ಕರ್ನಾಟಕ ಟಿವಿ ಮಂಡ್ಯ : ಕೊರೋನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಮಂಡ್ಯ ಯುವಕನ ವಿನೂತನ ಪ್ರಯತ್ನ
ಮಾಡಿದ್ದಾನೆ. ಮಂಡ್ಯ ಜಿಲ್ಲೆಯಲ್ಲಿ ಮಂಡ್ಯ ಜಿಲ್ಲಾಡಳಿತ
ಸಹಕಾರದೊಂದಿಗೆ ಕಾವೇರಿ ಹೋಂ ನೀಡ್ಸ್ ರವರಿಂದ ಮನೆ
ಬಾಗಿಲಿಗೆ ದಿನಬಳಕೆ ವಸ್ತುಗಳ ಸೇವೆ
ಪ್ರಾರಮಭವಾಗಿದೆ. ಇದಲ್ಲದೆ ರೈತರ ಬೆಳೆಗಳನ್ನು ಮಾರಾಟ ಮಾಡಲು ಸೂಕ್ತ ಮಾರುಕಟ್ಟೆ ಕಲ್ಪಿಸಲು
ಸಹಾಯವಾಣಿ ಸಹ ಶುರು ಮಾಡಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಕೊರೋನಾ...
ಕರ್ನಾಟಕ ಟಿವಿ : ಕಳೆದ ಒಂದೆರಡು ತಿಂಗಳಿನಿಂದ ಜೂಮ್ ಆಪ್ ಭಾರತದಲ್ಲಿ ಮಿಲಿಯನ್ ಗಟ್ಟಲೇ ಡೌನ್ ಲೋಡ್ ಆಗಿದೆ.. ಲಾಕ್ ಡೌನ್ ಹಿನ್ನೆಲೆ ಬಹುತೇಕ ಕಂಪನಿಗಳು ಟ್ರೈನಿಂಗ್ ಸೆಂಟರ್ ಗಳು ಜೂಮ್ ಮೂಲಕವೇ ವಿಡಿಯೋ ಕಾನ್ಫರೆನ್ಸ್ ಮಾಡ್ತಿದ್ದಾರೆ.. ತರಗತಿಗಳನ್ನ ನಡೆಸ್ತಿದ್ದಾರೆ.. ಆದ್ರೆ ಜೂಮ್ ಆಪ್ ಸೇಫ್ ಅಲ್ಲ ಅಂತ ಕೇಂದ್ರ...
ಕರ್ನಾಟಕ ಟಿವಿ
ಮಂಡ್ಯ : ಕೊರೊನಾ ವೈರಸ್ ಹಿನ್ನೆಲೆ ಇಡೀ ದೇಶವೇ ಲಾಕ್ ಡೌನ್ ಆಗಿದೆ. ವೈದ್ಯರು, ಪೊಲೀಸರು, ಅಧಿಕಾರಿಗಳು
ಇದೆಲ್ಲದರ ನಡುವೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ.. ಈ ನಡುವೆ ಜನರಲ್ಲಿ ಜಾಗೃತಿ ಮೂಡಿಸುವುದರ ಜೊತೆ
ಹಗಲು ರಾತ್ರಿ ದುಡಿಯುತ್ತಿರುವವರಲ್ಲಿ ಪತ್ರಕರ್ತರು ಇದ್ದಾರೆ. ಈ ಹಿನ್ನೆಲೆ ಇಂದು ಅನನ್ಯ ಫೌಂಡೇಷನ್
ವತಿಯಿಂದ ಪತ್ರಕರ್ತರಿಗೆ ಆಹಾರ ಕಿಟ್ ವಿತರಣೆ ಮಾಡಲಾಯಿತು..
ಮಂಡ್ಯ ಪತ್ರಕರ್ತರ ಭವನನದಲ್ಲಿ...
ಕರ್ನಾಟಕ ಟಿವಿ ಮಂಡ್ಯ : ಸಂಸತ್ ಅಧಿವೇಶನದಲ್ಲಿ ಭಾಗಿಯಾಗಿ ವಾಪಸ್ ಬೆಂಗಳೂರಿಗೆ ಬಂದು ಹೋಂ ಕ್ವಾರಂಟೈನ್ ನಲ್ಲಿ ಇದ್ದ ಸುಮಲತಾ ಅಂಬರೀಷ್ ಇಂದು ಮಂಡ್ಯ ಜಿಲ್ಲೆಗೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಸರಣೆ ನಭೆ ನಡೆಸಿದ್ರು.. ಮಳವಳ್ಳಿ ಪಟ್ಟಣದ ಮೈಸೂರು ರಸ್ತೆಯ ಒಕ್ಕಲಿಗರ ಸಂಘದ ಎದುರಿನ. ನಿವೇಶನದಲ್ಲಿ ಗುಡಿಸಲು ಹಾಕಿಕೊಂಡಿರುವ. ಸ್ಲಂ ಕುಟುಂಬದವರಿಗೆ ಅಗತ್ಯ...
ಬೆಂಗಳೂರು : ಕೊರೊನಾ ಇಡೀ ವಿಶ್ವವನ್ನ ಬಿಟ್ಟು ಬಿಡದಂತೆ ಕಾಡ್ತಿದೆ.. ಚೀನಾ ವನ್ನ ಹೊರತುಪಡಿಸಿದ್ರೆ ಉಳಿದ ಎಲ್ಲಾ ದೇಶಗಳಲ್ಲೂ ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದೀಗ ರಾಜಗುರು ದ್ವಾರಕನಾಥ ಗುರೂಜಿ ಮಾತು ಸ್ವಲ್ಪ ಸಮಾಧಾನ ತರುತ್ತಿದೆ. ಯಾಕಂದ್ರೆ ಸೂರ್ಯನು ಮೀನ ರಾಶಿಯಿಂದ ಮೇಷ ರಾಶಿಗೆ ಪ್ರವೇಶ ಮಾಡಿದ್ದು ಇದನ್ನ ಮೇಷ ಸಂಕ್ರಮಣ ಎನ್ನಲಾಗುತ್ತೆ. ಇನ್ಮುಂದೆ...
ಕರ್ನಾಟಕ ಟಿವಿ : ಕೋವಿಡ್ 19 ವಿಸ್ತರಿತ ಲಾಕ್ಡೌನ್ ಹಿನ್ನೆಲೆಯಲ್ಲಿ ಹಾಗು ಹಲವು ಕಾಖಾ೯ನೆಗಳಲ್ಲಿ ಉತ್ಪಾಧನೆ ಆರಂಭಕ್ಕೆ ಅನುಮತಿಯನ್ನು ನೀಡಿರುವ ಕಾರಣ ಮಾಲೀಕರು ಕಾಮಿ೯ಕರನ್ನು ಕೆಲಸಕ್ಕೆ ಹಾಜರಾಗಲು ಕೋರುತ್ತಿದ್ದಾರೆ. ಕೆಲಸಕ್ಕೆ ಬಾರದಿದ್ದರೆ ಸಂಬಳವಿಲ್ಲ ಎನ್ನುತ್ತಿದ್ದಾರೆ, ಕೆಲಸದಿಂದಲೂ ತೆಗೆಯುವ ಮಾತನಾಡುತ್ತಿದ್ದಾರೆ. ಆದರೆ ಯುಗಾದಿ ಹಬ್ಬಕ್ಕೆಂದು ಊರಿಗೆ ಹೋದ ಲಕ್ಷಾಂತರ ಕಾಮಿ೯ಕರು ಲಾಕ್ಡೌನಿಂದಾಗಿ ವಾಪಸ್ಸು ಬರಲು ಸಾಧ್ಯವಾಗದೆ...
ಬೆಂಗಳೂರು : ಒಂದೆಡೆ ಕೊರೊನಾ ಭಯಾನಕವಾಗಿ ಜನರ ಉಸಿರನ್ನ ನಿಲ್ಲಿಸಿದ್ರೆ ಮತ್ತೊಂದೆಡೆ ಲಾಕ್ ಡೌನ್ ನಿಂದ ಬೆಂಗಳೂರಲ್ಲಿ ಲಕ್ಷಾಂತರ ಜನ ತುತ್ತು ಊಟಕ್ಕೂ ಪರದಾಡುವಂತೆ ಮಾಡ್ತಿದೆ.. ಸಾಕಷ್ಟು ಜನ ನಿರಂತರವಾಗಿ ಬೀದಿ ಬೀದಿ ಅಲೆದು ಹಸಿವನ್ನ ನೀಗಿಸುವ ಕೆಲಸ ಮಾಡ್ತಿದ್ದಾರೆ. ಅದರಲ್ಲಿ “ಕೊಡೋಣ” ತಂಡದ ಪಾತ್ರ ಮುಖ್ಯವಾದದ್ದು ಅಂದ್ರೆ ತಪ್ಪಾಗಲ್ಲ.. ಬೆಂಗಳೂರಲ್ಲಿ ಬಹುತೇಕ ರಾಜಕಾರಣಿಗಳು...
ಕರ್ನಾಟಕ ಟಿವಿ : ಕೊರೊನಾ ಹಿನ್ನೆಲೆ ಇಡೀ ದೇಶವೇ ಲಾಕ್ ಡೌನ್ ಆಗಿದೆ.. ಲಾಕ್ ಡೌನ್ ಹಿನ್ನೆಲೆ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ.. ನಗರ ಪ್ರದೇಶದಲ್ಲಿ ಒಂದೆಡೆ ಅಗತ್ಯ ವಸ್ತು ಸಿಗದೆ ಸಮಸ್ಯೆಯಾದ್ರೆ, ಮತ್ತೊಂದೆಡೆ ಹಲವು ಕೂಲಿ ಕಾರ್ಮಿಕರು ಕೂಲಿ ಇಲ್ಲದೇ ಪರಿತಪ್ಪಿಸುವಂತಾಗಿದೆ.. ಇತ್ತ ಗ್ರಾಮೀಣ ಪ್ರದೇಶದಲ್ಲಿ ರೈತ ಬೆಳೆದ ಬೆಳೆಯನ್ನ ಮಾರುಕಟ್ಟೆಗೆ ತರಲಾಗದೆ ಸಂಕಷ್ಟಕ್ಕೆ...
ಮಂಡ್ಯ : ಕೊರೊನಾ ಹಿನ್ನೆಲೆ ಇಡೀ ದೇಶ ಲಾಕ್ ಡೌನ್ ಆಗಿದೆ.. ಜನ ಅಗತ್ಯ ವಸ್ತುಗಳನ್ನ ಬಿಟ್ಟರೆ ಬೇರೆ ವಸ್ತುಗಳ ಖರೀದಿ ಸಾಧ್ಯವಾಗ್ತಿಲ್ಲ.. ಇತ್ತ ಬೆಂಗಳೂರಿನಲ್ಲಾದ್ರೆ ಒಂದೇ ಏರಿಯಾದಲ್ಲಿ ಎಲ್ಲಾ ವಸ್ತುಗಳು ದೊರಕುತ್ವೆ. ಆದ್ರೆ ಗ್ರಾಮೀಣ ಪ್ರದೇಶದಲ್ಲಿ ಮೆಡಿಸನ್ ವಿಚಾರಕ್ಕೆ ಬಂದ್ರೆ ಜಿಲ್ಲಾ ಕೇಂದ್ರ ಅಥವಾ ತಾಲೂಕು ಕೇಂದ್ರಗಳಿಗೆ ಜನ ಹೋಗಬೇಕು. ಆದ್ರೆ ಬಸ್...
ಗದಗ , ಏ 9: ಜಿಲ್ಲೆಯಿಂದ ಹೊರಜಿಲ್ಲೆಗಳಿಗೆ, ಮಾರುಕಟ್ಟೆಗಳಿಗೆ ತರಕಾರಿಗಳನ್ನು ಸಾಗಣೆ ಮಾಡಲು ಯಾವುದೇ ನಿರ್ಬಂಧವೂ ಇರುವುದಿಲ್ಲ ಎಂದು ಕೃಷಿಸಚಿವ ಬಿ.ಸಿ. ಪಾಟೀಲ್ ಸ್ಪಷ್ಟಪಡಿಸಿದರು. ಗದಗ ಜಿಲ್ಲಾಕೇಂದ್ರದಲ್ಲಿ ಕೃಷಿ - ತೋಟಗಾರಿಕೆ - ಪಶುಸಂಗೋಪನೆ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು ಜಿಲ್ಲೆಯ ಕೃಷಿ ಪ್ರಗತಿ ಬಗ್ಗೆ ವಿವರ ಪಡೆದರು....