡ ಕರ್ನಾಟಕದ ನಾಯಕ. ಕೇವಲ ಹಳೇ ಮೈಸೂರು ಭಾಗದ ನಾಯಕ ಅಲ್ಲ.  ಕಾರ್ಖಾನೆಯನ್ನು ಅವರದೇ ಪಕ್ಷದ ನಾಯಕರಿಗೆ...

ಅಮರನಾಥಯಾತ್ರೆಗೆ ಸಿದ್ಧತೆ, ಈ ಬಾರಿ 14 ದಿನ ಮಾತ್ರ ಅವಕಾಶ..!

ಕರ್ನಾಟಕ ಟಿವಿ : ಇನ್ನು ಜುಲೈ 21ರಿಂದ ಅಮರನಾಥಯಾತ್ರೆ ಶುರುವಾಗಲಿದ್ದು ಜಮ್ಮು ಕಾಶ್ಮೀರದ ಆಡಳಿತ ಮಂಡಳಿ ಪೂಜೆ ನೆರೇರಿಸುವ ಮೂಲಕ ಯಾತ್ರೆಯ ಪೂರ್ವ ಸಿ್ದ್ಧತೆಗೆ ಚಾಲನೆ ನೀಡಲಾಯಿತು. ಜಮ್ಮು ಕಾಶ್ಮೀರದ ಲೆ. ಗವರ್ನರ್ ಹಾಗೂ ಅಮರನಾಥ ಯಾತ್ರಾ ಮಂಡಳಿ ಸದಸ್ಯರು ಸೇರಿದಂತೆ ಹಲವರು ಪೂಜೇ ನೆರವೇರಿಸಿದ್ರು. ಜುಲೈ 21ರಿಂದಆಗಸ್ಟ್ 3 ರ ವರೆಗೆ ಅಂದ್ರೆ...

ಭಾರತೀಯ ಅಧಿಕಾರಿಗಳಿಗೆ ಪಾಕಿಸ್ತಾನ ಕಿರಿಕ್, ಭಾರತ ಎಚ್ಚರಿಕೆ..!

https://www.youtube.com/watch?v=ThqctS5YoXE ಕರ್ನಾಟಕ ಟಿವಿ : ಭಾರತದಲ್ಲಿರುವ ಪಾಕಿಸ್ತಾನ ಹೈಕಮಿಷನ್ ನ ಇಬ್ಬರು ಅಧಿಕಾರಿಗಳು ಗೂಢಾಚಾರಿಕೆ ಆರೋಪದ ಮೇಲೆ ಭಾರತದಿಂದ ಗಡಿಪಾರಾದ ಬೆನ್ನಲ್ಲೇ ಇದೀಗ ಪಾಕಿಸ್ತಾನದಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯಲ್ಲಿರು  ಭಾರತೀಯ ಪಾಕಿಸ್ತಾನ  ಐಎಸ್ ಎ ನಿಂದ ಕಿರುಕುಳ ಶುರುವಾಗಿದೆ.  ಈ ಸಂಬಂಧ ಪಟ್ಟಹಾಗೆ ಭಾರತ ತನ್ನ ಪ್ರತಿಭಟನೆಯನ್ನ ಸಲ್ಲಿಸಿದ್ದು ಭಾರತೀಯ ಹೈಕಮಿಷನ್ ಅಧಿಕಾರಿಗಳ ಹಾಗೂ ಕುಟುಂಬದವರ...

ಕೊರೊನಾಗೆ ಮಲೇರಿಯಾ ಔಷಧಿ ಬಳಕೆ ನಿಷೇಧ

https://www.youtube.com/watch?v=EDMRYtaze_Q ಕರ್ನಾಟಕ ಟಿವಿ : ಕೊರೊನಾಗೆ ಮಲೇರಿಯಾ ಔಷಧಿಯನ್ನ ಅಮೆರಿಕಾ ಬಳಸುತ್ತಿದೆ. ಸ್ವತಃ ಅಮೆರಿಕಾ ಅಧ್ಯಕ್ಷ ಟ್ರಂಪ್ ಪ್ರತಿದಿನ ಹೈಡ್ರಾಕ್ಸಿಕ್ಲೋರೋಕ್ವೀನ್ ತೆಗೆದುಕೊಳ್ತಿದ್ದಾರೆ.. ಬ್ರೆಜಿಲ್ ಸಹ ಕೊರೊನಾ ನಿಯಂತ್ರಿಸಲು ಮಲೇರಿಯಾ ಔಷಧಿ ಹಿಂದೆ ಬಿದ್ದಿಗೆ.. ಈ ನಡುವೆ ಇದು ಸೈಡ್ ಎಫೆಕ್ಟ್ ಆಗುತ್ತೆ ಅನ್ನೋ ಎಚ್ಚರಿಕೆ ಸಹ ಇದೆ. ಆದರೂ ಮಲೇರಿಯಾ ಔಷಧಿ ಬಳಕೆ ಮುಂದುವರೆದಿದೆ. ಇದೀಗ...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img